ಆಲ್-ಇಮ್ರಾನ್ · 158/200
ಅನುವಾದ ಉಚ್ಚಾರಣೆ — ಆಲ್-ಇಮ್ರಾನ್
وَلَئِن مُّتُّمْ أَوْ قُتِلْتُمْ لَإِلَى اللَّهِ تُحْشَرُونَ ١٥٨
Transliteration
Wa la`im muttum `aw qutiltumla ilal laahi tuhsharoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
(ದೂತರೇ,) ನೀವು ಅವರ (ವಿಶ್ವಾಸಿಗಳ) ಪಾಲಿಗೆ ಸೌಮ್ಯರಾಗಿರುವುದು ಅಲ್ಲಾಹನ ಕೃಪೆಯೇ ಆಗಿದೆ. ಒಂದು ವೇಳೆ ನೀವು ಒರಟು ಸ್ವಭಾವದವರೂ ಕಠೋರ ಹೃದಯದವರೂ ಆಗಿದ್ದರೆ, ಅವರೆಲ್ಲಾ ನಿಮ್ಮ ಬಳಿಯಿಂದ ಚದುರಿ ಹೋಗುತ್ತಿದ್ದರು. ನೀವು ಅವರನ್ನು ಕ್ಷಮಿಸಿರಿ. ಅವರ ಕ್ಷಮೆಗಾಗಿ (ಅಲ್ಲಾಹನಲ್ಲಿ) ಪ್ರಾರ್ಥಿಸಿರಿ ಮತ್ತು ವಿವಿಧ ವಿಷಯಗಳಲ್ಲಿ ಅವರ ಜೊತೆ ಸಮಾಲೋಚಿಸಿರಿ. ಇನ್ನು ನೀವು ಒಂದು ನಿರ್ಧಾರ ಕೈಗೊಂಡರೆ (ಆ ಕುರಿತು) ಅಲ್ಲಾಹನಲ್ಲಿ ಸಂಪೂರ್ಣ ಭರವಸೆ ಇಟ್ಟು ಬಿಡಿರಿ. (ತನ್ನಲ್ಲಿ) ಭರವಸೆ ಇಡುವವರನ್ನು ಅಲ್ಲಾಹನು ಖಂಡಿತ ಪ್ರೀತಿಸುತ್ತಾನೆ
Additional reference in தமிழ்
🎧 ಆಲಿಸಿ
📜 ಆಯತ್ 156-160 — ಆಲ್-ಇಮ್ರಾನ್
156يَا أَيُّهَا الَّذِينَ آمَنُوا لَا تَكُونُوا كَالَّذِينَ كَفَرُوا وَقَالُوا لِإِخْوَانِهِمْ إِذَا ضَرَبُوا فِي الْأَرْضِ أَوْ كَانُوا غُزًّى لَّوْ كَانُوا عِندَنَا مَا مَاتُوا وَمَا قُتِلُوا لِيَجْعَلَ اللَّهُ ذَٰلِكَ حَسْرَةً فِي قُلُوبِهِمْ ۗ وَاللَّهُ يُحْيِي وَيُمِيتُ ۗ وَاللَّهُ بِمَا تَعْمَلُونَ بَصِيرٌ
ನೀವು ಅಲ್ಲಾಹನ ಮಾರ್ಗದಲ್ಲಿ ಹತರಾದರೆ ಅಥವಾ ಮೃತರಾದರೆ ಅಲ್ಲಾಹನ ಕಡೆಯಿಂದ ನಿಮಗೆ ಕ್ಷಮೆ ಹಾಗೂ ಕರುಣೆಯು ಪ್ರಾಪ್ತವಾಗುವುದು. ಅದು, ನೀವು ಸಂಗ್ರಹಿಸುತ್ತಿರುವ ಎಲ್ಲಕ್ಕಿಂತಲೂ ಉತ್ತಮವಾಗಿದೆ
157وَلَئِن قُتِلْتُمْ فِي سَبِيلِ اللَّهِ أَوْ مُتُّمْ لَمَغْفِرَةٌ مِّنَ اللَّهِ وَرَحْمَةٌ خَيْرٌ مِّمَّا يَجْمَعُونَ
ನೀವು ಮೃತರಾದರೂ ಹತರಾದರೂ ನಿಮ್ಮೆಲ್ಲರನ್ನೂ ಅಲ್ಲಾಹನ ಬಳಿ ಒಟ್ಟು ಸೇರಿಸಲಾಗುವುದು
158وَلَئِن مُّتُّمْ أَوْ قُتِلْتُمْ لَإِلَى اللَّهِ تُحْشَرُونَ
(ದೂತರೇ,) ನೀವು ಅವರ (ವಿಶ್ವಾಸಿಗಳ) ಪಾಲಿಗೆ ಸೌಮ್ಯರಾಗಿರುವುದು ಅಲ್ಲಾಹನ ಕೃಪೆಯೇ ಆಗಿದೆ. ಒಂದು ವೇಳೆ ನೀವು ಒರಟು ಸ್ವಭಾವದವರೂ ಕಠೋರ ಹೃದಯದವರೂ ಆಗಿದ್ದರೆ, ಅವರೆಲ್ಲಾ ನಿಮ್ಮ ಬಳಿಯಿಂದ ಚದುರಿ ಹೋಗುತ್ತಿದ್ದರು. ನೀವು ಅವರನ್ನು ಕ್ಷಮಿಸಿರಿ. ಅವರ ಕ್ಷಮೆಗಾಗಿ (ಅಲ್ಲಾಹನಲ್ಲಿ) ಪ್ರಾರ್ಥಿಸಿರಿ ಮತ್ತು ವಿವಿಧ ವಿಷಯಗಳಲ್ಲಿ ಅವರ ಜೊತೆ ಸಮಾಲೋಚಿಸಿರಿ. ಇನ್ನು ನೀವು ಒಂದು ನಿರ್ಧಾರ ಕೈಗೊಂಡರೆ (ಆ ಕುರಿತು) ಅಲ್ಲಾಹನಲ್ಲಿ ಸಂಪೂರ್ಣ ಭರವಸೆ ಇಟ್ಟು ಬಿಡಿರಿ. (ತನ್ನಲ್ಲಿ) ಭರವಸೆ ಇಡುವವರನ್ನು ಅಲ್ಲಾಹನು ಖಂಡಿತ ಪ್ರೀತಿಸುತ್ತಾನೆ
159فَبِمَا رَحْمَةٍ مِّنَ اللَّهِ لِنتَ لَهُمْ ۖ وَلَوْ كُنتَ فَظًّا غَلِيظَ الْقَلْبِ لَانفَضُّوا مِنْ حَوْلِكَ ۖ فَاعْفُ عَنْهُمْ وَاسْتَغْفِرْ لَهُمْ وَشَاوِرْهُمْ فِي الْأَمْرِ ۖ فَإِذَا عَزَمْتَ فَتَوَكَّلْ عَلَى اللَّهِ ۚ إِنَّ اللَّهَ يُحِبُّ الْمُتَوَكِّلِينَ
ಅಲ್ಲಾಹನು ನಿಮ್ಮ ನೆರವಿಗಿದ್ದರೆ ಯಾರೂ ನಿಮ್ಮನ್ನು ಸೋಲಿಸಲಾರರು. ಇನ್ನು ಅವನು ನಿಮ್ಮ ಕೈ ಬಿಟ್ಟರೆ, ಮತ್ತೆ ಯಾರಿದ್ದಾರೆ ನಿಮಗೆ ನೆರವಾಗುವವರು? ವಿಶ್ವಾಸಿಗಳಂತು ಅಲ್ಲಾಹನಲ್ಲೇ ಪೂರ್ಣ ಭರವಸೆ ಇಟ್ಟಿರಬೇಕು
160إِن يَنصُرْكُمُ اللَّهُ فَلَا غَالِبَ لَكُمْ ۖ وَإِن يَخْذُلْكُمْ فَمَن ذَا الَّذِي يَنصُرُكُم مِّن بَعْدِهِ ۗ وَعَلَى اللَّهِ فَلْيَتَوَكَّلِ الْمُؤْمِنُونَ
ಮೋಸವು ಯಾವುದೇ ಪ್ರವಾದಿಗೆ ಭೂಷಣವಲ್ಲ. ಮೋಸ ಮಾಡಿದವನು, ಪುನರುತ್ಥಾನ ದಿನ ತಾನು ಮಾಡಿದ್ದ ಆ ಮೋಸದೊಂದಿಗೆ ಹಾಜರಾಗುವನು. ತರುವಾಯ ಪ್ರತಿಯೊಬ್ಬನಿಗೂ ಅವನ ಕರ್ಮದ ಪ್ರತಿಫಲವು ಸಿಗುವುದು ಮತ್ತು ಅವರ ಮೇಲೆ ಅನ್ಯಾಯವಾಗದು
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
158ಆಯತ್
ಅನುವಾದ — ಆಲ್-ಇಮ್ರಾನ್ 158
ಸೂರಾ ಆಲ್-ಇಮ್ರಾನ್ ಆಯತ್ 158 - ಓದಿ, ಆಲಿಸಿ, ಅನುವಾದ, ಕನ್ನಡ : (ದೂತರೇ,) ನೀವು ಅವರ (ವಿಶ್ವಾಸಿಗಳ) ಪಾಲಿಗೆ ಸೌಮ್ಯರಾಗಿರುವುದು ಅಲ್ಲಾಹನ ಕೃಪೆಯೇ ಆಗಿದೆ. ಒಂದು…ಸೂರಾ ಆಯತ್ 158/200 — ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಆಲ್-ಇಮ್ರಾನ್ ಆಲಿಸಿ, ಆಲ್-ಇಮ್ರಾನ್ ಅನುವಾದ, ಆಲ್-ಇಮ್ರಾನ್ mp3, ಆಲ್-ಇಮ್ರಾನ್ pdf. ಆಯತ್ 156–160. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








