ಸಾದ್ · 24/88
ಅನುವಾದ ಉಚ್ಚಾರಣೆ — ಸೂರಾ ಸಾದ್
قَالَ لَقَدْ ظَلَمَكَ بِسُؤَالِ نَعْجَتِكَ إِلَىٰ نِعَاجِهِ ۖ وَإِنَّ كَثِيرًا مِّنَ الْخُلَطَاءِ لَيَبْغِي بَعْضُهُمْ عَلَىٰ بَعْضٍ إِلَّا الَّذِينَ آمَنُوا وَعَمِلُوا الصَّالِحَاتِ وَقَلِيلٌ مَّا هُمْ ۗ وَظَنَّ دَاوُودُ أَنَّمَا فَتَنَّاهُ فَاسْتَغْفَرَ رَبَّهُ وَخَرَّ رَاكِعًا وَأَنَابَ ۩ ۝٢٤
Qaala laqad zalamaka bisu `aali na`jatika ilaa ni`aajihee wa inna kaseeram minal khulataaa`i la-yabghee ba`duhum `alaa ba`din illal lazeena aamanoo wa `amilus saalihaati wa qaleehum maa hum; wa zanna Daawoodu annamaa fatannaahu fastaghrara Rabbahoo wa kharra raaki`anw wa anaab
📖 ಕನ್ನಡ ಅರ್ಥ
ಅವರು (ದಾವೂದ್) ಹೇಳಿದರು: ಇವನು ತನ್ನ ಕುರಿಗಳೊಂದಿಗೆ ನಿನ್ನ ಕುರಿಯನ್ನು ಸೇರಿಸಿಕೊಳ್ಳಲು ಕೇಳಿರುವುದು ನಿಸ್ಸಂಶಯವಾಗಿಯು ನಿನ್ನ ಮೇಲೆ ಮಾಡಿದ ಅಕ್ರಮವಾಗಿದೆ ಮತ್ತು ಹೆಚ್ಚಿನ ಭಾಗಸ್ಥರು ಪರಸ್ಪರ ಒಬ್ಬರನ್ನೊಬ್ಬರ ಮೇಲೆ ಅತಿಕ್ರಮವೆಸಗುತ್ತಾರೆ. ಆದರೆ ಸತ್ಯವಿಶ್ವಾಸವಿಟ್ಟವರು ಹಾಗೂ ಸತ್ಕರ್ಮಗಳನ್ನು ಕÉÊಗೊಂಡವರ ಹೊರತು. ಇಂತಹವರು ಬಹಳ ವಿರಳರಾಗಿದ್ದಾರೆ ಮತ್ತÄ ದಾವೂದರು ನಾವು ಅವರನ್ನು ಪರೀಕ್ಷೆಗೊಳಪಡಿಸಿ ದೆವೆಂದು ತಿಳಿದರು. ಕೊಡಲೇ ತನ್ನ ಪ್ರಭುವಿನಲ್ಲಿ ಕ್ಷೆಮೆಯಾಚಿಸಿದರು ಹಾಗೂ ದÉÊನ್ಯತೆಯನ್ನು ತೋರುತ್ತಾ ಸಾಷ್ಟಾಂಗವೆರಗಿದರು ಮತ್ತು ಪಶ್ಚಾತ್ತಾಪ ಪಟ್ಟು ಮರಳಿದರು.

🎧 ಆಲಿಸಿ


📜 ಆಯತ್ 22-26 — ಸೂರಾ ಸಾದ್

22إِذْ دَخَلُوا عَلَىٰ دَاوُودَ فَفَزِعَ مِنْهُمْ ۖ قَالُوا لَا تَخَفْ ۖ خَصْمَانِ بَغَىٰ بَعْضُنَا عَلَىٰ بَعْضٍ فَاحْكُم بَيْنَنَا بِالْحَقِّ وَلَا تُشْطِطْ وَاهْدِنَا إِلَىٰ سَوَاءِ الصِّرَاطِ
ಅವರು ದಾವೂದರ ಬಳಿಗೆ ಬಂದಾಗ ದಾವೂದರು ಅವರನ್ನು ಕಂಡು ಭಯಪಟ್ಟರು. ಆಗ ಅವರು ಹೇಳಿದರು: ಹೆದರಬೇಡಿರಿ. ನಾವು ಎರಡು ಕಕ್ಷಿದಾರರಾಗಿದ್ದೇವೆ. ನಮ್ಮಲ್ಲಿ ಒಬ್ಬನು ಇನ್ನೊಬ್ಬನ ಮೇಲೆ ಅತಿಕ್ರಮತೋರಿದ್ದಾನೆ. ಇನ್ನು ನೀವು ನ್ಯಾಯದೊಂದಿಗೆ ನಮ್ಮ ನಡುವೆ ತೀರ್ಮಾನ ಮಾಡಿರಿ ಮತ್ತು ಅನ್ಯಾಯ ಮಾಡಬೇಡಿರಿ ಮತ್ತು ನಮ್ಮನ್ನು ನೇರ ಮಾರ್ಗಕ್ಕೆ ಮುನ್ನಡೆಸಿರಿ.
23إِنَّ هَٰذَا أَخِي لَهُ تِسْعٌ وَتِسْعُونَ نَعْجَةً وَلِيَ نَعْجَةٌ وَاحِدَةٌ فَقَالَ أَكْفِلْنِيهَا وَعَزَّنِي فِي الْخِطَابِ
(ಕೇಳಿರಿ) ಇವನು ನನ್ನ ಸಹೋದರನು. ಇವನ ಬಳಿ ತೊಂಬತ್ತೊAಬತ್ತು ಕುರಿಗಳಿವೆ ಮತ್ತು ನನ್ನ ಬಳಿ ಒಂದೇ ಒಂದು ಕುರಿ ಇದೆ. ಆದರೆ ಇವನು ನಿನ್ನ ಈ ಒಂದನ್ನು ಸಹ ನನಗೆ ಒಪ್ಪಿಸಿ ಬಿಡು ಎಂದು ನನ್ನೊಂದಿಗೆ ಹೇಳುತ್ತಾನೆ ಮತ್ತು ಇವನು ವಾಗ್ವಾದದಲ್ಲಿ ನನ್ನನ್ನು ಸೋಲಿಸಿದ್ದಾನೆ.
24قَالَ لَقَدْ ظَلَمَكَ بِسُؤَالِ نَعْجَتِكَ إِلَىٰ نِعَاجِهِ ۖ وَإِنَّ كَثِيرًا مِّنَ الْخُلَطَاءِ لَيَبْغِي بَعْضُهُمْ عَلَىٰ بَعْضٍ إِلَّا الَّذِينَ آمَنُوا وَعَمِلُوا الصَّالِحَاتِ وَقَلِيلٌ مَّا هُمْ ۗ وَظَنَّ دَاوُودُ أَنَّمَا فَتَنَّاهُ فَاسْتَغْفَرَ رَبَّهُ وَخَرَّ رَاكِعًا وَأَنَابَ ۩
ಅವರು (ದಾವೂದ್) ಹೇಳಿದರು: ಇವನು ತನ್ನ ಕುರಿಗಳೊಂದಿಗೆ ನಿನ್ನ ಕುರಿಯನ್ನು ಸೇರಿಸಿಕೊಳ್ಳಲು ಕೇಳಿರುವುದು ನಿಸ್ಸಂಶಯವಾಗಿಯು ನಿನ್ನ ಮೇಲೆ ಮಾಡಿದ ಅಕ್ರಮವಾಗಿದೆ ಮತ್ತು ಹೆಚ್ಚಿನ ಭಾಗಸ್ಥರು ಪರಸ್ಪರ ಒಬ್ಬರನ್ನೊಬ್ಬರ ಮೇಲೆ ಅತಿಕ್ರಮವೆಸಗುತ್ತಾರೆ. ಆದರೆ ಸತ್ಯವಿಶ್ವಾಸವಿಟ್ಟವರು ಹಾಗೂ ಸತ್ಕರ್ಮಗಳನ್ನು ಕÉÊಗೊಂಡವರ ಹೊರತು. ಇಂತಹವರು ಬಹಳ ವಿರಳರಾಗಿದ್ದಾರೆ ಮತ್ತÄ ದಾವೂದರು ನಾವು ಅವರನ್ನು ಪರೀಕ್ಷೆಗೊಳಪಡಿಸಿ ದೆವೆಂದು ತಿಳಿದರು. ಕೊಡಲೇ ತನ್ನ ಪ್ರಭುವಿನಲ್ಲಿ ಕ್ಷೆಮೆಯಾಚಿಸಿದರು ಹಾಗೂ ದÉÊನ್ಯತೆಯನ್ನು ತೋರುತ್ತಾ ಸಾಷ್ಟಾಂಗವೆರಗಿದರು ಮತ್ತು ಪಶ್ಚಾತ್ತಾಪ ಪಟ್ಟು ಮರಳಿದರು.
25فَغَفَرْنَا لَهُ ذَٰلِكَ ۖ وَإِنَّ لَهُ عِندَنَا لَزُلْفَىٰ وَحُسْنَ مَآبٍ
ಆಗ ನಾವು ಅವರ ಪ್ರಮಾದವನ್ನು ಕ್ಷಮಿಸಿದೆವು ಮತ್ತು ಖಂಡಿತವಾಗಿಯು ಅವರಿಗಾಗಿ ನಮ್ಮ ಬಳಿ ನಿಕಟ ಸ್ಥಾನ ಮತ್ತು ಅತ್ಯುತ್ತಮ ನೆಲೆಯಿದೆ.
26يَا دَاوُودُ إِنَّا جَعَلْنَاكَ خَلِيفَةً فِي الْأَرْضِ فَاحْكُم بَيْنَ النَّاسِ بِالْحَقِّ وَلَا تَتَّبِعِ الْهَوَىٰ فَيُضِلَّكَ عَن سَبِيلِ اللَّهِ ۚ إِنَّ الَّذِينَ يَضِلُّونَ عَن سَبِيلِ اللَّهِ لَهُمْ عَذَابٌ شَدِيدٌ بِمَا نَسُوا يَوْمَ الْحِسَابِ
ಓ ದಾವೂದ್! ನಾವು ನಿಮ್ಮನ್ನು ಈ ಭೂಮಿಯಲ್ಲಿ ಪ್ರತಿನಿಧಿಯನ್ನಾಗಿ ನಿಶ್ಚಯಿಸಿರುತ್ತೇವೆ. ಆದ್ದರಿಂದ ನೀವು ಜನರ ನಡುವೆ ನ್ಯಾಯದೊಂದಿಗೆ ತೀರ್ಪು ನೀಡಿರಿ ಹಾಗೂ ಸ್ವೇಚ್ಛೆಯನ್ನು ಅನುಸರಿಸದಿರಿ. ಇಲ್ಲ ವಾದಲ್ಲಿ ಅದು ನಿಮ್ಮನ್ನು ಅಲ್ಲಾಹನ ಮಾರ್ಗದಿಂದ ತಪ್ಪಿಸಿ ಬಿಡುವುದು. ನಿಜವಾಗಿಯು ಯಾರು ಅಲ್ಲಾಹನ ಮಾರ್ಗದಿಂದ ತಪ್ಪಿ ಹೋಗುತ್ತಾರೋ ಅವರಿಗೆ ಅತ್ಯುಗ್ರ ಶಿಕ್ಷೆಯಿರುವುದು. ಇದು ಅವರು ವಿಚಾರಣಾ ದಿನವನ್ನು ಮರೆತು ಬಿಟ್ಟಿದ್ದುದರ ನಿಮಿತ್ತವಾಗಿದೆ.
ಸಾದ್ಕುರಾನ್ ಸೂಚಿ
88ಆಯತ್
MeccanRevelation
24ಆಯತ್

ಅನುವಾದ — ಸಾದ್ 24

ಸೂರಾ ಸಾದ್ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು (ದಾವೂದ್) ಹೇಳಿದರು: ಇವನು ತನ್ನ ಕುರಿಗಳೊಂದಿಗೆ ನಿನ್ನ ಕುರಿಯನ್ನು ಸೇರಿಸಿಕೊಳ್ಳಲು ಕೇಳಿರುವುದು…

ಸೂರಾ ಆಯತ್ 24/88 — ಸೂರಾ ಸಾದ್ ص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಸಾದ್ ಆಲಿಸಿ, ಸೂರಾ ಸಾದ್ ಅನುವಾದ, ಸೂರಾ ಸಾದ್ mp3, ಸೂರಾ ಸಾದ್ pdf. ಆಯತ್ 22–26. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers