ಅಜ್-ಜುಮರ್ · 71/75
ಅನುವಾದ ಉಚ್ಚಾರಣೆ — ಅಜ್-ಜುಮರ್
وَسِيقَ الَّذِينَ كَفَرُوا إِلَىٰ جَهَنَّمَ زُمَرًا ۖ حَتَّىٰ إِذَا جَاءُوهَا فُتِحَتْ أَبْوَابُهَا وَقَالَ لَهُمْ خَزَنَتُهَا أَلَمْ يَأْتِكُمْ رُسُلٌ مِّنكُمْ يَتْلُونَ عَلَيْكُمْ آيَاتِ رَبِّكُمْ وَيُنذِرُونَكُمْ لِقَاءَ يَوْمِكُمْ هَٰذَا ۚ قَالُوا بَلَىٰ وَلَٰكِنْ حَقَّتْ كَلِمَةُ الْعَذَابِ عَلَى الْكَافِرِينَ ۝٧١
Wa seeqal lazeena kafaroon ilaa jahannama zumaran battaaa izaa jaaa`oohaa futihat abwaabuhaa wa qaala lahum khazanatuhaaa alam yaatikum Rusulum minkum yatloona `alaikum Aayaati Rabbikum wa yunziroonakum liqaaa`a Yawmikum haazaa; qaaloo balaa wa laakin haqqat kalimatul `azaabi `alal kaafireen
📖 ಕನ್ನಡ ಅರ್ಥ
ತಮ್ಮ ಒಡೆಯನಿಗೆ ನಿಷ್ಠರಾಗಿದ್ದವರನ್ನು ದಂಡು ದಂಡುಗಳಾಗಿ ಸ್ವರ್ಗದೆಡೆಗೆ ಕರೆದೊಯ್ಯಲಾಗುವುದು. ಅವರು ಅಲ್ಲಿಗೆ ತಲುಪಿದಾಗ, ಅದರ ಬಾಗಿಲುಗಳನ್ನು ತೆರೆಯಲಾಗುವುದು ಮತ್ತು ಅದರ ಪಾಲಕರು ಅವರೊಡನೆ ಹೇಳುವರು; ‘‘ನಿಮಗೆ ಶಾಂತಿ ಸಿಗಲಿ. ನೀವು ಸಜ್ಜನರು. ಶಾಶ್ವತವಾಗಿ ಇದರೊಳಗೆ ಪ್ರವೇಶಿಸಿರಿ’’
🎧 ಆಲಿಸಿ

📜 ಆಯತ್ 69-73 — ಅಜ್-ಜುಮರ್

69وَأَشْرَقَتِ الْأَرْضُ بِنُورِ رَبِّهَا وَوُضِعَ الْكِتَابُ وَجِيءَ بِالنَّبِيِّينَ وَالشُّهَدَاءِ وَقُضِيَ بَيْنَهُم بِالْحَقِّ وَهُمْ لَا يُظْلَمُونَ
(ಅಂದು) ಧಿಕ್ಕಾರಿಗಳನ್ನು ದಂಡು ದಂಡುಗಳಾಗಿ ಅಟ್ಟಿಸಿಕೊಂಡು ನರಕದೆಡೆಗೆ ಸಾಗಿಸಲಾಗುವುದು. ಅವರು ಅಲ್ಲಿಗೆ ತಲುಪಿದಾಗ ನರಕದ ಬಾಗಿಲುಗಳನ್ನು ತೆರೆದು ಬಿಡಲಾಗುವುದು. ಆಗ ಅಲ್ಲಿನ (ನರಕದ) ಪಾಲಕರು ಅವರೊಡನೆ, ‘‘ನಿಮ್ಮ ಒಡೆಯನ ವಚನಗಳನ್ನು ನಿಮಗೆ ಓದಿ ಕೇಳಿಸುವ ಮತ್ತು ಈ ದಿನವನ್ನು ಎದುರಿಸಲಿಕ್ಕಿದೆ ಎಂದು ನಿಮ್ಮನ್ನು ಎಚ್ಚರಿಸುವ ದೂತರು ಯಾರೂ ನಿಮ್ಮ ಬಳಿಗೆ ಬಂದಿರಲಿಲ್ಲವೇ?’’ ಎಂದು ಕೇಳುವರು. ಅವರು ‘‘ಖಂಡಿತ ಬಂದಿದ್ದರು’’ ಎನ್ನುವರು. ಆದರೆ, ಅದಾಗಲೇ ಧಿಕ್ಕಾರಿಗಳ ವಿರುದ್ಧ ಶಿಕ್ಷೆಯ ಆದೇಶವು ಜಾರಿಯಾಗಿರುವುದು
70وَوُفِّيَتْ كُلُّ نَفْسٍ مَّا عَمِلَتْ وَهُوَ أَعْلَمُ بِمَا يَفْعَلُونَ
ಅವರೊಡನೆ, ‘‘ನರಕದ ಬಾಗಿಲುಗಳೊಳಗೆ ಪ್ರವೇಶಿಸಿ, ಶಾಶ್ವತವಾಗಿ ಅದರೊಳಗೆ ವಾಸಿಸಿರಿ’’ ಎನ್ನಲಾಗುವುದು. ಹೀಗೆ, ಅಹಂಕಾರಿಗಳ ಅಂತಿಮ ನೆಲೆಯು ತೀರಾ ಕೆಟ್ಟದಾಗಿರುವುದು
71وَسِيقَ الَّذِينَ كَفَرُوا إِلَىٰ جَهَنَّمَ زُمَرًا ۖ حَتَّىٰ إِذَا جَاءُوهَا فُتِحَتْ أَبْوَابُهَا وَقَالَ لَهُمْ خَزَنَتُهَا أَلَمْ يَأْتِكُمْ رُسُلٌ مِّنكُمْ يَتْلُونَ عَلَيْكُمْ آيَاتِ رَبِّكُمْ وَيُنذِرُونَكُمْ لِقَاءَ يَوْمِكُمْ هَٰذَا ۚ قَالُوا بَلَىٰ وَلَٰكِنْ حَقَّتْ كَلِمَةُ الْعَذَابِ عَلَى الْكَافِرِينَ
ತಮ್ಮ ಒಡೆಯನಿಗೆ ನಿಷ್ಠರಾಗಿದ್ದವರನ್ನು ದಂಡು ದಂಡುಗಳಾಗಿ ಸ್ವರ್ಗದೆಡೆಗೆ ಕರೆದೊಯ್ಯಲಾಗುವುದು. ಅವರು ಅಲ್ಲಿಗೆ ತಲುಪಿದಾಗ, ಅದರ ಬಾಗಿಲುಗಳನ್ನು ತೆರೆಯಲಾಗುವುದು ಮತ್ತು ಅದರ ಪಾಲಕರು ಅವರೊಡನೆ ಹೇಳುವರು; ‘‘ನಿಮಗೆ ಶಾಂತಿ ಸಿಗಲಿ. ನೀವು ಸಜ್ಜನರು. ಶಾಶ್ವತವಾಗಿ ಇದರೊಳಗೆ ಪ್ರವೇಶಿಸಿರಿ’’
72قِيلَ ادْخُلُوا أَبْوَابَ جَهَنَّمَ خَالِدِينَ فِيهَا ۖ فَبِئْسَ مَثْوَى الْمُتَكَبِّرِينَ
ಅವರು ಹೇಳುವರು; ಪ್ರಶಂಸೆಗಳೆಲ್ಲಾ, ನಮಗೆ ನೀಡಿದ ತನ್ನ ವಾಗ್ದಾನವನ್ನು ಈಡೇರಿಸಿದ ಹಾಗೂ ನಮ್ಮನ್ನು ಭೂಮಿಯ ಉತ್ತರಾಧಿಕಾರಿಗಳಾಗಿಸಿದ ಅಲ್ಲಾಹನಿಗೆ ಸಲ್ಲಲಿ. ನಾವೀಗ ಸ್ವರ್ಗದಲ್ಲಿ ನಾವಿಚ್ಛಿಸುವಲ್ಲಿ ನೆಲೆಸಬಹುದು. ಎಷ್ಟೊಂದು ಚೆನ್ನಾಗಿದೆ ಸತ್ಕರ್ಮಿಗಳ ಪ್ರತಿಫಲ
73وَسِيقَ الَّذِينَ اتَّقَوْا رَبَّهُمْ إِلَى الْجَنَّةِ زُمَرًا ۖ حَتَّىٰ إِذَا جَاءُوهَا وَفُتِحَتْ أَبْوَابُهَا وَقَالَ لَهُمْ خَزَنَتُهَا سَلَامٌ عَلَيْكُمْ طِبْتُمْ فَادْخُلُوهَا خَالِدِينَ
ಮತ್ತು ನೀವು ಕಾಣುವಿರಿ, ಮಲಕ್‌ಗಳು ವಿಶ್ವ ಸಿಂಹಾಸನದ ಸುತ್ತ ಸಾಲುಗಟ್ಟಿಕೊಂಡು, ತಮ್ಮ ಒಡೆಯನನ್ನು ಪ್ರಶಂಸಿಸುತ್ತಾ ಅವನ ಪಾವಿತ್ರವನ್ನು ಜಪಿಸುತ್ತಿರುವರು. ಅವರ (ಜನರ) ನಡುವೆ ಅಂದು ನ್ಯಾಯೋಚಿತವಾಗಿ ತೀರ್ಪು ನೀಡಲಾಗುವುದು ಮತ್ತು ಹೇಳಲಾಗುವುದು; ‘‘ಎಲ್ಲ ಪ್ರಶಂಸೆಗಳು ಸರ್ವಲೋಕಗಳ ಒಡೆಯನಾದ ಅಲ್ಲಾಹನಿಗೆ ಮೀಸಲು’’
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
71ಆಯತ್

ಅನುವಾದ — ಅಜ್-ಜುಮರ್ 71

ಸೂರಾ ಅಜ್-ಜುಮರ್ ಆಯತ್ 71 - ಓದಿ, ಆಲಿಸಿ, ಅನುವಾದ, ಕನ್ನಡ : ತಮ್ಮ ಒಡೆಯನಿಗೆ ನಿಷ್ಠರಾಗಿದ್ದವರನ್ನು ದಂಡು ದಂಡುಗಳಾಗಿ ಸ್ವರ್ಗದೆಡೆಗೆ ಕರೆದೊಯ್ಯಲಾಗುವುದು. ಅವರು ಅಲ್ಲಿಗೆ ತಲುಪಿದಾಗ,…

ಸೂರಾ ಆಯತ್ 71/75 — ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಜ್-ಜುಮರ್ ಆಲಿಸಿ, ಅಜ್-ಜುಮರ್ ಅನುವಾದ, ಅಜ್-ಜುಮರ್ mp3, ಅಜ್-ಜುಮರ್ pdf. ಆಯತ್ 69–73. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers