ಆಲ್-ಇಮ್ರಾನ್ · 9/200
ಅನುವಾದ ಉಚ್ಚಾರಣೆ — ಆಲ್-ಇಮ್ರಾನ್
رَبَّنَا إِنَّكَ جَامِعُ النَّاسِ لِيَوْمٍ لَّا رَيْبَ فِيهِ ۚ إِنَّ اللَّهَ لَا يُخْلِفُ الْمِيعَادَ ۝٩
Rabbanaaa innaka jaami `un-naasi li Yawmil laa raibafeeh; innal laaha laa yukhliful mee`aad
📖 ಕನ್ನಡ ಅರ್ಥ
‘‘ನಮ್ಮೊಡೆಯಾ, ನಿಸ್ಸಂದೇಹವಾಗಿಯೂ ಬರಲಿರುವ ಒಂದು ದಿನ ನೀನು ಖಂಡಿತ ಎಲ್ಲ ಮಾನವರನ್ನು ಒಂದೆಡೆ ಸೇರಿಸಲಿರುವೆ’’. ಅಲ್ಲಾಹನಂತು ಎಂದಿಗೂ ತನ್ನ ಮಾತನ್ನು ಮೀರುವವನಲ್ಲ
🎧 ಆಲಿಸಿ

📜 ಆಯತ್ 7-11 — ಆಲ್-ಇಮ್ರಾನ್

7هُوَ الَّذِي أَنزَلَ عَلَيْكَ الْكِتَابَ مِنْهُ آيَاتٌ مُّحْكَمَاتٌ هُنَّ أُمُّ الْكِتَابِ وَأُخَرُ مُتَشَابِهَاتٌ ۖ فَأَمَّا الَّذِينَ فِي قُلُوبِهِمْ زَيْغٌ فَيَتَّبِعُونَ مَا تَشَابَهَ مِنْهُ ابْتِغَاءَ الْفِتْنَةِ وَابْتِغَاءَ تَأْوِيلِهِ ۗ وَمَا يَعْلَمُ تَأْوِيلَهُ إِلَّا اللَّهُ ۗ وَالرَّاسِخُونَ فِي الْعِلْمِ يَقُولُونَ آمَنَّا بِهِ كُلٌّ مِّنْ عِندِ رَبِّنَا ۗ وَمَا يَذَّكَّرُ إِلَّا أُولُو الْأَلْبَابِ
ಅವನೇ, ಈ ಗ್ರಂಥವನ್ನು ನಿಮಗೆ ಇಳಿಸಿಕೊಟ್ಟವನು. ಇದರಲ್ಲಿ ಖಚಿತ ವಚನಗಳಿವೆ – ಅವುಗಳೇ ಈ ಗ್ರಂಥದ ಸಾರ. ಇನ್ನು, ಇದರಲ್ಲಿ ಬಹು ಅರ್ಥದ ವಚನಗಳೂ ಇವೆ. ತಮ್ಮ ಮನಸ್ಸುಗಳಲ್ಲಿ ವಕ್ರತೆ ಉಳ್ಳವರು, ಈ ಪೈಕಿ ಬಹು ಅರ್ಥದ ವಚನಗಳ ಹಿಂದೆ ನಡೆಯುತ್ತಾರೆ. ಅವರು ಈ ಮೂಲಕ ಗೊಂದಲದ ಬೆನ್ನು ಹಿಡಿಯುತ್ತಾರೆ ಮತ್ತು ವಿಕೃತ ವ್ಯಾಖ್ಯಾನಗಳನ್ನು ಅರಸುತ್ತಿರುತ್ತಾರೆ. ನಿಜವಾಗಿ, ಅವುಗಳ ಸರಿಯಾದ ವ್ಯಾಖ್ಯಾನವನ್ನು ಬಲ್ಲವನು ಅಲ್ಲಾಹನ ಹೊರತು ಬೇರಾರೂ ಇಲ್ಲ. ಪಕ್ವವಾದ ಜ್ಞಾನ ಉಳ್ಳವರು ಮಾತ್ರ, ‘‘ನಾವು ಇದನ್ನು ನಂಬಿರುವೆವು, ಇದೆಲ್ಲವೂ ನಮ್ಮೊಡೆಯನ ಕಡೆಯಿಂದಲೇ ಬಂದಿದೆ’’ ಎನ್ನುತ್ತಾರೆ. ನಿಜವಾಗಿ ಬುದ್ಧಿವಂತರ ಹೊರತು ಬೇರಾರೂ ಪಾಠ ಕಲಿಯುವುದಿಲ್ಲ
8رَبَّنَا لَا تُزِغْ قُلُوبَنَا بَعْدَ إِذْ هَدَيْتَنَا وَهَبْ لَنَا مِن لَّدُنكَ رَحْمَةً ۚ إِنَّكَ أَنتَ الْوَهَّابُ
(ಅಂಥವರು ಈ ರೀತಿ ಪ್ರಾರ್ಥಿಸುತ್ತಾರೆ;) ‘‘ನಮ್ಮೊಡೆಯಾ, ನೀನು ನಮಗೆ ಸರಿದಾರಿಯನ್ನು ತೋರಿದ ಬಳಿಕ ನಮ್ಮ ಮನಸ್ಸುಗಳನ್ನು ವಕ್ರಗೊಳಿಸಬೇಡ. ನಿನ್ನ ಕಡೆಯಿಂದ ನಮಗೆ ಅನುಗ್ರಹವನ್ನು ಕರುಣಿಸು. ನೀನು ಖಂಡಿತ ಮಹಾ ಉದಾರಿಯಾಗಿರುವೆ’’
9رَبَّنَا إِنَّكَ جَامِعُ النَّاسِ لِيَوْمٍ لَّا رَيْبَ فِيهِ ۚ إِنَّ اللَّهَ لَا يُخْلِفُ الْمِيعَادَ
‘‘ನಮ್ಮೊಡೆಯಾ, ನಿಸ್ಸಂದೇಹವಾಗಿಯೂ ಬರಲಿರುವ ಒಂದು ದಿನ ನೀನು ಖಂಡಿತ ಎಲ್ಲ ಮಾನವರನ್ನು ಒಂದೆಡೆ ಸೇರಿಸಲಿರುವೆ’’. ಅಲ್ಲಾಹನಂತು ಎಂದಿಗೂ ತನ್ನ ಮಾತನ್ನು ಮೀರುವವನಲ್ಲ
10إِنَّ الَّذِينَ كَفَرُوا لَن تُغْنِيَ عَنْهُمْ أَمْوَالُهُمْ وَلَا أَوْلَادُهُم مِّنَ اللَّهِ شَيْئًا ۖ وَأُولَٰئِكَ هُمْ وَقُودُ النَّارِ
ಧಿಕ್ಕಾರಿಗಳ ಸಂಪತ್ತಾಗಲಿ, ಸಂತಾನವಾಗಲಿ ಅಲ್ಲಾಹನೆದುರು ಅವರ ಯಾವ ನೆರವಿಗೂ ಬಾರದು. ಅವರು ನರಕದ ಇಂಧನವಾಗುವರು
11كَدَأْبِ آلِ فِرْعَوْنَ وَالَّذِينَ مِن قَبْلِهِمْ ۚ كَذَّبُوا بِآيَاتِنَا فَأَخَذَهُمُ اللَّهُ بِذُنُوبِهِمْ ۗ وَاللَّهُ شَدِيدُ الْعِقَابِ
ಫಿರ್‌ಔನನ ಜನರಿಗೆ ಮತ್ತು ಅವರಿಗಿಂತ ಹಿಂದಿನವರಿಗೆ ಒದಗಿದ ಗತಿಯೇ ಅವರಿಗೂ ಒದಗುವುದು. ಅವರು ನಮ್ಮ ವಚನಗಳನ್ನು ಸುಳ್ಳೆಂದು ತಿರಸ್ಕರಿಸಿದ್ದರು. ಅಲ್ಲಾಹನು ಅವರ ಪಾಪಗಳ ಕಾರಣ ಅವರನ್ನು ಶಿಕ್ಷಿಸಿದನು. ನಿಜಕ್ಕೂ ಅಲ್ಲಾಹನು ಬಹಳ ಕಠಿಣವಾಗಿ ದಂಡಿಸುವವನಾಗಿದ್ದಾನೆ
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
9ಆಯತ್

ಅನುವಾದ — ಆಲ್-ಇಮ್ರಾನ್ 9

ಸೂರಾ ಆಲ್-ಇಮ್ರಾನ್ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : ‘‘ನಮ್ಮೊಡೆಯಾ, ನಿಸ್ಸಂದೇಹವಾಗಿಯೂ ಬರಲಿರುವ ಒಂದು ದಿನ ನೀನು ಖಂಡಿತ ಎಲ್ಲ ಮಾನವರನ್ನು ಒಂದೆಡೆ…

ಸೂರಾ ಆಯತ್ 9/200 — ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಆಲ್-ಇಮ್ರಾನ್ ಆಲಿಸಿ, ಆಲ್-ಇಮ್ರಾನ್ ಅನುವಾದ, ಆಲ್-ಇಮ್ರಾನ್ mp3, ಆಲ್-ಇಮ್ರಾನ್ pdf. ಆಯತ್ 7–11. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers