ಅಶ್-ಶೂರಾ · 24/53
ಅನುವಾದ ಉಚ್ಚಾರಣೆ — ಅಶ್-ಶೂರಾ
أَمْ يَقُولُونَ افْتَرَىٰ عَلَى اللَّهِ كَذِبًا ۖ فَإِن يَشَإِ اللَّهُ يَخْتِمْ عَلَىٰ قَلْبِكَ ۗ وَيَمْحُ اللَّهُ الْبَاطِلَ وَيُحِقُّ الْحَقَّ بِكَلِمَاتِهِ ۚ إِنَّهُ عَلِيمٌ بِذَاتِ الصُّدُورِ ۝٢٤
Am yaqooloonaf tara `alal laahi kaziban fa-iny yasha il laahu yakhtim `alaa qalbik; wa yamhul laahul baatila wa yuhiqqul haqqa bi Kalimaatih; innahoo `Aleemum bizaatis sudoor
📖 ಕನ್ನಡ ಅರ್ಥ
ವಿಶ್ವಾಸಿಗಳಾಗಿರುವವರು ಹಾಗೂ ಸತ್ಕರ್ಮಗಳನ್ನು ಮಾಡುವವರ ಪ್ರಾರ್ಥನೆಗಳನ್ನು ಅವನು ಸ್ವೀಕರಿಸುತ್ತಾನೆ ಮತ್ತು ತನ್ನ ಅನುಗ್ರಹದಿಂದ ಅವರಿಗೆ ಮತ್ತಷ್ಟನ್ನು ದಯಪಾಲಿಸುತ್ತಾನೆ. ಧಿಕ್ಕಾರಿಗಳಿಗೆ ಮಾತ್ರ ತೀವ್ರ ಶಿಕ್ಷೆ ಸಿಗಲಿದೆ

🎧 ಆಲಿಸಿ


📜 ಆಯತ್ 22-26 — ಅಶ್-ಶೂರಾ

22تَرَى الظَّالِمِينَ مُشْفِقِينَ مِمَّا كَسَبُوا وَهُوَ وَاقِعٌ بِهِمْ ۗ وَالَّذِينَ آمَنُوا وَعَمِلُوا الصَّالِحَاتِ فِي رَوْضَاتِ الْجَنَّاتِ ۖ لَهُم مَّا يَشَاءُونَ عِندَ رَبِّهِمْ ۚ ذَٰلِكَ هُوَ الْفَضْلُ الْكَبِيرُ
ಈತನು ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸುತ್ತಿದ್ದಾನೆಂದು ಅವರು ಹೇಳುತ್ತಿದ್ದಾರೆಯೇ? ಅಲ್ಲಾಹನು ಬಯಸಿದ್ದರೆ ನಿಮ್ಮ ಮನಸ್ಸಿಗೆ ಮುದ್ರೆಯೊತ್ತಿ ಬಿಡುತ್ತಿದ್ದನು. ಅಲ್ಲಾಹನು ಮಿಥ್ಯವನ್ನು ಅಳಿಸಿ ಬಿಡುತ್ತಾನೆ ಮತ್ತು ತನ್ನ ನುಡಿಗಳ ಮೂಲಕ ಸತ್ಯವನ್ನು ಸಾಬೀತು ಪಡಿಸುತ್ತಾನೆ. ಅವನು ಮನಸ್ಸುಗಳ ಒಳಗಿನ ವಿಚಾರಗಳನ್ನೂ ಬಲ್ಲವನಾಗಿದ್ದಾನೆ
23ذَٰلِكَ الَّذِي يُبَشِّرُ اللَّهُ عِبَادَهُ الَّذِينَ آمَنُوا وَعَمِلُوا الصَّالِحَاتِ ۗ قُل لَّا أَسْأَلُكُمْ عَلَيْهِ أَجْرًا إِلَّا الْمَوَدَّةَ فِي الْقُرْبَىٰ ۗ وَمَن يَقْتَرِفْ حَسَنَةً نَّزِدْ لَهُ فِيهَا حُسْنًا ۚ إِنَّ اللَّهَ غَفُورٌ شَكُورٌ
ಮತ್ತು ಅವನೇ (ಅಲ್ಲಾಹನೇ) ತನ್ನ ದಾಸರಿಂದ ಪಶ್ಚಾತ್ತಾಪ ಸ್ವೀಕರಿಸುವವನು ಹಾಗೂ ಪಾಪಗಳನ್ನು ಕ್ಷಮಿಸುವವನು ಮತ್ತು ನೀವು ಮಾಡುವ ಎಲ್ಲವನ್ನೂ ಬಲ್ಲವನಾಗಿದ್ದಾನೆ
24أَمْ يَقُولُونَ افْتَرَىٰ عَلَى اللَّهِ كَذِبًا ۖ فَإِن يَشَإِ اللَّهُ يَخْتِمْ عَلَىٰ قَلْبِكَ ۗ وَيَمْحُ اللَّهُ الْبَاطِلَ وَيُحِقُّ الْحَقَّ بِكَلِمَاتِهِ ۚ إِنَّهُ عَلِيمٌ بِذَاتِ الصُّدُورِ
ವಿಶ್ವಾಸಿಗಳಾಗಿರುವವರು ಹಾಗೂ ಸತ್ಕರ್ಮಗಳನ್ನು ಮಾಡುವವರ ಪ್ರಾರ್ಥನೆಗಳನ್ನು ಅವನು ಸ್ವೀಕರಿಸುತ್ತಾನೆ ಮತ್ತು ತನ್ನ ಅನುಗ್ರಹದಿಂದ ಅವರಿಗೆ ಮತ್ತಷ್ಟನ್ನು ದಯಪಾಲಿಸುತ್ತಾನೆ. ಧಿಕ್ಕಾರಿಗಳಿಗೆ ಮಾತ್ರ ತೀವ್ರ ಶಿಕ್ಷೆ ಸಿಗಲಿದೆ
25وَهُوَ الَّذِي يَقْبَلُ التَّوْبَةَ عَنْ عِبَادِهِ وَيَعْفُو عَنِ السَّيِّئَاتِ وَيَعْلَمُ مَا تَفْعَلُونَ
ಒಂದು ವೇಳೆ ಅಲ್ಲಾಹನು ತನ್ನ ದಾಸರಿಗೆಲ್ಲಾ ಧಾರಾಳ ಸಂಪನ್ನತೆಯನ್ನು ನೀಡಿ ಬಿಟ್ಟಿದ್ದರೆ, ಅವರು ಭೂಮಿಯಲ್ಲಿ ಬಂಡಾಯವೇಳುತ್ತಿದ್ದರು. ಆದ್ದರಿಂದ ಅವನು, ತಾನಿಚ್ಛಿಸುವಷ್ಟನ್ನು ಮಾತ್ರ ಮಿತವಾಗಿ ಇಳಿಸಿಕೊಡುತ್ತಾನೆ. ಅವನು ಖಂಡಿತ ತನ್ನ ದಾಸರ ಕುರಿತು ಅರಿವು ಉಳ್ಳವನು ಹಾಗೂ ಎಲ್ಲವನ್ನೂ ನೋಡುವವನಾಗಿದ್ದಾನೆ
26وَيَسْتَجِيبُ الَّذِينَ آمَنُوا وَعَمِلُوا الصَّالِحَاتِ وَيَزِيدُهُم مِّن فَضْلِهِ ۚ وَالْكَافِرُونَ لَهُمْ عَذَابٌ شَدِيدٌ
ಮತ್ತು ಅವರು ನಿರಾಶರಾಗಿ ಬಿಟ್ಟ ಬಳಿಕ ಮಳೆ ಸುರಿಸುವವನು ಹಾಗೂ ತನ್ನ ಅನುಗ್ರಹವನ್ನು ಎಲ್ಲೆಡೆಗೆ ತಲುಪಿಸುವವನು ಅವನೇ. ಅವನು ಪೋಷಕನೂ, ಪ್ರಶಂಸಾರ್ಹನೂ ಆಗಿದ್ದಾನೆ
ಅಶ್-ಶೂರಾಕುರಾನ್ ಸೂಚಿ
53ಆಯತ್
MeccanRevelation
24ಆಯತ್

ಅನುವಾದ — ಅಶ್-ಶೂರಾ 24

ಸೂರಾ ಅಶ್-ಶೂರಾ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : ವಿಶ್ವಾಸಿಗಳಾಗಿರುವವರು ಹಾಗೂ ಸತ್ಕರ್ಮಗಳನ್ನು ಮಾಡುವವರ ಪ್ರಾರ್ಥನೆಗಳನ್ನು ಅವನು ಸ್ವೀಕರಿಸುತ್ತಾನೆ ಮತ್ತು ತನ್ನ ಅನುಗ್ರಹದಿಂದ…

ಸೂರಾ ಆಯತ್ 24/53 — ಅಶ್-ಶೂರಾ الشورى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಶ್-ಶೂರಾ ಆಲಿಸಿ, ಅಶ್-ಶೂರಾ ಅನುವಾದ, ಅಶ್-ಶೂರಾ mp3, ಅಶ್-ಶೂರಾ pdf. ಆಯತ್ 22–26. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers