ಅಜ್-ಜುಮರ್ · 20/75
ಅನುವಾದ ಉಚ್ಚಾರಣೆ — ಅಜ್-ಜುಮರ್
لَٰكِنِ الَّذِينَ اتَّقَوْا رَبَّهُمْ لَهُمْ غُرَفٌ مِّن فَوْقِهَا غُرَفٌ مَّبْنِيَّةٌ تَجْرِي مِن تَحْتِهَا الْأَنْهَارُ ۖ وَعْدَ اللَّهِ ۖ لَا يُخْلِفُ اللَّهُ الْمِيعَادَ ۝٢٠
Laakinil lazeenat taqaw Rabbahum lahum ghurafum min fawqihaa ghurafum mabniyyatun tajree min tahtihal anhaar; wa`dal laah; laa yukhliful laahul mee`aad
📖 ಕನ್ನಡ ಅರ್ಥ
ಅಲ್ಲಾಹನು ಯಾರ ಹೃದಯವನ್ನು ಇಸ್ಲಾಮಿಗಾಗಿ ತೆರೆದು ಬಿಟ್ಟನೋ, ಅವನು ತನ್ನ ಒಡೆಯನ ಕಡೆಯಿಂದ ಬೆಳಕಿನಲ್ಲಿದ್ದಾನೆ. ಅಲ್ಲಾಹನನ್ನು ನೆನಪಿಸಲಾಗದಷ್ಟು ಹೃದಯವು ಕಠಿಣವಾಗಿ ಬಿಟ್ಟವರಿಗೆ ವಿನಾಶ ಕಾದಿದೆ. ಅವರು ಸ್ಪಷ್ಟವಾಗಿ ದಾರಿಗೆಟ್ಟ ಸ್ಥಿತಿಯಲ್ಲಿದ್ದಾರೆ
🎧 ಆಲಿಸಿ

📜 ಆಯತ್ 18-22 — ಅಜ್-ಜುಮರ್

18الَّذِينَ يَسْتَمِعُونَ الْقَوْلَ فَيَتَّبِعُونَ أَحْسَنَهُ ۚ أُولَٰئِكَ الَّذِينَ هَدَاهُمُ اللَّهُ ۖ وَأُولَٰئِكَ هُمْ أُولُو الْأَلْبَابِ
ಆದರೆ, ತಮ್ಮ ಒಡೆಯನ ಭಕ್ತರಾಗಿದ್ದವರಿಗಾಗಿ, ಮಾಳಿಗೆಗಳು ಮತ್ತು ಅವುಗಳ ಮೇಲೆ ಮತ್ತಷ್ಟು ಸಿದ್ಧ ಮಾಳಿಗೆಗಳು ಇರುವವು. ಅವುಗಳ ತಳದಲ್ಲಿ ಹರಿಯುವ ನದಿಗಳಿರುವವು. ಇದು ಅಲ್ಲಾಹನ ವಾಗ್ದಾನ. ಅಲ್ಲಾಹನೆಂದೂ ತಾನು ಕೊಟ್ಟ ಮಾತನ್ನು ಮೀರುವುದಿಲ್ಲ
19أَفَمَنْ حَقَّ عَلَيْهِ كَلِمَةُ الْعَذَابِ أَفَأَنتَ تُنقِذُ مَن فِي النَّارِ
ನೀವು ಕಾಣಲಿಲ್ಲವೇ? ಅಲ್ಲಾಹನು ಆಕಾಶದಿಂದ ನೀರನ್ನು ಸುರಿಸಿ, ಅದನ್ನು ಚಿಲುಮೆಗಳಾಗಿಸಿ ಭೂಮಿಯಲ್ಲಿ ಹರಿಸುತ್ತಾನೆ. ತರುವಾಯ ಅವನು ಅಲ್ಲಿಂದ ವಿವಿಧ ಬಣ್ಣದ ಬೆಳೆಗಳನ್ನು ಹೊರತೆಗೆಯುತ್ತಾನೆ. ಆ ಬಳಿಕ ಅದು ಒಣಗಿ ಬಿಡುತ್ತದೆ ಮತ್ತು ಅದು ಹಳದಿಯಾಗುವುದನ್ನು ನೀವು ಕಾಣುತ್ತೀರಿ. ಆ ಬಳಿಕ ಅವನು ಅದನ್ನು ಚೂರು ಚೂರಾಗಿಸಿ ಬಿಡುತ್ತಾನೆ. ಇದರಲ್ಲಿ ಬುದ್ಧಿವಂತರಿಗೆ ಖಂಡಿತ ಪಾಠವಿದೆ
20لَٰكِنِ الَّذِينَ اتَّقَوْا رَبَّهُمْ لَهُمْ غُرَفٌ مِّن فَوْقِهَا غُرَفٌ مَّبْنِيَّةٌ تَجْرِي مِن تَحْتِهَا الْأَنْهَارُ ۖ وَعْدَ اللَّهِ ۖ لَا يُخْلِفُ اللَّهُ الْمِيعَادَ
ಅಲ್ಲಾಹನು ಯಾರ ಹೃದಯವನ್ನು ಇಸ್ಲಾಮಿಗಾಗಿ ತೆರೆದು ಬಿಟ್ಟನೋ, ಅವನು ತನ್ನ ಒಡೆಯನ ಕಡೆಯಿಂದ ಬೆಳಕಿನಲ್ಲಿದ್ದಾನೆ. ಅಲ್ಲಾಹನನ್ನು ನೆನಪಿಸಲಾಗದಷ್ಟು ಹೃದಯವು ಕಠಿಣವಾಗಿ ಬಿಟ್ಟವರಿಗೆ ವಿನಾಶ ಕಾದಿದೆ. ಅವರು ಸ್ಪಷ್ಟವಾಗಿ ದಾರಿಗೆಟ್ಟ ಸ್ಥಿತಿಯಲ್ಲಿದ್ದಾರೆ
21أَلَمْ تَرَ أَنَّ اللَّهَ أَنزَلَ مِنَ السَّمَاءِ مَاءً فَسَلَكَهُ يَنَابِيعَ فِي الْأَرْضِ ثُمَّ يُخْرِجُ بِهِ زَرْعًا مُّخْتَلِفًا أَلْوَانُهُ ثُمَّ يَهِيجُ فَتَرَاهُ مُصْفَرًّا ثُمَّ يَجْعَلُهُ حُطَامًا ۚ إِنَّ فِي ذَٰلِكَ لَذِكْرَىٰ لِأُولِي الْأَلْبَابِ
ಅಲ್ಲಾಹನು, ಸಮರೂಪದ, ಆವರ್ತಿತ ವಚನಗಳಿರುವ ಅತ್ಯುತ್ತಮ ಗ್ರಂಥವನ್ನು ಇಳಿಸಿಕೊಟ್ಟಿದ್ದಾನೆ. ತಮ್ಮ ಒಡೆಯನ ಭಕ್ತಿ ಉಳ್ಳವರಿಗೆ ಅದರಿಂದ ರೋಮಾಂಚನವಾಗುತ್ತದೆ. ತರುವಾಯ ಅವರ ಚರ್ಮಗಳೂ (ಬಾಹ್ಯವೂ) ಹೃದಯಗಳೂ (ಅಂತರಂಗವೂ)ಅಲ್ಲಾಹನ ನೆನಪಿನೆಡೆಗೆ ವಾಲಿ ಬಿಡುತ್ತವೆ. ಇದು ಅಲ್ಲಾಹನ ಮಾರ್ಗದರ್ಶನ. ಅವನು ತಾನಿಚ್ಛಿಸಿದವರಿಗೆ ಸರಿದಾರಿಯನ್ನು ತೋರುತ್ತಾನೆ. ಇನ್ನು ಅಲ್ಲಾಹನೇ ದಾರಿ ತಪ್ಪಿಸಿದವನಿಗೆ ಸರಿ ದಾರಿ ತೋರಬಲ್ಲವರು ಯಾರೂ ಇಲ್ಲ
22أَفَمَن شَرَحَ اللَّهُ صَدْرَهُ لِلْإِسْلَامِ فَهُوَ عَلَىٰ نُورٍ مِّن رَّبِّهِ ۚ فَوَيْلٌ لِّلْقَاسِيَةِ قُلُوبُهُم مِّن ذِكْرِ اللَّهِ ۚ أُولَٰئِكَ فِي ضَلَالٍ مُّبِينٍ
ಪುನರುತ್ಥಾನ ದಿನ, ತನ್ನ ಮುಖವನ್ನು ಆ ಕೆಟ್ಟ ಶಿಕ್ಷೆಯಿಂದ ರಕ್ಷಿಸಲು ಹೆಣಗುತ್ತಿರುವವನು (ಸ್ವರ್ಗವಾಸಿಗಳಿಗೆ ಸಮಾನನಾಗಬಲ್ಲನೇ)? ಅಂದು ಅಕ್ರಮಿಗಳೊಡನೆ ‘‘ಸವಿಯಿರಿ, ನೀವು ಮಾಡುತ್ತಿದ್ದ ಕರ್ಮಗಳ ಫಲವನ್ನು’’ ಎನ್ನಲಾಗುವುದು
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
20ಆಯತ್

ಅನುವಾದ — ಅಜ್-ಜುಮರ್ 20

ಸೂರಾ ಅಜ್-ಜುಮರ್ ಆಯತ್ 20 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಯಾರ ಹೃದಯವನ್ನು ಇಸ್ಲಾಮಿಗಾಗಿ ತೆರೆದು ಬಿಟ್ಟನೋ, ಅವನು ತನ್ನ ಒಡೆಯನ ಕಡೆಯಿಂದ…

ಸೂರಾ ಆಯತ್ 20/75 — ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಜ್-ಜುಮರ್ ಆಲಿಸಿ, ಅಜ್-ಜುಮರ್ ಅನುವಾದ, ಅಜ್-ಜುಮರ್ mp3, ಅಜ್-ಜುಮರ್ pdf. ಆಯತ್ 18–22. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers