ಅನ್-ನಿಸಾ · 92/176
ಅನುವಾದ ಉಚ್ಚಾರಣೆ — ಅನ್-ನಿಸಾ
وَمَا كَانَ لِمُؤْمِنٍ أَن يَقْتُلَ مُؤْمِنًا إِلَّا خَطَأً ۚ وَمَن قَتَلَ مُؤْمِنًا خَطَأً فَتَحْرِيرُ رَقَبَةٍ مُّؤْمِنَةٍ وَدِيَةٌ مُّسَلَّمَةٌ إِلَىٰ أَهْلِهِ إِلَّا أَن يَصَّدَّقُوا ۚ فَإِن كَانَ مِن قَوْمٍ عَدُوٍّ لَّكُمْ وَهُوَ مُؤْمِنٌ فَتَحْرِيرُ رَقَبَةٍ مُّؤْمِنَةٍ ۖ وَإِن كَانَ مِن قَوْمٍ بَيْنَكُمْ وَبَيْنَهُم مِّيثَاقٌ فَدِيَةٌ مُّسَلَّمَةٌ إِلَىٰ أَهْلِهِ وَتَحْرِيرُ رَقَبَةٍ مُّؤْمِنَةٍ ۖ فَمَن لَّمْ يَجِدْ فَصِيَامُ شَهْرَيْنِ مُتَتَابِعَيْنِ تَوْبَةً مِّنَ اللَّهِ ۗ وَكَانَ اللَّهُ عَلِيمًا حَكِيمًا ۝٩٢
Wa maa kaana limu`minin ai yaqtula mu`minan illaa khata`aa; waman qatala mu`minan khata`an fatabreeru raqabatim mu`minatinw wa diyatum mmusallamatun ilaaa ahliheee illaaa ai yassaddaqoo; fa in kaana min qawmin `aduwwil lakum wa huwa mu`minun fatabreeru raqabatim mu`minah; wa in kaana min qawmim bainakum wa bainahum meesaaqun fadiyatum mmusallamatun ilaaa ahlihee wa tahreeru raqabatim mu`minatin famal lam yajid fa Siyaamu shahraini mutataabi`aini tawhatam minal laah; wa kaanal laahu `Aleeman hakeemaa
📖 ಕನ್ನಡ ಅರ್ಥ
ಇನ್ನು, ಉದ್ದೇಶಪೂರ್ವಕ ಒಬ್ಬ ವಿಶ್ವಾಸಿಯ ಹತ್ಯೆ ನಡೆಸಿದವನ ಪ್ರತಿಫಲವು ನರಕವೇ ಆಗಿದೆ. ಅವನು ಅದರಲ್ಲಿ ಸದಾಕಾಲ ಇರುವನು ಮತ್ತು ಅಲ್ಲಾಹನ ಕ್ರೋಧ ಹಾಗೂ ಶಾಪವು ಅವನ ಮೇಲಿರುವುದು ಮತ್ತು (ಅಲ್ಲಾಹನು) ಆತನಿಗಾಗಿ ಭಾರೀ ಶಿಕ್ಷೆಯನ್ನು ಸಿದ್ಧವಾಗಿಟ್ಟಿರುವನು

🎧 ಆಲಿಸಿ


📜 ಆಯತ್ 90-94 — ಅನ್-ನಿಸಾ

90إِلَّا الَّذِينَ يَصِلُونَ إِلَىٰ قَوْمٍ بَيْنَكُمْ وَبَيْنَهُم مِّيثَاقٌ أَوْ جَاءُوكُمْ حَصِرَتْ صُدُورُهُمْ أَن يُقَاتِلُوكُمْ أَوْ يُقَاتِلُوا قَوْمَهُمْ ۚ وَلَوْ شَاءَ اللَّهُ لَسَلَّطَهُمْ عَلَيْكُمْ فَلَقَاتَلُوكُمْ ۚ فَإِنِ اعْتَزَلُوكُمْ فَلَمْ يُقَاتِلُوكُمْ وَأَلْقَوْا إِلَيْكُمُ السَّلَمَ فَمَا جَعَلَ اللَّهُ لَكُمْ عَلَيْهِمْ سَبِيلًا
ನೀವು ಮತ್ತೆ ಕೆಲವರನ್ನು ಕಾಣುವಿರಿ – ಅವರು (ತಮ್ಮ ಸ್ವಾರ್ಥಕ್ಕಾಗಿ) ನಿಮ್ಮಿಂದಲೂ ಸುರಕ್ಷಿತರಾಗಿ ಇರಬಯಸುತ್ತಾರೆ ಮತ್ತು ತಮ್ಮ ಜನಾಂಗದಿಂದಲೂ ಸುರಕ್ಷಿತರಾಗಿ ಇರಬಯಸುತ್ತಾರೆ. ಆದರೆ ಕಿಡಿಗೇಡಿತನದತ್ತ ಮರಳುವ ಸನ್ನಿವೇಶ ಬಂದಾಗಲೆಲ್ಲಾ ಅವರು ಅದರೆಡೆಗೆ (ಶತ್ರು ಪಾಳ್ಯದೆಡೆಗೆ) ಹೊರಳಿ ಬಿಡುತ್ತಾರೆ. ಅವರು ನಿಮ್ಮಿಂದ ದೂರ ಉಳಿಯದಿದ್ದರೆ ಹಾಗೂ ಶಾಂತಿಯ ಪ್ರಸ್ತಾಪವನ್ನು ನಿಮ್ಮ ಮುಂದಿಡದಿದ್ದರೆ ಮತ್ತು ತಮ್ಮ ಕೈಗಳನ್ನು ತಡೆದಿಟ್ಟುಕೊಳ್ಳದಿದ್ದರೆ ನೀವು ಅವರನ್ನು ಕಂಡಲ್ಲಿ ಹಿಡಿಯಿರಿ ಮತ್ತು ಅವರನ್ನು ವಧಿಸಿರಿ. ಅಂಥವರ ವಿರುದ್ಧ (ಕಾರ್ಯಾಚರಣೆಗೆ) ನಾವು ನಿಮಗೆ ಮುಕ್ತ ಪರವಾನಗಿಯನ್ನು ಒದಗಿಸಿದ್ದೇವೆ
91سَتَجِدُونَ آخَرِينَ يُرِيدُونَ أَن يَأْمَنُوكُمْ وَيَأْمَنُوا قَوْمَهُمْ كُلَّ مَا رُدُّوا إِلَى الْفِتْنَةِ أُرْكِسُوا فِيهَا ۚ فَإِن لَّمْ يَعْتَزِلُوكُمْ وَيُلْقُوا إِلَيْكُمُ السَّلَمَ وَيَكُفُّوا أَيْدِيَهُمْ فَخُذُوهُمْ وَاقْتُلُوهُمْ حَيْثُ ثَقِفْتُمُوهُمْ ۚ وَأُولَٰئِكُمْ جَعَلْنَا لَكُمْ عَلَيْهِمْ سُلْطَانًا مُّبِينًا
ಒಬ್ಬ ವಿಶ್ವಾಸಿಯು ಇನ್ನೊಬ್ಬ ವಿಶ್ವಾಸಿಯನ್ನು ವಧಿಸಬಾರದು – ಪ್ರಮಾದದ ಹೊರತು. ಇನ್ನು, ಪ್ರಮಾದದಿಂದ ಒಬ್ಬ ವಿಶ್ವಾಸಿಯನ್ನು ವಧಿಸಿದವನು ಒಬ್ಬ ವಿಶ್ವಾಸಿ ದಾಸನನ್ನು ಮುಕ್ತಗೊಳಿಸಬೇಕು ಮತ್ತು ಆತನ (ಹತನ) ಬಂಧುಗಳಿಗೆ ಪರಿಹಾರ ಧನ ನೀಡಬೇಕು – ಅವರೇ (ಬಂಧುಗಳೇ) ಅದನ್ನು ಕ್ಷಮಿಸಿದ್ದರ ಹೊರತು. ಆತನು (ಹಂತಕನು) ನಿಮ್ಮ ಶತ್ರು ಜನಾಂಗದವನಾಗಿದ್ದರೆ ಮತ್ತು ವಿಶ್ವಾಸಿಯೂ ಆಗಿದ್ದರೆ, ಒಬ್ಬ ವಿಶ್ವಾಸಿ ದಾಸನನ್ನು ಮುಕ್ತಗೊಳಿಸಬೇಕು. ಒಂದು ವೇಳೆ ಆತನು, ನಿಮ್ಮ ಜೊತೆ ಸಂಧಾನ ಮಾಡಿಕೊಂಡಿರುವ ಜನಾಂಗದವನಾಗಿದ್ದರೆ, ಆತನ (ಹತನ) ಬಂಧುಗಳಿಗೆ ಕಡ್ಡಾಯವಾಗಿ ಪರಿಹಾರ ಧನ ನೀಡಬೇಕು ಮತ್ತು ಒಬ್ಬ ವಿಶ್ವಾಸಿ ದಾಸನನ್ನು ಮುಕ್ತಗೊಳಿಸಬೇಕು. (ದಾಸ) ಸಿಗದಿದ್ದವನು ಸತತ ಎರಡು ತಿಂಗಳು ಉಪವಾಸ ಆಚರಿಸಬೇಕು – ಇದು ಅಲ್ಲಾಹನು ವಿಧಿಸಿರುವ ಪಶ್ಚಾತ್ತಾಪ ವಿಧಾನ. ಅಲ್ಲಾಹನಂತೂ ಎಲ್ಲವನ್ನೂ ಬಲ್ಲವನೂ ಯುಕ್ತಿವಂತನೂ ಆಗಿದ್ದಾನೆ
92وَمَا كَانَ لِمُؤْمِنٍ أَن يَقْتُلَ مُؤْمِنًا إِلَّا خَطَأً ۚ وَمَن قَتَلَ مُؤْمِنًا خَطَأً فَتَحْرِيرُ رَقَبَةٍ مُّؤْمِنَةٍ وَدِيَةٌ مُّسَلَّمَةٌ إِلَىٰ أَهْلِهِ إِلَّا أَن يَصَّدَّقُوا ۚ فَإِن كَانَ مِن قَوْمٍ عَدُوٍّ لَّكُمْ وَهُوَ مُؤْمِنٌ فَتَحْرِيرُ رَقَبَةٍ مُّؤْمِنَةٍ ۖ وَإِن كَانَ مِن قَوْمٍ بَيْنَكُمْ وَبَيْنَهُم مِّيثَاقٌ فَدِيَةٌ مُّسَلَّمَةٌ إِلَىٰ أَهْلِهِ وَتَحْرِيرُ رَقَبَةٍ مُّؤْمِنَةٍ ۖ فَمَن لَّمْ يَجِدْ فَصِيَامُ شَهْرَيْنِ مُتَتَابِعَيْنِ تَوْبَةً مِّنَ اللَّهِ ۗ وَكَانَ اللَّهُ عَلِيمًا حَكِيمًا
ಇನ್ನು, ಉದ್ದೇಶಪೂರ್ವಕ ಒಬ್ಬ ವಿಶ್ವಾಸಿಯ ಹತ್ಯೆ ನಡೆಸಿದವನ ಪ್ರತಿಫಲವು ನರಕವೇ ಆಗಿದೆ. ಅವನು ಅದರಲ್ಲಿ ಸದಾಕಾಲ ಇರುವನು ಮತ್ತು ಅಲ್ಲಾಹನ ಕ್ರೋಧ ಹಾಗೂ ಶಾಪವು ಅವನ ಮೇಲಿರುವುದು ಮತ್ತು (ಅಲ್ಲಾಹನು) ಆತನಿಗಾಗಿ ಭಾರೀ ಶಿಕ್ಷೆಯನ್ನು ಸಿದ್ಧವಾಗಿಟ್ಟಿರುವನು
93وَمَن يَقْتُلْ مُؤْمِنًا مُّتَعَمِّدًا فَجَزَاؤُهُ جَهَنَّمُ خَالِدًا فِيهَا وَغَضِبَ اللَّهُ عَلَيْهِ وَلَعَنَهُ وَأَعَدَّ لَهُ عَذَابًا عَظِيمًا
ವಿಶ್ವಾಸಿಗಳೇ, ನೀವು ಅಲ್ಲಾಹನ ಮಾರ್ಗದಲ್ಲಿ ಹೋರಾಟಕ್ಕೆ ಹೊರಟಿರುವಾಗ (ಎಲ್ಲ ವಾಸ್ತವಗಳನ್ನು) ಖಚಿತ ಪಡಿಸಿಕೊಳ್ಳಿರಿ. ನಿಮಗೆ ‘ಸಲಾಮ್’ ಹೇಳಿ ಹರಸಿದಾತನಿಗೆ ‘‘ನೀನು ವಿಶ್ವಾಸಿಯಲ್ಲ’’ ಎನ್ನಬೇಡಿ. ನೀವು ಇಹಲೋಕದ ಸಾಧನಗಳನ್ನು ಹುಡುಕುತ್ತಿರುವಿರಿ – ನಿಜವಾಗಿ ಅಲ್ಲಾಹನ ಬಳಿ ಅಪಾರ ಸಂಪತ್ತುಗಳಿವೆ. ಹಿಂದೆ ನೀವೂ ಅವರಂತೆಯೇ ಇದ್ದಿರಿ. ಕೊನೆಗೆ ಅಲ್ಲಾಹನು ನಿಮ್ಮ ಮೇಲೆ ಔದಾರ್ಯ ತೋರಿದನು. ಆದ್ದರಿಂದ (ಎಲ್ಲ ವಾಸ್ತವಗಳನ್ನು) ಖಚಿತ ಪಡಿಸಿಕೊಳ್ಳಿರಿ. ಅಲ್ಲಾಹನು ಖಂಡಿತವಾಗಿಯೂ ನೀವು ಮಾಡುತ್ತಿರುವ ಎಲ್ಲವನ್ನೂ ಅರಿತಿರುತ್ತಾನೆ
94يَا أَيُّهَا الَّذِينَ آمَنُوا إِذَا ضَرَبْتُمْ فِي سَبِيلِ اللَّهِ فَتَبَيَّنُوا وَلَا تَقُولُوا لِمَنْ أَلْقَىٰ إِلَيْكُمُ السَّلَامَ لَسْتَ مُؤْمِنًا تَبْتَغُونَ عَرَضَ الْحَيَاةِ الدُّنْيَا فَعِندَ اللَّهِ مَغَانِمُ كَثِيرَةٌ ۚ كَذَٰلِكَ كُنتُم مِّن قَبْلُ فَمَنَّ اللَّهُ عَلَيْكُمْ فَتَبَيَّنُوا ۚ إِنَّ اللَّهَ كَانَ بِمَا تَعْمَلُونَ خَبِيرًا
ವಿಶ್ವಾಸಿಗಳ ಪೈಕಿ, ಸೂಕ್ತ ಕಾರಣವಿಲ್ಲದೆ (ಹೋರಾಟದಲ್ಲಿ ಭಾಗವಹಿಸದೆ) ಕುಳಿತಿರುವವರು ಮತ್ತು ತಮ್ಮ ಸಂಪತ್ತುಗಳನ್ನು ಹಾಗೂ ತಮ್ಮ ಜೀವಗಳನ್ನು ತೊಡಗಿಸಿ ಅಲ್ಲಾಹನ ಮಾರ್ಗದಲ್ಲಿ ಜಿಹಾದ್ (ಹೋರಾಟ) ನಡೆಸುವವರು ಸಮಾನರಲ್ಲ. ತಮ್ಮ ಸಂಪತ್ತುಗಳನ್ನು ಹಾಗೂ ತಮ್ಮ ಜೀವಗಳನ್ನು ತೊಡಗಿಸಿ ಜಿಹಾದ್ ಮಾಡುವವರಿಗೆ ಅಲ್ಲಾಹನು, ಕುಳಿತಿರುವವರಿಗಿಂತ ಹೆಚ್ಚಿನ ಹಿರಿಮೆಯನ್ನು ಅನುಗ್ರಹಿಸಿದ್ದಾನೆ. ಪ್ರತಿಯೊಬ್ಬರಿಗೂ ಅವನು ಸತ್ಫಲದ ವಾಗ್ದಾನವನ್ನೇ ಮಾಡಿರುತ್ತಾನೆ. ಮತ್ತು ಕುಳಿತವರಿಗೆ ಹೋಲಿಸಿದರೆ, ಅಲ್ಲಾಹನು ಹೋರಾಟಗಾರರಿಗೆ ಭಾರೀ ಪ್ರತಿಫಲವನ್ನು ಅನುಗ್ರಹಿಸಿದ್ದಾನೆ
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
92ಆಯತ್

ಅನುವಾದ — ಅನ್-ನಿಸಾ 92

ಸೂರಾ ಅನ್-ನಿಸಾ ಆಯತ್ 92 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನು, ಉದ್ದೇಶಪೂರ್ವಕ ಒಬ್ಬ ವಿಶ್ವಾಸಿಯ ಹತ್ಯೆ ನಡೆಸಿದವನ ಪ್ರತಿಫಲವು ನರಕವೇ ಆಗಿದೆ. ಅವನು…

ಸೂರಾ ಆಯತ್ 92/176 — ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅನ್-ನಿಸಾ ಆಲಿಸಿ, ಅನ್-ನಿಸಾ ಅನುವಾದ, ಅನ್-ನಿಸಾ mp3, ಅನ್-ನಿಸಾ pdf. ಆಯತ್ 90–94. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers