ಅಲ್-ಅಹ್ಜಾಬ್ · 19/73
ಅನುವಾದ ಉಚ್ಚಾರಣೆ — ಅಲ್-ಅಹ್ಜಾಬ್
أَشِحَّةً عَلَيْكُمْ ۖ فَإِذَا جَاءَ الْخَوْفُ رَأَيْتَهُمْ يَنظُرُونَ إِلَيْكَ تَدُورُ أَعْيُنُهُمْ كَالَّذِي يُغْشَىٰ عَلَيْهِ مِنَ الْمَوْتِ ۖ فَإِذَا ذَهَبَ الْخَوْفُ سَلَقُوكُم بِأَلْسِنَةٍ حِدَادٍ أَشِحَّةً عَلَى الْخَيْرِ ۚ أُولَٰئِكَ لَمْ يُؤْمِنُوا فَأَحْبَطَ اللَّهُ أَعْمَالَهُمْ ۚ وَكَانَ ذَٰلِكَ عَلَى اللَّهِ يَسِيرًا ۝١٩
Ashihhatan `alaikum faizaa jaaa`al khawfu ra aytahum yanzuroona ilaika tadooru a`yunuhum kallazee yughshaa `alaihi minal mawti fa izaa zahabal khawfu salqookum bi alsinatin hidaadin ashibbatan `alal khayr; ulaaa`ika lam yu`minoo fa ahbatal laahu a`maalahum; wa kaana zaalika `alal laahi yaseeraa
📖 ಕನ್ನಡ ಅರ್ಥ
ಶತ್ರು ಸೇನೆಗಳಿನ್ನೂ ಹೊರಟುಹೋಗಿಲ್ಲ ಎಂದು ಅವರು ಭಾವಿಸಿದ್ದಾರೆ. ಒಂದು ವೇಳೆ ಆ ಸೇನೆಗಳು ಧಾಳಿ ನಡೆಸಿದರೂ, ಅವರು, ತಾವು ಎಲ್ಲಾದರೂ ಹಳ್ಳಿಗಳಲ್ಲಿ ಅವಿತುಕೊಂಡು (ಅಲ್ಲಿಂದಲೇ) ನಿಮ್ಮ ಕುರಿತು ವಿಚಾರಿಸುತ್ತಾ ಇದ್ದಿದ್ದರೆ ಚೆನ್ನಾಗಿತ್ತು ಎಂದು ಅಪೇಕ್ಷಿಸುವರು. ಇನ್ನು ಅವರು ನಿಮ್ಮ ನಡುವೆಯೇ ಇದ್ದರೂ, ಅವರು ಹೋರಾಟದಲ್ಲಿ ಭಾಗವಹಿಸುವುದು ತೀರಾ ಅಪರೂಪ
🎧 ಆಲಿಸಿ

📜 ಆಯತ್ 17-21 — ಅಲ್-ಅಹ್ಜಾಬ್

17قُلْ مَن ذَا الَّذِي يَعْصِمُكُم مِّنَ اللَّهِ إِنْ أَرَادَ بِكُمْ سُوءًا أَوْ أَرَادَ بِكُمْ رَحْمَةً ۚ وَلَا يَجِدُونَ لَهُم مِّن دُونِ اللَّهِ وَلِيًّا وَلَا نَصِيرًا
ನಿಮ್ಮ ಪೈಕಿ, ಜನರನ್ನು ಹೋರಾಟದಿಂದ ತಡೆಯುವವರು ಮತ್ತು ತಮ್ಮ ಸಹೋದರರೊಡನೆ, ನೀವು ನಮ್ಮ ಕಡೆಗೆ ಬನ್ನಿ ಎಂದು ಹೇಳುವವರನ್ನು ಅಲ್ಲಾಹನು ಚೆನ್ನಾಗಿ ಬಲ್ಲನು. ಅವರು ಹೋರಾಟದಲ್ಲಿ ಭಾಗವಹಿಸುವುದು ತೀರಾ ಅಪರೂಪ
18۞ قَدْ يَعْلَمُ اللَّهُ الْمُعَوِّقِينَ مِنكُمْ وَالْقَائِلِينَ لِإِخْوَانِهِمْ هَلُمَّ إِلَيْنَا ۖ وَلَا يَأْتُونَ الْبَأْسَ إِلَّا قَلِيلًا
ನಿಮ್ಮ (ಜೊತೆ ಸೇರುವ) ವಿಷಯದಲ್ಲಿ ಅವರು ತುಂಬಾ ಜಿಪುಣತೆ ತೋರುತ್ತಾರೆ. ಅವರಿಗೆ ಏನಾದರೂ ಅಪಾಯ ಎದುರಾದಾಗ ಅವರು ನಿಮ್ಮೆಡೆಗೆ ನೋಡ ತೊಡಗುತ್ತಾರೆ. ಆಗ ಅವರ ಕಣ್ಣುಗಳು ಮರಣದ ಮೂರ್ಛೆಯು ಬಾಧಿಸಿರುವಂತೆ ಚಲಿಸುತ್ತಿರುತ್ತವೆ. ಅಪಾಯ ದೂರವಾದೊಡನೆ ಅವರು ತಮ್ಮ ಹರಿತವಾದ ನಾಲಿಗೆಗಳಿಂದ ನಿಮ್ಮನ್ನು ದೂಷಿಸಲಾರಂಭಿಸುತ್ತಾರೆ. ಸತ್ಕಾರ್ಯದ ವಿಷಯದಲ್ಲಿ ಅವರು ತೀರಾ ಜಿಪುಣರಾಗಿರುತ್ತಾರೆ. ಅವರು ವಿಶ್ವಾಸ ಉಳ್ಳವರಲ್ಲ. ಅಲ್ಲಾಹನು ಅವರ ಕರ್ಮಗಳನ್ನೆಲ್ಲಾ ವ್ಯರ್ಥಗೊಳಿಸಿರುವನು. ಅದು ಅಲ್ಲಾಹನ ಮಟ್ಟಿಗೆ ಸುಲಭದ ಕೆಲಸವಾಗಿದೆ
19أَشِحَّةً عَلَيْكُمْ ۖ فَإِذَا جَاءَ الْخَوْفُ رَأَيْتَهُمْ يَنظُرُونَ إِلَيْكَ تَدُورُ أَعْيُنُهُمْ كَالَّذِي يُغْشَىٰ عَلَيْهِ مِنَ الْمَوْتِ ۖ فَإِذَا ذَهَبَ الْخَوْفُ سَلَقُوكُم بِأَلْسِنَةٍ حِدَادٍ أَشِحَّةً عَلَى الْخَيْرِ ۚ أُولَٰئِكَ لَمْ يُؤْمِنُوا فَأَحْبَطَ اللَّهُ أَعْمَالَهُمْ ۚ وَكَانَ ذَٰلِكَ عَلَى اللَّهِ يَسِيرًا
ಶತ್ರು ಸೇನೆಗಳಿನ್ನೂ ಹೊರಟುಹೋಗಿಲ್ಲ ಎಂದು ಅವರು ಭಾವಿಸಿದ್ದಾರೆ. ಒಂದು ವೇಳೆ ಆ ಸೇನೆಗಳು ಧಾಳಿ ನಡೆಸಿದರೂ, ಅವರು, ತಾವು ಎಲ್ಲಾದರೂ ಹಳ್ಳಿಗಳಲ್ಲಿ ಅವಿತುಕೊಂಡು (ಅಲ್ಲಿಂದಲೇ) ನಿಮ್ಮ ಕುರಿತು ವಿಚಾರಿಸುತ್ತಾ ಇದ್ದಿದ್ದರೆ ಚೆನ್ನಾಗಿತ್ತು ಎಂದು ಅಪೇಕ್ಷಿಸುವರು. ಇನ್ನು ಅವರು ನಿಮ್ಮ ನಡುವೆಯೇ ಇದ್ದರೂ, ಅವರು ಹೋರಾಟದಲ್ಲಿ ಭಾಗವಹಿಸುವುದು ತೀರಾ ಅಪರೂಪ
20يَحْسَبُونَ الْأَحْزَابَ لَمْ يَذْهَبُوا ۖ وَإِن يَأْتِ الْأَحْزَابُ يَوَدُّوا لَوْ أَنَّهُم بَادُونَ فِي الْأَعْرَابِ يَسْأَلُونَ عَنْ أَنبَائِكُمْ ۖ وَلَوْ كَانُوا فِيكُم مَّا قَاتَلُوا إِلَّا قَلِيلًا
ಖಂಡಿತವಾಗಿಯೂ ಅಲ್ಲಾಹನ ದೂತರಲ್ಲಿ ನಿಮಗೆ ಅತ್ಯುತ್ತಮ ಆದರ್ಶವಿದೆ. ಅಲ್ಲಾಹನ ಕುರಿತು ಹಾಗೂ ಆ ಅಂತಿಮ ದಿನದ ಕುರಿತು ಶುಭ ನಿರೀಕ್ಷೆ ಉಳ್ಳವರಿಗೆ ಮತ್ತು ಅಲ್ಲಾಹನನ್ನು ಪದೇ ಪದೇ ಸ್ಮರಿಸುತ್ತಿರುವವರಿಗೆ (ಇದು ಅನ್ವಯಿಸುತ್ತದೆ)
21لَّقَدْ كَانَ لَكُمْ فِي رَسُولِ اللَّهِ أُسْوَةٌ حَسَنَةٌ لِّمَن كَانَ يَرْجُو اللَّهَ وَالْيَوْمَ الْآخِرَ وَذَكَرَ اللَّهَ كَثِيرًا
ವಿಶ್ವಾಸಿಗಳು, ಶತ್ರು ಪಡೆಗಳನ್ನು ಕಂಡಾಗ, ‘‘ಇದುವೇ ಅಲ್ಲಾಹನು ಮತ್ತು ಅವನ ದೂತರು ನಮಗೆ ನೀಡಿದ್ದ ವಾಗ್ದಾನ. ಅಲ್ಲಾಹ್ ಮತ್ತವನ ದೂತರು ಸತ್ಯವನ್ನೇ ಹೇಳಿದ್ದರು’’ ಎನ್ನುತ್ತಾರೆ. ಅದರಿಂದ ಅವರ ವಿಶ್ವಾಸ ಮತ್ತು ಅರ್ಪಣಾಭಾವವು ಮತ್ತಷ್ಟು ಹೆಚ್ಚುತ್ತದೆ
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
19ಆಯತ್

ಅನುವಾದ — ಅಲ್-ಅಹ್ಜಾಬ್ 19

ಸೂರಾ ಅಲ್-ಅಹ್ಜಾಬ್ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ಶತ್ರು ಸೇನೆಗಳಿನ್ನೂ ಹೊರಟುಹೋಗಿಲ್ಲ ಎಂದು ಅವರು ಭಾವಿಸಿದ್ದಾರೆ. ಒಂದು ವೇಳೆ ಆ ಸೇನೆಗಳು…

ಸೂರಾ ಆಯತ್ 19/73 — ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಅಹ್ಜಾಬ್ ಆಲಿಸಿ, ಅಲ್-ಅಹ್ಜಾಬ್ ಅನುವಾದ, ಅಲ್-ಅಹ್ಜಾಬ್ mp3, ಅಲ್-ಅಹ್ಜಾಬ್ pdf. ಆಯತ್ 17–21. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers