ಆಲ್-ಇಮ್ರಾನ್ · 156/200
ಅನುವಾದ ಉಚ್ಚಾರಣೆ — ಆಲ್-ಇಮ್ರಾನ್
يَٰٓأَيُّهَا ٱلَّذِينَ ءَامَنُواْ لَا تَكُونُواْ كَٱلَّذِينَ كَفَرُواْ وَقَالُواْ لِإِخۡوَٰنِهِمۡ إِذَا ضَرَبُواْ فِي ٱلۡأَرۡضِ أَوۡ كَانُواْ غُزًّى لَّوۡ كَانُواْ عِندَنَا مَا مَاتُواْ وَمَا قُتِلُواْ لِيَجۡعَلَ ٱللَّهُ ذَٰلِكَ حَسۡرَةً فِي قُلُوبِهِمۡۗ وَٱللَّهُ يُحۡيِۦ وَيُمِيتُۗ وَٱللَّهُ بِمَا تَعۡمَلُونَ بَصِيرٌ  ۝١٥٦
Yaaa ayyuhul lazeena aamanoo laa takoonoo kallazeena kafaroo wa qaaloo li ikhwaanihim izaa daraboo fil ardi aw kaanoo ghuzzal law kaanoo `indanaa maa maatoo wa maa qutiloo liyaj`alal laahu zaalika hasratan fee quloobihim; qallaahu yuhyee wa yumeet; wallaahu bimaa ta`maloona Baseer
📖 ಕನ್ನಡ ಅರ್ಥ
ನೀವು ಅಲ್ಲಾಹನ ಮಾರ್ಗದಲ್ಲಿ ಹತರಾದರೆ ಅಥವಾ ಮೃತರಾದರೆ ಅಲ್ಲಾಹನ ಕಡೆಯಿಂದ ನಿಮಗೆ ಕ್ಷಮೆ ಹಾಗೂ ಕರುಣೆಯು ಪ್ರಾಪ್ತವಾಗುವುದು. ಅದು, ನೀವು ಸಂಗ್ರಹಿಸುತ್ತಿರುವ ಎಲ್ಲಕ್ಕಿಂತಲೂ ಉತ್ತಮವಾಗಿದೆ
🎧 ಆಲಿಸಿ

📜 ಆಯತ್ 154-158 — ಆಲ್-ಇಮ್ರಾನ್

154ثُمَّ أَنزَلَ عَلَيۡكُم مِّنۢ بَعۡدِ ٱلۡغَمِّ أَمَنَةً نُّعَاسًا يَغۡشَىٰ طَآئِفَةً مِّنكُمۡۖ وَطَآئِفَةٌ قَدۡ أَهَمَّتۡهُمۡ أَنفُسُهُمۡ يَظُنُّونَ بِٱللَّهِ غَيۡرَ ٱلۡحَقِّ ظَنَّ ٱلۡجَٰهِلِيَّةِۖ يَقُولُونَ هَل لَّنَا مِنَ ٱلۡأَمۡرِ مِن شَيۡءٍۗ قُلۡ إِنَّ ٱلۡأَمۡرَ كُلَّهُۥ لِلَّهِۗ يُخۡفُونَ فِيٓ أَنفُسِهِم مَّا لَا يُبۡدُونَ لَكَۖ يَقُولُونَ لَوۡ كَانَ لَنَا مِنَ ٱلۡأَمۡرِ شَيۡءٌ مَّا قُتِلۡنَا هَٰهُنَاۗ قُل لَّوۡ كُنتُمۡ فِي بُيُوتِكُمۡ لَبَرَزَ ٱلَّذِينَ كُتِبَ عَلَيۡهِمُ ٱلۡقَتۡلُ إِلَىٰ مَضَاجِعِهِمۡۖ وَلِيَبۡتَلِيَ ٱللَّهُ مَا فِي صُدُورِكُمۡ وَلِيُمَحِّصَ مَا فِي قُلُوبِكُمۡۚ وَٱللَّهُ عَلِيمُۢ بِذَاتِ ٱلصُّدُورِ 
ಎರಡು ಪಡೆಗಳು ಪರಸ್ಪರ ಎದುರಾದ ದಿನ, ನಿಮ್ಮ ಪೈಕಿ ತಿರುಗಿ ನಿಂತಿದ್ದವರನ್ನು, ಅವರ ಕೆಲವು ಕರ್ಮಗಳ ಕಾರಣ, ಶೈತಾನನು ದಾರಿ ತಪ್ಪಿಸಿದ್ದನು. ಕೊನೆಗೆ ಅಲ್ಲಾಹನು ಅವರನ್ನು ಕ್ಷಮಿಸಿ ಬಿಟ್ಟನು. ಅಲ್ಲಾಹನು ಖಂಡಿತ ಮಹಾ ಕ್ಷಮಾಶೀಲನೂ ಅಪಾರ ಸಂಯಮಿಯೂ ಆಗಿದ್ದಾನೆ
155إِنَّ ٱلَّذِينَ تَوَلَّوۡاْ مِنكُمۡ يَوۡمَ ٱلۡتَقَى ٱلۡجَمۡعَانِ إِنَّمَا ٱسۡتَزَلَّهُمُ ٱلشَّيۡطَٰنُ بِبَعۡضِ مَا كَسَبُواْۖ وَلَقَدۡ عَفَا ٱللَّهُ عَنۡهُمۡۗ إِنَّ ٱللَّهَ غَفُورٌ حَلِيمٌ 
ವಿಶ್ವಾಸಿಗಳೇ, ನೀವು ಧಿಕ್ಕಾರಿಗಳಂತಾಗಬೇಡಿ. ಅವರಂತು, ತಮ್ಮ ಸಹೋದರರು ಭೂಮಿಯಲ್ಲಿ ಪ್ರಯಾಣದಲ್ಲಿದ್ದಾಗ ಅಥವಾ ಯುದ್ಧದಲ್ಲಿದ್ದಾಗ (ಮೃತಪಟ್ಟರೆ) ‘‘ಒಂದು ವೇಳೆ ಅವರು ನಮ್ಮ ಜೊತೆ ಇದ್ದಿದ್ದರೆ ಖಂಡಿತ ಮೃತರಾಗುತ್ತಿರಲಿಲ್ಲ ಅಥವಾ ಹತರಾಗುತ್ತಿರಲಿಲ್ಲ’’ ಎನ್ನುತ್ತಾರೆ. ಅಲ್ಲಾಹನು ಈ ಮೂಲಕ ಅವರ ಮನಗಳಲ್ಲಿ ಹತಾಶೆಯನ್ನಷ್ಟೇ ಬೆಳೆಸುತ್ತಾನೆ. ನಿಜವಾಗಿ ಜೀವನ ನೀಡುವವನೂ, ಮರಣ ನೀಡುವವನೂ ಅಲ್ಲಾಹನೇ. ಅಲ್ಲಾಹನು ನೀವು ಮಾಡುತ್ತಿರುವ ಎಲ್ಲವನ್ನೂ ನೋಡುತ್ತಿದ್ದಾನೆ
156يَٰٓأَيُّهَا ٱلَّذِينَ ءَامَنُواْ لَا تَكُونُواْ كَٱلَّذِينَ كَفَرُواْ وَقَالُواْ لِإِخۡوَٰنِهِمۡ إِذَا ضَرَبُواْ فِي ٱلۡأَرۡضِ أَوۡ كَانُواْ غُزًّى لَّوۡ كَانُواْ عِندَنَا مَا مَاتُواْ وَمَا قُتِلُواْ لِيَجۡعَلَ ٱللَّهُ ذَٰلِكَ حَسۡرَةً فِي قُلُوبِهِمۡۗ وَٱللَّهُ يُحۡيِۦ وَيُمِيتُۗ وَٱللَّهُ بِمَا تَعۡمَلُونَ بَصِيرٌ 
ನೀವು ಅಲ್ಲಾಹನ ಮಾರ್ಗದಲ್ಲಿ ಹತರಾದರೆ ಅಥವಾ ಮೃತರಾದರೆ ಅಲ್ಲಾಹನ ಕಡೆಯಿಂದ ನಿಮಗೆ ಕ್ಷಮೆ ಹಾಗೂ ಕರುಣೆಯು ಪ್ರಾಪ್ತವಾಗುವುದು. ಅದು, ನೀವು ಸಂಗ್ರಹಿಸುತ್ತಿರುವ ಎಲ್ಲಕ್ಕಿಂತಲೂ ಉತ್ತಮವಾಗಿದೆ
157وَلَئِن قُتِلۡتُمۡ فِي سَبِيلِ ٱللَّهِ أَوۡ مُتُّمۡ لَمَغۡفِرَةٌ مِّنَ ٱللَّهِ وَرَحۡمَةٌ خَيۡرٌ مِّمَّا يَجۡمَعُونَ 
ನೀವು ಮೃತರಾದರೂ ಹತರಾದರೂ ನಿಮ್ಮೆಲ್ಲರನ್ನೂ ಅಲ್ಲಾಹನ ಬಳಿ ಒಟ್ಟು ಸೇರಿಸಲಾಗುವುದು
158وَلَئِن مُّتُّمۡ أَوۡ قُتِلۡتُمۡ لَإِلَى ٱللَّهِ تُحۡشَرُونَ 
(ದೂತರೇ,) ನೀವು ಅವರ (ವಿಶ್ವಾಸಿಗಳ) ಪಾಲಿಗೆ ಸೌಮ್ಯರಾಗಿರುವುದು ಅಲ್ಲಾಹನ ಕೃಪೆಯೇ ಆಗಿದೆ. ಒಂದು ವೇಳೆ ನೀವು ಒರಟು ಸ್ವಭಾವದವರೂ ಕಠೋರ ಹೃದಯದವರೂ ಆಗಿದ್ದರೆ, ಅವರೆಲ್ಲಾ ನಿಮ್ಮ ಬಳಿಯಿಂದ ಚದುರಿ ಹೋಗುತ್ತಿದ್ದರು. ನೀವು ಅವರನ್ನು ಕ್ಷಮಿಸಿರಿ. ಅವರ ಕ್ಷಮೆಗಾಗಿ (ಅಲ್ಲಾಹನಲ್ಲಿ) ಪ್ರಾರ್ಥಿಸಿರಿ ಮತ್ತು ವಿವಿಧ ವಿಷಯಗಳಲ್ಲಿ ಅವರ ಜೊತೆ ಸಮಾಲೋಚಿಸಿರಿ. ಇನ್ನು ನೀವು ಒಂದು ನಿರ್ಧಾರ ಕೈಗೊಂಡರೆ (ಆ ಕುರಿತು) ಅಲ್ಲಾಹನಲ್ಲಿ ಸಂಪೂರ್ಣ ಭರವಸೆ ಇಟ್ಟು ಬಿಡಿರಿ. (ತನ್ನಲ್ಲಿ) ಭರವಸೆ ಇಡುವವರನ್ನು ಅಲ್ಲಾಹನು ಖಂಡಿತ ಪ್ರೀತಿಸುತ್ತಾನೆ
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
156ಆಯತ್

ಅನುವಾದ — ಆಲ್-ಇಮ್ರಾನ್ 156

ಸೂರಾ ಆಯತ್ 156/200 — ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಆಲ್-ಇಮ್ರಾನ್ ಆಲಿಸಿ, ಆಲ್-ಇಮ್ರಾನ್ ಅನುವಾದ, ಆಲ್-ಇಮ್ರಾನ್ mp3, ಆಲ್-ಇಮ್ರಾನ್ pdf. ಆಯತ್ 154–158. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers