ಅಲ್-ಅಹ್ಜಾಬ್ · 23/73
ಅನುವಾದ ಉಚ್ಚಾರಣೆ — ಅಲ್-ಅಹ್ಜಾಬ್
مِّنَ ٱلۡمُؤۡمِنِينَ رِجَالٌ صَدَقُواْ مَا عَٰهَدُواْ ٱللَّهَ عَلَيۡهِۖ فَمِنۡهُم مَّن قَضَىٰ نَحۡبَهُۥ وَمِنۡهُم مَّن يَنتَظِرُۖ وَمَا بَدَّلُواْ تَبۡدِيلًا  ۝٢٣
Minal mu`mineena rijaalun sadaqoo maa `aahadul laaha `alaihi faminhum man qadaa nahbahoo wa minhum mai yantaziru wa maa baddaloo tabdeelaa
📖 ಕನ್ನಡ ಅರ್ಥ
ಅಲ್ಲಾಹನು ಸತ್ಯನಿಷ್ಠರಿಗೆ ಅವರ ಸತ್ಯನಿಷ್ಠೆಯ ಪ್ರತಿಫಲವನ್ನು ನೀಡುವನು ಮತ್ತು ತಾನಿಚ್ಛಿಸಿದರೆ ಕಪಟಿಗಳನ್ನು ಶಿಕ್ಷಿಸುವನು ಅಥವಾ ಅವರ ಪಶ್ಚಾತ್ತಾಪವನ್ನು ಸ್ವೀಕರಿಸುವನು. ಖಂಡಿತವಾಗಿಯೂ ಅಲ್ಲಾಹನು ಕ್ಷಮಿಸುವವನು ಹಾಗೂ ಕರುಣಾಮಯಿ ಯಾಗಿದ್ದಾನೆ
🎧 ಆಲಿಸಿ

📜 ಆಯತ್ 21-25 — ಅಲ್-ಅಹ್ಜಾಬ್

21لَّقَدۡ كَانَ لَكُمۡ فِي رَسُولِ ٱللَّهِ أُسۡوَةٌ حَسَنَةٌ لِّمَن كَانَ يَرۡجُواْ ٱللَّهَ وَٱلۡيَوۡمَ ٱلۡأٓخِرَ وَذَكَرَ ٱللَّهَ كَثِيرًا 
ವಿಶ್ವಾಸಿಗಳು, ಶತ್ರು ಪಡೆಗಳನ್ನು ಕಂಡಾಗ, ‘‘ಇದುವೇ ಅಲ್ಲಾಹನು ಮತ್ತು ಅವನ ದೂತರು ನಮಗೆ ನೀಡಿದ್ದ ವಾಗ್ದಾನ. ಅಲ್ಲಾಹ್ ಮತ್ತವನ ದೂತರು ಸತ್ಯವನ್ನೇ ಹೇಳಿದ್ದರು’’ ಎನ್ನುತ್ತಾರೆ. ಅದರಿಂದ ಅವರ ವಿಶ್ವಾಸ ಮತ್ತು ಅರ್ಪಣಾಭಾವವು ಮತ್ತಷ್ಟು ಹೆಚ್ಚುತ್ತದೆ
22وَلَمَّا رَءَا ٱلۡمُؤۡمِنُونَ ٱلۡأَحۡزَابَ قَالُواْ هَٰذَا مَا وَعَدَنَا ٱللَّهُ وَرَسُولُهُۥ وَصَدَقَ ٱللَّهُ وَرَسُولُهُۥۚ وَمَا زَادَهُمۡ إِلَّآ إِيمَٰنًا وَتَسۡلِيمًا 
ವಿಶ್ವಾಸಿಗಳ ಪೈಕಿ, ಅಲ್ಲಾಹನ ಜೊತೆ ತಾವು ಮಾಡಿರುವ ಪ್ರತಿಜ್ಞೆ ಪ್ರಾಮಾಣಿಕವೆಂದು ಸಾಬೀತು ಪಡಿಸಿರುವ ಕೆಲವರಿದ್ದಾರೆ. ಅವರಲ್ಲಿ ಕೆಲವರು ತಮ್ಮ ಹರಕೆಯನ್ನು ಪೂರ್ತಿಗೊಳಿಸಿದ್ದಾರೆ ಮತ್ತು ಕೆಲವರು ಕಾಯುತ್ತಿದ್ದಾರೆ. ಅವರು (ತಮ್ಮ ಸಂಕಲ್ಪವನ್ನು) ಬದಲಿಸಿಲ್ಲ
23مِّنَ ٱلۡمُؤۡمِنِينَ رِجَالٌ صَدَقُواْ مَا عَٰهَدُواْ ٱللَّهَ عَلَيۡهِۖ فَمِنۡهُم مَّن قَضَىٰ نَحۡبَهُۥ وَمِنۡهُم مَّن يَنتَظِرُۖ وَمَا بَدَّلُواْ تَبۡدِيلًا 
ಅಲ್ಲಾಹನು ಸತ್ಯನಿಷ್ಠರಿಗೆ ಅವರ ಸತ್ಯನಿಷ್ಠೆಯ ಪ್ರತಿಫಲವನ್ನು ನೀಡುವನು ಮತ್ತು ತಾನಿಚ್ಛಿಸಿದರೆ ಕಪಟಿಗಳನ್ನು ಶಿಕ್ಷಿಸುವನು ಅಥವಾ ಅವರ ಪಶ್ಚಾತ್ತಾಪವನ್ನು ಸ್ವೀಕರಿಸುವನು. ಖಂಡಿತವಾಗಿಯೂ ಅಲ್ಲಾಹನು ಕ್ಷಮಿಸುವವನು ಹಾಗೂ ಕರುಣಾಮಯಿ ಯಾಗಿದ್ದಾನೆ
24لِّيَجۡزِيَ ٱللَّهُ ٱلصَّٰدِقِينَ بِصِدۡقِهِمۡ وَيُعَذِّبَ ٱلۡمُنَٰفِقِينَ إِن شَآءَ أَوۡ يَتُوبَ عَلَيۡهِمۡۚ إِنَّ ٱللَّهَ كَانَ غَفُورًا رَّحِيمًا 
ಧಿಕ್ಕಾರಿಗಳು ಆಕ್ರೋಶಿತರಾಗಿದ್ದ ಸ್ಥಿತಿಯಲ್ಲೇ ಅಲ್ಲಾಹನು ಅವರನ್ನು ಮರಳಿಸಿಬಿಟ್ಟನು. ಅವರಿಗೆ ಯಾವ ಲಾಭವೂ ಸಿಗಲಿಲ್ಲ. ಯುದ್ಧದಲ್ಲಿ ವಿಶ್ವಾಸಿಗಳಿಗೆ ಅಲ್ಲಾಹನೇ ಸಾಕು. ಅಲ್ಲಾಹನು ತುಂಬಾ ಶಕ್ತಿಶಾಲಿ ಹಾಗೂ ಪ್ರಬಲನಾಗಿದ್ದಾನೆ
25وَرَدَّ ٱللَّهُ ٱلَّذِينَ كَفَرُواْ بِغَيۡظِهِمۡ لَمۡ يَنَالُواْ خَيۡرًاۚ وَكَفَى ٱللَّهُ ٱلۡمُؤۡمِنِينَ ٱلۡقِتَالَۚ وَكَانَ ٱللَّهُ قَوِيًّا عَزِيزًا 
ಗ್ರಂಥದವರ ಪೈಕಿ, ಅವರಿಗೆ (ಧಿಕ್ಕಾರಿಗಳಿಗೆ) ನೆರವಾದವರನ್ನು ಅವನು ಅವರ ಕೋಟೆಗಳಿಂದ ಕೆಳಗಿಳಿಸಿಬಿಟ್ಟಿರುವನು ಮತ್ತು ಅವರ ಮನಸ್ಸುಗಳಲ್ಲಿ ಭಯವನ್ನು ನೆಟ್ಟಿರುವನು. ಇದೀಗ ಅವರಲ್ಲಿ ಕೆಲವರನ್ನು ನೀವು ಕೊಂದಿರುವಿರಿ ಮತ್ತು ಕೆಲವರನ್ನು ಬಂಧಿಸಿರುವಿರಿ
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
23ಆಯತ್

ಅನುವಾದ — ಅಲ್-ಅಹ್ಜಾಬ್ 23

ಸೂರಾ ಆಯತ್ 23/73 — ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಅಹ್ಜಾಬ್ ಆಲಿಸಿ, ಅಲ್-ಅಹ್ಜಾಬ್ ಅನುವಾದ, ಅಲ್-ಅಹ್ಜಾಬ್ mp3, ಅಲ್-ಅಹ್ಜಾಬ್ pdf. ಆಯತ್ 21–25. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers