ಅಶ್-ಶೂರಾ · 14/53
ಅನುವಾದ ಉಚ್ಚಾರಣೆ — ಅಶ್-ಶೂರಾ
وَمَا تَفَرَّقُوا إِلَّا مِن بَعْدِ مَا جَاءَهُمُ الْعِلْمُ بَغْيًا بَيْنَهُمْ ۚ وَلَوْلَا كَلِمَةٌ سَبَقَتْ مِن رَّبِّكَ إِلَىٰ أَجَلٍ مُّسَمًّى لَّقُضِيَ بَيْنَهُمْ ۚ وَإِنَّ الَّذِينَ أُورِثُوا الْكِتَابَ مِن بَعْدِهِمْ لَفِي شَكٍّ مِّنْهُ مُرِيبٍ ١٤
Transliteration
Wa maa tafarraqooo illaa mim ba`di maa jaaa`ahumul `ilmu baghyam bainahum; wa law laa Kalimatun sabaqat mir Rabbika ilaaa ajalim musammal laqudiya bainahum; wa innal lazeena oorisul Kitaaba mim ba`dihim lafee shakkim minhu mureeb
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅಲ್ಲಾಹನ ಕರೆಗೆ ಓಗೊಟ್ಟ ಬಳಿಕ ಅವನ ವಿಷಯದಲ್ಲಿ ಜಗಳಾಡುವವರ ವಾದವು ಅವರ ಒಡೆಯನ ಬಳಿ ತೀರಾ ವ್ಯರ್ಥವಾಗಿದೆ. ಅವರ ಮೇಲೆ ಅಲ್ಲಾಹನ ಕ್ರೋಧವಿದೆ ಹಾಗೂ ಅವರಿಗೆ ಕಠಿಣ ಶಿಕ್ಷೆ ಸಿಗಲಿದೆ
Additional reference in தமிழ்
🎧 ಆಲಿಸಿ
📜 ಆಯತ್ 12-16 — ಅಶ್-ಶೂರಾ
12لَهُ مَقَالِيدُ السَّمَاوَاتِ وَالْأَرْضِ ۖ يَبْسُطُ الرِّزْقَ لِمَن يَشَاءُ وَيَقْدِرُ ۚ إِنَّهُ بِكُلِّ شَيْءٍ عَلِيمٌ
ತಮ್ಮ ಬಳಿಗೆ ಜ್ಞಾನವು ಬಂದ ಬಳಿಕವಷ್ಟೇ ಅವರು ಕೇವಲ ಪರಸ್ಪರ ಹಗೆತನದಿಂದಾಗಿ, ವಿಭಿನ್ನರಾದರು. ನಿಮ್ಮ ಒಡೆಯನ ಕಡೆಯಿಂದ, ಒಂದು ನಿರ್ದಿಷ್ಟ ಅವಧಿಯ ತನಕ ಕಾಲಾವಕಾಶ ಕೊಡುವ ನಿರ್ಧಾರವಾಗದೆ ಇದ್ದಿದ್ದರೆ, ಅವರ ನಡುವೆ ತೀರ್ಪು ನೀಡಿ ಬಿಡಲಾಗುತ್ತಿತ್ತು. ಅವರ ಬಳಿಕ ಗ್ರಂಥದ ಉತ್ತರಾಧಿಕಾರಿಗಳಾದವರು ಖಂಡಿತ ಆ ಕುರಿತು ಗೊಂದಲಮಯ ಸಂದೇಹದಲ್ಲಿದ್ದಾರೆ
13۞ شَرَعَ لَكُم مِّنَ الدِّينِ مَا وَصَّىٰ بِهِ نُوحًا وَالَّذِي أَوْحَيْنَا إِلَيْكَ وَمَا وَصَّيْنَا بِهِ إِبْرَاهِيمَ وَمُوسَىٰ وَعِيسَىٰ ۖ أَنْ أَقِيمُوا الدِّينَ وَلَا تَتَفَرَّقُوا فِيهِ ۚ كَبُرَ عَلَى الْمُشْرِكِينَ مَا تَدْعُوهُمْ إِلَيْهِ ۚ اللَّهُ يَجْتَبِي إِلَيْهِ مَن يَشَاءُ وَيَهْدِي إِلَيْهِ مَن يُنِيبُ
(ದೂತರೇ,) ನೀವು ಇದರೆಡೆಗೆ (ಜನರನ್ನು) ಕರೆಯಿರಿ. ಮತ್ತು ನಿಮಗೆ ಆದೇಶಿಸಲಾಗಿರುವಂತೆ (ಸತ್ಯದಲ್ಲಿ) ಸ್ಥಿರರಾಗಿರಿ. ಮತ್ತು ನೀವು ಹೇಳಿರಿ; ಅಲ್ಲಾಹನು ಇಳಿಸಿರುವ ಎಲ್ಲ ಗ್ರಂಥಗಳಲ್ಲಿ ನಾನು ನಂಬಿಕೆ ಇಟ್ಟಿದ್ದೇನೆ. ನಿಮ್ಮ ನಡುವೆ ನ್ಯಾಯ ಪಾಲಿಸಬೇಕೆಂದು ನನಗೆ ಆದೇಶಿಸಲಾಗಿದೆ. ಅಲ್ಲಾಹನು ನಮ್ಮೊಡೆಯನೂ ಹೌದು ನಿಮ್ಮೊಡೆಯನೂ ಹೌದು. ನಮ್ಮ ಕರ್ಮಗಳು ನಮಗೆ ಮತ್ತು ನಿಮ್ಮ ಕರ್ಮಗಳು ನಿಮಗೆ. ನಮ್ಮ ಹಾಗೂ ನಿಮ್ಮ ನಡುವೆ ಜಗಳವೇನಿಲ್ಲ. (ಎಲ್ಲರೂ) ಅವನೆಡೆಗೇ ಮರಳಬೇಕಾಗಿದೆ
14وَمَا تَفَرَّقُوا إِلَّا مِن بَعْدِ مَا جَاءَهُمُ الْعِلْمُ بَغْيًا بَيْنَهُمْ ۚ وَلَوْلَا كَلِمَةٌ سَبَقَتْ مِن رَّبِّكَ إِلَىٰ أَجَلٍ مُّسَمًّى لَّقُضِيَ بَيْنَهُمْ ۚ وَإِنَّ الَّذِينَ أُورِثُوا الْكِتَابَ مِن بَعْدِهِمْ لَفِي شَكٍّ مِّنْهُ مُرِيبٍ
ಅಲ್ಲಾಹನ ಕರೆಗೆ ಓಗೊಟ್ಟ ಬಳಿಕ ಅವನ ವಿಷಯದಲ್ಲಿ ಜಗಳಾಡುವವರ ವಾದವು ಅವರ ಒಡೆಯನ ಬಳಿ ತೀರಾ ವ್ಯರ್ಥವಾಗಿದೆ. ಅವರ ಮೇಲೆ ಅಲ್ಲಾಹನ ಕ್ರೋಧವಿದೆ ಹಾಗೂ ಅವರಿಗೆ ಕಠಿಣ ಶಿಕ್ಷೆ ಸಿಗಲಿದೆ
15فَلِذَٰلِكَ فَادْعُ ۖ وَاسْتَقِمْ كَمَا أُمِرْتَ ۖ وَلَا تَتَّبِعْ أَهْوَاءَهُمْ ۖ وَقُلْ آمَنتُ بِمَا أَنزَلَ اللَّهُ مِن كِتَابٍ ۖ وَأُمِرْتُ لِأَعْدِلَ بَيْنَكُمُ ۖ اللَّهُ رَبُّنَا وَرَبُّكُمْ ۖ لَنَا أَعْمَالُنَا وَلَكُمْ أَعْمَالُكُمْ ۖ لَا حُجَّةَ بَيْنَنَا وَبَيْنَكُمُ ۖ اللَّهُ يَجْمَعُ بَيْنَنَا ۖ وَإِلَيْهِ الْمَصِيرُ
ಅಲ್ಲಾಹನೇ ಈ ಗ್ರಂಥವನ್ನು ಸತ್ಯದೊಂದಿಗೆ ಹಾಗೂ ನ್ಯಾಯದ ತಕ್ಕಡಿಯಾಗಿ ಇಳಿಸಿರುವನು. ನಿಮಗೇನು ಗೊತ್ತು? ಅಂತಿಮ ಕ್ಷಣವು ಹತ್ತಿರವೇ ಇರಬಹುದು
16وَالَّذِينَ يُحَاجُّونَ فِي اللَّهِ مِن بَعْدِ مَا اسْتُجِيبَ لَهُ حُجَّتُهُمْ دَاحِضَةٌ عِندَ رَبِّهِمْ وَعَلَيْهِمْ غَضَبٌ وَلَهُمْ عَذَابٌ شَدِيدٌ
ಅದರಲ್ಲಿ ನಂಬಿಕೆ ಇಲ್ಲದವರು ಅದಕ್ಕಾಗಿ ಆತುರಪಡುತ್ತಾರೆ ಮತ್ತು ಅದನ್ನು ನಂಬುವವರು, ಅದರ ಕುರಿತು ಅಂಜಿಕೊಂಡಿರುತ್ತಾರೆ ಹಾಗೂ ಅದು ಸತ್ಯ ಎಂಬುದನ್ನು ಅವರು ಅರಿತಿರುತ್ತಾರೆ. ತಿಳಿದಿರಲಿ! ಆ ಕ್ಷಣದ ಕುರಿತು ಜಗಳಾಡುವವರು ದಾರಿಗೇಡಿತನದಲ್ಲಿ ತುಂಬಾ ದೂರ ಸಾಗಿ ಬಿಟ್ಟಿದ್ದಾರೆ
ಅಶ್-ಶೂರಾಕುರಾನ್ ಸೂಚಿ
53ಆಯತ್
MeccanRevelation
14ಆಯತ್
ಅನುವಾದ — ಅಶ್-ಶೂರಾ 14
ಸೂರಾ ಅಶ್-ಶೂರಾ ಆಯತ್ 14 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನ ಕರೆಗೆ ಓಗೊಟ್ಟ ಬಳಿಕ ಅವನ ವಿಷಯದಲ್ಲಿ ಜಗಳಾಡುವವರ ವಾದವು ಅವರ ಒಡೆಯನ…ಸೂರಾ ಆಯತ್ 14/53 — ಅಶ್-ಶೂರಾ الشورى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಶ್-ಶೂರಾ ಆಲಿಸಿ, ಅಶ್-ಶೂರಾ ಅನುವಾದ, ಅಶ್-ಶೂರಾ mp3, ಅಶ್-ಶೂರಾ pdf. ಆಯತ್ 12–16. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








