ಅಜ್-ಜುಮರ್ · 67/75
ಅನುವಾದ ಉಚ್ಚಾರಣೆ — ಅಜ್-ಜುಮರ್
وَمَا قَدَرُوا اللَّهَ حَقَّ قَدْرِهِ وَالْأَرْضُ جَمِيعًا قَبْضَتُهُ يَوْمَ الْقِيَامَةِ وَالسَّمَاوَاتُ مَطْوِيَّاتٌ بِيَمِينِهِ ۚ سُبْحَانَهُ وَتَعَالَىٰ عَمَّا يُشْرِكُونَ ۝٦٧
Wa maa qadarul laaha haqqa qadrihee wal ardu jamee `an qabdatuhoo Yawmal Qiyaamit wassamaawaatu matwiyyaatum biyameenih; Subhaanahoo wa Ta`aalaa `amma yushrikoon
📖 ಕನ್ನಡ ಅರ್ಥ
ಮತ್ತು ಭೂಮಿಯು ತನ್ನ ಒಡೆಯನ ಪ್ರಕಾಶದಿಂದ ಬೆಳಗಿ ಬಿಡುವುದು ಹಾಗೂ (ಕರ್ಮಗಳ) ಗ್ರಂಥವನ್ನು ತೆರೆದಿಡಲಾಗುವುದು ಮತ್ತು ದೂತರನ್ನೂ ಸಾಕ್ಷಿಗಳನ್ನೂ ಮುಂದೆ ತರಲಾಗುವುದು ಹಾಗೂ ಅವರ (ಜನರ) ನಡುವೆ ನ್ಯಾಯೋಚಿತವಾಗಿ ತೀರ್ಪು ನೀಡಲಾಗುವುದು. ಅವರ ಮೇಲೆ ಕಿಂಚಿತ್ತೂ ಅನ್ಯಾಯವಾಗದು
🎧 ಆಲಿಸಿ

📜 ಆಯತ್ 65-69 — ಅಜ್-ಜುಮರ್

65وَلَقَدْ أُوحِيَ إِلَيْكَ وَإِلَى الَّذِينَ مِن قَبْلِكَ لَئِنْ أَشْرَكْتَ لَيَحْبَطَنَّ عَمَلُكَ وَلَتَكُونَنَّ مِنَ الْخَاسِرِينَ
ಅವರು ಅಲ್ಲಾಹನನ್ನು ಗುರುತಿಸಬೇಕಾದ ರೀತಿಯಲ್ಲಿ ಗುರುತಿಸಿಲ್ಲ. ಪುನರುತ್ಥಾನ ದಿನ ಸಂಪೂರ್ಣ ಭೂಮಿಯು ಅವನ ಮುಷ್ಠಿಯೊಳಗಿರುವುದು ಮತ್ತು ಆಕಾಶಗಳೆಲ್ಲಾ ಮಡಚಿದ ಸ್ಥಿತಿಯಲ್ಲಿ ಅವನ ಬಲಗೈಯಲ್ಲಿರುವವು. ಅವನು ಪರಿಶುದ್ಧನು ಹಾಗೂ ಅವರು (ಅವನೊಂದಿಗೆ) ಪಾಲುಗೊಳಿಸುವ ಎಲ್ಲವುಗಳಿಗಿಂತ ತುಂಬಾ ಉನ್ನತನಾಗಿರುವನು
66بَلِ اللَّهَ فَاعْبُدْ وَكُن مِّنَ الشَّاكِرِينَ
ಅಂತಿಮ ಕಹಳೆ ಊದಲಾದಾಗ ಆಕಾಶಗಳಲ್ಲಿ ಹಾಗೂ ಭೂಮಿಯಲ್ಲಿರುವ ಪ್ರತಿಯೊಬ್ಬನೂ ಪ್ರಜ್ಞಾಹೀನನಾಗಿ ಬಿಡುವನು – ಅಲ್ಲಾಹನಿಚ್ಛಿಸಿದವನ ಹೊರತು. ಮತ್ತೊಮ್ಮೆ ಕಹಳೆ ಊದಲಾದಾಗ ಅವರೆಲ್ಲರೂ ಎದ್ದು ನಿಂತು (ಅಚ್ಚರಿಯಿಂದ) ನೋಡ ತೊಡಗುವರು
67وَمَا قَدَرُوا اللَّهَ حَقَّ قَدْرِهِ وَالْأَرْضُ جَمِيعًا قَبْضَتُهُ يَوْمَ الْقِيَامَةِ وَالسَّمَاوَاتُ مَطْوِيَّاتٌ بِيَمِينِهِ ۚ سُبْحَانَهُ وَتَعَالَىٰ عَمَّا يُشْرِكُونَ
ಮತ್ತು ಭೂಮಿಯು ತನ್ನ ಒಡೆಯನ ಪ್ರಕಾಶದಿಂದ ಬೆಳಗಿ ಬಿಡುವುದು ಹಾಗೂ (ಕರ್ಮಗಳ) ಗ್ರಂಥವನ್ನು ತೆರೆದಿಡಲಾಗುವುದು ಮತ್ತು ದೂತರನ್ನೂ ಸಾಕ್ಷಿಗಳನ್ನೂ ಮುಂದೆ ತರಲಾಗುವುದು ಹಾಗೂ ಅವರ (ಜನರ) ನಡುವೆ ನ್ಯಾಯೋಚಿತವಾಗಿ ತೀರ್ಪು ನೀಡಲಾಗುವುದು. ಅವರ ಮೇಲೆ ಕಿಂಚಿತ್ತೂ ಅನ್ಯಾಯವಾಗದು
68وَنُفِخَ فِي الصُّورِ فَصَعِقَ مَن فِي السَّمَاوَاتِ وَمَن فِي الْأَرْضِ إِلَّا مَن شَاءَ اللَّهُ ۖ ثُمَّ نُفِخَ فِيهِ أُخْرَىٰ فَإِذَا هُمْ قِيَامٌ يَنظُرُونَ
(ಅಂದು) ಪ್ರತಿಯೊಬ್ಬನಿಗೂ ಅವನು ಮಾಡಿದ ಕರ್ಮಗಳ ಪ್ರತಿಫಲವು ಸಿಗುವುದು. ಅವರು ಏನೆಲ್ಲಾ ಮಾಡುತ್ತಿದ್ದರೆಂಬುದನ್ನು ಅವನು ಚೆನ್ನಾಗಿ ಅರಿತಿರುವನು
69وَأَشْرَقَتِ الْأَرْضُ بِنُورِ رَبِّهَا وَوُضِعَ الْكِتَابُ وَجِيءَ بِالنَّبِيِّينَ وَالشُّهَدَاءِ وَقُضِيَ بَيْنَهُم بِالْحَقِّ وَهُمْ لَا يُظْلَمُونَ
(ಅಂದು) ಧಿಕ್ಕಾರಿಗಳನ್ನು ದಂಡು ದಂಡುಗಳಾಗಿ ಅಟ್ಟಿಸಿಕೊಂಡು ನರಕದೆಡೆಗೆ ಸಾಗಿಸಲಾಗುವುದು. ಅವರು ಅಲ್ಲಿಗೆ ತಲುಪಿದಾಗ ನರಕದ ಬಾಗಿಲುಗಳನ್ನು ತೆರೆದು ಬಿಡಲಾಗುವುದು. ಆಗ ಅಲ್ಲಿನ (ನರಕದ) ಪಾಲಕರು ಅವರೊಡನೆ, ‘‘ನಿಮ್ಮ ಒಡೆಯನ ವಚನಗಳನ್ನು ನಿಮಗೆ ಓದಿ ಕೇಳಿಸುವ ಮತ್ತು ಈ ದಿನವನ್ನು ಎದುರಿಸಲಿಕ್ಕಿದೆ ಎಂದು ನಿಮ್ಮನ್ನು ಎಚ್ಚರಿಸುವ ದೂತರು ಯಾರೂ ನಿಮ್ಮ ಬಳಿಗೆ ಬಂದಿರಲಿಲ್ಲವೇ?’’ ಎಂದು ಕೇಳುವರು. ಅವರು ‘‘ಖಂಡಿತ ಬಂದಿದ್ದರು’’ ಎನ್ನುವರು. ಆದರೆ, ಅದಾಗಲೇ ಧಿಕ್ಕಾರಿಗಳ ವಿರುದ್ಧ ಶಿಕ್ಷೆಯ ಆದೇಶವು ಜಾರಿಯಾಗಿರುವುದು
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
67ಆಯತ್

ಅನುವಾದ — ಅಜ್-ಜುಮರ್ 67

ಸೂರಾ ಅಜ್-ಜುಮರ್ ಆಯತ್ 67 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಭೂಮಿಯು ತನ್ನ ಒಡೆಯನ ಪ್ರಕಾಶದಿಂದ ಬೆಳಗಿ ಬಿಡುವುದು ಹಾಗೂ (ಕರ್ಮಗಳ) ಗ್ರಂಥವನ್ನು…

ಸೂರಾ ಆಯತ್ 67/75 — ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಜ್-ಜುಮರ್ ಆಲಿಸಿ, ಅಜ್-ಜುಮರ್ ಅನುವಾದ, ಅಜ್-ಜುಮರ್ mp3, ಅಜ್-ಜುಮರ್ pdf. ಆಯತ್ 65–69. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers