ಅನ್-ನಿಸಾ · 154/176
ಅನುವಾದ ಉಚ್ಚಾರಣೆ — ಅನ್-ನಿಸಾ
وَرَفَعْنَا فَوْقَهُمُ الطُّورَ بِمِيثَاقِهِمْ وَقُلْنَا لَهُمُ ادْخُلُوا الْبَابَ سُجَّدًا وَقُلْنَا لَهُمْ لَا تَعْدُوا فِي السَّبْتِ وَأَخَذْنَا مِنْهُم مِّيثَاقًا غَلِيظًا ۝١٥٤
Wa rafa`naa fawqahumut Toora bimeesaaqihim wa qulnaa lahumud khulul baaba sujjadanw wa qulnaa lahum laa ta`doo fis Sabti wa akhaznaa minhum meesaaqan ghaleezaa
📖 ಕನ್ನಡ ಅರ್ಥ
ಅವರು ತಮ್ಮ ಪ್ರತಿಜ್ಞೆಯನ್ನು ಮುರಿದು, ಅಲ್ಲಾಹನ ವಚನಗಳನ್ನು ಧಿಕ್ಕರಿಸಿದ್ದರಿಂದ, ಅನ್ಯಾಯವಾಗಿ ಪ್ರವಾದಿಗಳನ್ನು ಕೊಂದದ್ದರಿಂದ ಮತ್ತು ‘‘ನಮ್ಮ ಮನಸ್ಸುಗಳು ಸುಭದ್ರವಾಗಿವೆ’’ ಎಂದು ಹೇಳಿದ್ದರಿಂದ (ಅವರನ್ನು ದಂಡಿಸಲಾಯಿತು). ನಿಜವಾಗಿ ಅವರ ಧಿಕ್ಕಾರದ ಕಾರಣ ಅಲ್ಲಾಹನು ಅವರ ಮನಸ್ಸುಗಳಿಗೆ ಮುದ್ರೆ ಒತ್ತಿ ಬಿಟ್ಟನು. ಆದ್ದರಿಂದ ಅವರು (ಸತ್ಯವನ್ನು) ನಂಬುವುದಿಲ್ಲ – ಕೇವಲ ಕೆಲವರ ಹೊರತು
🎧 ಆಲಿಸಿ

📜 ಆಯತ್ 152-156 — ಅನ್-ನಿಸಾ

152وَالَّذِينَ آمَنُوا بِاللَّهِ وَرُسُلِهِ وَلَمْ يُفَرِّقُوا بَيْنَ أَحَدٍ مِّنْهُمْ أُولَٰئِكَ سَوْفَ يُؤْتِيهِمْ أُجُورَهُمْ ۗ وَكَانَ اللَّهُ غَفُورًا رَّحِيمًا
(ದೂತರೇ,) ಗ್ರಂಥದವರು ನಿಮ್ಮೊಡನೆ, ತಮಗಾಗಿ ಆಕಾಶದಿಂದ ಒಂದು ಗ್ರಂಥವನ್ನು ಇಳಿಸಿಕೊಡಬೇಕೆಂದು ಆಗ್ರಹಿಸುತ್ತಿದ್ದಾರೆ. ಈ ಹಿಂದೆ ಅವರು ಮೂಸಾರ ಮುಂದೆ ಇದಕ್ಕಿಂತ ದೊಡ್ಡ ಆಗ್ರಹಗಳನ್ನು ಮಂಡಿಸಿದ್ದರು ಮತ್ತು ‘‘ನಮಗೆ ವ್ಯಕ್ತವಾಗಿ ಅಲ್ಲಾಹನನ್ನು ತೋರಿಸಿ ಕೊಡಿರಿ’’ ಎಂದಿದ್ದರು. ಕೊನೆಗೆ, ಅವರ ಅಕ್ರಮಗಳ ಕಾರಣ ಅವರ ಮೇಲೆ ಸಿಡಿಲೆರಗಿ ಬಿಟ್ಟಿತು. ಮುಂದೆ, ತಮ್ಮ ಬಳಿಗೆ ಬಹಳ ಸ್ಪಷ್ಟ ಪುರಾವೆಗಳು ಬಂದ ಬಳಿಕವೂ ಅವರು ಕರುವನ್ನು (ದೇವರಾಗಿ) ನೆಚ್ಚಿಕೊಂಡರು. ಇಷ್ಟಿದ್ದೂ ನಾವು ಅವರನ್ನು ಕ್ಷಮಿಸಿದೆವು ಮತ್ತು ಮೂಸಾರಿಗೆ ಬಹಳ ಸ್ಪಷ್ಟವಾದ ಪ್ರಾಬಲ್ಯವನ್ನು ನೀಡಿದೆವು
153يَسْأَلُكَ أَهْلُ الْكِتَابِ أَن تُنَزِّلَ عَلَيْهِمْ كِتَابًا مِّنَ السَّمَاءِ ۚ فَقَدْ سَأَلُوا مُوسَىٰ أَكْبَرَ مِن ذَٰلِكَ فَقَالُوا أَرِنَا اللَّهَ جَهْرَةً فَأَخَذَتْهُمُ الصَّاعِقَةُ بِظُلْمِهِمْ ۚ ثُمَّ اتَّخَذُوا الْعِجْلَ مِن بَعْدِ مَا جَاءَتْهُمُ الْبَيِّنَاتُ فَعَفَوْنَا عَن ذَٰلِكَ ۚ وَآتَيْنَا مُوسَىٰ سُلْطَانًا مُّبِينًا
ನಾವು ತೂರ್ ಪರ್ವತವನ್ನು ಅವರ ಮೇಲೆ ಎತ್ತಿ ಹಿಡಿದು (ಅದರ ತಪ್ಪಲಲ್ಲಿ) ಅವರಿಂದ ಪ್ರತಿಜ್ಞೆ ಮಾಡಿಸಿದೆವು ಮತ್ತು ನಾವು ಅವರೊಡನೆ ‘‘ಸಾಷ್ಟಾಂಗವೆರಗುತ್ತಾ (ನಗರದ) ಬಾಗಿಲೊಳಗೆ ಪ್ರವೇಶಿಸಿರಿ’’ ಎಂದೆವು. ಹಾಗೆಯೇ ನಾವು ‘‘ಶನಿವಾರ ದಿನದ ಯಾವ ನಿಯಮವನ್ನೂ ಉಲ್ಲಂಘಿಸಬಾರದು’’ ಎಂದು ಅವರಿಗೆ ಆದೇಶಿಸಿದೆವು. ಮತ್ತು (ಈ ಕುರಿತು) ನಾವು ಅವರಿಂದ ಪ್ರಬಲವಾದ ಪ್ರತಿಜ್ಞೆಯನ್ನು ಪಡೆದೆವು
154وَرَفَعْنَا فَوْقَهُمُ الطُّورَ بِمِيثَاقِهِمْ وَقُلْنَا لَهُمُ ادْخُلُوا الْبَابَ سُجَّدًا وَقُلْنَا لَهُمْ لَا تَعْدُوا فِي السَّبْتِ وَأَخَذْنَا مِنْهُم مِّيثَاقًا غَلِيظًا
ಅವರು ತಮ್ಮ ಪ್ರತಿಜ್ಞೆಯನ್ನು ಮುರಿದು, ಅಲ್ಲಾಹನ ವಚನಗಳನ್ನು ಧಿಕ್ಕರಿಸಿದ್ದರಿಂದ, ಅನ್ಯಾಯವಾಗಿ ಪ್ರವಾದಿಗಳನ್ನು ಕೊಂದದ್ದರಿಂದ ಮತ್ತು ‘‘ನಮ್ಮ ಮನಸ್ಸುಗಳು ಸುಭದ್ರವಾಗಿವೆ’’ ಎಂದು ಹೇಳಿದ್ದರಿಂದ (ಅವರನ್ನು ದಂಡಿಸಲಾಯಿತು). ನಿಜವಾಗಿ ಅವರ ಧಿಕ್ಕಾರದ ಕಾರಣ ಅಲ್ಲಾಹನು ಅವರ ಮನಸ್ಸುಗಳಿಗೆ ಮುದ್ರೆ ಒತ್ತಿ ಬಿಟ್ಟನು. ಆದ್ದರಿಂದ ಅವರು (ಸತ್ಯವನ್ನು) ನಂಬುವುದಿಲ್ಲ – ಕೇವಲ ಕೆಲವರ ಹೊರತು
155فَبِمَا نَقْضِهِم مِّيثَاقَهُمْ وَكُفْرِهِم بِآيَاتِ اللَّهِ وَقَتْلِهِمُ الْأَنبِيَاءَ بِغَيْرِ حَقٍّ وَقَوْلِهِمْ قُلُوبُنَا غُلْفٌ ۚ بَلْ طَبَعَ اللَّهُ عَلَيْهَا بِكُفْرِهِمْ فَلَا يُؤْمِنُونَ إِلَّا قَلِيلًا
ಹಾಗೆಯೇ, ಅವರ ಧಿಕ್ಕಾರದ ಕಾರಣ ಹಾಗೂ ಮರ್ಯಮರ ಮೇಲೆ ಅವರು ಹೊರಿಸಿದ ಘೋರ ಸುಳ್ಳಾರೋಪದ ಕಾರಣ (ಅವರನ್ನು ದಂಡಿಸಲಾಯಿತು)
156وَبِكُفْرِهِمْ وَقَوْلِهِمْ عَلَىٰ مَرْيَمَ بُهْتَانًا عَظِيمًا
ಮತ್ತು ‘‘ಅಲ್ಲಾಹನ ದೂತರಾಗಿದ್ದ, ಮರ್ಯಮರ ಪುತ್ರ ಈಸಾ ಮಸೀಹರನ್ನು ನಾವು ಕೊಂದೆವು’’ ಎಂಬ ಅವರ ಹೇಳಿಕೆಯ ಕಾರಣ (ಅವರನ್ನು ದಂಡಿಸಲಾಯಿತು). ನಿಜವಾಗಿ ಅವರು ಅವರನ್ನು (ಈಸಾರನ್ನು) ಕೊಲ್ಲಲೂ ಇಲ್ಲ, ಶಿಲುಬೆಗೇರಿಸಲೂ ಇಲ್ಲ. ಅವರಿಗೆ ಅದನ್ನು ಆ ರೀತಿ ಕೇವಲ ಕಾಣಿಸಲಾಗಿತ್ತು. ಈ ವಿಷಯದಲ್ಲಿ ಭಿನ್ನತೆ ತಾಳಿರುವವರೆಲ್ಲಾ ಖಂಡಿತ ಈ ಕುರಿತು ಸಂಶಯದಲ್ಲಿದ್ದಾರೆ. ಅವರಿಗೆ ಈ ಕುರಿತು ಯಾವ ಜ್ಞಾನವೂ ಇಲ್ಲ. ಅವರು ಕೇವಲ ಊಹೆಯನ್ನಷ್ಟೇ ಅನುಸರಿಸುತ್ತಿದ್ದಾರೆ. ಅವರು ಆತನನ್ನು ಕೊಲ್ಲಲಿಲ್ಲ ಎಂಬುದಂತೂ ಖಚಿತ
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
154ಆಯತ್

ಅನುವಾದ — ಅನ್-ನಿಸಾ 154

ಸೂರಾ ಅನ್-ನಿಸಾ ಆಯತ್ 154 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ತಮ್ಮ ಪ್ರತಿಜ್ಞೆಯನ್ನು ಮುರಿದು, ಅಲ್ಲಾಹನ ವಚನಗಳನ್ನು ಧಿಕ್ಕರಿಸಿದ್ದರಿಂದ, ಅನ್ಯಾಯವಾಗಿ ಪ್ರವಾದಿಗಳನ್ನು ಕೊಂದದ್ದರಿಂದ…

ಸೂರಾ ಆಯತ್ 154/176 — ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅನ್-ನಿಸಾ ಆಲಿಸಿ, ಅನ್-ನಿಸಾ ಅನುವಾದ, ಅನ್-ನಿಸಾ mp3, ಅನ್-ನಿಸಾ pdf. ಆಯತ್ 152–156. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers