ಸಾದ್ · 30/88
ಅನುವಾದ ಉಚ್ಚಾರಣೆ — ಸಾದ್
وَوَهَبْنَا لِدَاوُودَ سُلَيْمَانَ ۚ نِعْمَ الْعَبْدُ ۖ إِنَّهُ أَوَّابٌ ۝٣٠
Wa wahabnaa li Daawooda Sulaimaan; ni`mal `abd; innahoo awwaab
📖 ಕನ್ನಡ ಅರ್ಥ
ಅವರು ಹೇಳಿದರು; ‘‘ನಾನು ನನ್ನ ಒಡೆಯನ ನೆನಪಿಗಿಂತ, ಸಂಪತ್ತಿನ ಪ್ರೇಮಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿಬಿಟ್ಟೆನು. ಎಷ್ಟೆಂದರೆ (ವಾಸ್ತವವು) ತೆರೆಯ ಮರೆಗೆ ಸರಿದು ಬಿಟ್ಟಿತು’’
🎧 ಆಲಿಸಿ

📜 ಆಯತ್ 28-32 — ಸಾದ್

28أَمْ نَجْعَلُ الَّذِينَ آمَنُوا وَعَمِلُوا الصَّالِحَاتِ كَالْمُفْسِدِينَ فِي الْأَرْضِ أَمْ نَجْعَلُ الْمُتَّقِينَ كَالْفُجَّارِ
ಮತ್ತು ನಾವು ದಾವೂದರಿಗೆ ಸುಲೈಮಾನರನ್ನು ದಯಪಾಲಿಸಿದೆವು. ಅವರೊಬ್ಬ ಶ್ರೇಷ್ಠ ದಾಸರಾಗಿದ್ದರು. ಅವರು ಖಂಡಿತ ಪದೇ ಪದೇ (ಅಲ್ಲಾಹನೆಡೆಗೆ) ಮರಳುವವರಾಗಿದ್ದರು
29كِتَابٌ أَنزَلْنَاهُ إِلَيْكَ مُبَارَكٌ لِّيَدَّبَّرُوا آيَاتِهِ وَلِيَتَذَكَّرَ أُولُو الْأَلْبَابِ
ಒಂದು ಸಂಜೆ ಭಾರೀ ಬಲಿಷ್ಠ ಕುದುರೆಗಳನ್ನು ಅವರ ಮುಂದೆ ಹಾಜರು ಪಡಿಸಲಾಯಿತು
30وَوَهَبْنَا لِدَاوُودَ سُلَيْمَانَ ۚ نِعْمَ الْعَبْدُ ۖ إِنَّهُ أَوَّابٌ
ಅವರು ಹೇಳಿದರು; ‘‘ನಾನು ನನ್ನ ಒಡೆಯನ ನೆನಪಿಗಿಂತ, ಸಂಪತ್ತಿನ ಪ್ರೇಮಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿಬಿಟ್ಟೆನು. ಎಷ್ಟೆಂದರೆ (ವಾಸ್ತವವು) ತೆರೆಯ ಮರೆಗೆ ಸರಿದು ಬಿಟ್ಟಿತು’’
31إِذْ عُرِضَ عَلَيْهِ بِالْعَشِيِّ الصَّافِنَاتُ الْجِيَادُ
‘‘ಅವುಗಳನ್ನು (ಆ ಕುದುರೆಗಳನ್ನು) ಮತ್ತೆ ನನ್ನ ಮುಂದೆ ತನ್ನಿರಿ’’. ಆ ಬಳಿಕ ಅವರು ಅವುಗಳ ಪಾದಗಳನ್ನು ಹಾಗೂ ಕೊರಳುಗಳನ್ನು ನೇವರಿಸಿದರು
32فَقَالَ إِنِّي أَحْبَبْتُ حُبَّ الْخَيْرِ عَن ذِكْرِ رَبِّي حَتَّىٰ تَوَارَتْ بِالْحِجَابِ
ಮತ್ತು ನಾವು ಸುಲೈಮಾನರನ್ನು ಪರೀಕ್ಷಿಸಿದೆವು ಹಾಗೂ ಅವರ ಸಿಂಹಾಸನದ ಮೇಲೆ ಒಂದು ಶರೀರವನ್ನು ಹಾಕಿ ಬಿಟ್ಟೆವು. ಆ ಬಳಿಕ ಅವರು (ಅಲ್ಲಾಹನ ಬಳಿಗೆ) ಮರಳಿದರು
ಸಾದ್ಕುರಾನ್ ಸೂಚಿ
88ಆಯತ್
MeccanRevelation
30ಆಯತ್

ಅನುವಾದ — ಸಾದ್ 30

ಸೂರಾ ಸಾದ್ ಆಯತ್ 30 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳಿದರು; ‘‘ನಾನು ನನ್ನ ಒಡೆಯನ ನೆನಪಿಗಿಂತ, ಸಂಪತ್ತಿನ ಪ್ರೇಮಕ್ಕೆ ಹೆಚ್ಚಿನ ಪ್ರಾಶಸ್ತ್ಯ…

ಸೂರಾ ಆಯತ್ 30/88 — ಸಾದ್ ص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸಾದ್ ಆಲಿಸಿ, ಸಾದ್ ಅನುವಾದ, ಸಾದ್ mp3, ಸಾದ್ pdf. ಆಯತ್ 28–32. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers