ಮುಹಮ್ಮದ್ · 18/38
ಅನುವಾದ ಉಚ್ಚಾರಣೆ — ಮುಹಮ್ಮದ್
فَهَلْ يَنظُرُونَ إِلَّا السَّاعَةَ أَن تَأْتِيَهُم بَغْتَةً ۖ فَقَدْ جَاءَ أَشْرَاطُهَا ۚ فَأَنَّىٰ لَهُمْ إِذَا جَاءَتْهُمْ ذِكْرَاهُمْ ۝١٨
Fahal yanzuroona illas Saa`ata an taatiyahum baghtatan faqad jaaa`a ashraatuhaa; fa-annnaa lahum izaa jaaa`at hum zikraahum
📖 ಕನ್ನಡ ಅರ್ಥ
ಅವರು ಕಾಯುತ್ತಿರುವುದು ಲೋಕಾಂತ್ಯದ ಕ್ಷಣವು ಹಠಾತ್ತನೆ ತಮ್ಮ ಮೇಲೆ ಬಂದೆರಗುವುದಕ್ಕೆ ತಾನೇ? ಅದರ ಮುನ್ಸೂಚನೆಗಳು ಈಗಾಗಲೇ ಬಂದಿವೆ. ಅದು ಬಂದು ಬಿಟ್ಟ ಬಳಿಕ ಅವರಿಗೆ ಉಪದೇಶ ಸ್ವೀಕರಿಸುವ ಅವಕಾಶವೇ ಎಲ್ಲಿರುವುದು
🎧 ಆಲಿಸಿ

📜 ಆಯತ್ 16-20 — ಮುಹಮ್ಮದ್

16وَمِنْهُم مَّن يَسْتَمِعُ إِلَيْكَ حَتَّىٰ إِذَا خَرَجُوا مِنْ عِندِكَ قَالُوا لِلَّذِينَ أُوتُوا الْعِلْمَ مَاذَا قَالَ آنِفًا ۚ أُولَٰئِكَ الَّذِينَ طَبَعَ اللَّهُ عَلَىٰ قُلُوبِهِمْ وَاتَّبَعُوا أَهْوَاءَهُمْ
(ದೂತರೇ,) ಅವರಲ್ಲಿ ಕೆಲವರು, ನಿಮ್ಮ ಮಾತನ್ನು ಆಲಿಸುತ್ತಾರೆ. ತರುವಾಯ ನಿಮ್ಮ ಬಳಿಯಿಂದ ಹೊರಟು ಹೋದ ಬಳಿಕ, ಜ್ಞಾನ ನೀಡಲಾಗಿರುವವರೊಡನೆ, (ಏನನ್ನೂ ಕೇಳದವರಂತೆ) ‘‘ಆತ ಈಗ ತಾನೇ ಹೇಳಿದ್ದೇನನ್ನು?’’ ಎಂದು ಕೇಳುತ್ತಾರೆ. ಅಲ್ಲಾಹನು ಅಂಥವರ ಮನಸ್ಸುಗಳಿಗೆ ಮುದ್ರೆ ಒತ್ತಿರುತ್ತಾನೆ ಮತ್ತು ಅವರು ತಮ್ಮ ಸ್ವೇಚ್ಛೆಯನ್ನೇ ಅನುಸರಿಸುತ್ತಾರೆ
17وَالَّذِينَ اهْتَدَوْا زَادَهُمْ هُدًى وَآتَاهُمْ تَقْوَاهُمْ
ಸನ್ಮಾರ್ಗವನ್ನು ಅನುಸರಿಸುವವರಿಗೆ ಅಲ್ಲಾಹನು ಇನ್ನಷ್ಟು ಮಾರ್ಗದರ್ಶನ ನೀಡುತ್ತಾನೆ ಮತ್ತು ಅವರಿಗೆ ಧರ್ಮನಿಷ್ಠೆಯನ್ನೂ ದಯಪಾಲಿಸುತ್ತಾನೆ
18فَهَلْ يَنظُرُونَ إِلَّا السَّاعَةَ أَن تَأْتِيَهُم بَغْتَةً ۖ فَقَدْ جَاءَ أَشْرَاطُهَا ۚ فَأَنَّىٰ لَهُمْ إِذَا جَاءَتْهُمْ ذِكْرَاهُمْ
ಅವರು ಕಾಯುತ್ತಿರುವುದು ಲೋಕಾಂತ್ಯದ ಕ್ಷಣವು ಹಠಾತ್ತನೆ ತಮ್ಮ ಮೇಲೆ ಬಂದೆರಗುವುದಕ್ಕೆ ತಾನೇ? ಅದರ ಮುನ್ಸೂಚನೆಗಳು ಈಗಾಗಲೇ ಬಂದಿವೆ. ಅದು ಬಂದು ಬಿಟ್ಟ ಬಳಿಕ ಅವರಿಗೆ ಉಪದೇಶ ಸ್ವೀಕರಿಸುವ ಅವಕಾಶವೇ ಎಲ್ಲಿರುವುದು
19فَاعْلَمْ أَنَّهُ لَا إِلَٰهَ إِلَّا اللَّهُ وَاسْتَغْفِرْ لِذَنبِكَ وَلِلْمُؤْمِنِينَ وَالْمُؤْمِنَاتِ ۗ وَاللَّهُ يَعْلَمُ مُتَقَلَّبَكُمْ وَمَثْوَاكُمْ
ನಿಮಗೆ ತಿಳಿದಿರಲಿ. ಆ ಅಲ್ಲಾಹನ ಹೊರತು ಬೇರೆ ದೇವರಿಲ್ಲ. ನೀವು ನಿಮ್ಮ ಹಾಗೂ ಎಲ್ಲ ವಿಶ್ವಾಸಿ ಪುರುಷರ ಹಾಗೂ ವಿಶ್ವಾಸಿ ಸ್ತ್ರೀಯರ ಪರವಾಗಿ ಕ್ಷಮೆ ಬೇಡಿರಿ. ನೀವು ನಡೆದಾಡುವ ಸ್ಥಳಗಳನ್ನೂ ನೀವು ವಿರಮಿಸುವ ಸ್ಥಳಗಳನ್ನೂ ಅಲ್ಲಾಹನು ಚೆನ್ನಾಗಿ ಬಲ್ಲನು
20وَيَقُولُ الَّذِينَ آمَنُوا لَوْلَا نُزِّلَتْ سُورَةٌ ۖ فَإِذَا أُنزِلَتْ سُورَةٌ مُّحْكَمَةٌ وَذُكِرَ فِيهَا الْقِتَالُ ۙ رَأَيْتَ الَّذِينَ فِي قُلُوبِهِم مَّرَضٌ يَنظُرُونَ إِلَيْكَ نَظَرَ الْمَغْشِيِّ عَلَيْهِ مِنَ الْمَوْتِ ۖ فَأَوْلَىٰ لَهُمْ
(ದೂತರೇ,) ವಿಶ್ವಾಸಿಗಳಾದವರು, ಒಂದು ಅಧ್ಯಾಯವನ್ನೇಕೆ ಇಳಿಸಲಾಗಿಲ್ಲ ಎಂದು ಕೇಳುತ್ತಾರೆ. ಕೊನೆಗೆ, ಬಹಳ ಸ್ಪಷ್ಟ ಆದೇಶವಿರುವ ಹಾಗೂ ಯುದ್ಧದ ಪ್ರಸ್ತಾಪವಿರುವ ಒಂದು ಅಧ್ಯಾಯವನ್ನು ಇಳಿಸಲಾದಾಗ, ಮನದಲ್ಲಿ ರೋಗವಿರುವವರು, ಮಾರಣಾಂತಿಕ ಮೂರ್ಛೆಗೊಳಗಾದವರು ನೋಡುವಂತೆ ನಿಮ್ಮತ್ತ ನೋಡ ತೊಡಗುತ್ತಾರೆ. ಅವರಿಗೆ ವಿನಾಶ ಕಾದಿದೆ
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
18ಆಯತ್

ಅನುವಾದ — ಮುಹಮ್ಮದ್ 18

ಸೂರಾ ಮುಹಮ್ಮದ್ ಆಯತ್ 18 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಕಾಯುತ್ತಿರುವುದು ಲೋಕಾಂತ್ಯದ ಕ್ಷಣವು ಹಠಾತ್ತನೆ ತಮ್ಮ ಮೇಲೆ ಬಂದೆರಗುವುದಕ್ಕೆ ತಾನೇ? ಅದರ…

ಸೂರಾ ಆಯತ್ 18/38 — ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಮುಹಮ್ಮದ್ ಆಲಿಸಿ, ಮುಹಮ್ಮದ್ ಅನುವಾದ, ಮುಹಮ್ಮದ್ mp3, ಮುಹಮ್ಮದ್ pdf. ಆಯತ್ 16–20. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers