ಆಲ್-ಇಮ್ರಾನ್ · 91/200
ಅನುವಾದ ಉಚ್ಚಾರಣೆ — ಆಲ್-ಇಮ್ರಾನ್
إِنَّ الَّذِينَ كَفَرُوا وَمَاتُوا وَهُمْ كُفَّارٌ فَلَن يُقْبَلَ مِنْ أَحَدِهِم مِّلْءُ الْأَرْضِ ذَهَبًا وَلَوِ افْتَدَىٰ بِهِ ۗ أُولَٰئِكَ لَهُمْ عَذَابٌ أَلِيمٌ وَمَا لَهُم مِّن نَّاصِرِينَ ٩١
Transliteration
Innal lazeena kafaroo wa maatoo wa hum kuffaarun falany yuqbala min ahadihim mil`ul ardi zahabanw wa lawiftadaa bih; ulaaa `ika lahum `azaabun aleemunw wa maa lahum min naasireen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಧಿಕ್ಕಾರಿಗಳಾದವರು ಹಾಗೂ ಧಿಕ್ಕಾರಿಗಳಾಗಿಯೇ ಮೃತರಾದವರಲ್ಲಿ ಯಾರಾದರೂ ಸಂಪೂರ್ಣ ಭೂಮಿಯಷ್ಟು ಬಂಗಾರವನ್ನು ಪರಿಹಾರವಾಗಿ ನೀಡಬಯಸಿದರೂ ಅದನ್ನು ಆತನಿಂದ ಖಂಡಿತ ಸ್ವೀಕರಿಸಲಾಗದು. ಅವರೇ ಕಠೋರ ಶಿಕ್ಷೆಗೆ ಪಾತ್ರರಾಗುವವರು ಮತ್ತು ಅವರಿಗೆ ಯಾರೂ ಸಹಾಯಕರಿರಲಾರರು
Additional reference in தமிழ்
🎧 ಆಲಿಸಿ
📜 ಆಯತ್ 89-93 — ಆಲ್-ಇಮ್ರಾನ್
89إِلَّا الَّذِينَ تَابُوا مِن بَعْدِ ذَٰلِكَ وَأَصْلَحُوا فَإِنَّ اللَّهَ غَفُورٌ رَّحِيمٌ
ಆದರೆ, ಆ ಬಳಿಕ ಪಶ್ಚಾತ್ತಾಪ ಪಟ್ಟು ತಮ್ಮನ್ನು ಸುಧಾರಿಸಿಕೊಂಡವರ ಪಾಲಿಗೆ ಅಲ್ಲಾಹನು ಕ್ಷಮಾಶೀಲನೂ ದಯಾಳುವೂ ಆಗಿರುವನು
90إِنَّ الَّذِينَ كَفَرُوا بَعْدَ إِيمَانِهِمْ ثُمَّ ازْدَادُوا كُفْرًا لَّن تُقْبَلَ تَوْبَتُهُمْ وَأُولَٰئِكَ هُمُ الضَّالُّونَ
ವಿಶ್ವಾಸಿಗಳಾದ ಬಳಿಕ ಧಿಕ್ಕಾರಿಗಳಾದವರು ಮತ್ತು ತಮ್ಮ ಧಿಕ್ಕಾರದ ಧೋರಣೆಯಲ್ಲೇ ಮುನ್ನಡೆದವರ ಪಶ್ಚಾತ್ತಾಪವು ಖಂಡಿತ ಸ್ವೀಕೃತವಾಗದು. ಅವರೇ ನಿಜವಾಗಿ ದಾರಿಗೆಟ್ಟವರು
91إِنَّ الَّذِينَ كَفَرُوا وَمَاتُوا وَهُمْ كُفَّارٌ فَلَن يُقْبَلَ مِنْ أَحَدِهِم مِّلْءُ الْأَرْضِ ذَهَبًا وَلَوِ افْتَدَىٰ بِهِ ۗ أُولَٰئِكَ لَهُمْ عَذَابٌ أَلِيمٌ وَمَا لَهُم مِّن نَّاصِرِينَ
ಧಿಕ್ಕಾರಿಗಳಾದವರು ಹಾಗೂ ಧಿಕ್ಕಾರಿಗಳಾಗಿಯೇ ಮೃತರಾದವರಲ್ಲಿ ಯಾರಾದರೂ ಸಂಪೂರ್ಣ ಭೂಮಿಯಷ್ಟು ಬಂಗಾರವನ್ನು ಪರಿಹಾರವಾಗಿ ನೀಡಬಯಸಿದರೂ ಅದನ್ನು ಆತನಿಂದ ಖಂಡಿತ ಸ್ವೀಕರಿಸಲಾಗದು. ಅವರೇ ಕಠೋರ ಶಿಕ್ಷೆಗೆ ಪಾತ್ರರಾಗುವವರು ಮತ್ತು ಅವರಿಗೆ ಯಾರೂ ಸಹಾಯಕರಿರಲಾರರು
92لَن تَنَالُوا الْبِرَّ حَتَّىٰ تُنفِقُوا مِمَّا تُحِبُّونَ ۚ وَمَا تُنفِقُوا مِن شَيْءٍ فَإِنَّ اللَّهَ بِهِ عَلِيمٌ
ನೀವು ನಿಮಗೆ ಪ್ರಿಯವಾಗಿರುವುದನ್ನು (ಅಲ್ಲಾಹನ ಮಾರ್ಗದಲ್ಲಿ) ಖರ್ಚು ಮಾಡುವ ತನಕ ನಿಮಗೆ ಶ್ರೇಷ್ಠತೆ ಪ್ರಾಪ್ತವಾಗದು. ನೀವು ಖರ್ಚು ಮಾಡುವ ಪ್ರತಿಯೊಂದು ವಸ್ತುವಿನ ಕುರಿತು ಅಲ್ಲಾಹನು ಅರಿತಿರುತ್ತಾನೆ
93۞ كُلُّ الطَّعَامِ كَانَ حِلًّا لِّبَنِي إِسْرَائِيلَ إِلَّا مَا حَرَّمَ إِسْرَائِيلُ عَلَىٰ نَفْسِهِ مِن قَبْلِ أَن تُنَزَّلَ التَّوْرَاةُ ۗ قُلْ فَأْتُوا بِالتَّوْرَاةِ فَاتْلُوهَا إِن كُنتُمْ صَادِقِينَ
ಇಸ್ರಾಈಲರ ಸಂತತಿಗಳ ಪಾಲಿಗೆ (ಅವರಿಂದು ನಿಷಿದ್ದವೆನ್ನುತ್ತಿರುವ) ಎಲ್ಲ ಭೋಜನಗಳೂ ಸಮ್ಮತವಾಗಿದ್ದುವು – ತೌರಾತ್ ಗ್ರಂಥದ ಆಗಮನಕ್ಕೆ ಮುನ್ನ ಇಸ್ರಾಈಲರು (ಪ್ರವಾದಿ ಯಅ್ಕೂಬರು, ಅನಾರೋಗ್ಯದ ಕಾರಣ) ಸ್ವತಃ ತಮ್ಮ ಮೇಲೆ ನಿಷೇಧಿಸಿಕೊಂಡವುಗಳ ಹೊರತು. ‘‘ನೀವು ಸತ್ಯವಂತರಾಗಿದ್ದರೆ ತೌರಾತನ್ನು ತಂದು ಅದನ್ನು ಓದಿ ತೋರಿಸಿರಿ’’ ಎಂದು (ಅವರೊಡನೆ) ಹೇಳಿರಿ
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
91ಆಯತ್
ಅನುವಾದ — ಆಲ್-ಇಮ್ರಾನ್ 91
ಸೂರಾ ಆಲ್-ಇಮ್ರಾನ್ ಆಯತ್ 91 - ಓದಿ, ಆಲಿಸಿ, ಅನುವಾದ, ಕನ್ನಡ : ಧಿಕ್ಕಾರಿಗಳಾದವರು ಹಾಗೂ ಧಿಕ್ಕಾರಿಗಳಾಗಿಯೇ ಮೃತರಾದವರಲ್ಲಿ ಯಾರಾದರೂ ಸಂಪೂರ್ಣ ಭೂಮಿಯಷ್ಟು ಬಂಗಾರವನ್ನು ಪರಿಹಾರವಾಗಿ ನೀಡಬಯಸಿದರೂ…ಸೂರಾ ಆಯತ್ 91/200 — ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಆಲ್-ಇಮ್ರಾನ್ ಆಲಿಸಿ, ಆಲ್-ಇಮ್ರಾನ್ ಅನುವಾದ, ಆಲ್-ಇಮ್ರಾನ್ mp3, ಆಲ್-ಇಮ್ರಾನ್ pdf. ಆಯತ್ 89–93. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








