ಅನ್-ನಿಸಾ · 90/176
ಅನುವಾದ ಉಚ್ಚಾರಣೆ — ಅನ್-ನಿಸಾ
إِلَّا الَّذِينَ يَصِلُونَ إِلَىٰ قَوْمٍ بَيْنَكُمْ وَبَيْنَهُم مِّيثَاقٌ أَوْ جَاءُوكُمْ حَصِرَتْ صُدُورُهُمْ أَن يُقَاتِلُوكُمْ أَوْ يُقَاتِلُوا قَوْمَهُمْ ۚ وَلَوْ شَاءَ اللَّهُ لَسَلَّطَهُمْ عَلَيْكُمْ فَلَقَاتَلُوكُمْ ۚ فَإِنِ اعْتَزَلُوكُمْ فَلَمْ يُقَاتِلُوكُمْ وَأَلْقَوْا إِلَيْكُمُ السَّلَمَ فَمَا جَعَلَ اللَّهُ لَكُمْ عَلَيْهِمْ سَبِيلًا ۝٩٠
Illal lazeena yasiloona ilaa qawmim binakum wa bainahum meesaaqun aw jaaa`ookum hasirat sudooruhum ai yuqaatilookum aw yuqaatiloo qawmahum, wa law shaaa`al laahu lasallatahum `alaikum falaqaatalookum; fa ini` tazalookum falam yuqaatilookum wa alqaw ilaikumus salama famaa ja`alal laahu lakum `alaihim sabeelaa
📖 ಕನ್ನಡ ಅರ್ಥ
ನೀವು ಮತ್ತೆ ಕೆಲವರನ್ನು ಕಾಣುವಿರಿ – ಅವರು (ತಮ್ಮ ಸ್ವಾರ್ಥಕ್ಕಾಗಿ) ನಿಮ್ಮಿಂದಲೂ ಸುರಕ್ಷಿತರಾಗಿ ಇರಬಯಸುತ್ತಾರೆ ಮತ್ತು ತಮ್ಮ ಜನಾಂಗದಿಂದಲೂ ಸುರಕ್ಷಿತರಾಗಿ ಇರಬಯಸುತ್ತಾರೆ. ಆದರೆ ಕಿಡಿಗೇಡಿತನದತ್ತ ಮರಳುವ ಸನ್ನಿವೇಶ ಬಂದಾಗಲೆಲ್ಲಾ ಅವರು ಅದರೆಡೆಗೆ (ಶತ್ರು ಪಾಳ್ಯದೆಡೆಗೆ) ಹೊರಳಿ ಬಿಡುತ್ತಾರೆ. ಅವರು ನಿಮ್ಮಿಂದ ದೂರ ಉಳಿಯದಿದ್ದರೆ ಹಾಗೂ ಶಾಂತಿಯ ಪ್ರಸ್ತಾಪವನ್ನು ನಿಮ್ಮ ಮುಂದಿಡದಿದ್ದರೆ ಮತ್ತು ತಮ್ಮ ಕೈಗಳನ್ನು ತಡೆದಿಟ್ಟುಕೊಳ್ಳದಿದ್ದರೆ ನೀವು ಅವರನ್ನು ಕಂಡಲ್ಲಿ ಹಿಡಿಯಿರಿ ಮತ್ತು ಅವರನ್ನು ವಧಿಸಿರಿ. ಅಂಥವರ ವಿರುದ್ಧ (ಕಾರ್ಯಾಚರಣೆಗೆ) ನಾವು ನಿಮಗೆ ಮುಕ್ತ ಪರವಾನಗಿಯನ್ನು ಒದಗಿಸಿದ್ದೇವೆ
🎧 ಆಲಿಸಿ

📜 ಆಯತ್ 88-92 — ಅನ್-ನಿಸಾ

88۞ فَمَا لَكُمْ فِي الْمُنَافِقِينَ فِئَتَيْنِ وَاللَّهُ أَرْكَسَهُم بِمَا كَسَبُوا ۚ أَتُرِيدُونَ أَن تَهْدُوا مَنْ أَضَلَّ اللَّهُ ۖ وَمَن يُضْلِلِ اللَّهُ فَلَن تَجِدَ لَهُ سَبِيلًا
ಅವರಂತೂ, ತಾವು ಧಿಕ್ಕಾರಿಗಳಾದಂತೆ ನೀವೂ ಧಿಕ್ಕಾರಿಗಳಾಗಿ ತಮಗೆ ಸಮಾನರಾಗಿ ಬಿಟ್ಟಿದ್ದರೆ ಎಷ್ಟು ಚೆನ್ನಾಗಿತ್ತು ಎಂದು ಹಂಬಲಿಸುತ್ತಿದ್ದಾರೆ. ಅವರು ಅಲ್ಲಾಹನ ಮಾರ್ಗದಲ್ಲಿ ‘ಹಿಜ್ರತ್’ ಮಾಡುವ (ವಲಸೆ ಹೋಗುವ) ತನಕ ನೀವು ಅವರಲ್ಲಿ ಯಾರನ್ನೂ ನಿಮ್ಮ ಆಪ್ತರಾಗಿಸಿಕೊಳ್ಳಬೇಡಿ. ಆ ಬಳಿಕ ಅವರು ಮತ್ತೆ ಮುಖ ತಿರುಗಿಸಿಕೊಂಡರೆ, ನೀವು ಅವರನ್ನು ಕಂಡಲ್ಲಿ ಹಿಡಿಯಿರಿ ಮತ್ತು ಅವರನ್ನು ವಧಿಸಿರಿ. ಅವರಲ್ಲಿ ಯಾರನ್ನೂ ನಿಮ್ಮ ಆಪ್ತ ಮಿತ್ರ ಅಥವಾ ಸಹಾಯಕನಾಗಿಸಿಕೊಳ್ಳಬೇಡಿ –
89وَدُّوا لَوْ تَكْفُرُونَ كَمَا كَفَرُوا فَتَكُونُونَ سَوَاءً ۖ فَلَا تَتَّخِذُوا مِنْهُمْ أَوْلِيَاءَ حَتَّىٰ يُهَاجِرُوا فِي سَبِيلِ اللَّهِ ۚ فَإِن تَوَلَّوْا فَخُذُوهُمْ وَاقْتُلُوهُمْ حَيْثُ وَجَدتُّمُوهُمْ ۖ وَلَا تَتَّخِذُوا مِنْهُمْ وَلِيًّا وَلَا نَصِيرًا
– ನಿಮ್ಮ ಜೊತೆ ಸಂಧಾನ ಮಾಡಿಕೊಂಡಿರುವ ಜನಾಂಗಕ್ಕೆ ಸೇರಿದವರು ಅಥವಾ ನಿಮ್ಮ ವಿರುದ್ಧ ಹೋರಾಡುವುದಕ್ಕಾಗಲಿ ತಮ್ಮ ಜನಾಂಗದ ವಿರುದ್ಧ ಹೋರಾಡುವುದಕ್ಕಾಗಲಿ ತಮ್ಮ ಮನದಲ್ಲಿ ಒಲವಿಲ್ಲದೆ, ನಿಮ್ಮ ಬಳಿಗೆ ಬಂದಿರುವವರು ಇದಕ್ಕೆ ಹೊರತಾಗಿದ್ದಾರೆ. ಅಲ್ಲಾಹನು ಇಚ್ಛಿಸಿದ್ದರೆ ಅವರನ್ನು ನಿಮ್ಮ ಮೇಲೆ ಹೇರಿ ಬಿಡುತ್ತಿದ್ದನು ಮತ್ತು ಅವರು ನಿಮ್ಮ ವಿರುದ್ಧ ಖಂಡಿತ ಹೋರಾಡುತ್ತಿದ್ದರು. (ಇದೀಗ) ಅವರು ನಿಮ್ಮಿಂದ ದೂರ ಉಳಿದರೆ ಹಾಗೂ ನಿಮ್ಮ ವಿರುದ್ಧ ಹೋರಾಡದಿದ್ದರೆ ಮತ್ತು ಶಾಂತಿಯ ಪ್ರಸ್ತಾಪವನ್ನು ನಿಮ್ಮ ಮುಂದಿಟ್ಟರೆ – ಅಲ್ಲಾಹನು ಅವರ ವಿರುದ್ಧ (ಹೋರಾಡಲು) ನಿಮಗೆ ಯಾವ ಅವಕಾಶವನ್ನೂ ಇಟ್ಟಿಲ್ಲ
90إِلَّا الَّذِينَ يَصِلُونَ إِلَىٰ قَوْمٍ بَيْنَكُمْ وَبَيْنَهُم مِّيثَاقٌ أَوْ جَاءُوكُمْ حَصِرَتْ صُدُورُهُمْ أَن يُقَاتِلُوكُمْ أَوْ يُقَاتِلُوا قَوْمَهُمْ ۚ وَلَوْ شَاءَ اللَّهُ لَسَلَّطَهُمْ عَلَيْكُمْ فَلَقَاتَلُوكُمْ ۚ فَإِنِ اعْتَزَلُوكُمْ فَلَمْ يُقَاتِلُوكُمْ وَأَلْقَوْا إِلَيْكُمُ السَّلَمَ فَمَا جَعَلَ اللَّهُ لَكُمْ عَلَيْهِمْ سَبِيلًا
ನೀವು ಮತ್ತೆ ಕೆಲವರನ್ನು ಕಾಣುವಿರಿ – ಅವರು (ತಮ್ಮ ಸ್ವಾರ್ಥಕ್ಕಾಗಿ) ನಿಮ್ಮಿಂದಲೂ ಸುರಕ್ಷಿತರಾಗಿ ಇರಬಯಸುತ್ತಾರೆ ಮತ್ತು ತಮ್ಮ ಜನಾಂಗದಿಂದಲೂ ಸುರಕ್ಷಿತರಾಗಿ ಇರಬಯಸುತ್ತಾರೆ. ಆದರೆ ಕಿಡಿಗೇಡಿತನದತ್ತ ಮರಳುವ ಸನ್ನಿವೇಶ ಬಂದಾಗಲೆಲ್ಲಾ ಅವರು ಅದರೆಡೆಗೆ (ಶತ್ರು ಪಾಳ್ಯದೆಡೆಗೆ) ಹೊರಳಿ ಬಿಡುತ್ತಾರೆ. ಅವರು ನಿಮ್ಮಿಂದ ದೂರ ಉಳಿಯದಿದ್ದರೆ ಹಾಗೂ ಶಾಂತಿಯ ಪ್ರಸ್ತಾಪವನ್ನು ನಿಮ್ಮ ಮುಂದಿಡದಿದ್ದರೆ ಮತ್ತು ತಮ್ಮ ಕೈಗಳನ್ನು ತಡೆದಿಟ್ಟುಕೊಳ್ಳದಿದ್ದರೆ ನೀವು ಅವರನ್ನು ಕಂಡಲ್ಲಿ ಹಿಡಿಯಿರಿ ಮತ್ತು ಅವರನ್ನು ವಧಿಸಿರಿ. ಅಂಥವರ ವಿರುದ್ಧ (ಕಾರ್ಯಾಚರಣೆಗೆ) ನಾವು ನಿಮಗೆ ಮುಕ್ತ ಪರವಾನಗಿಯನ್ನು ಒದಗಿಸಿದ್ದೇವೆ
91سَتَجِدُونَ آخَرِينَ يُرِيدُونَ أَن يَأْمَنُوكُمْ وَيَأْمَنُوا قَوْمَهُمْ كُلَّ مَا رُدُّوا إِلَى الْفِتْنَةِ أُرْكِسُوا فِيهَا ۚ فَإِن لَّمْ يَعْتَزِلُوكُمْ وَيُلْقُوا إِلَيْكُمُ السَّلَمَ وَيَكُفُّوا أَيْدِيَهُمْ فَخُذُوهُمْ وَاقْتُلُوهُمْ حَيْثُ ثَقِفْتُمُوهُمْ ۚ وَأُولَٰئِكُمْ جَعَلْنَا لَكُمْ عَلَيْهِمْ سُلْطَانًا مُّبِينًا
ಒಬ್ಬ ವಿಶ್ವಾಸಿಯು ಇನ್ನೊಬ್ಬ ವಿಶ್ವಾಸಿಯನ್ನು ವಧಿಸಬಾರದು – ಪ್ರಮಾದದ ಹೊರತು. ಇನ್ನು, ಪ್ರಮಾದದಿಂದ ಒಬ್ಬ ವಿಶ್ವಾಸಿಯನ್ನು ವಧಿಸಿದವನು ಒಬ್ಬ ವಿಶ್ವಾಸಿ ದಾಸನನ್ನು ಮುಕ್ತಗೊಳಿಸಬೇಕು ಮತ್ತು ಆತನ (ಹತನ) ಬಂಧುಗಳಿಗೆ ಪರಿಹಾರ ಧನ ನೀಡಬೇಕು – ಅವರೇ (ಬಂಧುಗಳೇ) ಅದನ್ನು ಕ್ಷಮಿಸಿದ್ದರ ಹೊರತು. ಆತನು (ಹಂತಕನು) ನಿಮ್ಮ ಶತ್ರು ಜನಾಂಗದವನಾಗಿದ್ದರೆ ಮತ್ತು ವಿಶ್ವಾಸಿಯೂ ಆಗಿದ್ದರೆ, ಒಬ್ಬ ವಿಶ್ವಾಸಿ ದಾಸನನ್ನು ಮುಕ್ತಗೊಳಿಸಬೇಕು. ಒಂದು ವೇಳೆ ಆತನು, ನಿಮ್ಮ ಜೊತೆ ಸಂಧಾನ ಮಾಡಿಕೊಂಡಿರುವ ಜನಾಂಗದವನಾಗಿದ್ದರೆ, ಆತನ (ಹತನ) ಬಂಧುಗಳಿಗೆ ಕಡ್ಡಾಯವಾಗಿ ಪರಿಹಾರ ಧನ ನೀಡಬೇಕು ಮತ್ತು ಒಬ್ಬ ವಿಶ್ವಾಸಿ ದಾಸನನ್ನು ಮುಕ್ತಗೊಳಿಸಬೇಕು. (ದಾಸ) ಸಿಗದಿದ್ದವನು ಸತತ ಎರಡು ತಿಂಗಳು ಉಪವಾಸ ಆಚರಿಸಬೇಕು – ಇದು ಅಲ್ಲಾಹನು ವಿಧಿಸಿರುವ ಪಶ್ಚಾತ್ತಾಪ ವಿಧಾನ. ಅಲ್ಲಾಹನಂತೂ ಎಲ್ಲವನ್ನೂ ಬಲ್ಲವನೂ ಯುಕ್ತಿವಂತನೂ ಆಗಿದ್ದಾನೆ
92وَمَا كَانَ لِمُؤْمِنٍ أَن يَقْتُلَ مُؤْمِنًا إِلَّا خَطَأً ۚ وَمَن قَتَلَ مُؤْمِنًا خَطَأً فَتَحْرِيرُ رَقَبَةٍ مُّؤْمِنَةٍ وَدِيَةٌ مُّسَلَّمَةٌ إِلَىٰ أَهْلِهِ إِلَّا أَن يَصَّدَّقُوا ۚ فَإِن كَانَ مِن قَوْمٍ عَدُوٍّ لَّكُمْ وَهُوَ مُؤْمِنٌ فَتَحْرِيرُ رَقَبَةٍ مُّؤْمِنَةٍ ۖ وَإِن كَانَ مِن قَوْمٍ بَيْنَكُمْ وَبَيْنَهُم مِّيثَاقٌ فَدِيَةٌ مُّسَلَّمَةٌ إِلَىٰ أَهْلِهِ وَتَحْرِيرُ رَقَبَةٍ مُّؤْمِنَةٍ ۖ فَمَن لَّمْ يَجِدْ فَصِيَامُ شَهْرَيْنِ مُتَتَابِعَيْنِ تَوْبَةً مِّنَ اللَّهِ ۗ وَكَانَ اللَّهُ عَلِيمًا حَكِيمًا
ಇನ್ನು, ಉದ್ದೇಶಪೂರ್ವಕ ಒಬ್ಬ ವಿಶ್ವಾಸಿಯ ಹತ್ಯೆ ನಡೆಸಿದವನ ಪ್ರತಿಫಲವು ನರಕವೇ ಆಗಿದೆ. ಅವನು ಅದರಲ್ಲಿ ಸದಾಕಾಲ ಇರುವನು ಮತ್ತು ಅಲ್ಲಾಹನ ಕ್ರೋಧ ಹಾಗೂ ಶಾಪವು ಅವನ ಮೇಲಿರುವುದು ಮತ್ತು (ಅಲ್ಲಾಹನು) ಆತನಿಗಾಗಿ ಭಾರೀ ಶಿಕ್ಷೆಯನ್ನು ಸಿದ್ಧವಾಗಿಟ್ಟಿರುವನು
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
90ಆಯತ್

ಅನುವಾದ — ಅನ್-ನಿಸಾ 90

ಸೂರಾ ಆಯತ್ 90/176 — ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅನ್-ನಿಸಾ ಆಲಿಸಿ, ಅನ್-ನಿಸಾ ಅನುವಾದ, ಅನ್-ನಿಸಾ mp3, ಅನ್-ನಿಸಾ pdf. ಆಯತ್ 88–92. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers