ಆಲ್-ಇಮ್ರಾನ್ · 18/200
ಅನುವಾದ ಉಚ್ಚಾರಣೆ — ಆಲ್-ಇಮ್ರಾನ್
شَهِدَ ٱللَّهُ أَنَّهُۥ لَآ إِلَٰهَ إِلَّا هُوَ وَٱلۡمَلَٰٓئِكَةُ وَأُوْلُواْ ٱلۡعِلۡمِ قَآئِمَۢا بِٱلۡقِسۡطِۚ لَآ إِلَٰهَ إِلَّا هُوَ ٱلۡعَزِيزُ ٱلۡحَكِيمُ ١٨
Transliteration
Shahidal laahu annahoo laa ilaaha illaa Huwa walmalaaa`ikatu wa ulul `ilmi qaaa`imam bilqist; laaa ilaaha illaa Huwal `Azeezul Hakeem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ತನ್ನ ಹೊರತು ಬೇರೆ ದೇವರಿಲ್ಲವೆಂದು ಅಲ್ಲಾಹನು ಘೋಷಿಸಿರುವನು. ಮಲಕ್ಗಳು ಮತ್ತು ಸ್ಥಿರವಾಗಿ ನ್ಯಾಯಮಾರ್ಗದಲ್ಲಿರುವ ಜ್ಞಾನಿಗಳೆಲ್ಲರೂ (ಇದನ್ನೇ ಘೋಷಿಸುತ್ತಾರೆ). ಪ್ರಚಂಡನೂ ಯುಕ್ತಿವಂತನೂ ಆಗಿರುವ ಆತನ ಹೊರತು ಬೇರೆ ದೇವರಿಲ್ಲ
Additional reference in தமிழ்
🎧 ಆಲಿಸಿ
📜 ಆಯತ್ 16-20 — ಆಲ್-ಇಮ್ರಾನ್
16ٱلَّذِينَ يَقُولُونَ رَبَّنَآ إِنَّنَآ ءَامَنَّا فَٱغۡفِرۡ لَنَا ذُنُوبَنَا وَقِنَا عَذَابَ ٱلنَّارِ
ಅವರು (ಧರ್ಮನಿಷ್ಠರು) ‘‘ನಮ್ಮೊಡೆಯಾ, ನಾವು ಖಂಡಿತ ನಂಬಿರುವೆವು. ನೀನಿನ್ನು ನಮ್ಮ ಪಾಪಗಳನ್ನು ಕ್ಷಮಿಸು ಮತ್ತು ನಮ್ಮನ್ನು ನರಕಾಗ್ನಿಯ ಹಿಂಸೆಯಿಂದ ರಕ್ಷಿಸು’’ ಎಂದು ಪ್ರಾರ್ಥಿಸುತ್ತಿರುತ್ತಾರೆ
17ٱلصَّٰبِرِينَ وَٱلصَّٰدِقِينَ وَٱلۡقَٰنِتِينَ وَٱلۡمُنفِقِينَ وَٱلۡمُسۡتَغۡفِرِينَ بِٱلۡأَسۡحَارِ
ಅವರು ಸಹನಶೀಲರಾಗಿರುತ್ತಾರೆ. ಸತ್ಯನಿಷ್ಠರಾಗಿರುತ್ತಾರೆ. ಆರಾಧನಾ ನಿರತರಾಗಿರುತ್ತಾರೆ, ದಾನಿಗಳಾಗಿರುತ್ತಾರೆ, ಮತ್ತು ನಿತ್ಯ ಮುಂಜಾವಿಗೆ ಮುನ್ನ (ಅಲ್ಲಾಹನೊಡನೆ) ಕ್ಷಮೆ ಯಾಚಿಸುತ್ತಾರೆ
18شَهِدَ ٱللَّهُ أَنَّهُۥ لَآ إِلَٰهَ إِلَّا هُوَ وَٱلۡمَلَٰٓئِكَةُ وَأُوْلُواْ ٱلۡعِلۡمِ قَآئِمَۢا بِٱلۡقِسۡطِۚ لَآ إِلَٰهَ إِلَّا هُوَ ٱلۡعَزِيزُ ٱلۡحَكِيمُ
ತನ್ನ ಹೊರತು ಬೇರೆ ದೇವರಿಲ್ಲವೆಂದು ಅಲ್ಲಾಹನು ಘೋಷಿಸಿರುವನು. ಮಲಕ್ಗಳು ಮತ್ತು ಸ್ಥಿರವಾಗಿ ನ್ಯಾಯಮಾರ್ಗದಲ್ಲಿರುವ ಜ್ಞಾನಿಗಳೆಲ್ಲರೂ (ಇದನ್ನೇ ಘೋಷಿಸುತ್ತಾರೆ). ಪ್ರಚಂಡನೂ ಯುಕ್ತಿವಂತನೂ ಆಗಿರುವ ಆತನ ಹೊರತು ಬೇರೆ ದೇವರಿಲ್ಲ
19إِنَّ ٱلدِّينَ عِندَ ٱللَّهِ ٱلۡإِسۡلَٰمُۗ وَمَا ٱخۡتَلَفَ ٱلَّذِينَ أُوتُواْ ٱلۡكِتَٰبَ إِلَّا مِنۢ بَعۡدِ مَا جَآءَهُمُ ٱلۡعِلۡمُ بَغۡيَۢا بَيۡنَهُمۡۗ وَمَن يَكۡفُرۡ بِـَٔايَٰتِ ٱللَّهِ فَإِنَّ ٱللَّهَ سَرِيعُ ٱلۡحِسَابِ
ಖಂಡಿತವಾಗಿಯೂ ಅಲ್ಲಾಹನ ದೃಷ್ಟಿಯಲ್ಲಿ ಇಸ್ಲಾಮ್ (ಶರಣಾಗತಿ) ನೈಜ ಧರ್ಮವಾಗಿದೆ. ಈ ಹಿಂದೆ ಗ್ರಂಥ ನೀಡಲಾದವರು, ತಮ್ಮ ಬಳಿಗೆ ಜ್ಞಾನವು ಬಂದ ಬಳಿಕ ಕೇವಲ ಪರಸ್ಪರ ದ್ವೇಷದ ಕಾರಣ ಭಿನ್ನಮತ ತಾಳಿದ್ದರು. ಅಲ್ಲಾಹನ ವಚನಗಳನ್ನು ಧಿಕ್ಕರಿಸುವವರು (ತಿಳಿದಿರಲಿ), ಅಲ್ಲಾಹನು ಬಹಳ ವೇಗವಾಗಿ ವಿಚಾರಣೆ ಮುಗಿಸುವವನಾಗಿದ್ದಾನೆ
20فَإِنۡ حَآجُّوكَ فَقُلۡ أَسۡلَمۡتُ وَجۡهِيَ لِلَّهِ وَمَنِ ٱتَّبَعَنِۗ وَقُل لِّلَّذِينَ أُوتُواْ ٱلۡكِتَٰبَ وَٱلۡأُمِّيِّـۧنَ ءَأَسۡلَمۡتُمۡۚ فَإِنۡ أَسۡلَمُواْ فَقَدِ ٱهۡتَدَواْۖ وَّإِن تَوَلَّوۡاْ فَإِنَّمَا عَلَيۡكَ ٱلۡبَلَٰغُۗ وَٱللَّهُ بَصِيرُۢ بِٱلۡعِبَادِ
ಅವರು ನಿಮ್ಮೊಡನೆ ಜಗಳಾಡಲು ಬಂದರೆ ‘‘ನಾನು ಮತ್ತು ನನ್ನ ಅನುಯಾಯಿಗಳಂತು ಅಲ್ಲಾಹನಿಗೆ ಸಂಪೂರ್ಣ ಶರಣಾಗಿರುವೆವು’’ಎಂದು ಬಿಡಿರಿ. ಹಾಗೆಯೇ, ಗ್ರಂಥ ನೀಡಲಾದವರೊಡನೆ ಮತ್ತು ಉಮ್ಮೀ (ನಿರಕ್ಷರಿ)ಗಳೊಡನೆ ‘‘ನೀವೂ ಶರಣಾದಿರಾ?’’ ಎಂದು ಕೇಳಿರಿ. ಅವರು ಶರಣಾದರೆ, ಸನ್ಮಾರ್ಗವನ್ನು ಪಡೆದರು. ಇನ್ನು ಅವರು ಮುಖ ತಿರುಗಿಸಿಕೊಂಡರೆ, ನಿಮ್ಮ ಮೇಲಿರುವುದು, ಕೇವಲ (ಸತ್ಯವನ್ನು) ತಲುಪಿಸುವ ಹೊಣೆ ಮಾತ್ರ. ಅಲ್ಲಾಹನು ತನ್ನ ದಾಸರನ್ನು ಸದಾ ನೋಡುತ್ತಿರುತ್ತಾನೆ
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
18ಆಯತ್
ಅನುವಾದ — ಆಲ್-ಇಮ್ರಾನ್ 18
ಸೂರಾ ಆಯತ್ 18/200 — ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಆಲ್-ಇಮ್ರಾನ್ ಆಲಿಸಿ, ಆಲ್-ಇಮ್ರಾನ್ ಅನುವಾದ, ಆಲ್-ಇಮ್ರಾನ್ mp3, ಆಲ್-ಇಮ್ರಾನ್ pdf. ಆಯತ್ 16–20. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








