ಅಲ್-ಅಹ್ಜಾಬ್ · 5/73
ಅನುವಾದ ಉಚ್ಚಾರಣೆ — ಅಲ್-ಅಹ್ಜಾಬ್
ادْعُوهُمْ لِآبَائِهِمْ هُوَ أَقْسَطُ عِندَ اللَّهِ ۚ فَإِن لَّمْ تَعْلَمُوا آبَاءَهُمْ فَإِخْوَانُكُمْ فِي الدِّينِ وَمَوَالِيكُمْ ۚ وَلَيْسَ عَلَيْكُمْ جُنَاحٌ فِيمَا أَخْطَأْتُم بِهِ وَلَٰكِن مَّا تَعَمَّدَتْ قُلُوبُكُمْ ۚ وَكَانَ اللَّهُ غَفُورًا رَّحِيمًا ۝٥
Ud`oohum li aabaaa`ihim huwa aqsatu `indal laah; fa illam ta`lamooo aabaaa`ahum fa ikhwaanukum fid deeni wa mawaaleekum; wa laisa `alaikum junaahun feemaaa akhtaatum bihee wa laakim maa ta`ammadat quloobukum; wa kaanal laahu Ghafoorar Raheemaa
📖 ಕನ್ನಡ ಅರ್ಥ
ವಿಶ್ವಾಸಿಗಳ ಪಾಲಿಗೆ ದೇವದೂತರು ಸ್ವತಃ ತಮ್ಮ ಜೀವಕ್ಕಿಂತ ಹೆಚ್ಚು ಪ್ರಿಯರಾಗಿರುತ್ತಾರೆ ಮತ್ತು ಅವರ (ದೂತರ) ಪತ್ನಿಯರು, ಅವರ ಪಾಲಿಗೆ ಮಾತೆಯರಾಗಿರುತ್ತಾರೆ. ಇನ್ನು, ಅಲ್ಲಾಹನ ಗ್ರಂಥದ ಪ್ರಕಾರ, ಇತರ ವಿಶ್ವಾಸಿಗಳು ಮತ್ತು ವಲಸಿಗರಿಗಿಂತ ರಕ್ತ ಸಂಬಂಧಿಗಳು, ಪರಸ್ಪರ ಹೆಚ್ಚು ಹಕ್ಕುದಾರರಾಗಿರುತ್ತಾರೆ. ನೀವು ನಿಮ್ಮ ಆಪ್ತ ಮಿತ್ರರಿಗೆ ಮಾಡುವ ಉಪಕಾರವು ಇದಕ್ಕೆ ಹೊರತಾಗಿದೆ. ಇದು ಗ್ರಂಥದಲ್ಲಿ ಬರೆದಿರುವ ನಿಯಮ
🎧 ಆಲಿಸಿ

📜 ಆಯತ್ 3-7 — ಅಲ್-ಅಹ್ಜಾಬ್

3وَتَوَكَّلْ عَلَى اللَّهِ ۚ وَكَفَىٰ بِاللَّهِ وَكِيلًا
ಅಲ್ಲಾಹನು ಯಾರ ಎದೆಯಲ್ಲೂ ಎರಡು ಹೃದಯಗಳನ್ನು ಇಟ್ಟಿಲ್ಲ. ನೀವು ತಾಯಿ ಎಂದು ಕರೆದು ಬಿಟ್ಟ ನಿಮ್ಮ ಪತ್ನಿಯರನ್ನು ಅವನು ನಿಮ್ಮ ತಾಯಂದಿರಾಗಿ ಮಾಡಿಲ್ಲ. ಮತ್ತು ನೀವು ಪುತ್ರರೆಂದು ಕರೆದವರನ್ನು (ದತ್ತು ಪುತ್ರರನ್ನು) ಅವನು ನಿಮ್ಮ ಪುತ್ರರಾಗಿ ಮಾಡಿಲ್ಲ. ಇವೆಲ್ಲಾ ಕೇವಲ ನಿಮ್ಮ ಬಾಯಿ ಮಾತುಗಳು. ಅಲ್ಲಾಹನು ಸತ್ಯವಾಗಿರುವುದನ್ನೇ ಹೇಳುತ್ತಾನೆ ಮತ್ತು ಸರಿದಾರಿಯನ್ನು ತೋರುತ್ತಾನೆ
4مَّا جَعَلَ اللَّهُ لِرَجُلٍ مِّن قَلْبَيْنِ فِي جَوْفِهِ ۚ وَمَا جَعَلَ أَزْوَاجَكُمُ اللَّائِي تُظَاهِرُونَ مِنْهُنَّ أُمَّهَاتِكُمْ ۚ وَمَا جَعَلَ أَدْعِيَاءَكُمْ أَبْنَاءَكُمْ ۚ ذَٰلِكُمْ قَوْلُكُم بِأَفْوَاهِكُمْ ۖ وَاللَّهُ يَقُولُ الْحَقَّ وَهُوَ يَهْدِي السَّبِيلَ
ನೀವು ಅವರನ್ನು (ದತ್ತು ಸಂತತಿಯನ್ನು) ಅವರ ತಂದೆಯರ ಹೆಸರಿನಿಂದಲೇ ಕರೆಯಿರಿ. ಅಲ್ಲಾಹನ ದೃಷ್ಟಿಯಲ್ಲಿ ಅದುವೇ ಹೆಚ್ಚು ನ್ಯಾಯೋಚಿತವಾಗಿದೆ. ಅವರ ತಂದೆ ಯಾರೆಂದು ನಿಮಗೆ ತಿಳಿದಿಲ್ಲದಿದ್ದರೂ ಅವರು ಧರ್ಮದಲ್ಲಿ ನಿಮ್ಮ ಸಹೋದರರು ಮತ್ತು ನಿಮ್ಮ ಸಂಗಾತಿಗಳಾಗಿರುವರು. ಅಪ್ಪಿತಪ್ಪಿ ನಿಮ್ಮಿಂದ ಪ್ರಮಾದವೇನಾದರೂ ಸಂಭವಿಸಿದರೆ ನೀವು ಹೊಣೆಗಾರರಲ್ಲ . ಆದರೆ ನೀವು ಮನಃಪೂರ್ವಕ ಮಾಡುವ ತಪ್ಪುಗಳಿಗೆ ಮಾತ್ರ (ನೀವೇ ಹೊಣೆಗಾರರು). ಅಲ್ಲಾಹನು ಸದಾ ಕ್ಷಮಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ
5ادْعُوهُمْ لِآبَائِهِمْ هُوَ أَقْسَطُ عِندَ اللَّهِ ۚ فَإِن لَّمْ تَعْلَمُوا آبَاءَهُمْ فَإِخْوَانُكُمْ فِي الدِّينِ وَمَوَالِيكُمْ ۚ وَلَيْسَ عَلَيْكُمْ جُنَاحٌ فِيمَا أَخْطَأْتُم بِهِ وَلَٰكِن مَّا تَعَمَّدَتْ قُلُوبُكُمْ ۚ وَكَانَ اللَّهُ غَفُورًا رَّحِيمًا
ವಿಶ್ವಾಸಿಗಳ ಪಾಲಿಗೆ ದೇವದೂತರು ಸ್ವತಃ ತಮ್ಮ ಜೀವಕ್ಕಿಂತ ಹೆಚ್ಚು ಪ್ರಿಯರಾಗಿರುತ್ತಾರೆ ಮತ್ತು ಅವರ (ದೂತರ) ಪತ್ನಿಯರು, ಅವರ ಪಾಲಿಗೆ ಮಾತೆಯರಾಗಿರುತ್ತಾರೆ. ಇನ್ನು, ಅಲ್ಲಾಹನ ಗ್ರಂಥದ ಪ್ರಕಾರ, ಇತರ ವಿಶ್ವಾಸಿಗಳು ಮತ್ತು ವಲಸಿಗರಿಗಿಂತ ರಕ್ತ ಸಂಬಂಧಿಗಳು, ಪರಸ್ಪರ ಹೆಚ್ಚು ಹಕ್ಕುದಾರರಾಗಿರುತ್ತಾರೆ. ನೀವು ನಿಮ್ಮ ಆಪ್ತ ಮಿತ್ರರಿಗೆ ಮಾಡುವ ಉಪಕಾರವು ಇದಕ್ಕೆ ಹೊರತಾಗಿದೆ. ಇದು ಗ್ರಂಥದಲ್ಲಿ ಬರೆದಿರುವ ನಿಯಮ
6النَّبِيُّ أَوْلَىٰ بِالْمُؤْمِنِينَ مِنْ أَنفُسِهِمْ ۖ وَأَزْوَاجُهُ أُمَّهَاتُهُمْ ۗ وَأُولُو الْأَرْحَامِ بَعْضُهُمْ أَوْلَىٰ بِبَعْضٍ فِي كِتَابِ اللَّهِ مِنَ الْمُؤْمِنِينَ وَالْمُهَاجِرِينَ إِلَّا أَن تَفْعَلُوا إِلَىٰ أَوْلِيَائِكُم مَّعْرُوفًا ۚ كَانَ ذَٰلِكَ فِي الْكِتَابِ مَسْطُورًا
(ದೂತರೇ,) ನಾವು ಇತರ ದೂತರಿಂದ, ಅವರ ಪ್ರತಿಜ್ಞೆಯನ್ನು ಪಡೆದೆವು. ಹಾಗೆಯೇ ನಿಮ್ಮಿಂದ, ನೂಹರಿಂದ, ಇಬ್ರಾಹೀಮರಿಂದ, ಮೂಸಾರಿಂದ ಮತ್ತು ಮರ್ಯಮರ ಪುತ್ರ ಈಸಾರಿಂದಲೂ ನಾವು ಪಕ್ವವಾದ ಪ್ರತಿಜ್ಞೆಯನ್ನು ಪಡೆದೆವು
7وَإِذْ أَخَذْنَا مِنَ النَّبِيِّينَ مِيثَاقَهُمْ وَمِنكَ وَمِن نُّوحٍ وَإِبْرَاهِيمَ وَمُوسَىٰ وَعِيسَى ابْنِ مَرْيَمَ ۖ وَأَخَذْنَا مِنْهُم مِّيثَاقًا غَلِيظًا
ಅವನು ಆ ಸತ್ಯವಂತರೊಡನೆ (ಪ್ರಸ್ತುತ ಪ್ರತಿಜ್ಞೆಯ ವಿಷಯದಲ್ಲಿ) ಅವರ ಸತ್ಯವಂತಿಕೆಯ ಕುರಿತು ವಿಚಾರಿಸುವನು. ಇನ್ನು, ಧಿಕ್ಕಾರಿಗಳಿಗಾಗಿ ಅವನು ಯಾತನಾಮಯ ಶಿಕ್ಷೆಯನ್ನು ಸಿದ್ಧಗೊಳಿಸಿರುವನು
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
5ಆಯತ್

ಅನುವಾದ — ಅಲ್-ಅಹ್ಜಾಬ್ 5

ಸೂರಾ ಅಲ್-ಅಹ್ಜಾಬ್ ಆಯತ್ 5 - ಓದಿ, ಆಲಿಸಿ, ಅನುವಾದ, ಕನ್ನಡ : ವಿಶ್ವಾಸಿಗಳ ಪಾಲಿಗೆ ದೇವದೂತರು ಸ್ವತಃ ತಮ್ಮ ಜೀವಕ್ಕಿಂತ ಹೆಚ್ಚು ಪ್ರಿಯರಾಗಿರುತ್ತಾರೆ ಮತ್ತು ಅವರ…

ಸೂರಾ ಆಯತ್ 5/73 — ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಅಹ್ಜಾಬ್ ಆಲಿಸಿ, ಅಲ್-ಅಹ್ಜಾಬ್ ಅನುವಾದ, ಅಲ್-ಅಹ್ಜಾಬ್ mp3, ಅಲ್-ಅಹ್ಜಾಬ್ pdf. ಆಯತ್ 3–7. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers