ಅಶ್-ಶೂರಾ · 22/53
ಅನುವಾದ ಉಚ್ಚಾರಣೆ — ಅಶ್-ಶೂರಾ
تَرَى الظَّالِمِينَ مُشْفِقِينَ مِمَّا كَسَبُوا وَهُوَ وَاقِعٌ بِهِمْ ۗ وَالَّذِينَ آمَنُوا وَعَمِلُوا الصَّالِحَاتِ فِي رَوْضَاتِ الْجَنَّاتِ ۖ لَهُم مَّا يَشَاءُونَ عِندَ رَبِّهِمْ ۚ ذَٰلِكَ هُوَ الْفَضْلُ الْكَبِيرُ ۝٢٢
Taraz zaalimeena mushfiqeena mimmaa kasaboo wa huwa waaqi`um bihim; wallazeena aamanoo wa `amilus saalihaati fee rawdaatil jannaati lahum maa yashaaa`oona `inda Rabbihim; zaalika huwal fadlul kabeer
📖 ಕನ್ನಡ ಅರ್ಥ
ಈತನು ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸುತ್ತಿದ್ದಾನೆಂದು ಅವರು ಹೇಳುತ್ತಿದ್ದಾರೆಯೇ? ಅಲ್ಲಾಹನು ಬಯಸಿದ್ದರೆ ನಿಮ್ಮ ಮನಸ್ಸಿಗೆ ಮುದ್ರೆಯೊತ್ತಿ ಬಿಡುತ್ತಿದ್ದನು. ಅಲ್ಲಾಹನು ಮಿಥ್ಯವನ್ನು ಅಳಿಸಿ ಬಿಡುತ್ತಾನೆ ಮತ್ತು ತನ್ನ ನುಡಿಗಳ ಮೂಲಕ ಸತ್ಯವನ್ನು ಸಾಬೀತು ಪಡಿಸುತ್ತಾನೆ. ಅವನು ಮನಸ್ಸುಗಳ ಒಳಗಿನ ವಿಚಾರಗಳನ್ನೂ ಬಲ್ಲವನಾಗಿದ್ದಾನೆ
🎧 ಆಲಿಸಿ

📜 ಆಯತ್ 20-24 — ಅಶ್-ಶೂರಾ

20مَن كَانَ يُرِيدُ حَرْثَ الْآخِرَةِ نَزِدْ لَهُ فِي حَرْثِهِ ۖ وَمَن كَانَ يُرِيدُ حَرْثَ الدُّنْيَا نُؤْتِهِ مِنْهَا وَمَا لَهُ فِي الْآخِرَةِ مِن نَّصِيبٍ
(ಪುನರುತ್ಥಾನ ದಿನ) ಅಕ್ರಮಿಗಳು ತಮ್ಮ ಕೃತ್ಯಗಳ ಕಾರಣ ಭಯಭೀತರಾಗಿರುವುದನ್ನು ನೀವು ಕಾಣುವಿರಿ. ಆದರೆ ಅದು (ಅವರ ಕೃತ್ಯಗಳ ಫಲಿತಾಂಶವು) ಅವರ ಮುಂದೆ ಬಂದೇ ತೀರುವುದು. ಮತ್ತು ವಿಶ್ವಾಸಿಗಳು ಹಾಗೂ ಸತ್ಕರ್ಮಗಳನ್ನು ಮಾಡಿದವರು ಸ್ವರ್ಗದ ತೋಟಗಳಲ್ಲಿರುವರು. ಅವರಿಗೆ ಅವರ ಒಡೆಯನ ಬಳಿ, ಅವರು ಬಯಸಿದ್ದೆಲ್ಲವೂ ಸಿಗುವುದು. ಇದುವೇ ಮಹಾ ಅನುಗ್ರಹವಾಗಿದೆ
21أَمْ لَهُمْ شُرَكَاءُ شَرَعُوا لَهُم مِّنَ الدِّينِ مَا لَمْ يَأْذَن بِهِ اللَّهُ ۚ وَلَوْلَا كَلِمَةُ الْفَصْلِ لَقُضِيَ بَيْنَهُمْ ۗ وَإِنَّ الظَّالِمِينَ لَهُمْ عَذَابٌ أَلِيمٌ
ಅಲ್ಲಾಹನು ತನ್ನ ವಿಶ್ವಾಸಿ ಹಾಗೂ ಸತ್ಕರ್ಮಿ ದಾಸರಿಗೆ ನೀಡಿರುವ ಆಶ್ವಾಸನೆ ಇದು. ಹೇಳಿರಿ; ಬಂಧುತ್ವದ ಪ್ರೀತಿಯ ಹೊರತು ನಿಮ್ಮಿಂದ ಬೇರಾವ ಪ್ರತಿಫಲವನ್ನೂ ನಾನು ಬಯಸುವುದಿಲ್ಲ. ಒಳಿತನ್ನು ಸಂಪಾದಿಸಿದವನಿಗೆ ನಾವು ಇನ್ನಷ್ಟು ಒಳಿತನ್ನು ಹೆಚ್ಚಿಸಿ ಕೊಡುವೆವು. ಅಲ್ಲಾಹನು ಖಂಡಿತ ಕ್ಷಮಿಸುವವನು ಹಾಗೂ ಪುರಸ್ಕರಿಸುವವನಾಗಿದ್ದಾನೆ
22تَرَى الظَّالِمِينَ مُشْفِقِينَ مِمَّا كَسَبُوا وَهُوَ وَاقِعٌ بِهِمْ ۗ وَالَّذِينَ آمَنُوا وَعَمِلُوا الصَّالِحَاتِ فِي رَوْضَاتِ الْجَنَّاتِ ۖ لَهُم مَّا يَشَاءُونَ عِندَ رَبِّهِمْ ۚ ذَٰلِكَ هُوَ الْفَضْلُ الْكَبِيرُ
ಈತನು ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸುತ್ತಿದ್ದಾನೆಂದು ಅವರು ಹೇಳುತ್ತಿದ್ದಾರೆಯೇ? ಅಲ್ಲಾಹನು ಬಯಸಿದ್ದರೆ ನಿಮ್ಮ ಮನಸ್ಸಿಗೆ ಮುದ್ರೆಯೊತ್ತಿ ಬಿಡುತ್ತಿದ್ದನು. ಅಲ್ಲಾಹನು ಮಿಥ್ಯವನ್ನು ಅಳಿಸಿ ಬಿಡುತ್ತಾನೆ ಮತ್ತು ತನ್ನ ನುಡಿಗಳ ಮೂಲಕ ಸತ್ಯವನ್ನು ಸಾಬೀತು ಪಡಿಸುತ್ತಾನೆ. ಅವನು ಮನಸ್ಸುಗಳ ಒಳಗಿನ ವಿಚಾರಗಳನ್ನೂ ಬಲ್ಲವನಾಗಿದ್ದಾನೆ
23ذَٰلِكَ الَّذِي يُبَشِّرُ اللَّهُ عِبَادَهُ الَّذِينَ آمَنُوا وَعَمِلُوا الصَّالِحَاتِ ۗ قُل لَّا أَسْأَلُكُمْ عَلَيْهِ أَجْرًا إِلَّا الْمَوَدَّةَ فِي الْقُرْبَىٰ ۗ وَمَن يَقْتَرِفْ حَسَنَةً نَّزِدْ لَهُ فِيهَا حُسْنًا ۚ إِنَّ اللَّهَ غَفُورٌ شَكُورٌ
ಮತ್ತು ಅವನೇ (ಅಲ್ಲಾಹನೇ) ತನ್ನ ದಾಸರಿಂದ ಪಶ್ಚಾತ್ತಾಪ ಸ್ವೀಕರಿಸುವವನು ಹಾಗೂ ಪಾಪಗಳನ್ನು ಕ್ಷಮಿಸುವವನು ಮತ್ತು ನೀವು ಮಾಡುವ ಎಲ್ಲವನ್ನೂ ಬಲ್ಲವನಾಗಿದ್ದಾನೆ
24أَمْ يَقُولُونَ افْتَرَىٰ عَلَى اللَّهِ كَذِبًا ۖ فَإِن يَشَإِ اللَّهُ يَخْتِمْ عَلَىٰ قَلْبِكَ ۗ وَيَمْحُ اللَّهُ الْبَاطِلَ وَيُحِقُّ الْحَقَّ بِكَلِمَاتِهِ ۚ إِنَّهُ عَلِيمٌ بِذَاتِ الصُّدُورِ
ವಿಶ್ವಾಸಿಗಳಾಗಿರುವವರು ಹಾಗೂ ಸತ್ಕರ್ಮಗಳನ್ನು ಮಾಡುವವರ ಪ್ರಾರ್ಥನೆಗಳನ್ನು ಅವನು ಸ್ವೀಕರಿಸುತ್ತಾನೆ ಮತ್ತು ತನ್ನ ಅನುಗ್ರಹದಿಂದ ಅವರಿಗೆ ಮತ್ತಷ್ಟನ್ನು ದಯಪಾಲಿಸುತ್ತಾನೆ. ಧಿಕ್ಕಾರಿಗಳಿಗೆ ಮಾತ್ರ ತೀವ್ರ ಶಿಕ್ಷೆ ಸಿಗಲಿದೆ
ಅಶ್-ಶೂರಾಕುರಾನ್ ಸೂಚಿ
53ಆಯತ್
MeccanRevelation
22ಆಯತ್

ಅನುವಾದ — ಅಶ್-ಶೂರಾ 22

ಸೂರಾ ಅಶ್-ಶೂರಾ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ಈತನು ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸುತ್ತಿದ್ದಾನೆಂದು ಅವರು ಹೇಳುತ್ತಿದ್ದಾರೆಯೇ? ಅಲ್ಲಾಹನು ಬಯಸಿದ್ದರೆ ನಿಮ್ಮ…

ಸೂರಾ ಆಯತ್ 22/53 — ಅಶ್-ಶೂರಾ الشورى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಶ್-ಶೂರಾ ಆಲಿಸಿ, ಅಶ್-ಶೂರಾ ಅನುವಾದ, ಅಶ್-ಶೂರಾ mp3, ಅಶ್-ಶೂರಾ pdf. ಆಯತ್ 20–24. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers