ಅಲ್-ಅಹ್ಜಾಬ್ · 7/73
ಅನುವಾದ ಉಚ್ಚಾರಣೆ — ಅಲ್-ಅಹ್ಜಾಬ್
وَإِذْ أَخَذْنَا مِنَ النَّبِيِّينَ مِيثَاقَهُمْ وَمِنكَ وَمِن نُّوحٍ وَإِبْرَاهِيمَ وَمُوسَىٰ وَعِيسَى ابْنِ مَرْيَمَ ۖ وَأَخَذْنَا مِنْهُم مِّيثَاقًا غَلِيظًا ۝٧
Wa iz akhaznaa minan Nabiyyeena meesaaqahum wa minka wa min Noohinw wa Ibraaheema wa Moosaa wa Eesab-ni-Maryama wa akhaznaa minhum meesaaqan ghaleezaa
📖 ಕನ್ನಡ ಅರ್ಥ
ಅವನು ಆ ಸತ್ಯವಂತರೊಡನೆ (ಪ್ರಸ್ತುತ ಪ್ರತಿಜ್ಞೆಯ ವಿಷಯದಲ್ಲಿ) ಅವರ ಸತ್ಯವಂತಿಕೆಯ ಕುರಿತು ವಿಚಾರಿಸುವನು. ಇನ್ನು, ಧಿಕ್ಕಾರಿಗಳಿಗಾಗಿ ಅವನು ಯಾತನಾಮಯ ಶಿಕ್ಷೆಯನ್ನು ಸಿದ್ಧಗೊಳಿಸಿರುವನು

🎧 ಆಲಿಸಿ


📜 ಆಯತ್ 5-9 — ಅಲ್-ಅಹ್ಜಾಬ್

5ادْعُوهُمْ لِآبَائِهِمْ هُوَ أَقْسَطُ عِندَ اللَّهِ ۚ فَإِن لَّمْ تَعْلَمُوا آبَاءَهُمْ فَإِخْوَانُكُمْ فِي الدِّينِ وَمَوَالِيكُمْ ۚ وَلَيْسَ عَلَيْكُمْ جُنَاحٌ فِيمَا أَخْطَأْتُم بِهِ وَلَٰكِن مَّا تَعَمَّدَتْ قُلُوبُكُمْ ۚ وَكَانَ اللَّهُ غَفُورًا رَّحِيمًا
ವಿಶ್ವಾಸಿಗಳ ಪಾಲಿಗೆ ದೇವದೂತರು ಸ್ವತಃ ತಮ್ಮ ಜೀವಕ್ಕಿಂತ ಹೆಚ್ಚು ಪ್ರಿಯರಾಗಿರುತ್ತಾರೆ ಮತ್ತು ಅವರ (ದೂತರ) ಪತ್ನಿಯರು, ಅವರ ಪಾಲಿಗೆ ಮಾತೆಯರಾಗಿರುತ್ತಾರೆ. ಇನ್ನು, ಅಲ್ಲಾಹನ ಗ್ರಂಥದ ಪ್ರಕಾರ, ಇತರ ವಿಶ್ವಾಸಿಗಳು ಮತ್ತು ವಲಸಿಗರಿಗಿಂತ ರಕ್ತ ಸಂಬಂಧಿಗಳು, ಪರಸ್ಪರ ಹೆಚ್ಚು ಹಕ್ಕುದಾರರಾಗಿರುತ್ತಾರೆ. ನೀವು ನಿಮ್ಮ ಆಪ್ತ ಮಿತ್ರರಿಗೆ ಮಾಡುವ ಉಪಕಾರವು ಇದಕ್ಕೆ ಹೊರತಾಗಿದೆ. ಇದು ಗ್ರಂಥದಲ್ಲಿ ಬರೆದಿರುವ ನಿಯಮ
6النَّبِيُّ أَوْلَىٰ بِالْمُؤْمِنِينَ مِنْ أَنفُسِهِمْ ۖ وَأَزْوَاجُهُ أُمَّهَاتُهُمْ ۗ وَأُولُو الْأَرْحَامِ بَعْضُهُمْ أَوْلَىٰ بِبَعْضٍ فِي كِتَابِ اللَّهِ مِنَ الْمُؤْمِنِينَ وَالْمُهَاجِرِينَ إِلَّا أَن تَفْعَلُوا إِلَىٰ أَوْلِيَائِكُم مَّعْرُوفًا ۚ كَانَ ذَٰلِكَ فِي الْكِتَابِ مَسْطُورًا
(ದೂತರೇ,) ನಾವು ಇತರ ದೂತರಿಂದ, ಅವರ ಪ್ರತಿಜ್ಞೆಯನ್ನು ಪಡೆದೆವು. ಹಾಗೆಯೇ ನಿಮ್ಮಿಂದ, ನೂಹರಿಂದ, ಇಬ್ರಾಹೀಮರಿಂದ, ಮೂಸಾರಿಂದ ಮತ್ತು ಮರ್ಯಮರ ಪುತ್ರ ಈಸಾರಿಂದಲೂ ನಾವು ಪಕ್ವವಾದ ಪ್ರತಿಜ್ಞೆಯನ್ನು ಪಡೆದೆವು
7وَإِذْ أَخَذْنَا مِنَ النَّبِيِّينَ مِيثَاقَهُمْ وَمِنكَ وَمِن نُّوحٍ وَإِبْرَاهِيمَ وَمُوسَىٰ وَعِيسَى ابْنِ مَرْيَمَ ۖ وَأَخَذْنَا مِنْهُم مِّيثَاقًا غَلِيظًا
ಅವನು ಆ ಸತ್ಯವಂತರೊಡನೆ (ಪ್ರಸ್ತುತ ಪ್ರತಿಜ್ಞೆಯ ವಿಷಯದಲ್ಲಿ) ಅವರ ಸತ್ಯವಂತಿಕೆಯ ಕುರಿತು ವಿಚಾರಿಸುವನು. ಇನ್ನು, ಧಿಕ್ಕಾರಿಗಳಿಗಾಗಿ ಅವನು ಯಾತನಾಮಯ ಶಿಕ್ಷೆಯನ್ನು ಸಿದ್ಧಗೊಳಿಸಿರುವನು
8لِّيَسْأَلَ الصَّادِقِينَ عَن صِدْقِهِمْ ۚ وَأَعَدَّ لِلْكَافِرِينَ عَذَابًا أَلِيمًا
ವಿಶ್ವಾಸಿಗಳೇ, ಅಲ್ಲಾಹನು ನಿಮಗೆ ದಯಪಾಲಿಸಿರುವ ಅನುಗ್ರಹಗಳನ್ನು ಸ್ಮರಿಸಿರಿ. ಹಲವು ಪಡೆಗಳು ನಿಮ್ಮ ವಿರುದ್ಧ ಏರಿ ಬಂದಾಗ ನಾವು ಅವರ ಮೇಲೆ, ಬಿರುಗಾಳಿಯನ್ನು ಹಾಗೂ ನಿಮಗೆ ಕಾಣಿಸದಂತಹ ಪಡೆಗಳನ್ನು ಎರಗಿಸಿದೆವು. ಅಲ್ಲಾಹನಂತು ನೀವು ಮಾಡುತ್ತಿರುವ ಎಲ್ಲವನ್ನೂ ನೊಡುತ್ತಲೇ ಇರುತ್ತಾನೆ
9يَا أَيُّهَا الَّذِينَ آمَنُوا اذْكُرُوا نِعْمَةَ اللَّهِ عَلَيْكُمْ إِذْ جَاءَتْكُمْ جُنُودٌ فَأَرْسَلْنَا عَلَيْهِمْ رِيحًا وَجُنُودًا لَّمْ تَرَوْهَا ۚ وَكَانَ اللَّهُ بِمَا تَعْمَلُونَ بَصِيرًا
ಅವರು ನಿಮ್ಮ ಮೇಲಿಂದಲೂ ನಿಮ್ಮ ಕೆಳಗಿಂದಲೂ ನಿಮ್ಮ ವಿರುದ್ಧ ಏರಿಬಂದ, ಮತ್ತು (ನಿಮ್ಮ) ಕಣ್ಣುಗಳು ನಿಶ್ಚಲವಾಗಿ ಬಿಟ್ಟಿದ್ದ, ಹೃದಯಗಳು ಕೊರಳನ್ನು ತಲುಪಿದ್ದ ಮತ್ತು ನೀವು ಅಲ್ಲಾಹನ ಕುರಿತು ಏನೇನೋ ಆಲೋಚಿಸಿಕೊಂಡಿದ್ದ ಸಂದರ್ಭ (ನೆನಪಿರಲಿ)
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
7ಆಯತ್

ಅನುವಾದ — ಅಲ್-ಅಹ್ಜಾಬ್ 7

ಸೂರಾ ಅಲ್-ಅಹ್ಜಾಬ್ ಆಯತ್ 7 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ಆ ಸತ್ಯವಂತರೊಡನೆ (ಪ್ರಸ್ತುತ ಪ್ರತಿಜ್ಞೆಯ ವಿಷಯದಲ್ಲಿ) ಅವರ ಸತ್ಯವಂತಿಕೆಯ ಕುರಿತು ವಿಚಾರಿಸುವನು.…

ಸೂರಾ ಆಯತ್ 7/73 — ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಅಹ್ಜಾಬ್ ಆಲಿಸಿ, ಅಲ್-ಅಹ್ಜಾಬ್ ಅನುವಾದ, ಅಲ್-ಅಹ್ಜಾಬ್ mp3, ಅಲ್-ಅಹ್ಜಾಬ್ pdf. ಆಯತ್ 5–9. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers