ಆಲ್-ಇಮ್ರಾನ್ · 22/200
ಅನುವಾದ ಉಚ್ಚಾರಣೆ — ಆಲ್-ಇಮ್ರಾನ್
أُوْلَٰٓئِكَ ٱلَّذِينَ حَبِطَتۡ أَعۡمَٰلُهُمۡ فِي ٱلدُّنۡيَا وَٱلۡأٓخِرَةِ وَمَا لَهُم مِّن نَّٰصِرِينَ  ۝٢٢
Ulaaa`ikal lazeena habitat a`maaluhum fid dunyaa wal Aaakhirati wa maa lahum min naasireen
📖 ಕನ್ನಡ ಅರ್ಥ
ಅಂಥವರ ಕರ್ಮಗಳೆಲ್ಲಾ ಇಹಲೋಕದಲ್ಲೂ ಪರಲೋಕದಲ್ಲೂ ವ್ಯರ್ಥವಾಗಿ ಬಿಡುವವು ಮತ್ತು ಅವರಿಗೆ ಸಹಾಯಕರು ಯಾರೂ ಇರಲಾರರು
🎧 ಆಲಿಸಿ

📜 ಆಯತ್ 20-24 — ಆಲ್-ಇಮ್ರಾನ್

20فَإِنۡ حَآجُّوكَ فَقُلۡ أَسۡلَمۡتُ وَجۡهِيَ لِلَّهِ وَمَنِ ٱتَّبَعَنِۗ وَقُل لِّلَّذِينَ أُوتُواْ ٱلۡكِتَٰبَ وَٱلۡأُمِّيِّـۧنَ ءَأَسۡلَمۡتُمۡۚ فَإِنۡ أَسۡلَمُواْ فَقَدِ ٱهۡتَدَواْۖ وَّإِن تَوَلَّوۡاْ فَإِنَّمَا عَلَيۡكَ ٱلۡبَلَٰغُۗ وَٱللَّهُ بَصِيرُۢ بِٱلۡعِبَادِ 
ಅವರು ನಿಮ್ಮೊಡನೆ ಜಗಳಾಡಲು ಬಂದರೆ ‘‘ನಾನು ಮತ್ತು ನನ್ನ ಅನುಯಾಯಿಗಳಂತು ಅಲ್ಲಾಹನಿಗೆ ಸಂಪೂರ್ಣ ಶರಣಾಗಿರುವೆವು’’ಎಂದು ಬಿಡಿರಿ. ಹಾಗೆಯೇ, ಗ್ರಂಥ ನೀಡಲಾದವರೊಡನೆ ಮತ್ತು ಉಮ್ಮೀ (ನಿರಕ್ಷರಿ)ಗಳೊಡನೆ ‘‘ನೀವೂ ಶರಣಾದಿರಾ?’’ ಎಂದು ಕೇಳಿರಿ. ಅವರು ಶರಣಾದರೆ, ಸನ್ಮಾರ್ಗವನ್ನು ಪಡೆದರು. ಇನ್ನು ಅವರು ಮುಖ ತಿರುಗಿಸಿಕೊಂಡರೆ, ನಿಮ್ಮ ಮೇಲಿರುವುದು, ಕೇವಲ (ಸತ್ಯವನ್ನು) ತಲುಪಿಸುವ ಹೊಣೆ ಮಾತ್ರ. ಅಲ್ಲಾಹನು ತನ್ನ ದಾಸರನ್ನು ಸದಾ ನೋಡುತ್ತಿರುತ್ತಾನೆ
21إِنَّ ٱلَّذِينَ يَكۡفُرُونَ بِـَٔايَٰتِ ٱللَّهِ وَيَقۡتُلُونَ ٱلنَّبِيِّـۧنَ بِغَيۡرِ حَقٍّ وَيَقۡتُلُونَ ٱلَّذِينَ يَأۡمُرُونَ بِٱلۡقِسۡطِ مِنَ ٱلنَّاسِ فَبَشِّرۡهُم بِعَذَابٍ أَلِيمٍ 
ಅಲ್ಲಾಹನ ವಚನಗಳನ್ನು ಧಿಕ್ಕರಿಸುವವರು, ಪ್ರವಾದಿಗಳನ್ನು ಅನ್ಯಾಯವಾಗಿ ಕೊಲ್ಲುವವರು ಮತ್ತು ಮಾನವರ ಪೈಕಿ ನ್ಯಾಯವನ್ನು ಆದೇಶಿಸುವವರನ್ನು ಕೊಲ್ಲುವವರು – ಅವರಿಗೆಲ್ಲಾ ಭಾರೀ ಕಠಿಣ ಶಿಕ್ಷೆಯ ಸುವಾರ್ತೆ ನೀಡಿರಿ
22أُوْلَٰٓئِكَ ٱلَّذِينَ حَبِطَتۡ أَعۡمَٰلُهُمۡ فِي ٱلدُّنۡيَا وَٱلۡأٓخِرَةِ وَمَا لَهُم مِّن نَّٰصِرِينَ 
ಅಂಥವರ ಕರ್ಮಗಳೆಲ್ಲಾ ಇಹಲೋಕದಲ್ಲೂ ಪರಲೋಕದಲ್ಲೂ ವ್ಯರ್ಥವಾಗಿ ಬಿಡುವವು ಮತ್ತು ಅವರಿಗೆ ಸಹಾಯಕರು ಯಾರೂ ಇರಲಾರರು
23أَلَمۡ تَرَ إِلَى ٱلَّذِينَ أُوتُواْ نَصِيبًا مِّنَ ٱلۡكِتَٰبِ يُدۡعَوۡنَ إِلَىٰ كِتَٰبِ ٱللَّهِ لِيَحۡكُمَ بَيۡنَهُمۡ ثُمَّ يَتَوَلَّىٰ فَرِيقٌ مِّنۡهُمۡ وَهُم مُّعۡرِضُونَ 
ಗ್ರಂಥದ ಭಾಗವೊಂದನ್ನು ನೀಡಲಾಗಿದ್ದವರನ್ನು ನೀವು ನೋಡಲಿಲ್ಲವೆ? ಅವರ ನಡುವಣ ತೀರ್ಪಿಗಾಗಿ ಅವರನ್ನು ಅಲ್ಲಾಹನ ಗ್ರಂಥದೆಡೆಗೆ ಕರೆಯಲಾದಾಗ, ಅವರಲ್ಲಿನ ಕೆಲವರು ಕಡೆಗಣಿಸುತ್ತಾರೆ ಮತ್ತು ತಪ್ಪಿಸಿಕೊಳ್ಳುತ್ತಾರೆ
24ذَٰلِكَ بِأَنَّهُمۡ قَالُواْ لَن تَمَسَّنَا ٱلنَّارُ إِلَّآ أَيَّامًا مَّعۡدُودَٰتٍۖ وَغَرَّهُمۡ فِي دِينِهِم مَّا كَانُواْ يَفۡتَرُونَ 
ಇದೇಕೆಂದರೆ ಅವರು ‘‘ನರಕಾಗ್ನಿಯು ನಮ್ಮನ್ನು ಮುಟ್ಟದು, (ಹೆಚ್ಚೆಂದರೆ) ಕೆಲವು ದಿನಗಳ ಹೊರತು’’ ಎನ್ನುತ್ತಾರೆ ಮತ್ತು ಅವರು ಸ್ವತಃ ರಚಿಸಿಕೊಂಡಿರುವ ಕೆಲವು ಅಂಶಗಳು ಅವರನ್ನು ಧರ್ಮದ ವಿಷಯದಲ್ಲಿ ಭ್ರಮೆಗೆ ಒಳಪಡಿಸಿವೆ
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
22ಆಯತ್

ಅನುವಾದ — ಆಲ್-ಇಮ್ರಾನ್ 22

ಸೂರಾ ಆಯತ್ 22/200 — ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಆಲ್-ಇಮ್ರಾನ್ ಆಲಿಸಿ, ಆಲ್-ಇಮ್ರಾನ್ ಅನುವಾದ, ಆಲ್-ಇಮ್ರಾನ್ mp3, ಆಲ್-ಇಮ್ರಾನ್ pdf. ಆಯತ್ 20–24. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers