ಆಲ್-ಇಮ್ರಾನ್ · 91/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
إِنَّ الَّذِينَ كَفَرُوا وَمَاتُوا وَهُمْ كُفَّارٌ فَلَن يُقْبَلَ مِنْ أَحَدِهِم مِّلْءُ الْأَرْضِ ذَهَبًا وَلَوِ افْتَدَىٰ بِهِ ۗ أُولَٰئِكَ لَهُمْ عَذَابٌ أَلِيمٌ وَمَا لَهُم مِّن نَّاصِرِينَ ۝٩١
Innal lazeena kafaroo wa maatoo wa hum kuffaarun falany yuqbala min ahadihim mil`ul ardi zahabanw wa lawiftadaa bih; ulaaa `ika lahum `azaabun aleemunw wa maa lahum min naasireen
📖 ಕನ್ನಡ ಅರ್ಥ
ಆದರೆ ಸತ್ಯನಿಷೇಧ ಕೈಗೊಂಡು ಸತ್ಯನಿಷೇಧದಲ್ಲೇ ಮರಣ ಹೊಂದುವವರ ಪೈಕಿ ಯಾರು ಭೂಮಿಯಷ್ಟು ಚಿನ್ನವನ್ನು ಪ್ರಾಯಶ್ಚಿತವಾಗಿ, ತಮ್ಮ ಮೋಕ್ಷಕ್ಕಾಗಿ ನೀಡಿದರೂ, ಅದು ಎಂದಿಗೂ ಸ್ವೀಕರಿಸಲ್ಪಡಲಾರದು. ಅವರಿಗೆ ಯಾತನಾಮಯ ಶಿಕ್ಷೆಯಿರುವುದು ಮತ್ತು ಅವರಿಗೆ ಅಲ್ಲಾಹನೆದುರು ಯಾವ ಸಹಾಯಕರೂ ಇರಲಾರರು.

🎧 ಆಲಿಸಿ


📜 ಆಯತ್ 89-93 — ಸೂರಾ ಆಲ್-ಇಮ್ರಾನ್

89إِلَّا الَّذِينَ تَابُوا مِن بَعْدِ ذَٰلِكَ وَأَصْلَحُوا فَإِنَّ اللَّهَ غَفُورٌ رَّحِيمٌ
ಆದರೆ ಅದರ (ಅವಿಶ್ವಾಸದ) ಬಳಿಕ ಪಶ್ಚಾತ್ತಾಪ ಪಟ್ಟು, ಸುಧಾರಣೆ ಮಾಡಿಕೊಂಡವರ ಹೊರತು ನಿಸ್ಸಂಶಯವಾಗಿಯು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ, ಅಪಾರ ಕರುಣೆ ತೋರುವವನೂ ಆಗಿದ್ದಾನೆ.
90إِنَّ الَّذِينَ كَفَرُوا بَعْدَ إِيمَانِهِمْ ثُمَّ ازْدَادُوا كُفْرًا لَّن تُقْبَلَ تَوْبَتُهُمْ وَأُولَٰئِكَ هُمُ الضَّالُّونَ
ನಿಸ್ಸಂಶಯವಾಗಿಯು ಯಾರು ವಿಶ್ವಾಸವಿಟ್ಟ ಬಳಿಕ ಸತ್ಯನಿಷೇಧಿಸುತ್ತಾರೋ ಅನಂತರ ನಿಷೇಧದಲ್ಲಿ ಇನ್ನಷ್ಟು ಮುಂದುವರಿಯುತ್ತಾರೋ ಅವರ ಪಶ್ಚಾತ್ತಾಪವನ್ನು ಎಂದಿಗೂ ಸ್ವೀಕರಿಸಲಾಗದು. ಅವರೇ ಮಾರ್ಗ ಭ್ರಷ್ಟರಾಗಿದ್ದಾರೆ.
91إِنَّ الَّذِينَ كَفَرُوا وَمَاتُوا وَهُمْ كُفَّارٌ فَلَن يُقْبَلَ مِنْ أَحَدِهِم مِّلْءُ الْأَرْضِ ذَهَبًا وَلَوِ افْتَدَىٰ بِهِ ۗ أُولَٰئِكَ لَهُمْ عَذَابٌ أَلِيمٌ وَمَا لَهُم مِّن نَّاصِرِينَ
ಆದರೆ ಸತ್ಯನಿಷೇಧ ಕೈಗೊಂಡು ಸತ್ಯನಿಷೇಧದಲ್ಲೇ ಮರಣ ಹೊಂದುವವರ ಪೈಕಿ ಯಾರು ಭೂಮಿಯಷ್ಟು ಚಿನ್ನವನ್ನು ಪ್ರಾಯಶ್ಚಿತವಾಗಿ, ತಮ್ಮ ಮೋಕ್ಷಕ್ಕಾಗಿ ನೀಡಿದರೂ, ಅದು ಎಂದಿಗೂ ಸ್ವೀಕರಿಸಲ್ಪಡಲಾರದು. ಅವರಿಗೆ ಯಾತನಾಮಯ ಶಿಕ್ಷೆಯಿರುವುದು ಮತ್ತು ಅವರಿಗೆ ಅಲ್ಲಾಹನೆದುರು ಯಾವ ಸಹಾಯಕರೂ ಇರಲಾರರು.
92لَن تَنَالُوا الْبِرَّ حَتَّىٰ تُنفِقُوا مِمَّا تُحِبُّونَ ۚ وَمَا تُنفِقُوا مِن شَيْءٍ فَإِنَّ اللَّهَ بِهِ عَلِيمٌ
ನೀವು ತಮಗೆ ಪ್ರಿಯವಾದ ವಸ್ತುಗಳಿಂದ ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವವರೆಗೆ ನಿಮಗೆ ಪುಣ್ಯದ ಉನ್ನತ ದರ್ಜೆಗೆ ತಲುಪಲು ಸಾಧ್ಯವೇ ಇಲ್ಲಾ. ನೀವು ಏನನ್ನು ಖರ್ಚು ಮಾಡುವುದಾಗಿದ್ದರೂ ಖಂಡಿತವಾಗಿಯು ಅಲ್ಲಾಹನು ಅದರ ಕುರಿತು ಚೆನ್ನಾಗಿ ಅರಿಯುವವನಾಗಿದ್ದಾನೆ.
93۞ كُلُّ الطَّعَامِ كَانَ حِلًّا لِّبَنِي إِسْرَائِيلَ إِلَّا مَا حَرَّمَ إِسْرَائِيلُ عَلَىٰ نَفْسِهِ مِن قَبْلِ أَن تُنَزَّلَ التَّوْرَاةُ ۗ قُلْ فَأْتُوا بِالتَّوْرَاةِ فَاتْلُوهَا إِن كُنتُمْ صَادِقِينَ
ತೌರಾತ್ ಅವತೀರ್ಣವಾಗುವುದಕ್ಕೆ ಮೊದಲು (ಪೈಗಂಬರ್) (ಯಾಕೂಬ್) ತಮ್ಮ ಮೇಲೆ ಯಾವುದನ್ನು ನಿಷಿದ್ಧಗೊಳಿಸಿದ್ದ ವಸ್ತುಗಳ ಹೊರತು (ಮುಸ್ಲಿಮರಿಗೆ ಧರ್ಮ ಬದ್ಧವಾಗಿರುವ) ಎಲ್ಲಾ ಆಹಾರ ಪದಾರ್ಥಗಳೂ ಇಸ್ರಾಯೀಲ್ ಸಂತತಿಗಳಿಗೂ ಧರ್ಮಸಮ್ಮತವಾಗಿದ್ದವು. ಓ ಪೈಗಂಬರರೇ ಹೇಳಿರಿ: ನೀವು ಸತ್ಯಸಂಧರಾಗಿದ್ದರೆ ತೌರಾತನ್ನು ತಂದು ಅದರ ಪಾರಾಯಣ ಮಾಡಿರಿ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
91ಆಯತ್

ಅನುವಾದ — ಆಲ್-ಇಮ್ರಾನ್ 91

ಸೂರಾ ಆಲ್-ಇಮ್ರಾನ್ ಆಯತ್ 91 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಸತ್ಯನಿಷೇಧ ಕೈಗೊಂಡು ಸತ್ಯನಿಷೇಧದಲ್ಲೇ ಮರಣ ಹೊಂದುವವರ ಪೈಕಿ ಯಾರು ಭೂಮಿಯಷ್ಟು ಚಿನ್ನವನ್ನು…

ಸೂರಾ ಆಯತ್ 91/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 89–93. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers