ಅಲ್-ಅಹ್ಕಾಫ್ · 22/35
ಅನುವಾದ ಉಚ್ಚಾರಣೆ — ಅಲ್-ಅಹ್ಕಾಫ್
قَالُوا أَجِئْتَنَا لِتَأْفِكَنَا عَنْ آلِهَتِنَا فَأْتِنَا بِمَا تَعِدُنَا إِن كُنتَ مِنَ الصَّادِقِينَ ٢٢
Transliteration
Qaaloo aji`tanaa litaa fikanaa `an aalihatinaa faatinaa bimaa ta`idunaaa in kunta minas saadiqeen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
‘‘ನಮ್ಮ ಇಹಲೋಕದ ಬದುಕಿನ ಆಚೆ ಬೇರೇನೂ ಇಲ್ಲ. ನಾವು ಸಾಯುತ್ತೇವೆ ಮತ್ತು ನಾವು ಬದುಕುತ್ತೇವೆ. ನಮ್ಮನ್ನು ನಾಶ ಮಾಡುವುದು ಕಾಲ ಮಾತ್ರ’’ ಎಂದು ಅವರು ಹೇಳುತ್ತಾರೆ. ನಿಜವಾಗಿ ಅವರಿಗೆ ಈ ಕುರಿತು ಯಾವ ಜ್ಞಾನವೂ ಇಲ್ಲ ಅವರು ಕೇವಲ ಊಹಿಸುತ್ತಿದ್ದಾರೆ
Additional reference in தமிழ்
🎧 ಆಲಿಸಿ
📜 ಆಯತ್ 20-24 — ಅಲ್-ಅಹ್ಕಾಫ್
20وَيَوْمَ يُعْرَضُ الَّذِينَ كَفَرُوا عَلَى النَّارِ أَذْهَبْتُمْ طَيِّبَاتِكُمْ فِي حَيَاتِكُمُ الدُّنْيَا وَاسْتَمْتَعْتُم بِهَا فَالْيَوْمَ تُجْزَوْنَ عَذَابَ الْهُونِ بِمَا كُنتُمْ تَسْتَكْبِرُونَ فِي الْأَرْضِ بِغَيْرِ الْحَقِّ وَبِمَا كُنتُمْ تَفْسُقُونَ
ಅಲ್ಲಾಹನು ಆಕಾಶಗಳನ್ನು ಹಾಗೂ ಭೂಮಿಯನ್ನು ಸತ್ಯದ ಆಧಾರದಲ್ಲಿ ಸೃಷ್ಟಿಸಿರುವನು. (ಆದ್ದರಿಂದ) ಪ್ರತಿಯೊಬ್ಬನಿಗೂ ಅವನ ಗಳಿಕೆಯನುಸಾರ ಪ್ರತಿಫಲ ಸಿಗಲಿದೆ ಹಾಗೂ ಅವರ ಮೇಲೆ ಅನ್ಯಾಯವಾಗದು
21۞ وَاذْكُرْ أَخَا عَادٍ إِذْ أَنذَرَ قَوْمَهُ بِالْأَحْقَافِ وَقَدْ خَلَتِ النُّذُرُ مِن بَيْنِ يَدَيْهِ وَمِنْ خَلْفِهِ أَلَّا تَعْبُدُوا إِلَّا اللَّهَ إِنِّي أَخَافُ عَلَيْكُمْ عَذَابَ يَوْمٍ عَظِيمٍ
ತನ್ನ ಸ್ವೇಚ್ಛೆಯನ್ನೇ ತನ್ನ ದೇವರಾಗಿಸಿಕೊಂಡವನನ್ನು ನೀವು ನೋಡಿದಿರಾ? ಅವನು ತಿಳುವಳಿಕೆ ಉಳ್ಳವನಾಗಿದ್ದರೂ ಅಲ್ಲಾಹನು, ಅವನನ್ನು ದಾರಿಗೆಡಿಸಿ ಬಿಟ್ಟಿರುವನು ಮತ್ತು ಅವನ ಕಿವಿ ಹಾಗೂ ಅವನ ಹೃದಯದ ಮೇಲೆ ಮುದ್ರೆ ಒತ್ತಿ ಬಿಟ್ಟಿರುವನು ಮತ್ತು ಅವನ ಕಣ್ಣಿನ ಮೇಲೆ ತೆರೆ ಎಳೆದಿರುವನು. ಅಲ್ಲಾಹನ ಬಳಿಕ ಬೇರೆ ಯಾರು ತಾನೇ ಅವನಿಗೆ ಸರಿದಾರಿ ತೋರಿಸಬಲ್ಲನು? ನೀವೇನು ಅರ್ಥ ಮಾಡಿ ಕೊಳ್ಳುವುದಿಲ್ಲವೇ
22قَالُوا أَجِئْتَنَا لِتَأْفِكَنَا عَنْ آلِهَتِنَا فَأْتِنَا بِمَا تَعِدُنَا إِن كُنتَ مِنَ الصَّادِقِينَ
‘‘ನಮ್ಮ ಇಹಲೋಕದ ಬದುಕಿನ ಆಚೆ ಬೇರೇನೂ ಇಲ್ಲ. ನಾವು ಸಾಯುತ್ತೇವೆ ಮತ್ತು ನಾವು ಬದುಕುತ್ತೇವೆ. ನಮ್ಮನ್ನು ನಾಶ ಮಾಡುವುದು ಕಾಲ ಮಾತ್ರ’’ ಎಂದು ಅವರು ಹೇಳುತ್ತಾರೆ. ನಿಜವಾಗಿ ಅವರಿಗೆ ಈ ಕುರಿತು ಯಾವ ಜ್ಞಾನವೂ ಇಲ್ಲ ಅವರು ಕೇವಲ ಊಹಿಸುತ್ತಿದ್ದಾರೆ
23قَالَ إِنَّمَا الْعِلْمُ عِندَ اللَّهِ وَأُبَلِّغُكُم مَّا أُرْسِلْتُ بِهِ وَلَٰكِنِّي أَرَاكُمْ قَوْمًا تَجْهَلُونَ
ನೀವು ಅವರಿಗೆ ನಮ್ಮ ಸ್ಪಷ್ಟವಾದ ವಚನಗಳನ್ನು ಓದಿ ಕೇಳಿಸಿದಾಗ, ‘‘ನೀವು ಸತ್ಯವಂತರಾಗಿದ್ದರೆ ನಮ್ಮ ಪೂರ್ವಜರನ್ನು (ಜೀವಂತಗೊಳಿಸಿ) ತನ್ನಿರಿ’’ ಎನ್ನುವುದಷ್ಟೇ ಅವರ ವಾದವಾಗಿರುತ್ತದೆ
24فَلَمَّا رَأَوْهُ عَارِضًا مُّسْتَقْبِلَ أَوْدِيَتِهِمْ قَالُوا هَٰذَا عَارِضٌ مُّمْطِرُنَا ۚ بَلْ هُوَ مَا اسْتَعْجَلْتُم بِهِ ۖ رِيحٌ فِيهَا عَذَابٌ أَلِيمٌ
ಹೇಳಿರಿ; ಅಲ್ಲಾಹನೇ ನಿಮ್ಮನ್ನು ಜೀವಂತಗೊಳಿಸುತ್ತಾನೆ ಮತ್ತು ಅವನೇ ನಿಮ್ಮನ್ನು ಸಾಯಿಸುತ್ತಾನೆ. ಆ ಬಳಿಕ ನಿಸ್ಸಂದೇಹವಾಗಿ ಬರಲಿರುವ ಪುನರುತ್ಥಾನದ ದಿನ ಅವನೇ ನಿಮ್ಮನ್ನು ಒಟ್ಟು ಸೇರಿಸಲಿದ್ದಾನೆ. ಆದರೆ ಹೆಚ್ಚಿನ ಮಾನವರಿಗೆ ಅರಿವಿಲ್ಲ
ಅಲ್-ಅಹ್ಕಾಫ್ಕುರಾನ್ ಸೂಚಿ
35ಆಯತ್
MeccanRevelation
22ಆಯತ್
ಅನುವಾದ — ಅಲ್-ಅಹ್ಕಾಫ್ 22
ಸೂರಾ ಅಲ್-ಅಹ್ಕಾಫ್ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ‘‘ನಮ್ಮ ಇಹಲೋಕದ ಬದುಕಿನ ಆಚೆ ಬೇರೇನೂ ಇಲ್ಲ. ನಾವು ಸಾಯುತ್ತೇವೆ ಮತ್ತು ನಾವು…ಸೂರಾ ಆಯತ್ 22/35 — ಅಲ್-ಅಹ್ಕಾಫ್ الأحقاف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಅಹ್ಕಾಫ್ ಆಲಿಸಿ, ಅಲ್-ಅಹ್ಕಾಫ್ ಅನುವಾದ, ಅಲ್-ಅಹ್ಕಾಫ್ mp3, ಅಲ್-ಅಹ್ಕಾಫ್ pdf. ಆಯತ್ 20–24. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








