ಸಾದ್ · 29/88
ಅನುವಾದ ಉಚ್ಚಾರಣೆ — ಸಾದ್
كِتَابٌ أَنزَلْنَاهُ إِلَيْكَ مُبَارَكٌ لِّيَدَّبَّرُوا آيَاتِهِ وَلِيَتَذَكَّرَ أُولُو الْأَلْبَابِ ۝٢٩
Kitaabun anzalnaahu ilaika mubaarakul liyaddabbarooo Aayaatihee wa liyatazakkara ulul albaab
📖 ಕನ್ನಡ ಅರ್ಥ
ಒಂದು ಸಂಜೆ ಭಾರೀ ಬಲಿಷ್ಠ ಕುದುರೆಗಳನ್ನು ಅವರ ಮುಂದೆ ಹಾಜರು ಪಡಿಸಲಾಯಿತು

🎧 ಆಲಿಸಿ


📜 ಆಯತ್ 27-31 — ಸಾದ್

27وَمَا خَلَقْنَا السَّمَاءَ وَالْأَرْضَ وَمَا بَيْنَهُمَا بَاطِلًا ۚ ذَٰلِكَ ظَنُّ الَّذِينَ كَفَرُوا ۚ فَوَيْلٌ لِّلَّذِينَ كَفَرُوا مِنَ النَّارِ
ನಾವು ನಿಮ್ಮೆಡೆಗೆ ಒಂದು ಸಮೃದ್ಧ ಗ್ರಂಥವನ್ನು ಇಳಿಸಿರುವೆವು, ಜನರು ಅದರ ವಚನಗಳ ಕುರಿತು ಚಿಂತನೆ ನಡೆಸಲೆಂದು ಮತ್ತು ಬುದ್ಧಿ ಉಳ್ಳವರು ಪಾಠ ಕಲಿಯಲೆಂದು
28أَمْ نَجْعَلُ الَّذِينَ آمَنُوا وَعَمِلُوا الصَّالِحَاتِ كَالْمُفْسِدِينَ فِي الْأَرْضِ أَمْ نَجْعَلُ الْمُتَّقِينَ كَالْفُجَّارِ
ಮತ್ತು ನಾವು ದಾವೂದರಿಗೆ ಸುಲೈಮಾನರನ್ನು ದಯಪಾಲಿಸಿದೆವು. ಅವರೊಬ್ಬ ಶ್ರೇಷ್ಠ ದಾಸರಾಗಿದ್ದರು. ಅವರು ಖಂಡಿತ ಪದೇ ಪದೇ (ಅಲ್ಲಾಹನೆಡೆಗೆ) ಮರಳುವವರಾಗಿದ್ದರು
29كِتَابٌ أَنزَلْنَاهُ إِلَيْكَ مُبَارَكٌ لِّيَدَّبَّرُوا آيَاتِهِ وَلِيَتَذَكَّرَ أُولُو الْأَلْبَابِ
ಒಂದು ಸಂಜೆ ಭಾರೀ ಬಲಿಷ್ಠ ಕುದುರೆಗಳನ್ನು ಅವರ ಮುಂದೆ ಹಾಜರು ಪಡಿಸಲಾಯಿತು
30وَوَهَبْنَا لِدَاوُودَ سُلَيْمَانَ ۚ نِعْمَ الْعَبْدُ ۖ إِنَّهُ أَوَّابٌ
ಅವರು ಹೇಳಿದರು; ‘‘ನಾನು ನನ್ನ ಒಡೆಯನ ನೆನಪಿಗಿಂತ, ಸಂಪತ್ತಿನ ಪ್ರೇಮಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿಬಿಟ್ಟೆನು. ಎಷ್ಟೆಂದರೆ (ವಾಸ್ತವವು) ತೆರೆಯ ಮರೆಗೆ ಸರಿದು ಬಿಟ್ಟಿತು’’
31إِذْ عُرِضَ عَلَيْهِ بِالْعَشِيِّ الصَّافِنَاتُ الْجِيَادُ
‘‘ಅವುಗಳನ್ನು (ಆ ಕುದುರೆಗಳನ್ನು) ಮತ್ತೆ ನನ್ನ ಮುಂದೆ ತನ್ನಿರಿ’’. ಆ ಬಳಿಕ ಅವರು ಅವುಗಳ ಪಾದಗಳನ್ನು ಹಾಗೂ ಕೊರಳುಗಳನ್ನು ನೇವರಿಸಿದರು
ಸಾದ್ಕುರಾನ್ ಸೂಚಿ
88ಆಯತ್
MeccanRevelation
29ಆಯತ್

ಅನುವಾದ — ಸಾದ್ 29

ಸೂರಾ ಸಾದ್ ಆಯತ್ 29 - ಓದಿ, ಆಲಿಸಿ, ಅನುವಾದ, ಕನ್ನಡ : ಒಂದು ಸಂಜೆ ಭಾರೀ ಬಲಿಷ್ಠ ಕುದುರೆಗಳನ್ನು ಅವರ ಮುಂದೆ ಹಾಜರು ಪಡಿಸಲಾಯಿತು

ಸೂರಾ ಆಯತ್ 29/88 — ಸಾದ್ ص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸಾದ್ ಆಲಿಸಿ, ಸಾದ್ ಅನುವಾದ, ಸಾದ್ mp3, ಸಾದ್ pdf. ಆಯತ್ 27–31. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers