ಮುಹಮ್ಮದ್ · 13/38
ಅನುವಾದ ಉಚ್ಚಾರಣೆ — ಮುಹಮ್ಮದ್
وَكَأَيِّن مِّن قَرۡيَةٍ هِيَ أَشَدُّ قُوَّةً مِّن قَرۡيَتِكَ ٱلَّتِيٓ أَخۡرَجَتۡكَ أَهۡلَكۡنَٰهُمۡ فَلَا نَاصِرَ لَهُمۡ  ۝١٣
Wa ka ayyim min qaryatin hiya ashaddu quwwatam min qaryatikal lateee akhrajatka ahlaknaahum falaa naasira lahum
📖 ಕನ್ನಡ ಅರ್ಥ
ನಿಮ್ಮನ್ನು ಹೊರಹಾಕಿದ ನಿಮ್ಮ ನಾಡಿಗಿಂತ ಬಲಿಷ್ಠವಾಗಿದ್ದ ಅದೆಷ್ಟೋ ನಾಡುಗಳಿದ್ದವು. ನಾವು ಅವರನ್ನು (ಆ ನಾಡುಗಳ ಜನರನ್ನು) ನಾಶ ಮಾಡಿದೆವು. ಅವರಿಗೆ ನೆರವಾಗುವವರು ಯಾರೂ ಇರಲಿಲ್ಲ
🎧 ಆಲಿಸಿ

📜 ಆಯತ್ 11-15 — ಮುಹಮ್ಮದ್

11ذَٰلِكَ بِأَنَّ ٱللَّهَ مَوۡلَى ٱلَّذِينَ ءَامَنُواْ وَأَنَّ ٱلۡكَٰفِرِينَ لَا مَوۡلَىٰ لَهُمۡ 
ಏಕೆಂದರೆ, ಅಲ್ಲಾಹನು ವಿಶ್ವಾಸಿಗಳ ಪೋಷಕನಾಗಿರುತ್ತಾನೆ ಮತ್ತು ಧಿಕ್ಕಾರಿಗಳಿಗೆ ಯಾರೂ ಪೋಷಕರಿಲ್ಲ
12إِنَّ ٱللَّهَ يُدۡخِلُ ٱلَّذِينَ ءَامَنُواْ وَعَمِلُواْ ٱلصَّٰلِحَٰتِ جَنَّٰتٍ تَجۡرِي مِن تَحۡتِهَا ٱلۡأَنۡهَٰرُۖ وَٱلَّذِينَ كَفَرُواْ يَتَمَتَّعُونَ وَيَأۡكُلُونَ كَمَا تَأۡكُلُ ٱلۡأَنۡعَٰمُ وَٱلنَّارُ مَثۡوًى لَّهُمۡ 
ವಿಶ್ವಾಸಿಗಳಾಗಿದ್ದು ಸತ್ಕರ್ಮಗಳನ್ನು ಮಾಡುತ್ತಿದ್ದವರನ್ನು ಅಲ್ಲಾಹನು ಖಂಡಿತವಾಗಿಯೂ, ತಳದಲ್ಲಿ ನದಿಗಳು ಹರಿಯುತ್ತಿರುವ ಸ್ವರ್ಗ ತೋಟಗಳೊಳಗೆ ಸೇರಿಸುವನು. ಧಿಕ್ಕಾರಿಗಳು ಮೋಜು ಮಾಡುತ್ತಿದ್ದಾರೆ ಮತ್ತು ಜಾನುವಾರುಗಳು ತಿಂದಂತೆ ತಿನ್ನುತ್ತಿದ್ದಾರೆ. ನರಕವೇ ಅವರ ನೆಲೆಯಾಗಿರುವುದು
13وَكَأَيِّن مِّن قَرۡيَةٍ هِيَ أَشَدُّ قُوَّةً مِّن قَرۡيَتِكَ ٱلَّتِيٓ أَخۡرَجَتۡكَ أَهۡلَكۡنَٰهُمۡ فَلَا نَاصِرَ لَهُمۡ 
ನಿಮ್ಮನ್ನು ಹೊರಹಾಕಿದ ನಿಮ್ಮ ನಾಡಿಗಿಂತ ಬಲಿಷ್ಠವಾಗಿದ್ದ ಅದೆಷ್ಟೋ ನಾಡುಗಳಿದ್ದವು. ನಾವು ಅವರನ್ನು (ಆ ನಾಡುಗಳ ಜನರನ್ನು) ನಾಶ ಮಾಡಿದೆವು. ಅವರಿಗೆ ನೆರವಾಗುವವರು ಯಾರೂ ಇರಲಿಲ್ಲ
14أَفَمَن كَانَ عَلَىٰ بَيِّنَةٍ مِّن رَّبِّهِۦ كَمَن زُيِّنَ لَهُۥ سُوٓءُ عَمَلِهِۦ وَٱتَّبَعُوٓاْ أَهۡوَآءَهُم 
ತನ್ನ ಒಡೆಯನ ಕಡೆಯಿಂದ (ತೋರಲಾದ) ಸ್ಪಷ್ಟವಾದ ಮಾರ್ಗದಲ್ಲಿರುವವನು, ಯಾರಿಗೆ ತನ್ನ ದುಷ್ಟ ಕರ್ಮಗಳನ್ನು ಚಂದಗಾಣಿಸಲಾಗಿದೆಯೋ ಅವನಂತಾಗಬಲ್ಲನೇ? ಅವರಂತು ತಮ್ಮ ಸ್ವೇಚ್ಛೆಗಳನ್ನಷ್ಟೇ ಅನುಸರಿಸುತ್ತಾರೆ
15مَّثَلُ ٱلۡجَنَّةِ ٱلَّتِي وُعِدَ ٱلۡمُتَّقُونَۖ فِيهَآ أَنۡهَٰرٌ مِّن مَّآءٍ غَيۡرِ ءَاسِنٍ وَأَنۡهَٰرٌ مِّن لَّبَنٍ لَّمۡ يَتَغَيَّرۡ طَعۡمُهُۥ وَأَنۡهَٰرٌ مِّنۡ خَمۡرٍ لَّذَّةٍ لِّلشَّٰرِبِينَ وَأَنۡهَٰرٌ مِّنۡ عَسَلٍ مُّصَفًّىۖ وَلَهُمۡ فِيهَا مِن كُلِّ ٱلثَّمَرَٰتِ وَمَغۡفِرَةٌ مِّن رَّبِّهِمۡۖ كَمَنۡ هُوَ خَٰلِدٌ فِي ٱلنَّارِ وَسُقُواْ مَآءً حَمِيمًا فَقَطَّعَ أَمۡعَآءَهُمۡ 
ಧರ್ಮನಿಷ್ಠರಿಗೆ ವಾಗ್ದಾನ ಮಾಡಲಾಗಿರುವ ಸ್ವರ್ಗವು (ಹೀಗಿರುತ್ತದೆ); ಅದರಲ್ಲಿ ಎಂದೂ ಮಲಿನವಾಗದ ನೀರಿರುವ ನದಿಗಳಿರುವವು ಹಾಗೂ ರುಚಿ ಬದಲಾಗದ ಹಾಲಿನ ನದಿಗಳು, ಕುಡಿಯುವವರಿಗೆ ತುಂಬಾ ಸ್ವಾದಿಷ್ಟವಾಗಿರುವ ಮದಿರೆಯ ನದಿಗಳು ಮತ್ತು ಶುದ್ಧ ಜೇನಿನ ನದಿಗಳಿರುವವು. ಅಲ್ಲಿ ಅವರಿಗಾಗಿ ಎಲ್ಲ ಬಗೆಯ ಫಲಗಳಿರುವವು ಮತ್ತು ಅವರ ಒಡೆಯನ ಕಡೆಯಿಂದ ಕ್ಷಮಾದಾನ ಸಿಗುವುದು. ಇಂಥವರು (ಸ್ವರ್ಗವಾಸಿಗಳು), ಸದಾಕಾಲ ನರಕದಲ್ಲೇ ಇರುವ ಹಾಗೂ ಕರುಳುಗಳನ್ನು ಚೂರು ಚೂರಾಗಿಸುವಂತಹ ಕುದಿಯುವ ನೀರನ್ನು ಕುಡಿಸಲಾಗುವ ವ್ಯಕ್ತಿಗೆ ಸಮನಾಗಬಲ್ಲರೇ
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
13ಆಯತ್

ಅನುವಾದ — ಮುಹಮ್ಮದ್ 13

ಸೂರಾ ಆಯತ್ 13/38 — ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಮುಹಮ್ಮದ್ ಆಲಿಸಿ, ಮುಹಮ್ಮದ್ ಅನುವಾದ, ಮುಹಮ್ಮದ್ mp3, ಮುಹಮ್ಮದ್ pdf. ಆಯತ್ 11–15. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers