ಮುಹಮ್ಮದ್ · 16/38
ಅನುವಾದ ಉಚ್ಚಾರಣೆ — ಮುಹಮ್ಮದ್
وَمِنْهُم مَّن يَسْتَمِعُ إِلَيْكَ حَتَّىٰ إِذَا خَرَجُوا مِنْ عِندِكَ قَالُوا لِلَّذِينَ أُوتُوا الْعِلْمَ مَاذَا قَالَ آنِفًا ۚ أُولَٰئِكَ الَّذِينَ طَبَعَ اللَّهُ عَلَىٰ قُلُوبِهِمْ وَاتَّبَعُوا أَهْوَاءَهُمْ ۝١٦
Wa minhum mai yastami` ilaika hattaaa izaa kharajoo min `indika qaaloo lillazeena ootul `ilma maazaa qaala aanifaa; ulaaa`ikal lazeena taba`al laahu `alaa quloobihim wattaba`ooo ahwaaa`ahum
📖 ಕನ್ನಡ ಅರ್ಥ
(ದೂತರೇ,) ಅವರಲ್ಲಿ ಕೆಲವರು, ನಿಮ್ಮ ಮಾತನ್ನು ಆಲಿಸುತ್ತಾರೆ. ತರುವಾಯ ನಿಮ್ಮ ಬಳಿಯಿಂದ ಹೊರಟು ಹೋದ ಬಳಿಕ, ಜ್ಞಾನ ನೀಡಲಾಗಿರುವವರೊಡನೆ, (ಏನನ್ನೂ ಕೇಳದವರಂತೆ) ‘‘ಆತ ಈಗ ತಾನೇ ಹೇಳಿದ್ದೇನನ್ನು?’’ ಎಂದು ಕೇಳುತ್ತಾರೆ. ಅಲ್ಲಾಹನು ಅಂಥವರ ಮನಸ್ಸುಗಳಿಗೆ ಮುದ್ರೆ ಒತ್ತಿರುತ್ತಾನೆ ಮತ್ತು ಅವರು ತಮ್ಮ ಸ್ವೇಚ್ಛೆಯನ್ನೇ ಅನುಸರಿಸುತ್ತಾರೆ

🎧 ಆಲಿಸಿ


📜 ಆಯತ್ 14-18 — ಮುಹಮ್ಮದ್

14أَفَمَن كَانَ عَلَىٰ بَيِّنَةٍ مِّن رَّبِّهِ كَمَن زُيِّنَ لَهُ سُوءُ عَمَلِهِ وَاتَّبَعُوا أَهْوَاءَهُم
ತನ್ನ ಒಡೆಯನ ಕಡೆಯಿಂದ (ತೋರಲಾದ) ಸ್ಪಷ್ಟವಾದ ಮಾರ್ಗದಲ್ಲಿರುವವನು, ಯಾರಿಗೆ ತನ್ನ ದುಷ್ಟ ಕರ್ಮಗಳನ್ನು ಚಂದಗಾಣಿಸಲಾಗಿದೆಯೋ ಅವನಂತಾಗಬಲ್ಲನೇ? ಅವರಂತು ತಮ್ಮ ಸ್ವೇಚ್ಛೆಗಳನ್ನಷ್ಟೇ ಅನುಸರಿಸುತ್ತಾರೆ
15مَّثَلُ الْجَنَّةِ الَّتِي وُعِدَ الْمُتَّقُونَ ۖ فِيهَا أَنْهَارٌ مِّن مَّاءٍ غَيْرِ آسِنٍ وَأَنْهَارٌ مِّن لَّبَنٍ لَّمْ يَتَغَيَّرْ طَعْمُهُ وَأَنْهَارٌ مِّنْ خَمْرٍ لَّذَّةٍ لِّلشَّارِبِينَ وَأَنْهَارٌ مِّنْ عَسَلٍ مُّصَفًّى ۖ وَلَهُمْ فِيهَا مِن كُلِّ الثَّمَرَاتِ وَمَغْفِرَةٌ مِّن رَّبِّهِمْ ۖ كَمَنْ هُوَ خَالِدٌ فِي النَّارِ وَسُقُوا مَاءً حَمِيمًا فَقَطَّعَ أَمْعَاءَهُمْ
ಧರ್ಮನಿಷ್ಠರಿಗೆ ವಾಗ್ದಾನ ಮಾಡಲಾಗಿರುವ ಸ್ವರ್ಗವು (ಹೀಗಿರುತ್ತದೆ); ಅದರಲ್ಲಿ ಎಂದೂ ಮಲಿನವಾಗದ ನೀರಿರುವ ನದಿಗಳಿರುವವು ಹಾಗೂ ರುಚಿ ಬದಲಾಗದ ಹಾಲಿನ ನದಿಗಳು, ಕುಡಿಯುವವರಿಗೆ ತುಂಬಾ ಸ್ವಾದಿಷ್ಟವಾಗಿರುವ ಮದಿರೆಯ ನದಿಗಳು ಮತ್ತು ಶುದ್ಧ ಜೇನಿನ ನದಿಗಳಿರುವವು. ಅಲ್ಲಿ ಅವರಿಗಾಗಿ ಎಲ್ಲ ಬಗೆಯ ಫಲಗಳಿರುವವು ಮತ್ತು ಅವರ ಒಡೆಯನ ಕಡೆಯಿಂದ ಕ್ಷಮಾದಾನ ಸಿಗುವುದು. ಇಂಥವರು (ಸ್ವರ್ಗವಾಸಿಗಳು), ಸದಾಕಾಲ ನರಕದಲ್ಲೇ ಇರುವ ಹಾಗೂ ಕರುಳುಗಳನ್ನು ಚೂರು ಚೂರಾಗಿಸುವಂತಹ ಕುದಿಯುವ ನೀರನ್ನು ಕುಡಿಸಲಾಗುವ ವ್ಯಕ್ತಿಗೆ ಸಮನಾಗಬಲ್ಲರೇ
16وَمِنْهُم مَّن يَسْتَمِعُ إِلَيْكَ حَتَّىٰ إِذَا خَرَجُوا مِنْ عِندِكَ قَالُوا لِلَّذِينَ أُوتُوا الْعِلْمَ مَاذَا قَالَ آنِفًا ۚ أُولَٰئِكَ الَّذِينَ طَبَعَ اللَّهُ عَلَىٰ قُلُوبِهِمْ وَاتَّبَعُوا أَهْوَاءَهُمْ
(ದೂತರೇ,) ಅವರಲ್ಲಿ ಕೆಲವರು, ನಿಮ್ಮ ಮಾತನ್ನು ಆಲಿಸುತ್ತಾರೆ. ತರುವಾಯ ನಿಮ್ಮ ಬಳಿಯಿಂದ ಹೊರಟು ಹೋದ ಬಳಿಕ, ಜ್ಞಾನ ನೀಡಲಾಗಿರುವವರೊಡನೆ, (ಏನನ್ನೂ ಕೇಳದವರಂತೆ) ‘‘ಆತ ಈಗ ತಾನೇ ಹೇಳಿದ್ದೇನನ್ನು?’’ ಎಂದು ಕೇಳುತ್ತಾರೆ. ಅಲ್ಲಾಹನು ಅಂಥವರ ಮನಸ್ಸುಗಳಿಗೆ ಮುದ್ರೆ ಒತ್ತಿರುತ್ತಾನೆ ಮತ್ತು ಅವರು ತಮ್ಮ ಸ್ವೇಚ್ಛೆಯನ್ನೇ ಅನುಸರಿಸುತ್ತಾರೆ
17وَالَّذِينَ اهْتَدَوْا زَادَهُمْ هُدًى وَآتَاهُمْ تَقْوَاهُمْ
ಸನ್ಮಾರ್ಗವನ್ನು ಅನುಸರಿಸುವವರಿಗೆ ಅಲ್ಲಾಹನು ಇನ್ನಷ್ಟು ಮಾರ್ಗದರ್ಶನ ನೀಡುತ್ತಾನೆ ಮತ್ತು ಅವರಿಗೆ ಧರ್ಮನಿಷ್ಠೆಯನ್ನೂ ದಯಪಾಲಿಸುತ್ತಾನೆ
18فَهَلْ يَنظُرُونَ إِلَّا السَّاعَةَ أَن تَأْتِيَهُم بَغْتَةً ۖ فَقَدْ جَاءَ أَشْرَاطُهَا ۚ فَأَنَّىٰ لَهُمْ إِذَا جَاءَتْهُمْ ذِكْرَاهُمْ
ಅವರು ಕಾಯುತ್ತಿರುವುದು ಲೋಕಾಂತ್ಯದ ಕ್ಷಣವು ಹಠಾತ್ತನೆ ತಮ್ಮ ಮೇಲೆ ಬಂದೆರಗುವುದಕ್ಕೆ ತಾನೇ? ಅದರ ಮುನ್ಸೂಚನೆಗಳು ಈಗಾಗಲೇ ಬಂದಿವೆ. ಅದು ಬಂದು ಬಿಟ್ಟ ಬಳಿಕ ಅವರಿಗೆ ಉಪದೇಶ ಸ್ವೀಕರಿಸುವ ಅವಕಾಶವೇ ಎಲ್ಲಿರುವುದು
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
16ಆಯತ್

ಅನುವಾದ — ಮುಹಮ್ಮದ್ 16

ಸೂರಾ ಮುಹಮ್ಮದ್ ಆಯತ್ 16 - ಓದಿ, ಆಲಿಸಿ, ಅನುವಾದ, ಕನ್ನಡ : (ದೂತರೇ,) ಅವರಲ್ಲಿ ಕೆಲವರು, ನಿಮ್ಮ ಮಾತನ್ನು ಆಲಿಸುತ್ತಾರೆ. ತರುವಾಯ ನಿಮ್ಮ ಬಳಿಯಿಂದ ಹೊರಟು…

ಸೂರಾ ಆಯತ್ 16/38 — ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಮುಹಮ್ಮದ್ ಆಲಿಸಿ, ಮುಹಮ್ಮದ್ ಅನುವಾದ, ಮುಹಮ್ಮದ್ mp3, ಮುಹಮ್ಮದ್ pdf. ಆಯತ್ 14–18. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers