ಮುಹಮ್ಮದ್ · 12/38
ಅನುವಾದ ಉಚ್ಚಾರಣೆ — ಸೂರಾ ಮುಹಮ್ಮದ್
إِنَّ اللَّهَ يُدْخِلُ الَّذِينَ آمَنُوا وَعَمِلُوا الصَّالِحَاتِ جَنَّاتٍ تَجْرِي مِن تَحْتِهَا الْأَنْهَارُ ۖ وَالَّذِينَ كَفَرُوا يَتَمَتَّعُونَ وَيَأْكُلُونَ كَمَا تَأْكُلُ الْأَنْعَامُ وَالنَّارُ مَثْوًى لَّهُمْ ۝١٢
Innal-laaha yudkhilul lazeena aamanoo wa `amilus saalihaati Jannaatin tajree min tahtihal anhaaru wallazeena kafaroo yatamatta`oona wa yaakuloona kamaa taakuluian`aamu wan Naaru maswallahum
📖 ಕನ್ನಡ ಅರ್ಥ
ಸತ್ಯವಿಶ್ವಾಸವಿರಿಸಿ ಸತ್ಕರ್ಮಗಳನ್ನು ಕೈಗೊಂಡಿರುವವರನ್ನು ಖಂಡಿತ ಅಲ್ಲಾಹನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಿಸುವನು ಮತ್ತು ಸತ್ಯನಿಷೇಧಿಸಿರುವವರು ಇಹಲೋಕದಲ್ಲಿ ಸುಖಭೋಗಗಳನ್ನು ಅನುಭವಿಸುತ್ತಾ ಜಾನುವಾರುಗಳು ತಿನ್ನುವಂತೆ ತಿನ್ನುತ್ತಿದ್ದಾರೆ. ನರಕಾಗ್ನಿಯೇ ಅವರ ನೆಲೆಯಾಗಿದೆ.

🎧 ಆಲಿಸಿ


📜 ಆಯತ್ 10-14 — ಸೂರಾ ಮುಹಮ್ಮದ್

10۞ أَفَلَمْ يَسِيرُوا فِي الْأَرْضِ فَيَنظُرُوا كَيْفَ كَانَ عَاقِبَةُ الَّذِينَ مِن قَبْلِهِمْ ۚ دَمَّرَ اللَّهُ عَلَيْهِمْ ۖ وَلِلْكَافِرِينَ أَمْثَالُهَا
ಅವರು ತಮಗಿಂತ ಮುಂಚಿನವರ ಪರಿಣಾಮವು ಏನಾಯಿತೆಂಬುದನ್ನು ನೋಡಲು ಭೂಮಿಯಲ್ಲಿ ಸಂಚರಿಸಲಿಲ್ಲವೇ? ಅಲ್ಲಾಹನು ಅವರನ್ನು ಸರ್ವನಾಶ ಮಾಡಿದನು ಮತ್ತು ಸತ್ಯನಿಷೇಧಿಗಳಿಗೆ ಇದೇ ರೀತಿಯ ಶಿಕ್ಷೆಗಳಿರುವುವು
11ذَٰلِكَ بِأَنَّ اللَّهَ مَوْلَى الَّذِينَ آمَنُوا وَأَنَّ الْكَافِرِينَ لَا مَوْلَىٰ لَهُمْ
ಇದೇಕೆಂದರೆ ಖಂಡಿತವಾಗಿಯೂ ಅಲ್ಲಾಹನು ಸತ್ಯವಿಶ್ವಾಸಿಗಳ ರಕ್ಷಕಮಿತ್ರನಾಗಿ ರುವನು ಮತ್ತು ನಿಶ್ಚಯವಾಗಿಯು ಸತ್ಯನಿಷೇಧಿಗಳಿಗೆ ಯಾವೊಬ್ಬ ರಕ್ಷಕಮಿತ್ರನಿಲ್ಲ.
12إِنَّ اللَّهَ يُدْخِلُ الَّذِينَ آمَنُوا وَعَمِلُوا الصَّالِحَاتِ جَنَّاتٍ تَجْرِي مِن تَحْتِهَا الْأَنْهَارُ ۖ وَالَّذِينَ كَفَرُوا يَتَمَتَّعُونَ وَيَأْكُلُونَ كَمَا تَأْكُلُ الْأَنْعَامُ وَالنَّارُ مَثْوًى لَّهُمْ
ಸತ್ಯವಿಶ್ವಾಸವಿರಿಸಿ ಸತ್ಕರ್ಮಗಳನ್ನು ಕೈಗೊಂಡಿರುವವರನ್ನು ಖಂಡಿತ ಅಲ್ಲಾಹನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಿಸುವನು ಮತ್ತು ಸತ್ಯನಿಷೇಧಿಸಿರುವವರು ಇಹಲೋಕದಲ್ಲಿ ಸುಖಭೋಗಗಳನ್ನು ಅನುಭವಿಸುತ್ತಾ ಜಾನುವಾರುಗಳು ತಿನ್ನುವಂತೆ ತಿನ್ನುತ್ತಿದ್ದಾರೆ. ನರಕಾಗ್ನಿಯೇ ಅವರ ನೆಲೆಯಾಗಿದೆ.
13وَكَأَيِّن مِّن قَرْيَةٍ هِيَ أَشَدُّ قُوَّةً مِّن قَرْيَتِكَ الَّتِي أَخْرَجَتْكَ أَهْلَكْنَاهُمْ فَلَا نَاصِرَ لَهُمْ
ನಿಮ್ಮನ್ನು ಹೊರಹಾಕಿದ ನಿಮ್ಮ ನಾಡಿಗಿಂತಲೂ ಬಲಿಷ್ಠವಾಗಿದ್ದ ಅದೆಷ್ಟೋ ನಾಡುಗಳು ಹಿಂದೆ ಗತಿಸಿವೆ ನಾವು ಅವರನ್ನು ನಾಶಗೊಳಿಸಿಬಿಟ್ಟೆವು ಮತ್ತು ಅವರ ಸಹಾಯಕನಾರೂ ಇರಲಿಲ್ಲ.
14أَفَمَن كَانَ عَلَىٰ بَيِّنَةٍ مِّن رَّبِّهِ كَمَن زُيِّنَ لَهُ سُوءُ عَمَلِهِ وَاتَّبَعُوا أَهْوَاءَهُم
ತನ್ನ ಪ್ರಭುವಿನ ಕಡೆಯಿಂದ ಸುಸ್ಪಷ್ಟ ಆಧಾರದಲ್ಲಿರುವ ಒಬ್ಬ ವ್ಯಕ್ತಿಯು ತನ್ನ ದುಷ್ಕರ್ಮವು ಸುಂದರಗೊಳಿಸಲಾದ, ಮತ್ತು ತನ್ನ ಸ್ವೇಚ್ಛೆಗಳನ್ನು ಅನುಸರಿಸುತ್ತಿರುವ ಮತ್ತೊಬ್ಬ ವ್ಯಕ್ತಿಯಂತಾಗುವನೇ ?
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
12ಆಯತ್

ಅನುವಾದ — ಮುಹಮ್ಮದ್ 12

ಸೂರಾ ಮುಹಮ್ಮದ್ ಆಯತ್ 12 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯವಿಶ್ವಾಸವಿರಿಸಿ ಸತ್ಕರ್ಮಗಳನ್ನು ಕೈಗೊಂಡಿರುವವರನ್ನು ಖಂಡಿತ ಅಲ್ಲಾಹನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಿಸುವನು…

ಸೂರಾ ಆಯತ್ 12/38 — ಸೂರಾ ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮುಹಮ್ಮದ್ ಆಲಿಸಿ, ಸೂರಾ ಮುಹಮ್ಮದ್ ಅನುವಾದ, ಸೂರಾ ಮುಹಮ್ಮದ್ mp3, ಸೂರಾ ಮುಹಮ್ಮದ್ pdf. ಆಯತ್ 10–14. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers