ಅಜ್-ಜುಮರ್ · 22/75
ಅನುವಾದ ಉಚ್ಚಾರಣೆ — ಅಜ್-ಜುಮರ್
أَفَمَن شَرَحَ اللَّهُ صَدْرَهُ لِلْإِسْلَامِ فَهُوَ عَلَىٰ نُورٍ مِّن رَّبِّهِ ۚ فَوَيْلٌ لِّلْقَاسِيَةِ قُلُوبُهُم مِّن ذِكْرِ اللَّهِ ۚ أُولَٰئِكَ فِي ضَلَالٍ مُّبِينٍ ۝٢٢
Afaman sharahal laahu sadrahoo lil Islaami fahuwa `alaa noorim mir Rabbih; fa wailul lilqaasiyati quloobuhum min zikril laah; ulaaa`ika fee dalaalim mubeen
📖 ಕನ್ನಡ ಅರ್ಥ
ಪುನರುತ್ಥಾನ ದಿನ, ತನ್ನ ಮುಖವನ್ನು ಆ ಕೆಟ್ಟ ಶಿಕ್ಷೆಯಿಂದ ರಕ್ಷಿಸಲು ಹೆಣಗುತ್ತಿರುವವನು (ಸ್ವರ್ಗವಾಸಿಗಳಿಗೆ ಸಮಾನನಾಗಬಲ್ಲನೇ)? ಅಂದು ಅಕ್ರಮಿಗಳೊಡನೆ ‘‘ಸವಿಯಿರಿ, ನೀವು ಮಾಡುತ್ತಿದ್ದ ಕರ್ಮಗಳ ಫಲವನ್ನು’’ ಎನ್ನಲಾಗುವುದು
🎧 ಆಲಿಸಿ

📜 ಆಯತ್ 20-24 — ಅಜ್-ಜುಮರ್

20لَٰكِنِ الَّذِينَ اتَّقَوْا رَبَّهُمْ لَهُمْ غُرَفٌ مِّن فَوْقِهَا غُرَفٌ مَّبْنِيَّةٌ تَجْرِي مِن تَحْتِهَا الْأَنْهَارُ ۖ وَعْدَ اللَّهِ ۖ لَا يُخْلِفُ اللَّهُ الْمِيعَادَ
ಅಲ್ಲಾಹನು ಯಾರ ಹೃದಯವನ್ನು ಇಸ್ಲಾಮಿಗಾಗಿ ತೆರೆದು ಬಿಟ್ಟನೋ, ಅವನು ತನ್ನ ಒಡೆಯನ ಕಡೆಯಿಂದ ಬೆಳಕಿನಲ್ಲಿದ್ದಾನೆ. ಅಲ್ಲಾಹನನ್ನು ನೆನಪಿಸಲಾಗದಷ್ಟು ಹೃದಯವು ಕಠಿಣವಾಗಿ ಬಿಟ್ಟವರಿಗೆ ವಿನಾಶ ಕಾದಿದೆ. ಅವರು ಸ್ಪಷ್ಟವಾಗಿ ದಾರಿಗೆಟ್ಟ ಸ್ಥಿತಿಯಲ್ಲಿದ್ದಾರೆ
21أَلَمْ تَرَ أَنَّ اللَّهَ أَنزَلَ مِنَ السَّمَاءِ مَاءً فَسَلَكَهُ يَنَابِيعَ فِي الْأَرْضِ ثُمَّ يُخْرِجُ بِهِ زَرْعًا مُّخْتَلِفًا أَلْوَانُهُ ثُمَّ يَهِيجُ فَتَرَاهُ مُصْفَرًّا ثُمَّ يَجْعَلُهُ حُطَامًا ۚ إِنَّ فِي ذَٰلِكَ لَذِكْرَىٰ لِأُولِي الْأَلْبَابِ
ಅಲ್ಲಾಹನು, ಸಮರೂಪದ, ಆವರ್ತಿತ ವಚನಗಳಿರುವ ಅತ್ಯುತ್ತಮ ಗ್ರಂಥವನ್ನು ಇಳಿಸಿಕೊಟ್ಟಿದ್ದಾನೆ. ತಮ್ಮ ಒಡೆಯನ ಭಕ್ತಿ ಉಳ್ಳವರಿಗೆ ಅದರಿಂದ ರೋಮಾಂಚನವಾಗುತ್ತದೆ. ತರುವಾಯ ಅವರ ಚರ್ಮಗಳೂ (ಬಾಹ್ಯವೂ) ಹೃದಯಗಳೂ (ಅಂತರಂಗವೂ)ಅಲ್ಲಾಹನ ನೆನಪಿನೆಡೆಗೆ ವಾಲಿ ಬಿಡುತ್ತವೆ. ಇದು ಅಲ್ಲಾಹನ ಮಾರ್ಗದರ್ಶನ. ಅವನು ತಾನಿಚ್ಛಿಸಿದವರಿಗೆ ಸರಿದಾರಿಯನ್ನು ತೋರುತ್ತಾನೆ. ಇನ್ನು ಅಲ್ಲಾಹನೇ ದಾರಿ ತಪ್ಪಿಸಿದವನಿಗೆ ಸರಿ ದಾರಿ ತೋರಬಲ್ಲವರು ಯಾರೂ ಇಲ್ಲ
22أَفَمَن شَرَحَ اللَّهُ صَدْرَهُ لِلْإِسْلَامِ فَهُوَ عَلَىٰ نُورٍ مِّن رَّبِّهِ ۚ فَوَيْلٌ لِّلْقَاسِيَةِ قُلُوبُهُم مِّن ذِكْرِ اللَّهِ ۚ أُولَٰئِكَ فِي ضَلَالٍ مُّبِينٍ
ಪುನರುತ್ಥಾನ ದಿನ, ತನ್ನ ಮುಖವನ್ನು ಆ ಕೆಟ್ಟ ಶಿಕ್ಷೆಯಿಂದ ರಕ್ಷಿಸಲು ಹೆಣಗುತ್ತಿರುವವನು (ಸ್ವರ್ಗವಾಸಿಗಳಿಗೆ ಸಮಾನನಾಗಬಲ್ಲನೇ)? ಅಂದು ಅಕ್ರಮಿಗಳೊಡನೆ ‘‘ಸವಿಯಿರಿ, ನೀವು ಮಾಡುತ್ತಿದ್ದ ಕರ್ಮಗಳ ಫಲವನ್ನು’’ ಎನ್ನಲಾಗುವುದು
23اللَّهُ نَزَّلَ أَحْسَنَ الْحَدِيثِ كِتَابًا مُّتَشَابِهًا مَّثَانِيَ تَقْشَعِرُّ مِنْهُ جُلُودُ الَّذِينَ يَخْشَوْنَ رَبَّهُمْ ثُمَّ تَلِينُ جُلُودُهُمْ وَقُلُوبُهُمْ إِلَىٰ ذِكْرِ اللَّهِ ۚ ذَٰلِكَ هُدَى اللَّهِ يَهْدِي بِهِ مَن يَشَاءُ ۚ وَمَن يُضْلِلِ اللَّهُ فَمَا لَهُ مِنْ هَادٍ
ಅವರಿಗಿಂತ ಹಿಂದಿನವರೂ (ಸತ್ಯವನ್ನು) ತಿರಸ್ಕರಿಸಿದ್ದರು. ಕೊನೆಗೆ ಅವರಿಗೆ ಅರಿವೇ ಇಲ್ಲದಂತೆ, ಅವರ ಮೇಲೆ ಶಿಕ್ಷೆಯು ಬಂದೆರಗಿತು
24أَفَمَن يَتَّقِي بِوَجْهِهِ سُوءَ الْعَذَابِ يَوْمَ الْقِيَامَةِ ۚ وَقِيلَ لِلظَّالِمِينَ ذُوقُوا مَا كُنتُمْ تَكْسِبُونَ
ಅಲ್ಲಾಹನು ಈ ಲೋಕದ ಬದುಕಿನಲ್ಲೇ ಅವರಿಗೆ ನಷ್ಟದ ರುಚಿಯನ್ನು ಉಣಿಸಿದನು. ಇನ್ನು ಪರಲೋಕದ ಶಿಕ್ಷೆಯಂತು ಇದಕ್ಕಿಂತ ತುಂಬಾ ದೊಡ್ಡದಾಗಿರುವುದು. ಅವರು ಇದನ್ನು ಅರಿತಿರಬೇಕಿತ್ತು
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
22ಆಯತ್

ಅನುವಾದ — ಅಜ್-ಜುಮರ್ 22

ಸೂರಾ ಅಜ್-ಜುಮರ್ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ಪುನರುತ್ಥಾನ ದಿನ, ತನ್ನ ಮುಖವನ್ನು ಆ ಕೆಟ್ಟ ಶಿಕ್ಷೆಯಿಂದ ರಕ್ಷಿಸಲು ಹೆಣಗುತ್ತಿರುವವನು (ಸ್ವರ್ಗವಾಸಿಗಳಿಗೆ…

ಸೂರಾ ಆಯತ್ 22/75 — ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಜ್-ಜುಮರ್ ಆಲಿಸಿ, ಅಜ್-ಜುಮರ್ ಅನುವಾದ, ಅಜ್-ಜುಮರ್ mp3, ಅಜ್-ಜುಮರ್ pdf. ಆಯತ್ 20–24. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers