ಅಲ್-ಅಹ್ಜಾಬ್ · 17/73
ಅನುವಾದ ಉಚ್ಚಾರಣೆ — ಅಲ್-ಅಹ್ಜಾಬ್
قُلۡ مَن ذَا ٱلَّذِي يَعۡصِمُكُم مِّنَ ٱللَّهِ إِنۡ أَرَادَ بِكُمۡ سُوٓءًا أَوۡ أَرَادَ بِكُمۡ رَحۡمَةًۚ وَلَا يَجِدُونَ لَهُم مِّن دُونِ ٱللَّهِ وَلِيًّا وَلَا نَصِيرًا ١٧
Transliteration
Qul m an zal lazee ya`simukum minal laahi in araada bikum sooo`an aw araada bikum rahmah; wa laa yajidoona lahum min doonil laahi waliyyanw wa laa naseeraa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನಿಮ್ಮ ಪೈಕಿ, ಜನರನ್ನು ಹೋರಾಟದಿಂದ ತಡೆಯುವವರು ಮತ್ತು ತಮ್ಮ ಸಹೋದರರೊಡನೆ, ನೀವು ನಮ್ಮ ಕಡೆಗೆ ಬನ್ನಿ ಎಂದು ಹೇಳುವವರನ್ನು ಅಲ್ಲಾಹನು ಚೆನ್ನಾಗಿ ಬಲ್ಲನು. ಅವರು ಹೋರಾಟದಲ್ಲಿ ಭಾಗವಹಿಸುವುದು ತೀರಾ ಅಪರೂಪ
Additional reference in தமிழ்
🎧 ಆಲಿಸಿ
📜 ಆಯತ್ 15-19 — ಅಲ್-ಅಹ್ಜಾಬ್
15وَلَقَدۡ كَانُواْ عَٰهَدُواْ ٱللَّهَ مِن قَبۡلُ لَا يُوَلُّونَ ٱلۡأَدۡبَٰرَۚ وَكَانَ عَهۡدُ ٱللَّهِ مَسۡـُٔولًا
ಹೇಳಿರಿ; ನೀವು ಪಲಾಯನ ಮಾಡುತ್ತಿರುವುದು ಮರಣದಿಂದ ಅಥವಾ ಹತ್ಯೆಯಿಂದ ಎಂದಾದರೆ, ಆ ನಿಮ್ಮ ಪಲಾಯನದಿಂದ ನಿಮಗೆ ಯಾವ ಲಾಭವೂ ಆಗದು. ಹೆಚ್ಚೆಂದರೆ ತೀರಾ ಅಲ್ಪಕಾಲ ಮಾತ್ರ ನೀವು ಸುಖಿಸಬಲ್ಲಿರಿ
16قُل لَّن يَنفَعَكُمُ ٱلۡفِرَارُ إِن فَرَرۡتُم مِّنَ ٱلۡمَوۡتِ أَوِ ٱلۡقَتۡلِ وَإِذًا لَّا تُمَتَّعُونَ إِلَّا قَلِيلًا
(ದೂತರೇ,) ಹೇಳಿರಿ; ಒಂದು ವೇಳೆ ಅಲ್ಲಾಹನು ನಿಮಗೇನಾದರೂ ಹಾನಿ ಮಾಡಬಯಸಿದರೆ ಯಾರು ತಾನೇ ನಿಮ್ಮನ್ನು ಅವನಿಂದ ರಕ್ಷಿಸಬಲ್ಲರು? ಅಥವಾ ಅವನು ನಿಮ್ಮನ್ನು ಅನುಗ್ರಹಿಸಲು ಬಯಸಿದರೆ (ಅದನ್ನು ಯಾರು ತಾನೇ ತಡೆಯಬಲ್ಲರು)? ಅವರು ತಮಗಾಗಿ ಅಲ್ಲಾಹನ ಹೊರತು ಯಾವ ರಕ್ಷಕನನ್ನೂ ಯಾವ ಸಹಾಯಕನನ್ನೂ ಕಾಣಲಾರರು
17قُلۡ مَن ذَا ٱلَّذِي يَعۡصِمُكُم مِّنَ ٱللَّهِ إِنۡ أَرَادَ بِكُمۡ سُوٓءًا أَوۡ أَرَادَ بِكُمۡ رَحۡمَةًۚ وَلَا يَجِدُونَ لَهُم مِّن دُونِ ٱللَّهِ وَلِيًّا وَلَا نَصِيرًا
ನಿಮ್ಮ ಪೈಕಿ, ಜನರನ್ನು ಹೋರಾಟದಿಂದ ತಡೆಯುವವರು ಮತ್ತು ತಮ್ಮ ಸಹೋದರರೊಡನೆ, ನೀವು ನಮ್ಮ ಕಡೆಗೆ ಬನ್ನಿ ಎಂದು ಹೇಳುವವರನ್ನು ಅಲ್ಲಾಹನು ಚೆನ್ನಾಗಿ ಬಲ್ಲನು. ಅವರು ಹೋರಾಟದಲ್ಲಿ ಭಾಗವಹಿಸುವುದು ತೀರಾ ಅಪರೂಪ
18۞ قَدۡ يَعۡلَمُ ٱللَّهُ ٱلۡمُعَوِّقِينَ مِنكُمۡ وَٱلۡقَآئِلِينَ لِإِخۡوَٰنِهِمۡ هَلُمَّ إِلَيۡنَاۖ وَلَا يَأۡتُونَ ٱلۡبَأۡسَ إِلَّا قَلِيلًا
ನಿಮ್ಮ (ಜೊತೆ ಸೇರುವ) ವಿಷಯದಲ್ಲಿ ಅವರು ತುಂಬಾ ಜಿಪುಣತೆ ತೋರುತ್ತಾರೆ. ಅವರಿಗೆ ಏನಾದರೂ ಅಪಾಯ ಎದುರಾದಾಗ ಅವರು ನಿಮ್ಮೆಡೆಗೆ ನೋಡ ತೊಡಗುತ್ತಾರೆ. ಆಗ ಅವರ ಕಣ್ಣುಗಳು ಮರಣದ ಮೂರ್ಛೆಯು ಬಾಧಿಸಿರುವಂತೆ ಚಲಿಸುತ್ತಿರುತ್ತವೆ. ಅಪಾಯ ದೂರವಾದೊಡನೆ ಅವರು ತಮ್ಮ ಹರಿತವಾದ ನಾಲಿಗೆಗಳಿಂದ ನಿಮ್ಮನ್ನು ದೂಷಿಸಲಾರಂಭಿಸುತ್ತಾರೆ. ಸತ್ಕಾರ್ಯದ ವಿಷಯದಲ್ಲಿ ಅವರು ತೀರಾ ಜಿಪುಣರಾಗಿರುತ್ತಾರೆ. ಅವರು ವಿಶ್ವಾಸ ಉಳ್ಳವರಲ್ಲ. ಅಲ್ಲಾಹನು ಅವರ ಕರ್ಮಗಳನ್ನೆಲ್ಲಾ ವ್ಯರ್ಥಗೊಳಿಸಿರುವನು. ಅದು ಅಲ್ಲಾಹನ ಮಟ್ಟಿಗೆ ಸುಲಭದ ಕೆಲಸವಾಗಿದೆ
19أَشِحَّةً عَلَيۡكُمۡۖ فَإِذَا جَآءَ ٱلۡخَوۡفُ رَأَيۡتَهُمۡ يَنظُرُونَ إِلَيۡكَ تَدُورُ أَعۡيُنُهُمۡ كَٱلَّذِي يُغۡشَىٰ عَلَيۡهِ مِنَ ٱلۡمَوۡتِۖ فَإِذَا ذَهَبَ ٱلۡخَوۡفُ سَلَقُوكُم بِأَلۡسِنَةٍ حِدَادٍ أَشِحَّةً عَلَى ٱلۡخَيۡرِۚ أُوْلَٰٓئِكَ لَمۡ يُؤۡمِنُواْ فَأَحۡبَطَ ٱللَّهُ أَعۡمَٰلَهُمۡۚ وَكَانَ ذَٰلِكَ عَلَى ٱللَّهِ يَسِيرًا
ಶತ್ರು ಸೇನೆಗಳಿನ್ನೂ ಹೊರಟುಹೋಗಿಲ್ಲ ಎಂದು ಅವರು ಭಾವಿಸಿದ್ದಾರೆ. ಒಂದು ವೇಳೆ ಆ ಸೇನೆಗಳು ಧಾಳಿ ನಡೆಸಿದರೂ, ಅವರು, ತಾವು ಎಲ್ಲಾದರೂ ಹಳ್ಳಿಗಳಲ್ಲಿ ಅವಿತುಕೊಂಡು (ಅಲ್ಲಿಂದಲೇ) ನಿಮ್ಮ ಕುರಿತು ವಿಚಾರಿಸುತ್ತಾ ಇದ್ದಿದ್ದರೆ ಚೆನ್ನಾಗಿತ್ತು ಎಂದು ಅಪೇಕ್ಷಿಸುವರು. ಇನ್ನು ಅವರು ನಿಮ್ಮ ನಡುವೆಯೇ ಇದ್ದರೂ, ಅವರು ಹೋರಾಟದಲ್ಲಿ ಭಾಗವಹಿಸುವುದು ತೀರಾ ಅಪರೂಪ
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
17ಆಯತ್
ಅನುವಾದ — ಅಲ್-ಅಹ್ಜಾಬ್ 17
ಸೂರಾ ಆಯತ್ 17/73 — ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಅಹ್ಜಾಬ್ ಆಲಿಸಿ, ಅಲ್-ಅಹ್ಜಾಬ್ ಅನುವಾದ, ಅಲ್-ಅಹ್ಜಾಬ್ mp3, ಅಲ್-ಅಹ್ಜಾಬ್ pdf. ಆಯತ್ 15–19. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








