ಫುಸ್ಸಿಲತ್ · 12/54
ಅನುವಾದ ಉಚ್ಚಾರಣೆ — ಫುಸ್ಸಿಲತ್
فَقَضَاهُنَّ سَبْعَ سَمَاوَاتٍ فِي يَوْمَيْنِ وَأَوْحَىٰ فِي كُلِّ سَمَاءٍ أَمْرَهَا ۚ وَزَيَّنَّا السَّمَاءَ الدُّنْيَا بِمَصَابِيحَ وَحِفْظًا ۚ ذَٰلِكَ تَقْدِيرُ الْعَزِيزِ الْعَلِيمِ ١٢
Transliteration
Faqadaahunna sab`a samaawaatin fee yawmaini wa awhaa fee kulli samaaa`in amarahaa; wa zaiyannassa maaa`ad dunyaa bimasaabeeha wa hifzaa; zaalika taqdeerul `Azeezil `Aleem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅವರ ಬಳಿಗೆ ದೂತರು ಬಂದು, ಅಲ್ಲಾಹನ ಹೊರತು ಅನ್ಯರನ್ನು ಆರಾಧಿಸಬೇಡಿ ಎಂದು ಅವರ ಮುಂದೆಯೂ ಹಿಂದೆಯೂ ಮನವಿ ಮಾಡಿದ್ದರು. ಆಗ ಅವರು, ನಮ್ಮ ಒಡೆಯನು ಬಯಸಿದ್ದರೆ ಖಂಡಿತ ಮಲಕ್ಗಳನ್ನು (ದೂತರಾಗಿ) ಕಳಿಸುತ್ತಿದ್ದನು. ನೀವು ತಂದಿರುವ ಸಂದೇಶವನ್ನು ನಾವು ಧಿಕ್ಕರಿಸುತ್ತೇವೆ ಎಂದಿದ್ದರು
Additional reference in தமிழ்
🎧 ಆಲಿಸಿ
📜 ಆಯತ್ 10-14 — ಫುಸ್ಸಿಲತ್
10وَجَعَلَ فِيهَا رَوَاسِيَ مِن فَوْقِهَا وَبَارَكَ فِيهَا وَقَدَّرَ فِيهَا أَقْوَاتَهَا فِي أَرْبَعَةِ أَيَّامٍ سَوَاءً لِّلسَّائِلِينَ
ತರುವಾಯ ಅವನು ಎರಡು ದಿನಗಳಲ್ಲಿ, ಏಳು-ಆಕಾಶಗಳನ್ನು ನಿರ್ಮಿಸಿದನು ಹಾಗೂ ಪ್ರತಿಯೊಂದು ಆಕಾಶಕ್ಕೂ ಸೂಕ್ತ ಆದೇಶಗಳನ್ನು ನೀಡಿದನು ಮತ್ತು ನಾವು ಭೂಮಿಯ ಆಕಾಶವನ್ನು ದೀಪ (ನಕ್ಷತ್ರ) ಗಳಿಂದ ಅಲಂಕರಿಸಿದೆವು ಹಾಗೂ ಅದನ್ನು ರಕ್ಷಾಕವಚವಾಗಿ ಮಾಡಿದೆವು
11ثُمَّ اسْتَوَىٰ إِلَى السَّمَاءِ وَهِيَ دُخَانٌ فَقَالَ لَهَا وَلِلْأَرْضِ ائْتِيَا طَوْعًا أَوْ كَرْهًا قَالَتَا أَتَيْنَا طَائِعِينَ
(ದೂತರೇ,) ಅವರು (ಸತ್ಯಸಂದೇಶವನ್ನು) ಕಡೆಗಣಿಸಿದರೆ ಹೇಳಿರಿ; ನಾನು ನಿಮಗೆ ಒಂದು ಭೀಕರ ಚಂಡಮಾರುತದ ಮುನ್ನೆಚ್ಚರಿಕೆ ನೀಡುತ್ತಿದ್ದೇನೆ. ಆದ್ ಮತ್ತು ಸಮೂದ್ ಜನಾಂಗದವರ ಮೇಲೆ ಬಂದೆರಗಿದಂತಹ ಚಂಡಮಾರುತ
12فَقَضَاهُنَّ سَبْعَ سَمَاوَاتٍ فِي يَوْمَيْنِ وَأَوْحَىٰ فِي كُلِّ سَمَاءٍ أَمْرَهَا ۚ وَزَيَّنَّا السَّمَاءَ الدُّنْيَا بِمَصَابِيحَ وَحِفْظًا ۚ ذَٰلِكَ تَقْدِيرُ الْعَزِيزِ الْعَلِيمِ
ಅವರ ಬಳಿಗೆ ದೂತರು ಬಂದು, ಅಲ್ಲಾಹನ ಹೊರತು ಅನ್ಯರನ್ನು ಆರಾಧಿಸಬೇಡಿ ಎಂದು ಅವರ ಮುಂದೆಯೂ ಹಿಂದೆಯೂ ಮನವಿ ಮಾಡಿದ್ದರು. ಆಗ ಅವರು, ನಮ್ಮ ಒಡೆಯನು ಬಯಸಿದ್ದರೆ ಖಂಡಿತ ಮಲಕ್ಗಳನ್ನು (ದೂತರಾಗಿ) ಕಳಿಸುತ್ತಿದ್ದನು. ನೀವು ತಂದಿರುವ ಸಂದೇಶವನ್ನು ನಾವು ಧಿಕ್ಕರಿಸುತ್ತೇವೆ ಎಂದಿದ್ದರು
13فَإِنْ أَعْرَضُوا فَقُلْ أَنذَرْتُكُمْ صَاعِقَةً مِّثْلَ صَاعِقَةِ عَادٍ وَثَمُودَ
ಅತ್ತ, ಆದ್ ಜನಾಂಗದವರು ಭೂಮಿಯಲ್ಲಿ ಅನ್ಯಾಯವಾಗಿ ಅಹಂಕಾರ ಮೆರೆಯ ತೊಡಗಿದ್ದರು. ಯಾರಿದ್ದಾರೆ, ನಮಗಿಂತ ಬಲಿಷ್ಠರು? ಎಂದು ಅವರು ಕೇಳುತ್ತಿದ್ದರು. ಅವರನ್ನು ಸೃಷ್ಟಿಸಿರುವ ಅಲ್ಲಾಹನು ಅವರಿಗಿಂತ ಬಲಿಷ್ಠನೆಂಬುದನ್ನು ಅವರು ಕಾಣುತ್ತಿಲ್ಲವೇ? ಅವರು ನಮ್ಮ ವಚನಗಳನ್ನು ತಿರಸ್ಕರಿಸಿದ್ದರು
14إِذْ جَاءَتْهُمُ الرُّسُلُ مِن بَيْنِ أَيْدِيهِمْ وَمِنْ خَلْفِهِمْ أَلَّا تَعْبُدُوا إِلَّا اللَّهَ ۖ قَالُوا لَوْ شَاءَ رَبُّنَا لَأَنزَلَ مَلَائِكَةً فَإِنَّا بِمَا أُرْسِلْتُم بِهِ كَافِرُونَ
ಕೊನೆಗೆ ನಾವು ಇಹಲೋಕದಲ್ಲೇ ಅವರಿಗೆ ಅಪಮಾನದ ಶಿಕ್ಷೆಯನ್ನು ಉಣಿಸಲಿಕ್ಕಾಗಿ ಕೆಲವು ಕೆಟ್ಟ ದಿನಗಳಲ್ಲಿ ಅವರ ಮೇಲೆ ಭಾರೀ ವೇಗದ ಚಂಡಮಾರುತವನ್ನು ಎರಗಿಸಿದೆವು. ಪರಲೋಕದ ಶಿಕ್ಷೆಯು ಇದಕ್ಕಿಂತಲೂ ಹೆಚ್ಚು ಅಪಮಾನಕಾರಿಯಾಗಿರುವುದು ಮತ್ತು ಅವರಿಗೆ ಯಾವ ನೆರವೂ ಸಿಗದು
ಫುಸ್ಸಿಲತ್ಕುರಾನ್ ಸೂಚಿ
54ಆಯತ್
MeccanRevelation
12ಆಯತ್
ಅನುವಾದ — ಫುಸ್ಸಿಲತ್ 12
ಸೂರಾ ಫುಸ್ಸಿಲತ್ ಆಯತ್ 12 - ಓದಿ, ಆಲಿಸಿ, ಅನುವಾದ, ಕನ್ನಡ : ಅವರ ಬಳಿಗೆ ದೂತರು ಬಂದು, ಅಲ್ಲಾಹನ ಹೊರತು ಅನ್ಯರನ್ನು ಆರಾಧಿಸಬೇಡಿ ಎಂದು ಅವರ…ಸೂರಾ ಆಯತ್ 12/54 — ಫುಸ್ಸಿಲತ್ فصلت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಫುಸ್ಸಿಲತ್ ಆಲಿಸಿ, ಫುಸ್ಸಿಲತ್ ಅನುವಾದ, ಫುಸ್ಸಿಲತ್ mp3, ಫುಸ್ಸಿಲತ್ pdf. ಆಯತ್ 10–14. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








