ಆಲ್-ಇಮ್ರಾನ್ · 21/200
ಅನುವಾದ ಉಚ್ಚಾರಣೆ — ಆಲ್-ಇಮ್ರಾನ್
إِنَّ الَّذِينَ يَكْفُرُونَ بِآيَاتِ اللَّهِ وَيَقْتُلُونَ النَّبِيِّينَ بِغَيْرِ حَقٍّ وَيَقْتُلُونَ الَّذِينَ يَأْمُرُونَ بِالْقِسْطِ مِنَ النَّاسِ فَبَشِّرْهُم بِعَذَابٍ أَلِيمٍ ٢١
Transliteration
Innal lazeena yakfuroona bi Aayaatil laahi wa yaqtuloonan Nabiyyeena bighairi haqqinw wa yaqtuloonal lazeena yaamuroona bilqisti minannaasi fabashirhum bi`azaabin aleem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅಲ್ಲಾಹನ ವಚನಗಳನ್ನು ಧಿಕ್ಕರಿಸುವವರು, ಪ್ರವಾದಿಗಳನ್ನು ಅನ್ಯಾಯವಾಗಿ ಕೊಲ್ಲುವವರು ಮತ್ತು ಮಾನವರ ಪೈಕಿ ನ್ಯಾಯವನ್ನು ಆದೇಶಿಸುವವರನ್ನು ಕೊಲ್ಲುವವರು – ಅವರಿಗೆಲ್ಲಾ ಭಾರೀ ಕಠಿಣ ಶಿಕ್ಷೆಯ ಸುವಾರ್ತೆ ನೀಡಿರಿ
Additional reference in தமிழ்
🎧 ಆಲಿಸಿ
📜 ಆಯತ್ 19-23 — ಆಲ್-ಇಮ್ರಾನ್
19إِنَّ الدِّينَ عِندَ اللَّهِ الْإِسْلَامُ ۗ وَمَا اخْتَلَفَ الَّذِينَ أُوتُوا الْكِتَابَ إِلَّا مِن بَعْدِ مَا جَاءَهُمُ الْعِلْمُ بَغْيًا بَيْنَهُمْ ۗ وَمَن يَكْفُرْ بِآيَاتِ اللَّهِ فَإِنَّ اللَّهَ سَرِيعُ الْحِسَابِ
ಖಂಡಿತವಾಗಿಯೂ ಅಲ್ಲಾಹನ ದೃಷ್ಟಿಯಲ್ಲಿ ಇಸ್ಲಾಮ್ (ಶರಣಾಗತಿ) ನೈಜ ಧರ್ಮವಾಗಿದೆ. ಈ ಹಿಂದೆ ಗ್ರಂಥ ನೀಡಲಾದವರು, ತಮ್ಮ ಬಳಿಗೆ ಜ್ಞಾನವು ಬಂದ ಬಳಿಕ ಕೇವಲ ಪರಸ್ಪರ ದ್ವೇಷದ ಕಾರಣ ಭಿನ್ನಮತ ತಾಳಿದ್ದರು. ಅಲ್ಲಾಹನ ವಚನಗಳನ್ನು ಧಿಕ್ಕರಿಸುವವರು (ತಿಳಿದಿರಲಿ), ಅಲ್ಲಾಹನು ಬಹಳ ವೇಗವಾಗಿ ವಿಚಾರಣೆ ಮುಗಿಸುವವನಾಗಿದ್ದಾನೆ
20فَإِنْ حَاجُّوكَ فَقُلْ أَسْلَمْتُ وَجْهِيَ لِلَّهِ وَمَنِ اتَّبَعَنِ ۗ وَقُل لِّلَّذِينَ أُوتُوا الْكِتَابَ وَالْأُمِّيِّينَ أَأَسْلَمْتُمْ ۚ فَإِنْ أَسْلَمُوا فَقَدِ اهْتَدَوا ۖ وَّإِن تَوَلَّوْا فَإِنَّمَا عَلَيْكَ الْبَلَاغُ ۗ وَاللَّهُ بَصِيرٌ بِالْعِبَادِ
ಅವರು ನಿಮ್ಮೊಡನೆ ಜಗಳಾಡಲು ಬಂದರೆ ‘‘ನಾನು ಮತ್ತು ನನ್ನ ಅನುಯಾಯಿಗಳಂತು ಅಲ್ಲಾಹನಿಗೆ ಸಂಪೂರ್ಣ ಶರಣಾಗಿರುವೆವು’’ಎಂದು ಬಿಡಿರಿ. ಹಾಗೆಯೇ, ಗ್ರಂಥ ನೀಡಲಾದವರೊಡನೆ ಮತ್ತು ಉಮ್ಮೀ (ನಿರಕ್ಷರಿ)ಗಳೊಡನೆ ‘‘ನೀವೂ ಶರಣಾದಿರಾ?’’ ಎಂದು ಕೇಳಿರಿ. ಅವರು ಶರಣಾದರೆ, ಸನ್ಮಾರ್ಗವನ್ನು ಪಡೆದರು. ಇನ್ನು ಅವರು ಮುಖ ತಿರುಗಿಸಿಕೊಂಡರೆ, ನಿಮ್ಮ ಮೇಲಿರುವುದು, ಕೇವಲ (ಸತ್ಯವನ್ನು) ತಲುಪಿಸುವ ಹೊಣೆ ಮಾತ್ರ. ಅಲ್ಲಾಹನು ತನ್ನ ದಾಸರನ್ನು ಸದಾ ನೋಡುತ್ತಿರುತ್ತಾನೆ
21إِنَّ الَّذِينَ يَكْفُرُونَ بِآيَاتِ اللَّهِ وَيَقْتُلُونَ النَّبِيِّينَ بِغَيْرِ حَقٍّ وَيَقْتُلُونَ الَّذِينَ يَأْمُرُونَ بِالْقِسْطِ مِنَ النَّاسِ فَبَشِّرْهُم بِعَذَابٍ أَلِيمٍ
ಅಲ್ಲಾಹನ ವಚನಗಳನ್ನು ಧಿಕ್ಕರಿಸುವವರು, ಪ್ರವಾದಿಗಳನ್ನು ಅನ್ಯಾಯವಾಗಿ ಕೊಲ್ಲುವವರು ಮತ್ತು ಮಾನವರ ಪೈಕಿ ನ್ಯಾಯವನ್ನು ಆದೇಶಿಸುವವರನ್ನು ಕೊಲ್ಲುವವರು – ಅವರಿಗೆಲ್ಲಾ ಭಾರೀ ಕಠಿಣ ಶಿಕ್ಷೆಯ ಸುವಾರ್ತೆ ನೀಡಿರಿ
22أُولَٰئِكَ الَّذِينَ حَبِطَتْ أَعْمَالُهُمْ فِي الدُّنْيَا وَالْآخِرَةِ وَمَا لَهُم مِّن نَّاصِرِينَ
ಅಂಥವರ ಕರ್ಮಗಳೆಲ್ಲಾ ಇಹಲೋಕದಲ್ಲೂ ಪರಲೋಕದಲ್ಲೂ ವ್ಯರ್ಥವಾಗಿ ಬಿಡುವವು ಮತ್ತು ಅವರಿಗೆ ಸಹಾಯಕರು ಯಾರೂ ಇರಲಾರರು
23أَلَمْ تَرَ إِلَى الَّذِينَ أُوتُوا نَصِيبًا مِّنَ الْكِتَابِ يُدْعَوْنَ إِلَىٰ كِتَابِ اللَّهِ لِيَحْكُمَ بَيْنَهُمْ ثُمَّ يَتَوَلَّىٰ فَرِيقٌ مِّنْهُمْ وَهُم مُّعْرِضُونَ
ಗ್ರಂಥದ ಭಾಗವೊಂದನ್ನು ನೀಡಲಾಗಿದ್ದವರನ್ನು ನೀವು ನೋಡಲಿಲ್ಲವೆ? ಅವರ ನಡುವಣ ತೀರ್ಪಿಗಾಗಿ ಅವರನ್ನು ಅಲ್ಲಾಹನ ಗ್ರಂಥದೆಡೆಗೆ ಕರೆಯಲಾದಾಗ, ಅವರಲ್ಲಿನ ಕೆಲವರು ಕಡೆಗಣಿಸುತ್ತಾರೆ ಮತ್ತು ತಪ್ಪಿಸಿಕೊಳ್ಳುತ್ತಾರೆ
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
21ಆಯತ್
ಅನುವಾದ — ಆಲ್-ಇಮ್ರಾನ್ 21
ಸೂರಾ ಆಲ್-ಇಮ್ರಾನ್ ಆಯತ್ 21 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನ ವಚನಗಳನ್ನು ಧಿಕ್ಕರಿಸುವವರು, ಪ್ರವಾದಿಗಳನ್ನು ಅನ್ಯಾಯವಾಗಿ ಕೊಲ್ಲುವವರು ಮತ್ತು ಮಾನವರ ಪೈಕಿ ನ್ಯಾಯವನ್ನು…ಸೂರಾ ಆಯತ್ 21/200 — ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಆಲ್-ಇಮ್ರಾನ್ ಆಲಿಸಿ, ಆಲ್-ಇಮ್ರಾನ್ ಅನುವಾದ, ಆಲ್-ಇಮ್ರಾನ್ mp3, ಆಲ್-ಇಮ್ರಾನ್ pdf. ಆಯತ್ 19–23. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








