ಆಲ್-ಇಮ್ರಾನ್ · 156/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
يَا أَيُّهَا الَّذِينَ آمَنُوا لَا تَكُونُوا كَالَّذِينَ كَفَرُوا وَقَالُوا لِإِخْوَانِهِمْ إِذَا ضَرَبُوا فِي الْأَرْضِ أَوْ كَانُوا غُزًّى لَّوْ كَانُوا عِندَنَا مَا مَاتُوا وَمَا قُتِلُوا لِيَجْعَلَ اللَّهُ ذَٰلِكَ حَسْرَةً فِي قُلُوبِهِمْ ۗ وَاللَّهُ يُحْيِي وَيُمِيتُ ۗ وَاللَّهُ بِمَا تَعْمَلُونَ بَصِيرٌ ۝١٥٦
Yaaa ayyuhul lazeena aamanoo laa takoonoo kallazeena kafaroo wa qaaloo li ikhwaanihim izaa daraboo fil ardi aw kaanoo ghuzzal law kaanoo `indanaa maa maatoo wa maa qutiloo liyaj`alal laahu zaalika hasratan fee quloobihim; qallaahu yuhyee wa yumeet; wallaahu bimaa ta`maloona Baseer
📖 ಕನ್ನಡ ಅರ್ಥ
ಓ ಸತ್ಯವಿಶ್ವಸಿಗಳೇ, ತಮ್ಮ ಸಹೋದರರು ಯಾತ್ರೆಗಾಗಿ ಆಥವಾ ಯುದ್ಧಕ್ಕಾಗಿ ಹೊರಟು (ಸಾವನ್ನಪ್ಪಿದರೆ) ಅವರು ನಮ್ಮ ಬಳಿಯಿರುತ್ತಿದ್ದರೆ ಸಾವನ್ನಪ್ಪುತ್ತಿರಲಿಲ್ಲ ಅಥವಾ ಕೊಲ್ಲಲ್ಪಡುತ್ತಿರಲಿಲ್ಲ ಎಂದು ಹೇಳುವ ಅವಿಶ್ವಾಸಿಗಳಂತೆ ನೀವಾಗಬಾರದು. ಅಲ್ಲಾಹನು ಅವರ ಈ ಭಾವನೆಯನ್ನು ಅವರ ಹೃದಯದಲ್ಲಿ ಖೇದಕರ ವಿಷಯವನ್ನಾಗಿಸಲೆಂದಾಗಿದೆ. ಜೀವ ಕೊಡುವವನು, ಮರಣ ನೀಡುವವನು ಅಲ್ಲಾಹನಾಗಿದ್ದಾನೆ. ಮತ್ತು ಅಲ್ಲಾಹನು ನಿಮ್ಮ ಕರ್ಮಗಳನ್ನು ವೀಕ್ಷಿಸುತ್ತಿದ್ದಾನೆ.

🎧 ಆಲಿಸಿ


📜 ಆಯತ್ 154-158 — ಸೂರಾ ಆಲ್-ಇಮ್ರಾನ್

154ثُمَّ أَنزَلَ عَلَيْكُم مِّن بَعْدِ الْغَمِّ أَمَنَةً نُّعَاسًا يَغْشَىٰ طَائِفَةً مِّنكُمْ ۖ وَطَائِفَةٌ قَدْ أَهَمَّتْهُمْ أَنفُسُهُمْ يَظُنُّونَ بِاللَّهِ غَيْرَ الْحَقِّ ظَنَّ الْجَاهِلِيَّةِ ۖ يَقُولُونَ هَل لَّنَا مِنَ الْأَمْرِ مِن شَيْءٍ ۗ قُلْ إِنَّ الْأَمْرَ كُلَّهُ لِلَّهِ ۗ يُخْفُونَ فِي أَنفُسِهِم مَّا لَا يُبْدُونَ لَكَ ۖ يَقُولُونَ لَوْ كَانَ لَنَا مِنَ الْأَمْرِ شَيْءٌ مَّا قُتِلْنَا هَاهُنَا ۗ قُل لَّوْ كُنتُمْ فِي بُيُوتِكُمْ لَبَرَزَ الَّذِينَ كُتِبَ عَلَيْهِمُ الْقَتْلُ إِلَىٰ مَضَاجِعِهِمْ ۖ وَلِيَبْتَلِيَ اللَّهُ مَا فِي صُدُورِكُمْ وَلِيُمَحِّصَ مَا فِي قُلُوبِكُمْ ۗ وَاللَّهُ عَلِيمٌ بِذَاتِ الصُّدُورِ
ತರುವಾಯ ಅವನು ಆ ದುಃಖದ ಬಳಿಕ ನಿಮ್ಮ ಮೇಲೆ ನಿರ್ಭಯತೆಯನ್ನು ಇಳಿಸಿದನು ಮತ್ತು ನಿಮ್ಮಲ್ಲಿ ಒಂದು ತಂಡಕ್ಕೆ ಸಮಾಧಾನದ ತೂಕಡಿಕೆಯು ಹತ್ತತೊಡಗಿತು. ಇನ್ನು ಕೆಲವರು ತಮ್ಮದೇ ಕುರಿತಾದ ಚಿಂತೆಯಲ್ಲಿ ಮುಳುಗಿದ್ದರು ಮತ್ತು ಅವರು ಅಲ್ಲಾಹನ ಕುರಿತು ಸತ್ಯಕ್ಕೆ ವಿರುದ್ಧವಾದ ಅಜ್ಞಾನಜನ್ಯ ತುಂಬಿದ ಸಂದೇಹಗಳನ್ನು ಮಾಡತೊಡಗಿದರು ಮತ್ತು ಹೇಳುತ್ತಿದ್ದರು: ನಮಗೆ ಯಾವುದಾದರು ವಿಷಯದಲ್ಲಿ ಅಧಿಕಾರವಿದೆಯೇ? ನೀವು ಹೇಳಿರಿ: ಸಕಲ ಕಾರ್ಯವೂ ಅಲ್ಲಾಹನ ಅಧಿಕಾರದಲ್ಲಿದೆ. ಇವರು ತಮ್ಮ ಮನಸ್ಸುಗಳಲ್ಲಿರುವ ರಹಸ್ಯವನ್ನು ನಿಮಗೆ ತಿಳಿಸುವುದಿಲ್ಲ ಮತ್ತು ಹೇಳುತ್ತಾರೆ: ನಮಗೇನಾದರೂ ಅಧಿಕಾರವಿರುತ್ತಿದ್ದರೆ ನಾವು ಇಲ್ಲಿ ಕೊಲ್ಲಲ್ಪಡುತ್ತಿರಲಿಲ್ಲ. ನೀವು ಹೇಳಿರಿ: ನೀವು ನಿಮ್ಮ ಮನೆಗಳಲ್ಲಿದ್ದರೂ ಸಹ ಯಾರ ವಿಧಿಯಲ್ಲಿ ಕೊಲೆ ಯಾಗುವುದಿರುತ್ತದೆಯೋ ಅವರು ತಮ್ಮ ಮರಣಾ ಸ್ಥಳಕ್ಕೆ ಬರುತ್ತಿದ್ದರು. ಅಲ್ಲಾಹನಿಗೆ ನಿಮ್ಮ ಹೃದಯಗಳಲ್ಲಿ ಅಡಿಗಿರುವುದನ್ನು ಪರೀಕ್ಷಿಸಲಿಕ್ಕಿತ್ತು ಮತ್ತು ಹೃದಯಗಳಲ್ಲಿರುವ ವಿಚಾರಗಳನ್ನು ಶುದ್ಧೀಕರಿಸಲಿಕ್ಕಿತ್ತು ಮತ್ತು ಅಲ್ಲಾಹನು ಹೃದಯಗಳಲ್ಲಿರುವುದನ್ನು ತಿಳಿಯುವವನಗಿದ್ದಾನೆ.
155إِنَّ الَّذِينَ تَوَلَّوْا مِنكُمْ يَوْمَ الْتَقَى الْجَمْعَانِ إِنَّمَا اسْتَزَلَّهُمُ الشَّيْطَانُ بِبَعْضِ مَا كَسَبُوا ۖ وَلَقَدْ عَفَا اللَّهُ عَنْهُمْ ۗ إِنَّ اللَّهَ غَفُورٌ حَلِيمٌ
ಎರಡು ಸೈನ್ಯಗಳು ಕದನದಲ್ಲಿ ಎದುರು ಬದುರುಗೊಂಡ ದಿನ ನಿಮ್ಮಲ್ಲಿ ಬೆನ್ನು ತಿರುಗಿಸಿ ಓಡಿದವರಾರೋ ಅವರು ಮಾಡಿದ ಕೆಲವು ಕೃತ್ಯಗಳ ಕಾರಣದಿಂದ ಶೈತಾನನು ಅವರನ್ನು ದಾರಿ ತಪ್ಪಿಸಿದನು. ಆದರೆ ಅಲ್ಲಾಹನು ಅವರನ್ನು ಕ್ಷಮಿಸಿದನು. ಖಂಡಿತವಾಗಿಯು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ, ವಿವೇಕವಂತನೂ ಆಗಿದ್ದಾನೆ.
156يَا أَيُّهَا الَّذِينَ آمَنُوا لَا تَكُونُوا كَالَّذِينَ كَفَرُوا وَقَالُوا لِإِخْوَانِهِمْ إِذَا ضَرَبُوا فِي الْأَرْضِ أَوْ كَانُوا غُزًّى لَّوْ كَانُوا عِندَنَا مَا مَاتُوا وَمَا قُتِلُوا لِيَجْعَلَ اللَّهُ ذَٰلِكَ حَسْرَةً فِي قُلُوبِهِمْ ۗ وَاللَّهُ يُحْيِي وَيُمِيتُ ۗ وَاللَّهُ بِمَا تَعْمَلُونَ بَصِيرٌ
ಓ ಸತ್ಯವಿಶ್ವಸಿಗಳೇ, ತಮ್ಮ ಸಹೋದರರು ಯಾತ್ರೆಗಾಗಿ ಆಥವಾ ಯುದ್ಧಕ್ಕಾಗಿ ಹೊರಟು (ಸಾವನ್ನಪ್ಪಿದರೆ) ಅವರು ನಮ್ಮ ಬಳಿಯಿರುತ್ತಿದ್ದರೆ ಸಾವನ್ನಪ್ಪುತ್ತಿರಲಿಲ್ಲ ಅಥವಾ ಕೊಲ್ಲಲ್ಪಡುತ್ತಿರಲಿಲ್ಲ ಎಂದು ಹೇಳುವ ಅವಿಶ್ವಾಸಿಗಳಂತೆ ನೀವಾಗಬಾರದು. ಅಲ್ಲಾಹನು ಅವರ ಈ ಭಾವನೆಯನ್ನು ಅವರ ಹೃದಯದಲ್ಲಿ ಖೇದಕರ ವಿಷಯವನ್ನಾಗಿಸಲೆಂದಾಗಿದೆ. ಜೀವ ಕೊಡುವವನು, ಮರಣ ನೀಡುವವನು ಅಲ್ಲಾಹನಾಗಿದ್ದಾನೆ. ಮತ್ತು ಅಲ್ಲಾಹನು ನಿಮ್ಮ ಕರ್ಮಗಳನ್ನು ವೀಕ್ಷಿಸುತ್ತಿದ್ದಾನೆ.
157وَلَئِن قُتِلْتُمْ فِي سَبِيلِ اللَّهِ أَوْ مُتُّمْ لَمَغْفِرَةٌ مِّنَ اللَّهِ وَرَحْمَةٌ خَيْرٌ مِّمَّا يَجْمَعُونَ
ಖಂಡಿತವಾಗಿಯು ನೀವು ಅಲ್ಲಾಹನ ಮಾರ್ಗದಲ್ಲಿ ಹುತಾತ್ಮರಾದರೇ ಅಥವಾ ಮರಣವನ್ನಪ್ಪಿದರೇ ನಿಸ್ಸಂಶಯವಾಗಿಯು ಅಲ್ಲಾಹನಿಂದ ಲಭಿಸುವ ಪಾಪವಿಮೋಚನೆ ಮತ್ತು ಕಾರುಣ್ಯವು ಅವರು ಶೇಖರಿಸಿಡುವುದಕ್ಕಿಂತಲೂ ಉತ್ತಮವಾಗಿದೆ.
158وَلَئِن مُّتُّمْ أَوْ قُتِلْتُمْ لَإِلَى اللَّهِ تُحْشَرُونَ
ನೀವು ಮರಣವನ್ನಪ್ಪಿದರೂ, ಅಥವಾ ಕೊಲ್ಲಲ್ಪಟ್ಟರು ಖಂಡಿತವಾಗಿಯು ಅಲ್ಲಾಹನ ಬಳಿಗೇ ನೀವು ಒಟ್ಟುಗೂಡಿಸಲಾಗುವಿರಿ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
156ಆಯತ್

ಅನುವಾದ — ಆಲ್-ಇಮ್ರಾನ್ 156

ಸೂರಾ ಆಲ್-ಇಮ್ರಾನ್ ಆಯತ್ 156 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯವಿಶ್ವಸಿಗಳೇ, ತಮ್ಮ ಸಹೋದರರು ಯಾತ್ರೆಗಾಗಿ ಆಥವಾ ಯುದ್ಧಕ್ಕಾಗಿ ಹೊರಟು (ಸಾವನ್ನಪ್ಪಿದರೆ) ಅವರು…

ಸೂರಾ ಆಯತ್ 156/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 154–158. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers