ಸಾದ್ · 22/88
ಅನುವಾದ ಉಚ್ಚಾರಣೆ — ಸೂರಾ ಸಾದ್
إِذْ دَخَلُوا عَلَىٰ دَاوُودَ فَفَزِعَ مِنْهُمْ ۖ قَالُوا لَا تَخَفْ ۖ خَصْمَانِ بَغَىٰ بَعْضُنَا عَلَىٰ بَعْضٍ فَاحْكُم بَيْنَنَا بِالْحَقِّ وَلَا تُشْطِطْ وَاهْدِنَا إِلَىٰ سَوَاءِ الصِّرَاطِ ٢٢
Transliteration
Iz dakhaloo `alaa Daawooda fafazi`a minhum qaaloo la takhaf khasmaani baghaa ba`dunaa `alaa ba`din fahkum bainanaaa bilhaqqi wa laa tushtit wahdinaaa ilaa Sawaaa`is Siraat
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅವರು ದಾವೂದರ ಬಳಿಗೆ ಬಂದಾಗ ದಾವೂದರು ಅವರನ್ನು ಕಂಡು ಭಯಪಟ್ಟರು. ಆಗ ಅವರು ಹೇಳಿದರು: ಹೆದರಬೇಡಿರಿ. ನಾವು ಎರಡು ಕಕ್ಷಿದಾರರಾಗಿದ್ದೇವೆ. ನಮ್ಮಲ್ಲಿ ಒಬ್ಬನು ಇನ್ನೊಬ್ಬನ ಮೇಲೆ ಅತಿಕ್ರಮತೋರಿದ್ದಾನೆ. ಇನ್ನು ನೀವು ನ್ಯಾಯದೊಂದಿಗೆ ನಮ್ಮ ನಡುವೆ ತೀರ್ಮಾನ ಮಾಡಿರಿ ಮತ್ತು ಅನ್ಯಾಯ ಮಾಡಬೇಡಿರಿ ಮತ್ತು ನಮ್ಮನ್ನು ನೇರ ಮಾರ್ಗಕ್ಕೆ ಮುನ್ನಡೆಸಿರಿ.
Additional reference in தமிழ்
🎧 ಆಲಿಸಿ
📜 ಆಯತ್ 20-24 — ಸೂರಾ ಸಾದ್
20وَشَدَدْنَا مُلْكَهُ وَآتَيْنَاهُ الْحِكْمَةَ وَفَصْلَ الْخِطَابِ
ಮತ್ತು ನಾವು ಅವರ ಸಾಮ್ರಾಜ್ಯವನ್ನು ಬಲಪಡಿಸಿದ್ದೆವು ಹಾಗೂ ಅವರಿಗೆ ಸುಜ್ಞಾನವನ್ನು ನಿರ್ಣಾಯಕವಾಗಿ ಮಾತನಾಡುವ ಸಾಮರ್ಥ್ಯವನ್ನು ದಯಪಾಲಿಸಿದ್ದೆವು.
21۞ وَهَلْ أَتَاكَ نَبَأُ الْخَصْمِ إِذْ تَسَوَّرُوا الْمِحْرَابَ
ಗೋಡೆಯನ್ನೇರಿ ಅವರ ಆರಾಧನಾ ಕೊಠಡಿಗೆ ಬಂದAತಹ ಆ ವ್ಯಾಜ್ಯಗಾರರ ಸುದ್ದಿಯು ನಿಮಗೆ ತಲುಪಿದೆಯೇ ?
22إِذْ دَخَلُوا عَلَىٰ دَاوُودَ فَفَزِعَ مِنْهُمْ ۖ قَالُوا لَا تَخَفْ ۖ خَصْمَانِ بَغَىٰ بَعْضُنَا عَلَىٰ بَعْضٍ فَاحْكُم بَيْنَنَا بِالْحَقِّ وَلَا تُشْطِطْ وَاهْدِنَا إِلَىٰ سَوَاءِ الصِّرَاطِ
ಅವರು ದಾವೂದರ ಬಳಿಗೆ ಬಂದಾಗ ದಾವೂದರು ಅವರನ್ನು ಕಂಡು ಭಯಪಟ್ಟರು. ಆಗ ಅವರು ಹೇಳಿದರು: ಹೆದರಬೇಡಿರಿ. ನಾವು ಎರಡು ಕಕ್ಷಿದಾರರಾಗಿದ್ದೇವೆ. ನಮ್ಮಲ್ಲಿ ಒಬ್ಬನು ಇನ್ನೊಬ್ಬನ ಮೇಲೆ ಅತಿಕ್ರಮತೋರಿದ್ದಾನೆ. ಇನ್ನು ನೀವು ನ್ಯಾಯದೊಂದಿಗೆ ನಮ್ಮ ನಡುವೆ ತೀರ್ಮಾನ ಮಾಡಿರಿ ಮತ್ತು ಅನ್ಯಾಯ ಮಾಡಬೇಡಿರಿ ಮತ್ತು ನಮ್ಮನ್ನು ನೇರ ಮಾರ್ಗಕ್ಕೆ ಮುನ್ನಡೆಸಿರಿ.
23إِنَّ هَٰذَا أَخِي لَهُ تِسْعٌ وَتِسْعُونَ نَعْجَةً وَلِيَ نَعْجَةٌ وَاحِدَةٌ فَقَالَ أَكْفِلْنِيهَا وَعَزَّنِي فِي الْخِطَابِ
(ಕೇಳಿರಿ) ಇವನು ನನ್ನ ಸಹೋದರನು. ಇವನ ಬಳಿ ತೊಂಬತ್ತೊAಬತ್ತು ಕುರಿಗಳಿವೆ ಮತ್ತು ನನ್ನ ಬಳಿ ಒಂದೇ ಒಂದು ಕುರಿ ಇದೆ. ಆದರೆ ಇವನು ನಿನ್ನ ಈ ಒಂದನ್ನು ಸಹ ನನಗೆ ಒಪ್ಪಿಸಿ ಬಿಡು ಎಂದು ನನ್ನೊಂದಿಗೆ ಹೇಳುತ್ತಾನೆ ಮತ್ತು ಇವನು ವಾಗ್ವಾದದಲ್ಲಿ ನನ್ನನ್ನು ಸೋಲಿಸಿದ್ದಾನೆ.
24قَالَ لَقَدْ ظَلَمَكَ بِسُؤَالِ نَعْجَتِكَ إِلَىٰ نِعَاجِهِ ۖ وَإِنَّ كَثِيرًا مِّنَ الْخُلَطَاءِ لَيَبْغِي بَعْضُهُمْ عَلَىٰ بَعْضٍ إِلَّا الَّذِينَ آمَنُوا وَعَمِلُوا الصَّالِحَاتِ وَقَلِيلٌ مَّا هُمْ ۗ وَظَنَّ دَاوُودُ أَنَّمَا فَتَنَّاهُ فَاسْتَغْفَرَ رَبَّهُ وَخَرَّ رَاكِعًا وَأَنَابَ ۩
ಅವರು (ದಾವೂದ್) ಹೇಳಿದರು: ಇವನು ತನ್ನ ಕುರಿಗಳೊಂದಿಗೆ ನಿನ್ನ ಕುರಿಯನ್ನು ಸೇರಿಸಿಕೊಳ್ಳಲು ಕೇಳಿರುವುದು ನಿಸ್ಸಂಶಯವಾಗಿಯು ನಿನ್ನ ಮೇಲೆ ಮಾಡಿದ ಅಕ್ರಮವಾಗಿದೆ ಮತ್ತು ಹೆಚ್ಚಿನ ಭಾಗಸ್ಥರು ಪರಸ್ಪರ ಒಬ್ಬರನ್ನೊಬ್ಬರ ಮೇಲೆ ಅತಿಕ್ರಮವೆಸಗುತ್ತಾರೆ. ಆದರೆ ಸತ್ಯವಿಶ್ವಾಸವಿಟ್ಟವರು ಹಾಗೂ ಸತ್ಕರ್ಮಗಳನ್ನು ಕÉÊಗೊಂಡವರ ಹೊರತು. ಇಂತಹವರು ಬಹಳ ವಿರಳರಾಗಿದ್ದಾರೆ ಮತ್ತÄ ದಾವೂದರು ನಾವು ಅವರನ್ನು ಪರೀಕ್ಷೆಗೊಳಪಡಿಸಿ ದೆವೆಂದು ತಿಳಿದರು. ಕೊಡಲೇ ತನ್ನ ಪ್ರಭುವಿನಲ್ಲಿ ಕ್ಷೆಮೆಯಾಚಿಸಿದರು ಹಾಗೂ ದÉÊನ್ಯತೆಯನ್ನು ತೋರುತ್ತಾ ಸಾಷ್ಟಾಂಗವೆರಗಿದರು ಮತ್ತು ಪಶ್ಚಾತ್ತಾಪ ಪಟ್ಟು ಮರಳಿದರು.
ಸಾದ್ಕುರಾನ್ ಸೂಚಿ
88ಆಯತ್
MeccanRevelation
22ಆಯತ್
ಅನುವಾದ — ಸಾದ್ 22
ಸೂರಾ ಸಾದ್ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ದಾವೂದರ ಬಳಿಗೆ ಬಂದಾಗ ದಾವೂದರು ಅವರನ್ನು ಕಂಡು ಭಯಪಟ್ಟರು. ಆಗ ಅವರು…ಸೂರಾ ಆಯತ್ 22/88 — ಸೂರಾ ಸಾದ್ ص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಸಾದ್ ಆಲಿಸಿ, ಸೂರಾ ಸಾದ್ ಅನುವಾದ, ಸೂರಾ ಸಾದ್ mp3, ಸೂರಾ ಸಾದ್ pdf. ಆಯತ್ 20–24. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








