ಅಲ್-ಅಹ್ಜಾಬ್ · 22/73
ಅನುವಾದ ಉಚ್ಚಾರಣೆ — ಅಲ್-ಅಹ್ಜಾಬ್
وَلَمَّا رَأَى الْمُؤْمِنُونَ الْأَحْزَابَ قَالُوا هَٰذَا مَا وَعَدَنَا اللَّهُ وَرَسُولُهُ وَصَدَقَ اللَّهُ وَرَسُولُهُ ۚ وَمَا زَادَهُمْ إِلَّا إِيمَانًا وَتَسْلِيمًا ۝٢٢
Wa lammaa ra al mu`minoonal Ahzaaba qaaloo haaza maa wa`adanal laahu wa Rasooluh; wa maa zaadahum illaaa eemaananw wa tasleemaa
📖 ಕನ್ನಡ ಅರ್ಥ
ವಿಶ್ವಾಸಿಗಳ ಪೈಕಿ, ಅಲ್ಲಾಹನ ಜೊತೆ ತಾವು ಮಾಡಿರುವ ಪ್ರತಿಜ್ಞೆ ಪ್ರಾಮಾಣಿಕವೆಂದು ಸಾಬೀತು ಪಡಿಸಿರುವ ಕೆಲವರಿದ್ದಾರೆ. ಅವರಲ್ಲಿ ಕೆಲವರು ತಮ್ಮ ಹರಕೆಯನ್ನು ಪೂರ್ತಿಗೊಳಿಸಿದ್ದಾರೆ ಮತ್ತು ಕೆಲವರು ಕಾಯುತ್ತಿದ್ದಾರೆ. ಅವರು (ತಮ್ಮ ಸಂಕಲ್ಪವನ್ನು) ಬದಲಿಸಿಲ್ಲ
🎧 ಆಲಿಸಿ

📜 ಆಯತ್ 20-24 — ಅಲ್-ಅಹ್ಜಾಬ್

20يَحْسَبُونَ الْأَحْزَابَ لَمْ يَذْهَبُوا ۖ وَإِن يَأْتِ الْأَحْزَابُ يَوَدُّوا لَوْ أَنَّهُم بَادُونَ فِي الْأَعْرَابِ يَسْأَلُونَ عَنْ أَنبَائِكُمْ ۖ وَلَوْ كَانُوا فِيكُم مَّا قَاتَلُوا إِلَّا قَلِيلًا
ಖಂಡಿತವಾಗಿಯೂ ಅಲ್ಲಾಹನ ದೂತರಲ್ಲಿ ನಿಮಗೆ ಅತ್ಯುತ್ತಮ ಆದರ್ಶವಿದೆ. ಅಲ್ಲಾಹನ ಕುರಿತು ಹಾಗೂ ಆ ಅಂತಿಮ ದಿನದ ಕುರಿತು ಶುಭ ನಿರೀಕ್ಷೆ ಉಳ್ಳವರಿಗೆ ಮತ್ತು ಅಲ್ಲಾಹನನ್ನು ಪದೇ ಪದೇ ಸ್ಮರಿಸುತ್ತಿರುವವರಿಗೆ (ಇದು ಅನ್ವಯಿಸುತ್ತದೆ)
21لَّقَدْ كَانَ لَكُمْ فِي رَسُولِ اللَّهِ أُسْوَةٌ حَسَنَةٌ لِّمَن كَانَ يَرْجُو اللَّهَ وَالْيَوْمَ الْآخِرَ وَذَكَرَ اللَّهَ كَثِيرًا
ವಿಶ್ವಾಸಿಗಳು, ಶತ್ರು ಪಡೆಗಳನ್ನು ಕಂಡಾಗ, ‘‘ಇದುವೇ ಅಲ್ಲಾಹನು ಮತ್ತು ಅವನ ದೂತರು ನಮಗೆ ನೀಡಿದ್ದ ವಾಗ್ದಾನ. ಅಲ್ಲಾಹ್ ಮತ್ತವನ ದೂತರು ಸತ್ಯವನ್ನೇ ಹೇಳಿದ್ದರು’’ ಎನ್ನುತ್ತಾರೆ. ಅದರಿಂದ ಅವರ ವಿಶ್ವಾಸ ಮತ್ತು ಅರ್ಪಣಾಭಾವವು ಮತ್ತಷ್ಟು ಹೆಚ್ಚುತ್ತದೆ
22وَلَمَّا رَأَى الْمُؤْمِنُونَ الْأَحْزَابَ قَالُوا هَٰذَا مَا وَعَدَنَا اللَّهُ وَرَسُولُهُ وَصَدَقَ اللَّهُ وَرَسُولُهُ ۚ وَمَا زَادَهُمْ إِلَّا إِيمَانًا وَتَسْلِيمًا
ವಿಶ್ವಾಸಿಗಳ ಪೈಕಿ, ಅಲ್ಲಾಹನ ಜೊತೆ ತಾವು ಮಾಡಿರುವ ಪ್ರತಿಜ್ಞೆ ಪ್ರಾಮಾಣಿಕವೆಂದು ಸಾಬೀತು ಪಡಿಸಿರುವ ಕೆಲವರಿದ್ದಾರೆ. ಅವರಲ್ಲಿ ಕೆಲವರು ತಮ್ಮ ಹರಕೆಯನ್ನು ಪೂರ್ತಿಗೊಳಿಸಿದ್ದಾರೆ ಮತ್ತು ಕೆಲವರು ಕಾಯುತ್ತಿದ್ದಾರೆ. ಅವರು (ತಮ್ಮ ಸಂಕಲ್ಪವನ್ನು) ಬದಲಿಸಿಲ್ಲ
23مِّنَ الْمُؤْمِنِينَ رِجَالٌ صَدَقُوا مَا عَاهَدُوا اللَّهَ عَلَيْهِ ۖ فَمِنْهُم مَّن قَضَىٰ نَحْبَهُ وَمِنْهُم مَّن يَنتَظِرُ ۖ وَمَا بَدَّلُوا تَبْدِيلًا
ಅಲ್ಲಾಹನು ಸತ್ಯನಿಷ್ಠರಿಗೆ ಅವರ ಸತ್ಯನಿಷ್ಠೆಯ ಪ್ರತಿಫಲವನ್ನು ನೀಡುವನು ಮತ್ತು ತಾನಿಚ್ಛಿಸಿದರೆ ಕಪಟಿಗಳನ್ನು ಶಿಕ್ಷಿಸುವನು ಅಥವಾ ಅವರ ಪಶ್ಚಾತ್ತಾಪವನ್ನು ಸ್ವೀಕರಿಸುವನು. ಖಂಡಿತವಾಗಿಯೂ ಅಲ್ಲಾಹನು ಕ್ಷಮಿಸುವವನು ಹಾಗೂ ಕರುಣಾಮಯಿ ಯಾಗಿದ್ದಾನೆ
24لِّيَجْزِيَ اللَّهُ الصَّادِقِينَ بِصِدْقِهِمْ وَيُعَذِّبَ الْمُنَافِقِينَ إِن شَاءَ أَوْ يَتُوبَ عَلَيْهِمْ ۚ إِنَّ اللَّهَ كَانَ غَفُورًا رَّحِيمًا
ಧಿಕ್ಕಾರಿಗಳು ಆಕ್ರೋಶಿತರಾಗಿದ್ದ ಸ್ಥಿತಿಯಲ್ಲೇ ಅಲ್ಲಾಹನು ಅವರನ್ನು ಮರಳಿಸಿಬಿಟ್ಟನು. ಅವರಿಗೆ ಯಾವ ಲಾಭವೂ ಸಿಗಲಿಲ್ಲ. ಯುದ್ಧದಲ್ಲಿ ವಿಶ್ವಾಸಿಗಳಿಗೆ ಅಲ್ಲಾಹನೇ ಸಾಕು. ಅಲ್ಲಾಹನು ತುಂಬಾ ಶಕ್ತಿಶಾಲಿ ಹಾಗೂ ಪ್ರಬಲನಾಗಿದ್ದಾನೆ
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
22ಆಯತ್

ಅನುವಾದ — ಅಲ್-ಅಹ್ಜಾಬ್ 22

ಸೂರಾ ಅಲ್-ಅಹ್ಜಾಬ್ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ವಿಶ್ವಾಸಿಗಳ ಪೈಕಿ, ಅಲ್ಲಾಹನ ಜೊತೆ ತಾವು ಮಾಡಿರುವ ಪ್ರತಿಜ್ಞೆ ಪ್ರಾಮಾಣಿಕವೆಂದು ಸಾಬೀತು ಪಡಿಸಿರುವ…

ಸೂರಾ ಆಯತ್ 22/73 — ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಅಹ್ಜಾಬ್ ಆಲಿಸಿ, ಅಲ್-ಅಹ್ಜಾಬ್ ಅನುವಾದ, ಅಲ್-ಅಹ್ಜಾಬ್ mp3, ಅಲ್-ಅಹ್ಜಾಬ್ pdf. ಆಯತ್ 20–24. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers