ಅಲ್-ಅಹ್ಜಾಬ್ · 24/73
ಅನುವಾದ ಉಚ್ಚಾರಣೆ — ಅಲ್-ಅಹ್ಜಾಬ್
لِّيَجْزِيَ اللَّهُ الصَّادِقِينَ بِصِدْقِهِمْ وَيُعَذِّبَ الْمُنَافِقِينَ إِن شَاءَ أَوْ يَتُوبَ عَلَيْهِمْ ۚ إِنَّ اللَّهَ كَانَ غَفُورًا رَّحِيمًا ٢٤
Transliteration
Li yajziyal aahus saadiqeena bisidqihim wa yu`azzibal munaafiqeena in shaaa`a aw yatooba `alaihim; innal laaha kaana Ghafoorar Raheemaa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಧಿಕ್ಕಾರಿಗಳು ಆಕ್ರೋಶಿತರಾಗಿದ್ದ ಸ್ಥಿತಿಯಲ್ಲೇ ಅಲ್ಲಾಹನು ಅವರನ್ನು ಮರಳಿಸಿಬಿಟ್ಟನು. ಅವರಿಗೆ ಯಾವ ಲಾಭವೂ ಸಿಗಲಿಲ್ಲ. ಯುದ್ಧದಲ್ಲಿ ವಿಶ್ವಾಸಿಗಳಿಗೆ ಅಲ್ಲಾಹನೇ ಸಾಕು. ಅಲ್ಲಾಹನು ತುಂಬಾ ಶಕ್ತಿಶಾಲಿ ಹಾಗೂ ಪ್ರಬಲನಾಗಿದ್ದಾನೆ
Additional reference in தமிழ்
🎧 ಆಲಿಸಿ
📜 ಆಯತ್ 22-26 — ಅಲ್-ಅಹ್ಜಾಬ್
22وَلَمَّا رَأَى الْمُؤْمِنُونَ الْأَحْزَابَ قَالُوا هَٰذَا مَا وَعَدَنَا اللَّهُ وَرَسُولُهُ وَصَدَقَ اللَّهُ وَرَسُولُهُ ۚ وَمَا زَادَهُمْ إِلَّا إِيمَانًا وَتَسْلِيمًا
ವಿಶ್ವಾಸಿಗಳ ಪೈಕಿ, ಅಲ್ಲಾಹನ ಜೊತೆ ತಾವು ಮಾಡಿರುವ ಪ್ರತಿಜ್ಞೆ ಪ್ರಾಮಾಣಿಕವೆಂದು ಸಾಬೀತು ಪಡಿಸಿರುವ ಕೆಲವರಿದ್ದಾರೆ. ಅವರಲ್ಲಿ ಕೆಲವರು ತಮ್ಮ ಹರಕೆಯನ್ನು ಪೂರ್ತಿಗೊಳಿಸಿದ್ದಾರೆ ಮತ್ತು ಕೆಲವರು ಕಾಯುತ್ತಿದ್ದಾರೆ. ಅವರು (ತಮ್ಮ ಸಂಕಲ್ಪವನ್ನು) ಬದಲಿಸಿಲ್ಲ
23مِّنَ الْمُؤْمِنِينَ رِجَالٌ صَدَقُوا مَا عَاهَدُوا اللَّهَ عَلَيْهِ ۖ فَمِنْهُم مَّن قَضَىٰ نَحْبَهُ وَمِنْهُم مَّن يَنتَظِرُ ۖ وَمَا بَدَّلُوا تَبْدِيلًا
ಅಲ್ಲಾಹನು ಸತ್ಯನಿಷ್ಠರಿಗೆ ಅವರ ಸತ್ಯನಿಷ್ಠೆಯ ಪ್ರತಿಫಲವನ್ನು ನೀಡುವನು ಮತ್ತು ತಾನಿಚ್ಛಿಸಿದರೆ ಕಪಟಿಗಳನ್ನು ಶಿಕ್ಷಿಸುವನು ಅಥವಾ ಅವರ ಪಶ್ಚಾತ್ತಾಪವನ್ನು ಸ್ವೀಕರಿಸುವನು. ಖಂಡಿತವಾಗಿಯೂ ಅಲ್ಲಾಹನು ಕ್ಷಮಿಸುವವನು ಹಾಗೂ ಕರುಣಾಮಯಿ ಯಾಗಿದ್ದಾನೆ
24لِّيَجْزِيَ اللَّهُ الصَّادِقِينَ بِصِدْقِهِمْ وَيُعَذِّبَ الْمُنَافِقِينَ إِن شَاءَ أَوْ يَتُوبَ عَلَيْهِمْ ۚ إِنَّ اللَّهَ كَانَ غَفُورًا رَّحِيمًا
ಧಿಕ್ಕಾರಿಗಳು ಆಕ್ರೋಶಿತರಾಗಿದ್ದ ಸ್ಥಿತಿಯಲ್ಲೇ ಅಲ್ಲಾಹನು ಅವರನ್ನು ಮರಳಿಸಿಬಿಟ್ಟನು. ಅವರಿಗೆ ಯಾವ ಲಾಭವೂ ಸಿಗಲಿಲ್ಲ. ಯುದ್ಧದಲ್ಲಿ ವಿಶ್ವಾಸಿಗಳಿಗೆ ಅಲ್ಲಾಹನೇ ಸಾಕು. ಅಲ್ಲಾಹನು ತುಂಬಾ ಶಕ್ತಿಶಾಲಿ ಹಾಗೂ ಪ್ರಬಲನಾಗಿದ್ದಾನೆ
25وَرَدَّ اللَّهُ الَّذِينَ كَفَرُوا بِغَيْظِهِمْ لَمْ يَنَالُوا خَيْرًا ۚ وَكَفَى اللَّهُ الْمُؤْمِنِينَ الْقِتَالَ ۚ وَكَانَ اللَّهُ قَوِيًّا عَزِيزًا
ಗ್ರಂಥದವರ ಪೈಕಿ, ಅವರಿಗೆ (ಧಿಕ್ಕಾರಿಗಳಿಗೆ) ನೆರವಾದವರನ್ನು ಅವನು ಅವರ ಕೋಟೆಗಳಿಂದ ಕೆಳಗಿಳಿಸಿಬಿಟ್ಟಿರುವನು ಮತ್ತು ಅವರ ಮನಸ್ಸುಗಳಲ್ಲಿ ಭಯವನ್ನು ನೆಟ್ಟಿರುವನು. ಇದೀಗ ಅವರಲ್ಲಿ ಕೆಲವರನ್ನು ನೀವು ಕೊಂದಿರುವಿರಿ ಮತ್ತು ಕೆಲವರನ್ನು ಬಂಧಿಸಿರುವಿರಿ
26وَأَنزَلَ الَّذِينَ ظَاهَرُوهُم مِّنْ أَهْلِ الْكِتَابِ مِن صَيَاصِيهِمْ وَقَذَفَ فِي قُلُوبِهِمُ الرُّعْبَ فَرِيقًا تَقْتُلُونَ وَتَأْسِرُونَ فَرِيقًا
ಅವನು (ಅಲ್ಲಾಹನು) ನಿಮ್ಮನ್ನು ಅವರ ಭೂಮಿ, ಅವರ ಮನೆಗಳು, ಅವರ ಸಂಪತ್ತು ಹಾಗೂ ನೀವು ಈವರೆಗೂ ಕಾಲಿಟ್ಟಿಲ್ಲದ ನೆಲದ ಉತ್ತರಾಧಿಕಾರಿಗಳಾಗಿಸಿರುವನು. ಅಲ್ಲಾಹನಂತು ಎಲ್ಲವನ್ನೂ ಮಾಡಲು ಸಮರ್ಥನಾಗಿದ್ದಾನೆ
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
24ಆಯತ್
ಅನುವಾದ — ಅಲ್-ಅಹ್ಜಾಬ್ 24
ಸೂರಾ ಅಲ್-ಅಹ್ಜಾಬ್ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : ಧಿಕ್ಕಾರಿಗಳು ಆಕ್ರೋಶಿತರಾಗಿದ್ದ ಸ್ಥಿತಿಯಲ್ಲೇ ಅಲ್ಲಾಹನು ಅವರನ್ನು ಮರಳಿಸಿಬಿಟ್ಟನು. ಅವರಿಗೆ ಯಾವ ಲಾಭವೂ ಸಿಗಲಿಲ್ಲ.…ಸೂರಾ ಆಯತ್ 24/73 — ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಅಹ್ಜಾಬ್ ಆಲಿಸಿ, ಅಲ್-ಅಹ್ಜಾಬ್ ಅನುವಾದ, ಅಲ್-ಅಹ್ಜಾಬ್ mp3, ಅಲ್-ಅಹ್ಜಾಬ್ pdf. ಆಯತ್ 22–26. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








