ಸಾದ್ · 24/88
ಅನುವಾದ ಉಚ್ಚಾರಣೆ — ಸಾದ್
قَالَ لَقَدْ ظَلَمَكَ بِسُؤَالِ نَعْجَتِكَ إِلَىٰ نِعَاجِهِ ۖ وَإِنَّ كَثِيرًا مِّنَ الْخُلَطَاءِ لَيَبْغِي بَعْضُهُمْ عَلَىٰ بَعْضٍ إِلَّا الَّذِينَ آمَنُوا وَعَمِلُوا الصَّالِحَاتِ وَقَلِيلٌ مَّا هُمْ ۗ وَظَنَّ دَاوُودُ أَنَّمَا فَتَنَّاهُ فَاسْتَغْفَرَ رَبَّهُ وَخَرَّ رَاكِعًا وَأَنَابَ ۩ ٢٤
Transliteration
Qaala laqad zalamaka bisu `aali na`jatika ilaa ni`aajihee wa inna kaseeram minal khulataaa`i la-yabghee ba`duhum `alaa ba`din illal lazeena aamanoo wa `amilus saalihaati wa qaleehum maa hum; wa zanna Daawoodu annamaa fatannaahu fastaghrara Rabbahoo wa kharra raaki`anw wa anaab
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ದಾವೂದರೇ, ನಾವು ಖಂಡಿತ ನಿಮ್ಮನ್ನು ಭೂಮಿಯಲ್ಲಿ (ನಮ್ಮ) ಪ್ರತಿನಿಧಿಯಾಗಿಸಿರುವೆವು. ನೀವು ಜನರ ನಡುವೆ ನ್ಯಾಯೋಚಿತವಾಗಿ ತೀರ್ಮಾನ ಕೈಗೊಳ್ಳಿರಿ ಮತ್ತು ಸ್ವೇಚ್ಛೆಯನ್ನು ಅನುಸರಿಸಬೇಡಿ. ಅದು ನಿಮ್ಮನ್ನು ಅಲ್ಲಾಹನ ಮಾರ್ಗದಿಂದ ದೂರಗೊಳಿಸಿ ಬಿಡುವುದು. ಅಲ್ಲಾಹನ ಮಾರ್ಗದಿಂದ ದೂರ ಸರಿದು ಬಿಟ್ಟವರಿಗೆ, ಅವರು ವಿಚಾರಣೆಯ ದಿನವನ್ನು ಮರೆತುದಕ್ಕಾಗಿ ಖಂಡಿತ, ತೀವ್ರ ಶಿಕ್ಷೆ ಇದೆ
Additional reference in தமிழ்
🎧 ಆಲಿಸಿ
📜 ಆಯತ್ 22-26 — ಸಾದ್
22إِذْ دَخَلُوا عَلَىٰ دَاوُودَ فَفَزِعَ مِنْهُمْ ۖ قَالُوا لَا تَخَفْ ۖ خَصْمَانِ بَغَىٰ بَعْضُنَا عَلَىٰ بَعْضٍ فَاحْكُم بَيْنَنَا بِالْحَقِّ وَلَا تُشْطِطْ وَاهْدِنَا إِلَىٰ سَوَاءِ الصِّرَاطِ
ಅವರು (ದಾವೂದರು) ಹೇಳಿದರು ; ‘‘ನಿನ್ನ ಕುರಿಯನ್ನು ತನ್ನ ಕುರಿಗಳ ರಾಶಿಗೆ ಸೇರಿಸಲು ಆಗ್ರಹಿಸುವ ಮೂಲಕ ಅವನು ಖಂಡಿತ ನಿನ್ನ ಮೇಲೆ ಅಕ್ರಮವೆಸಗಿರುವನು. ಖಂಡಿತವಾಗಿಯೂ, ಜೊತೆಗೂಡಿ ಬದುಕುವವರಲ್ಲಿ ಹೆಚ್ಚಿನವರು ಪರಸ್ಪರ ಅನ್ಯಾಯವೆಸಗುತ್ತಾರೆ – ವಿಶ್ವಾಸಿಗಳು ಮತ್ತು ಸತ್ಕರ್ಮಿಗಳ ಹೊರತು. ಮತ್ತು ಅಂಥವರು ತುಂಬಾ ಕಡಿಮೆ‘‘. (ಈ ಮೂಲಕ) ನಾವು ತಮ್ಮನ್ನು ಪರೀಕ್ಷಿಸಿದೆವೆಂಬುದನ್ನು ದಾವೂದರು ಮನಗಂಡರು ಮತ್ತು ಅವರು ತಮ್ಮ ಒಡೆಯನ ಮುಂದೆ ಕ್ಷಮೆಯಾಚಿಸುತ್ತಾ, ಅವನಿಗೆ ಶರಣಾಗಿ, ಬಾಗುತ್ತಾ ಸಾಷ್ಟಾಂಗವೆರಗಿ ಬಿಟ್ಟರು
23إِنَّ هَٰذَا أَخِي لَهُ تِسْعٌ وَتِسْعُونَ نَعْجَةً وَلِيَ نَعْجَةٌ وَاحِدَةٌ فَقَالَ أَكْفِلْنِيهَا وَعَزَّنِي فِي الْخِطَابِ
ಕೊನೆಗೆ ನಾವು ಅವರಿಗಾಗಿ ಅದನ್ನು (ಅವರ ಪ್ರಮಾದವನ್ನು) ಕ್ಷಮಿಸಿ ಬಿಟ್ಟೆವು ಮತ್ತು ಅವರಿಗಾಗಿ ನಮ್ಮ ಬಳಿ ಸಾಮೀಪ್ಯ ಹಾಗೂ ಶ್ರೇಷ್ಠ ಫಲಿತಾಂಶವಿದೆ
24قَالَ لَقَدْ ظَلَمَكَ بِسُؤَالِ نَعْجَتِكَ إِلَىٰ نِعَاجِهِ ۖ وَإِنَّ كَثِيرًا مِّنَ الْخُلَطَاءِ لَيَبْغِي بَعْضُهُمْ عَلَىٰ بَعْضٍ إِلَّا الَّذِينَ آمَنُوا وَعَمِلُوا الصَّالِحَاتِ وَقَلِيلٌ مَّا هُمْ ۗ وَظَنَّ دَاوُودُ أَنَّمَا فَتَنَّاهُ فَاسْتَغْفَرَ رَبَّهُ وَخَرَّ رَاكِعًا وَأَنَابَ ۩
ದಾವೂದರೇ, ನಾವು ಖಂಡಿತ ನಿಮ್ಮನ್ನು ಭೂಮಿಯಲ್ಲಿ (ನಮ್ಮ) ಪ್ರತಿನಿಧಿಯಾಗಿಸಿರುವೆವು. ನೀವು ಜನರ ನಡುವೆ ನ್ಯಾಯೋಚಿತವಾಗಿ ತೀರ್ಮಾನ ಕೈಗೊಳ್ಳಿರಿ ಮತ್ತು ಸ್ವೇಚ್ಛೆಯನ್ನು ಅನುಸರಿಸಬೇಡಿ. ಅದು ನಿಮ್ಮನ್ನು ಅಲ್ಲಾಹನ ಮಾರ್ಗದಿಂದ ದೂರಗೊಳಿಸಿ ಬಿಡುವುದು. ಅಲ್ಲಾಹನ ಮಾರ್ಗದಿಂದ ದೂರ ಸರಿದು ಬಿಟ್ಟವರಿಗೆ, ಅವರು ವಿಚಾರಣೆಯ ದಿನವನ್ನು ಮರೆತುದಕ್ಕಾಗಿ ಖಂಡಿತ, ತೀವ್ರ ಶಿಕ್ಷೆ ಇದೆ
25فَغَفَرْنَا لَهُ ذَٰلِكَ ۖ وَإِنَّ لَهُ عِندَنَا لَزُلْفَىٰ وَحُسْنَ مَآبٍ
ನಾವು ಆಕಾಶವನ್ನಾಗಲಿ, ಭೂಮಿಯನ್ನಾಗಲಿ ಅವೆರಡರ ನಡುವೆ ಇರುವ ಯಾವುದನ್ನೇ ಆಗಲಿ ವ್ಯರ್ಥವಾಗಿ ಸೃಷ್ಟಿಸಿಲ್ಲ. ಅದು ಕೇವಲ ಧಿಕ್ಕಾರಿಗಳ ಭ್ರಮೆಯಾಗಿದೆ. ಧಿಕ್ಕಾರಿಗಳಿಗೆ ವಿನಾಶವಿದೆ, ಅಗ್ನಿಯ ಮೂಲಕ
26يَا دَاوُودُ إِنَّا جَعَلْنَاكَ خَلِيفَةً فِي الْأَرْضِ فَاحْكُم بَيْنَ النَّاسِ بِالْحَقِّ وَلَا تَتَّبِعِ الْهَوَىٰ فَيُضِلَّكَ عَن سَبِيلِ اللَّهِ ۚ إِنَّ الَّذِينَ يَضِلُّونَ عَن سَبِيلِ اللَّهِ لَهُمْ عَذَابٌ شَدِيدٌ بِمَا نَسُوا يَوْمَ الْحِسَابِ
ನಾವೇನು, ವಿಶ್ವಾಸಿಗಳಾಗಿದ್ದು ಸತ್ಕರ್ಮಗಳನ್ನು ಮಾಡುತ್ತಿದ್ದವರನ್ನು, ಭೂಮಿಯಲ್ಲಿ ಅಶಾಂತಿ ಹಬ್ಬುವವರಂತೆ ಮಾಡುವೆವೇ? ನಾವೇನು ಧರ್ಮ ನಿಷ್ಠರನ್ನು ದುಷ್ಕರ್ಮಿಗಳಂತೆ ಮಾಡುವೆವೇ
ಸಾದ್ಕುರಾನ್ ಸೂಚಿ
88ಆಯತ್
MeccanRevelation
24ಆಯತ್
ಅನುವಾದ — ಸಾದ್ 24
ಸೂರಾ ಸಾದ್ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : ದಾವೂದರೇ, ನಾವು ಖಂಡಿತ ನಿಮ್ಮನ್ನು ಭೂಮಿಯಲ್ಲಿ (ನಮ್ಮ) ಪ್ರತಿನಿಧಿಯಾಗಿಸಿರುವೆವು. ನೀವು ಜನರ ನಡುವೆ…ಸೂರಾ ಆಯತ್ 24/88 — ಸಾದ್ ص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸಾದ್ ಆಲಿಸಿ, ಸಾದ್ ಅನುವಾದ, ಸಾದ್ mp3, ಸಾದ್ pdf. ಆಯತ್ 22–26. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








