ಅಶ್-ಶೂರಾ · 45/53
ಅನುವಾದ ಉಚ್ಚಾರಣೆ — ಅಶ್-ಶೂರಾ
وَتَرَاهُمْ يُعْرَضُونَ عَلَيْهَا خَاشِعِينَ مِنَ الذُّلِّ يَنظُرُونَ مِن طَرْفٍ خَفِيٍّ ۗ وَقَالَ الَّذِينَ آمَنُوا إِنَّ الْخَاسِرِينَ الَّذِينَ خَسِرُوا أَنفُسَهُمْ وَأَهْلِيهِمْ يَوْمَ الْقِيَامَةِ ۗ أَلَا إِنَّ الظَّالِمِينَ فِي عَذَابٍ مُّقِيمٍ ٤٥
Transliteration
Wa taraahum yu`radoona `alaihaa khaashi`eena minazzulli yanzuroona min tarfin khaifiyy; wa qaalal lazeena aamanooo innal khaasireenal lazeena khasiroon anfusahum wa ahleehim Yawmal Qiyaamah; alaaa innaz zaalimeena fee`azaabim muqeem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಯಾರಿಂದಲೂ ರದ್ದುಗೊಳಿಸಲಾಗದ ದಿನವೊಂದು ಅಲ್ಲಾಹನ ಕಡೆಯಿಂದ ಬರುವ ಮುನ್ನವೇ ನೀವು ನಿಮ್ಮ ಒಡೆಯನ ಕರೆಗೆ ಓಗೊಡಿರಿ. ಆ ದಿನ ನಿಮಗೆ ಯಾವ ಆಶ್ರಯವೂ ಸಿಗದು ಮತ್ತು ನಿಮಗೆ ನಿರಾಕರಣೆಯ ಅವಕಾಶವೂ ಇರದು
Additional reference in தமிழ்
🎧 ಆಲಿಸಿ
📜 ಆಯತ್ 43-47 — ಅಶ್-ಶೂರಾ
43وَلَمَن صَبَرَ وَغَفَرَ إِنَّ ذَٰلِكَ لَمِنْ عَزْمِ الْأُمُورِ
ಮತ್ತು ನೀವು ಕಾಣುವಿರಿ; ಅವರನ್ನು ಅದರ (ನರಕದ) ಮುಂದೆ ಹಾಜರು ಪಡಿಸಲಾದಾಗ ಅವರು ಅಪಮಾನದಿಂದ, ದೀನರಾಗಿ ಅರ್ಧ ತೆರೆದ ಕಣ್ಣುಗಳಿಂದ ನೋಡುತ್ತಿರುವರು. ಮತ್ತು ವಿಶ್ವಾಸಿಗಳು ಹೇಳುವರು; ಪುನರುತ್ಥಾನ ದಿನ ತಮ್ಮನ್ನು ಹಾಗೂ ತಮ್ಮ ಬಂಧುಗಳನ್ನು ನಷ್ಟಕ್ಕೊಳಪಡಿಸಿಕೊಂಡವರೇ ನಿಜವಾಗಿ ನಷ್ಟ ಅನುಭವಿಸಿದವರಾಗಿದ್ದಾರೆ. ನಿಮಗೆ ತಿಳಿದಿರಲಿ. ಅಕ್ರಮಿಗಳು ಖಂಡಿತ ಶಾಶ್ವತವಾದ ಶಿಕ್ಷೆಗೊಳಗಾಗುವರು
44وَمَن يُضْلِلِ اللَّهُ فَمَا لَهُ مِن وَلِيٍّ مِّن بَعْدِهِ ۗ وَتَرَى الظَّالِمِينَ لَمَّا رَأَوُا الْعَذَابَ يَقُولُونَ هَلْ إِلَىٰ مَرَدٍّ مِّن سَبِيلٍ
ಅಲ್ಲಾಹನ ಹೊರತು, ಅವರಿಗೆ ನೆರವಾಗಲು ಯಾವ ಪೋಷಕರೂ ಇರಲಾರರು. ಅಲ್ಲಾಹನೇ ದಾರಿ ತಪ್ಪಿಸಿ ಬಿಟ್ಟವನಿಗೆ ಸರಿದಾರಿ ಸಿಗದು
45وَتَرَاهُمْ يُعْرَضُونَ عَلَيْهَا خَاشِعِينَ مِنَ الذُّلِّ يَنظُرُونَ مِن طَرْفٍ خَفِيٍّ ۗ وَقَالَ الَّذِينَ آمَنُوا إِنَّ الْخَاسِرِينَ الَّذِينَ خَسِرُوا أَنفُسَهُمْ وَأَهْلِيهِمْ يَوْمَ الْقِيَامَةِ ۗ أَلَا إِنَّ الظَّالِمِينَ فِي عَذَابٍ مُّقِيمٍ
ಯಾರಿಂದಲೂ ರದ್ದುಗೊಳಿಸಲಾಗದ ದಿನವೊಂದು ಅಲ್ಲಾಹನ ಕಡೆಯಿಂದ ಬರುವ ಮುನ್ನವೇ ನೀವು ನಿಮ್ಮ ಒಡೆಯನ ಕರೆಗೆ ಓಗೊಡಿರಿ. ಆ ದಿನ ನಿಮಗೆ ಯಾವ ಆಶ್ರಯವೂ ಸಿಗದು ಮತ್ತು ನಿಮಗೆ ನಿರಾಕರಣೆಯ ಅವಕಾಶವೂ ಇರದು
46وَمَا كَانَ لَهُم مِّنْ أَوْلِيَاءَ يَنصُرُونَهُم مِّن دُونِ اللَّهِ ۗ وَمَن يُضْلِلِ اللَّهُ فَمَا لَهُ مِن سَبِيلٍ
ಅವರು ಕಡೆಗಣಿಸಿದರೆ (ನಿಮಗೆ ತಿಳಿದಿರಲಿ), ನಾವೇನೂ ನಿಮ್ಮನ್ನು ಅವರ ರಕ್ಷಕರಾಗಿ ನೇಮಿಸಿಲ್ಲ. ನಿಮ್ಮ ಮೇಲಿರುವುದು (ಸತ್ಯವನ್ನು) ತಲುಪಿಸಿ ಬಿಡುವ ಹೊಣೆ ಮಾತ್ರ. ನಾವು ಮನುಷ್ಯನಿಗೆ ನಮ್ಮ ಕಡೆಯಿಂದ ಏನಾದರೂ ಅನುಗ್ರಹವನ್ನು ದಯಪಾಲಿಸಿದರೆ ಅವನು ಆ ಕುರಿತು ಸಂಭ್ರಮಿಸ ತೊಡಗುತ್ತಾನೆ. ಆದರೆ, ಅವರದೇ ಕೈಗಳ ಗಳಿಕೆಯ ಕಾರಣ ಅವರಿಗೇನಾದರೂ ಅಹಿತ ಸಂಭವಿಸಿದರೆ – ಮಾನವನು ಖಂಡಿತ ಕೃತಘ್ನನಾಗಿ ಬಿಡುತ್ತಾನೆ
47اسْتَجِيبُوا لِرَبِّكُم مِّن قَبْلِ أَن يَأْتِيَ يَوْمٌ لَّا مَرَدَّ لَهُ مِنَ اللَّهِ ۚ مَا لَكُم مِّن مَّلْجَإٍ يَوْمَئِذٍ وَمَا لَكُم مِّن نَّكِيرٍ
ಆಕಾಶಗಳ ಹಾಗೂ ಭೂಮಿಯ ಆಧಿಪತ್ಯವು ಅಲ್ಲಾಹನಿಗೇ ಸೇರಿದೆ. ಅವನು ತಾನಿಚ್ಛಿಸಿದ್ದನ್ನು ಸೃಷ್ಟಿಸುತ್ತಾನೆ. ಅವನು ತಾನಿಚ್ಛಿಸಿದವರಿಗೆ ಪುತ್ರಿಯರನ್ನು ಮತ್ತು ತಾನಿಚ್ಛಿಸಿದವರಿಗೆ ಪುತ್ರರನ್ನು ದಯ ಪಾಲಿಸುತ್ತಾನೆ
ಅಶ್-ಶೂರಾಕುರಾನ್ ಸೂಚಿ
53ಆಯತ್
MeccanRevelation
45ಆಯತ್
ಅನುವಾದ — ಅಶ್-ಶೂರಾ 45
ಸೂರಾ ಅಶ್-ಶೂರಾ ಆಯತ್ 45 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರಿಂದಲೂ ರದ್ದುಗೊಳಿಸಲಾಗದ ದಿನವೊಂದು ಅಲ್ಲಾಹನ ಕಡೆಯಿಂದ ಬರುವ ಮುನ್ನವೇ ನೀವು ನಿಮ್ಮ ಒಡೆಯನ…ಸೂರಾ ಆಯತ್ 45/53 — ಅಶ್-ಶೂರಾ الشورى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಶ್-ಶೂರಾ ಆಲಿಸಿ, ಅಶ್-ಶೂರಾ ಅನುವಾದ, ಅಶ್-ಶೂರಾ mp3, ಅಶ್-ಶೂರಾ pdf. ಆಯತ್ 43–47. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








