ಅಲ್-ಜಾಸಿಯಾ · 23/37
ಅನುವಾದ ಉಚ್ಚಾರಣೆ — ಅಲ್-ಜಾಸಿಯಾ
أَفَرَأَيْتَ مَنِ اتَّخَذَ إِلَٰهَهُ هَوَاهُ وَأَضَلَّهُ اللَّهُ عَلَىٰ عِلْمٍ وَخَتَمَ عَلَىٰ سَمْعِهِ وَقَلْبِهِ وَجَعَلَ عَلَىٰ بَصَرِهِ غِشَاوَةً فَمَن يَهْدِيهِ مِن بَعْدِ اللَّهِ ۚ أَفَلَا تَذَكَّرُونَ ۝٢٣
Afara`ayta manit takhaza ilaahahoo hawaahu wa adal lahul laahu `alaa `ilminw wa khatama `alaa sam`ihee wa qalbihee wa ja`ala `alaa basarihee ghishaawatan famany yahdeehi mim ba`dil laah; afalaa tazakkaroon
📖 ಕನ್ನಡ ಅರ್ಥ
ನೀವು ಅವರಿಗೆ ನಮ್ಮ ಸ್ಪಷ್ಟವಾದ ವಚನಗಳನ್ನು ಓದಿ ಕೇಳಿಸಿದಾಗ, ‘‘ನೀವು ಸತ್ಯವಂತರಾಗಿದ್ದರೆ ನಮ್ಮ ಪೂರ್ವಜರನ್ನು (ಜೀವಂತಗೊಳಿಸಿ) ತನ್ನಿರಿ’’ ಎನ್ನುವುದಷ್ಟೇ ಅವರ ವಾದವಾಗಿರುತ್ತದೆ
🎧 ಆಲಿಸಿ

📜 ಆಯತ್ 21-25 — ಅಲ್-ಜಾಸಿಯಾ

21أَمْ حَسِبَ الَّذِينَ اجْتَرَحُوا السَّيِّئَاتِ أَن نَّجْعَلَهُمْ كَالَّذِينَ آمَنُوا وَعَمِلُوا الصَّالِحَاتِ سَوَاءً مَّحْيَاهُمْ وَمَمَاتُهُمْ ۚ سَاءَ مَا يَحْكُمُونَ
ತನ್ನ ಸ್ವೇಚ್ಛೆಯನ್ನೇ ತನ್ನ ದೇವರಾಗಿಸಿಕೊಂಡವನನ್ನು ನೀವು ನೋಡಿದಿರಾ? ಅವನು ತಿಳುವಳಿಕೆ ಉಳ್ಳವನಾಗಿದ್ದರೂ ಅಲ್ಲಾಹನು, ಅವನನ್ನು ದಾರಿಗೆಡಿಸಿ ಬಿಟ್ಟಿರುವನು ಮತ್ತು ಅವನ ಕಿವಿ ಹಾಗೂ ಅವನ ಹೃದಯದ ಮೇಲೆ ಮುದ್ರೆ ಒತ್ತಿ ಬಿಟ್ಟಿರುವನು ಮತ್ತು ಅವನ ಕಣ್ಣಿನ ಮೇಲೆ ತೆರೆ ಎಳೆದಿರುವನು. ಅಲ್ಲಾಹನ ಬಳಿಕ ಬೇರೆ ಯಾರು ತಾನೇ ಅವನಿಗೆ ಸರಿದಾರಿ ತೋರಿಸಬಲ್ಲನು? ನೀವೇನು ಅರ್ಥ ಮಾಡಿ ಕೊಳ್ಳುವುದಿಲ್ಲವೇ
22وَخَلَقَ اللَّهُ السَّمَاوَاتِ وَالْأَرْضَ بِالْحَقِّ وَلِتُجْزَىٰ كُلُّ نَفْسٍ بِمَا كَسَبَتْ وَهُمْ لَا يُظْلَمُونَ
‘‘ನಮ್ಮ ಇಹಲೋಕದ ಬದುಕಿನ ಆಚೆ ಬೇರೇನೂ ಇಲ್ಲ. ನಾವು ಸಾಯುತ್ತೇವೆ ಮತ್ತು ನಾವು ಬದುಕುತ್ತೇವೆ. ನಮ್ಮನ್ನು ನಾಶ ಮಾಡುವುದು ಕಾಲ ಮಾತ್ರ’’ ಎಂದು ಅವರು ಹೇಳುತ್ತಾರೆ. ನಿಜವಾಗಿ ಅವರಿಗೆ ಈ ಕುರಿತು ಯಾವ ಜ್ಞಾನವೂ ಇಲ್ಲ ಅವರು ಕೇವಲ ಊಹಿಸುತ್ತಿದ್ದಾರೆ
23أَفَرَأَيْتَ مَنِ اتَّخَذَ إِلَٰهَهُ هَوَاهُ وَأَضَلَّهُ اللَّهُ عَلَىٰ عِلْمٍ وَخَتَمَ عَلَىٰ سَمْعِهِ وَقَلْبِهِ وَجَعَلَ عَلَىٰ بَصَرِهِ غِشَاوَةً فَمَن يَهْدِيهِ مِن بَعْدِ اللَّهِ ۚ أَفَلَا تَذَكَّرُونَ
ನೀವು ಅವರಿಗೆ ನಮ್ಮ ಸ್ಪಷ್ಟವಾದ ವಚನಗಳನ್ನು ಓದಿ ಕೇಳಿಸಿದಾಗ, ‘‘ನೀವು ಸತ್ಯವಂತರಾಗಿದ್ದರೆ ನಮ್ಮ ಪೂರ್ವಜರನ್ನು (ಜೀವಂತಗೊಳಿಸಿ) ತನ್ನಿರಿ’’ ಎನ್ನುವುದಷ್ಟೇ ಅವರ ವಾದವಾಗಿರುತ್ತದೆ
24وَقَالُوا مَا هِيَ إِلَّا حَيَاتُنَا الدُّنْيَا نَمُوتُ وَنَحْيَا وَمَا يُهْلِكُنَا إِلَّا الدَّهْرُ ۚ وَمَا لَهُم بِذَٰلِكَ مِنْ عِلْمٍ ۖ إِنْ هُمْ إِلَّا يَظُنُّونَ
ಹೇಳಿರಿ; ಅಲ್ಲಾಹನೇ ನಿಮ್ಮನ್ನು ಜೀವಂತಗೊಳಿಸುತ್ತಾನೆ ಮತ್ತು ಅವನೇ ನಿಮ್ಮನ್ನು ಸಾಯಿಸುತ್ತಾನೆ. ಆ ಬಳಿಕ ನಿಸ್ಸಂದೇಹವಾಗಿ ಬರಲಿರುವ ಪುನರುತ್ಥಾನದ ದಿನ ಅವನೇ ನಿಮ್ಮನ್ನು ಒಟ್ಟು ಸೇರಿಸಲಿದ್ದಾನೆ. ಆದರೆ ಹೆಚ್ಚಿನ ಮಾನವರಿಗೆ ಅರಿವಿಲ್ಲ
25وَإِذَا تُتْلَىٰ عَلَيْهِمْ آيَاتُنَا بَيِّنَاتٍ مَّا كَانَ حُجَّتَهُمْ إِلَّا أَن قَالُوا ائْتُوا بِآبَائِنَا إِن كُنتُمْ صَادِقِينَ
ಆಕಾಶಗಳ ಹಾಗೂ ಭೂಮಿಯ ಆಧಿಪತ್ಯವು ಅಲ್ಲಾಹನಿಗೇ ಸೇರಿದೆ. ಅಂತಿಮ ಕ್ಷಣವು ಬಂದು ಬಿಟ್ಟ ದಿನ ಮಿಥ್ಯವಾದಿಗಳು ನಷ್ಟ ಅನುಭವಿಸುವರು
ಅಲ್-ಜಾಸಿಯಾಕುರಾನ್ ಸೂಚಿ
37ಆಯತ್
MeccanRevelation
23ಆಯತ್

ಅನುವಾದ — ಅಲ್-ಜಾಸಿಯಾ 23

ಸೂರಾ ಅಲ್-ಜಾಸಿಯಾ ಆಯತ್ 23 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಅವರಿಗೆ ನಮ್ಮ ಸ್ಪಷ್ಟವಾದ ವಚನಗಳನ್ನು ಓದಿ ಕೇಳಿಸಿದಾಗ, ‘‘ನೀವು ಸತ್ಯವಂತರಾಗಿದ್ದರೆ ನಮ್ಮ…

ಸೂರಾ ಆಯತ್ 23/37 — ಅಲ್-ಜಾಸಿಯಾ الجاثية (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಜಾಸಿಯಾ ಆಲಿಸಿ, ಅಲ್-ಜಾಸಿಯಾ ಅನುವಾದ, ಅಲ್-ಜಾಸಿಯಾ mp3, ಅಲ್-ಜಾಸಿಯಾ pdf. ಆಯತ್ 21–25. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers