ಆಲ್-ಇಮ್ರಾನ್ · 159/200
ಅನುವಾದ ಉಚ್ಚಾರಣೆ — ಆಲ್-ಇಮ್ರಾನ್
فَبِمَا رَحۡمَةٍ مِّنَ ٱللَّهِ لِنتَ لَهُمۡۖ وَلَوۡ كُنتَ فَظًّا غَلِيظَ ٱلۡقَلۡبِ لَٱنفَضُّواْ مِنۡ حَوۡلِكَۖ فَٱعۡفُ عَنۡهُمۡ وَٱسۡتَغۡفِرۡ لَهُمۡ وَشَاوِرۡهُمۡ فِي ٱلۡأَمۡرِۖ فَإِذَا عَزَمۡتَ فَتَوَكَّلۡ عَلَى ٱللَّهِۚ إِنَّ ٱللَّهَ يُحِبُّ ٱلۡمُتَوَكِّلِينَ ١٥٩
Transliteration
Fabimaa rahmatim minal laahi linta lahum wa law kunta fazzan ghaleezal qalbi lanfaddoo min hawlika fafu `anhum wastaghfir lahum wa shaawirhum fil amri fa izaa `azamta fatawakkal `alal laah; innallaaha yuhibbul mutawak kileen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅಲ್ಲಾಹನು ನಿಮ್ಮ ನೆರವಿಗಿದ್ದರೆ ಯಾರೂ ನಿಮ್ಮನ್ನು ಸೋಲಿಸಲಾರರು. ಇನ್ನು ಅವನು ನಿಮ್ಮ ಕೈ ಬಿಟ್ಟರೆ, ಮತ್ತೆ ಯಾರಿದ್ದಾರೆ ನಿಮಗೆ ನೆರವಾಗುವವರು? ವಿಶ್ವಾಸಿಗಳಂತು ಅಲ್ಲಾಹನಲ್ಲೇ ಪೂರ್ಣ ಭರವಸೆ ಇಟ್ಟಿರಬೇಕು
Additional reference in தமிழ்
🎧 ಆಲಿಸಿ
📜 ಆಯತ್ 157-161 — ಆಲ್-ಇಮ್ರಾನ್
157وَلَئِن قُتِلۡتُمۡ فِي سَبِيلِ ٱللَّهِ أَوۡ مُتُّمۡ لَمَغۡفِرَةٌ مِّنَ ٱللَّهِ وَرَحۡمَةٌ خَيۡرٌ مِّمَّا يَجۡمَعُونَ
ನೀವು ಮೃತರಾದರೂ ಹತರಾದರೂ ನಿಮ್ಮೆಲ್ಲರನ್ನೂ ಅಲ್ಲಾಹನ ಬಳಿ ಒಟ್ಟು ಸೇರಿಸಲಾಗುವುದು
158وَلَئِن مُّتُّمۡ أَوۡ قُتِلۡتُمۡ لَإِلَى ٱللَّهِ تُحۡشَرُونَ
(ದೂತರೇ,) ನೀವು ಅವರ (ವಿಶ್ವಾಸಿಗಳ) ಪಾಲಿಗೆ ಸೌಮ್ಯರಾಗಿರುವುದು ಅಲ್ಲಾಹನ ಕೃಪೆಯೇ ಆಗಿದೆ. ಒಂದು ವೇಳೆ ನೀವು ಒರಟು ಸ್ವಭಾವದವರೂ ಕಠೋರ ಹೃದಯದವರೂ ಆಗಿದ್ದರೆ, ಅವರೆಲ್ಲಾ ನಿಮ್ಮ ಬಳಿಯಿಂದ ಚದುರಿ ಹೋಗುತ್ತಿದ್ದರು. ನೀವು ಅವರನ್ನು ಕ್ಷಮಿಸಿರಿ. ಅವರ ಕ್ಷಮೆಗಾಗಿ (ಅಲ್ಲಾಹನಲ್ಲಿ) ಪ್ರಾರ್ಥಿಸಿರಿ ಮತ್ತು ವಿವಿಧ ವಿಷಯಗಳಲ್ಲಿ ಅವರ ಜೊತೆ ಸಮಾಲೋಚಿಸಿರಿ. ಇನ್ನು ನೀವು ಒಂದು ನಿರ್ಧಾರ ಕೈಗೊಂಡರೆ (ಆ ಕುರಿತು) ಅಲ್ಲಾಹನಲ್ಲಿ ಸಂಪೂರ್ಣ ಭರವಸೆ ಇಟ್ಟು ಬಿಡಿರಿ. (ತನ್ನಲ್ಲಿ) ಭರವಸೆ ಇಡುವವರನ್ನು ಅಲ್ಲಾಹನು ಖಂಡಿತ ಪ್ರೀತಿಸುತ್ತಾನೆ
159فَبِمَا رَحۡمَةٍ مِّنَ ٱللَّهِ لِنتَ لَهُمۡۖ وَلَوۡ كُنتَ فَظًّا غَلِيظَ ٱلۡقَلۡبِ لَٱنفَضُّواْ مِنۡ حَوۡلِكَۖ فَٱعۡفُ عَنۡهُمۡ وَٱسۡتَغۡفِرۡ لَهُمۡ وَشَاوِرۡهُمۡ فِي ٱلۡأَمۡرِۖ فَإِذَا عَزَمۡتَ فَتَوَكَّلۡ عَلَى ٱللَّهِۚ إِنَّ ٱللَّهَ يُحِبُّ ٱلۡمُتَوَكِّلِينَ
ಅಲ್ಲಾಹನು ನಿಮ್ಮ ನೆರವಿಗಿದ್ದರೆ ಯಾರೂ ನಿಮ್ಮನ್ನು ಸೋಲಿಸಲಾರರು. ಇನ್ನು ಅವನು ನಿಮ್ಮ ಕೈ ಬಿಟ್ಟರೆ, ಮತ್ತೆ ಯಾರಿದ್ದಾರೆ ನಿಮಗೆ ನೆರವಾಗುವವರು? ವಿಶ್ವಾಸಿಗಳಂತು ಅಲ್ಲಾಹನಲ್ಲೇ ಪೂರ್ಣ ಭರವಸೆ ಇಟ್ಟಿರಬೇಕು
160إِن يَنصُرۡكُمُ ٱللَّهُ فَلَا غَالِبَ لَكُمۡۖ وَإِن يَخۡذُلۡكُمۡ فَمَن ذَا ٱلَّذِي يَنصُرُكُم مِّنۢ بَعۡدِهِۦۗ وَعَلَى ٱللَّهِ فَلۡيَتَوَكَّلِ ٱلۡمُؤۡمِنُونَ
ಮೋಸವು ಯಾವುದೇ ಪ್ರವಾದಿಗೆ ಭೂಷಣವಲ್ಲ. ಮೋಸ ಮಾಡಿದವನು, ಪುನರುತ್ಥಾನ ದಿನ ತಾನು ಮಾಡಿದ್ದ ಆ ಮೋಸದೊಂದಿಗೆ ಹಾಜರಾಗುವನು. ತರುವಾಯ ಪ್ರತಿಯೊಬ್ಬನಿಗೂ ಅವನ ಕರ್ಮದ ಪ್ರತಿಫಲವು ಸಿಗುವುದು ಮತ್ತು ಅವರ ಮೇಲೆ ಅನ್ಯಾಯವಾಗದು
161وَمَا كَانَ لِنَبِيٍّ أَن يَغُلَّۚ وَمَن يَغۡلُلۡ يَأۡتِ بِمَا غَلَّ يَوۡمَ ٱلۡقِيَٰمَةِۚ ثُمَّ تُوَفَّىٰ كُلُّ نَفۡسٍ مَّا كَسَبَتۡ وَهُمۡ لَا يُظۡلَمُونَ
ಸದಾ ಅಲ್ಲಾಹನ ಮೆಚ್ಚುಗೆಯನ್ನು ಅರಸುತ್ತಿರುವವನು, ಅಲ್ಲಾಹನ ಕೋಪಕ್ಕೆ ಪಾತ್ರನಾಗಿರುವ ಹಾಗೂ ನರಕವೇ ಅಂತಿಮ ನೆಲೆಯಾಗಿರುವ ವ್ಯಕ್ತಿಯಂತಾಗಬಲ್ಲನೇ? ಅದು (ನರಕವು) ತುಂಬಾ ಕೆಟ್ಟ ನೆಲೆಯಾಗಿದೆ
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
159ಆಯತ್
ಅನುವಾದ — ಆಲ್-ಇಮ್ರಾನ್ 159
ಸೂರಾ ಆಯತ್ 159/200 — ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಆಲ್-ಇಮ್ರಾನ್ ಆಲಿಸಿ, ಆಲ್-ಇಮ್ರಾನ್ ಅನುವಾದ, ಆಲ್-ಇಮ್ರಾನ್ mp3, ಆಲ್-ಇಮ್ರಾನ್ pdf. ಆಯತ್ 157–161. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








