ಅಶ್-ಶೂರಾ · 21/53
ಅನುವಾದ ಉಚ್ಚಾರಣೆ — ಸೂರಾ ಅಶ್-ಶೂರಾ
أَمْ لَهُمْ شُرَكَاءُ شَرَعُوا لَهُم مِّنَ الدِّينِ مَا لَمْ يَأْذَن بِهِ اللَّهُ ۚ وَلَوْلَا كَلِمَةُ الْفَصْلِ لَقُضِيَ بَيْنَهُمْ ۗ وَإِنَّ الظَّالِمِينَ لَهُمْ عَذَابٌ أَلِيمٌ ٢١
Transliteration
Am lahum shurakaaa`u shara`oo lahum minad deeni maa lam yaazam bihil laah; wa law laa kalimatul fasli laqudiya bainahum; wa innaz zaalimeena lahum `azaabun aleem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅಲ್ಲಾಹನು ಅನುಮತಿಸದೇ ಇರುವಂತಹ ಧರ್ಮಶಾಸನಗಳನ್ನು ಅವರಿಗೆ ನಿಶ್ಚಯಿಸಿರುವ ಸಹಭಾಗಿಗಳು ಇದ್ದಾರೆಯೇ? ತೀರ್ಪಿನ ದಿನದ ವಾಗ್ದಾನವು ಇಲ್ಲದಿರುತ್ತಿದ್ದರೆ ಅವರ ಮಧ್ಯೆ ತೀರ್ಮಾನ ಮಾಡಿಬಿಡಲಾಗುತ್ತಿತ್ತು. ಖಂಡಿತವಾಗಿಯೂ ಅಕ್ರಮಿಗಳಿಗೆ ಯಾತನಾಮಯ ಶಿಕ್ಷೆಯಿರುವುದು.
Additional reference in தமிழ்
🎧 ಆಲಿಸಿ
📜 ಆಯತ್ 19-23 — ಸೂರಾ ಅಶ್-ಶೂರಾ
19اللَّهُ لَطِيفٌ بِعِبَادِهِ يَرْزُقُ مَن يَشَاءُ ۖ وَهُوَ الْقَوِيُّ الْعَزِيزُ
ಅಲ್ಲಾಹನು ತನ್ನ ದಾಸರ ಮೇಲೆ ಮಹಾ ಕರುಣೆಯುಳ್ಳವನಾಗಿದ್ದಾನೆ. ಅವನು ತಾನಿಚ್ಛಿಸುವವರಿಗೆ ಜೀವನಾಧಾರವನ್ನು ನೀಡುತ್ತಾನೆ. ಅವನು ಬಲಿಷ್ಠನೂ, ಪ್ರತಾಪಶಾಲಿಯೂ ಆಗಿದ್ದಾನೆ.
20مَن كَانَ يُرِيدُ حَرْثَ الْآخِرَةِ نَزِدْ لَهُ فِي حَرْثِهِ ۖ وَمَن كَانَ يُرِيدُ حَرْثَ الدُّنْيَا نُؤْتِهِ مِنْهَا وَمَا لَهُ فِي الْآخِرَةِ مِن نَّصِيبٍ
ಯಾರು ಪರಲೋಕದ ಕೃಷಿಯನ್ನು ಬಯಸುತ್ತಾನೋ ಅವನ ಕೃಷಿಯಲ್ಲಿ ನಾವು ಅವನಿಗಾಗಿ ಅಭಿವೃದ್ಧಿಯನ್ನು ನೀಡುತ್ತೇವೆ ಯಾರು ಲೌಕಿಕ ಕೃಷಿಯನ್ನು ಬಯಸುತ್ತಾನೋ ಅವನಿಗೆ ನಾವು ಅದರಿಂದ ಸ್ವಲ್ಪ ಭಾಗ ನೀಡುತ್ತೇವೆ. ಆದರೆ ಪರಲೋಕದಲ್ಲಿ ಅವನಿಗೆ ಯಾವ ಪಾಲೂ ಇರುವುದಿಲ್ಲ..
21أَمْ لَهُمْ شُرَكَاءُ شَرَعُوا لَهُم مِّنَ الدِّينِ مَا لَمْ يَأْذَن بِهِ اللَّهُ ۚ وَلَوْلَا كَلِمَةُ الْفَصْلِ لَقُضِيَ بَيْنَهُمْ ۗ وَإِنَّ الظَّالِمِينَ لَهُمْ عَذَابٌ أَلِيمٌ
ಅಲ್ಲಾಹನು ಅನುಮತಿಸದೇ ಇರುವಂತಹ ಧರ್ಮಶಾಸನಗಳನ್ನು ಅವರಿಗೆ ನಿಶ್ಚಯಿಸಿರುವ ಸಹಭಾಗಿಗಳು ಇದ್ದಾರೆಯೇ? ತೀರ್ಪಿನ ದಿನದ ವಾಗ್ದಾನವು ಇಲ್ಲದಿರುತ್ತಿದ್ದರೆ ಅವರ ಮಧ್ಯೆ ತೀರ್ಮಾನ ಮಾಡಿಬಿಡಲಾಗುತ್ತಿತ್ತು. ಖಂಡಿತವಾಗಿಯೂ ಅಕ್ರಮಿಗಳಿಗೆ ಯಾತನಾಮಯ ಶಿಕ್ಷೆಯಿರುವುದು.
22تَرَى الظَّالِمِينَ مُشْفِقِينَ مِمَّا كَسَبُوا وَهُوَ وَاقِعٌ بِهِمْ ۗ وَالَّذِينَ آمَنُوا وَعَمِلُوا الصَّالِحَاتِ فِي رَوْضَاتِ الْجَنَّاتِ ۖ لَهُم مَّا يَشَاءُونَ عِندَ رَبِّهِمْ ۚ ذَٰلِكَ هُوَ الْفَضْلُ الْكَبِيرُ
ಓ ಸಂದೇಶವಾಹಕರೇ, ಅಕ್ರಮಿಗಳು ತಮ್ಮ ಕರ್ಮಗಳ ಕುರಿತು ಭಯಭೀತರಾಗಿರುವುದಾಗಿ ನೀವು ಕಾಣುವಿರಿ. ಅದರ ವಿಪತ್ತು ಅವರಿಗೆ ಸಂಭವಿಸೇ ತೀರುವುದು. ಸತ್ಯವಿಶ್ವಾಸವಿರಿಸಿ ಸತ್ಕರ್ಮಗಳನ್ನು ಕೈಗೊಳ್ಳುವವರು ಸ್ವರ್ಗೋದ್ಯಾನಗಳಲ್ಲಿರುವರು. ಅವರು ಬಯಸಿದ್ದೆಲ್ಲವನ್ನೂ ತಮ್ಮ ಪ್ರಭುವಿನ ಬಳಿ ಪಡೆಯುವರು. ಇದುವೇ ಮಹಾ ಅನುಗ್ರಹವಾಗಿದೆ.
23ذَٰلِكَ الَّذِي يُبَشِّرُ اللَّهُ عِبَادَهُ الَّذِينَ آمَنُوا وَعَمِلُوا الصَّالِحَاتِ ۗ قُل لَّا أَسْأَلُكُمْ عَلَيْهِ أَجْرًا إِلَّا الْمَوَدَّةَ فِي الْقُرْبَىٰ ۗ وَمَن يَقْتَرِفْ حَسَنَةً نَّزِدْ لَهُ فِيهَا حُسْنًا ۚ إِنَّ اللَّهَ غَفُورٌ شَكُورٌ
ಇದು ಸತ್ಯವಿಶ್ವಾಸವಿರಿಸಿ ಸತ್ಕರ್ಮವೆಸಗಿದ ತನ್ನ ದಾಸರಿಗೆ ಅಲ್ಲಾಹನು ನೀಡುವ ಶುಭವಾರ್ತೆಯಾಗಿದೆ. ಹೇಳಿರಿ: ನಾನು ಈ ಕಾರ್ಯಕ್ಕಾಗಿ ನಿಮ್ಮಿಂದ ಯಾವುದೇ ಪ್ರತಿಫಲವನ್ನು ಕೇಳುತ್ತಿಲ್ಲ. ಆದರೆ ಬಾಂಧವ್ಯ ಸಾಮಿಪ್ಯದ ಪ್ರೀತಿಯ ಹೊರತು. ಯಾರಾದರೂ ಒಳಿತು ಮಾಡಿದರೆ ನಾವು ಅವನ ಒಳಿತಿನಲ್ಲಿ ಇನ್ನಷ್ಟು ವೃದ್ಧಿಸಿ ಕೊಡುವೆವು. ನಿಸ್ಸಂದೇಹವಾಗಿಯು ಅಲ್ಲಾಹನು ಕ್ಷಮಿಸುವವನೂ, ಕೃತಜ್ಞನೂ ಆಗಿದ್ದಾನೆ.
ಅಶ್-ಶೂರಾಕುರಾನ್ ಸೂಚಿ
53ಆಯತ್
MeccanRevelation
21ಆಯತ್
ಅನುವಾದ — ಅಶ್-ಶೂರಾ 21
ಸೂರಾ ಅಶ್-ಶೂರಾ ಆಯತ್ 21 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಅನುಮತಿಸದೇ ಇರುವಂತಹ ಧರ್ಮಶಾಸನಗಳನ್ನು ಅವರಿಗೆ ನಿಶ್ಚಯಿಸಿರುವ ಸಹಭಾಗಿಗಳು ಇದ್ದಾರೆಯೇ? ತೀರ್ಪಿನ ದಿನದ…ಸೂರಾ ಆಯತ್ 21/53 — ಸೂರಾ ಅಶ್-ಶೂರಾ الشورى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶೂರಾ ಆಲಿಸಿ, ಸೂರಾ ಅಶ್-ಶೂರಾ ಅನುವಾದ, ಸೂರಾ ಅಶ್-ಶೂರಾ mp3, ಸೂರಾ ಅಶ್-ಶೂರಾ pdf. ಆಯತ್ 19–23. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








