ಮುಹಮ್ಮದ್ · 2/38
ಅನುವಾದ ಉಚ್ಚಾರಣೆ — ಮುಹಮ್ಮದ್
وَالَّذِينَ آمَنُوا وَعَمِلُوا الصَّالِحَاتِ وَآمَنُوا بِمَا نُزِّلَ عَلَىٰ مُحَمَّدٍ وَهُوَ الْحَقُّ مِن رَّبِّهِمْ ۙ كَفَّرَ عَنْهُمْ سَيِّئَاتِهِمْ وَأَصْلَحَ بَالَهُمْ ۝٢
Wallazeena aamanoo wa `amilus saalihaati wa aamanoo bimaa nuzzila `alaa Muhammadinw-wa huwal haqqu mir Rabbihim kaffara `anhum saiyiaatihim wa aslaha baalahum
📖 ಕನ್ನಡ ಅರ್ಥ
ಮತ್ತು ಸತ್ಯದಲ್ಲಿ ನಂಬಿಕೆ ಇಟ್ಟು ಸತ್ಕರ್ಮಗಳನ್ನು ಮಾಡಿದವರು ಹಾಗೂ ಮುಹಮ್ಮದರಿಗೆ ಇಳಿಸಿ ಕೊಡಲಾಗಿರುವ ಸಂದೇಶವು ತಮ್ಮ ಒಡೆಯನ ಕಡೆಯಿಂದ (ಬಂದ) ಸತ್ಯವೆಂದು ನಂಬಿದವರು – ಅವರ ಪಾಪಗಳನ್ನು ಅವನು (ಅಲ್ಲಾಹನು) ಪರಿಹರಿಸಿದನು ಮತ್ತು ಅವರ ಸ್ಥಿತಿಯನ್ನು ಸುಧಾರಿಸಿದನು
🎧 ಆಲಿಸಿ

📜 ಆಯತ್ 1-4 — ಮುಹಮ್ಮದ್

1الَّذِينَ كَفَرُوا وَصَدُّوا عَن سَبِيلِ اللَّهِ أَضَلَّ أَعْمَالَهُمْ
(ಸತ್ಯವನ್ನು) ಧಿಕ್ಕರಿಸಿದವರ ಹಾಗೂ ಅಲ್ಲಾಹನ ಮಾರ್ಗದಿಂದ (ಜನರನ್ನು) ತಡೆದವರ ಕರ್ಮಗಳೆಲ್ಲಾ ವ್ಯರ್ಥವಾಗಿ ಬಿಟ್ಟವು
2وَالَّذِينَ آمَنُوا وَعَمِلُوا الصَّالِحَاتِ وَآمَنُوا بِمَا نُزِّلَ عَلَىٰ مُحَمَّدٍ وَهُوَ الْحَقُّ مِن رَّبِّهِمْ ۙ كَفَّرَ عَنْهُمْ سَيِّئَاتِهِمْ وَأَصْلَحَ بَالَهُمْ
ಮತ್ತು ಸತ್ಯದಲ್ಲಿ ನಂಬಿಕೆ ಇಟ್ಟು ಸತ್ಕರ್ಮಗಳನ್ನು ಮಾಡಿದವರು ಹಾಗೂ ಮುಹಮ್ಮದರಿಗೆ ಇಳಿಸಿ ಕೊಡಲಾಗಿರುವ ಸಂದೇಶವು ತಮ್ಮ ಒಡೆಯನ ಕಡೆಯಿಂದ (ಬಂದ) ಸತ್ಯವೆಂದು ನಂಬಿದವರು – ಅವರ ಪಾಪಗಳನ್ನು ಅವನು (ಅಲ್ಲಾಹನು) ಪರಿಹರಿಸಿದನು ಮತ್ತು ಅವರ ಸ್ಥಿತಿಯನ್ನು ಸುಧಾರಿಸಿದನು
3ذَٰلِكَ بِأَنَّ الَّذِينَ كَفَرُوا اتَّبَعُوا الْبَاطِلَ وَأَنَّ الَّذِينَ آمَنُوا اتَّبَعُوا الْحَقَّ مِن رَّبِّهِمْ ۚ كَذَٰلِكَ يَضْرِبُ اللَّهُ لِلنَّاسِ أَمْثَالَهُمْ
ಏಕೆಂದರೆ, ಧಿಕ್ಕಾರಿಗಳು ಮಿಥ್ಯವನ್ನು ಅನುಸರಿಸಿದರು ಹಾಗೂ ವಿಶ್ವಾಸಿಗಳು ತಮ್ಮ ಒಡೆಯನ ಕಡೆಯಿಂದ ಬಂದ ಸತ್ಯವನ್ನು ಅನುಸರಿಸಿದರು. ಅಲ್ಲಾಹನು ಈ ರೀತಿ ಮಾನವರಿಗಾಗಿ ಉದಾಹರಣೆಗಳನ್ನು ಮುಂದಿಡುತ್ತಾನೆ
4فَإِذَا لَقِيتُمُ الَّذِينَ كَفَرُوا فَضَرْبَ الرِّقَابِ حَتَّىٰ إِذَا أَثْخَنتُمُوهُمْ فَشُدُّوا الْوَثَاقَ فَإِمَّا مَنًّا بَعْدُ وَإِمَّا فِدَاءً حَتَّىٰ تَضَعَ الْحَرْبُ أَوْزَارَهَا ۚ ذَٰلِكَ وَلَوْ يَشَاءُ اللَّهُ لَانتَصَرَ مِنْهُمْ وَلَٰكِن لِّيَبْلُوَ بَعْضَكُم بِبَعْضٍ ۗ وَالَّذِينَ قُتِلُوا فِي سَبِيلِ اللَّهِ فَلَن يُضِلَّ أَعْمَالَهُمْ
(ಯುದ್ಧದಲ್ಲಿ) ನೀವು ಧಿಕ್ಕಾರಿಗಳನ್ನು ಎದುರಿಸಿದಾಗ, ಕೊರಳುಗಳನ್ನು ಕತ್ತರಿಸಿರಿ. ಅವರನ್ನು ಚೆನ್ನಾಗಿ ಸದೆಬಡಿದ ಬಳಿಕ (ಉಳಿದವರನ್ನು) ಬಿಗಿಯಾಗಿ ಕಟ್ಟಿ ಹಾಕಿರಿ ಆ ಬಳಿಕ ನೀವು (ಅವರ ಮೇಲೆ) ಔದಾರ್ಯ ತೋರಬಹುದು ಅಥವಾ ಪರಿಹಾರ ಪಡೆಯಬಹುದು. ಯುದ್ಧವು ಮುಗಿಯುವ ತನಕ (ಪಾಲಿಸಬೇಕಾದ ನಿಯಮ) ಇದು. ಅಲ್ಲಾಹನು ಬಯಸಿದ್ದರೆ, ಅವರ ವಿರುದ್ಧ ಪ್ರತೀಕಾರ ತೀರಿಸುತ್ತಿದ್ದನು. ಆದರೆ ಅವನು ನಿಮ್ಮಲ್ಲಿ ಕೆಲವರನ್ನು ಮತ್ತೆ ಕೆಲವರ ಮೂಲಕ ಪರೀಕ್ಷಿಸ ಬಯಸುತ್ತಾನೆ. ಅಲ್ಲಾಹನ ಮಾರ್ಗದಲ್ಲಿ ಹತರಾದವರ ಕರ್ಮಗಳು ವ್ಯರ್ಥವಾಗಲಾರವು
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
2ಆಯತ್

ಅನುವಾದ — ಮುಹಮ್ಮದ್ 2

ಸೂರಾ ಮುಹಮ್ಮದ್ ಆಯತ್ 2 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಸತ್ಯದಲ್ಲಿ ನಂಬಿಕೆ ಇಟ್ಟು ಸತ್ಕರ್ಮಗಳನ್ನು ಮಾಡಿದವರು ಹಾಗೂ ಮುಹಮ್ಮದರಿಗೆ ಇಳಿಸಿ ಕೊಡಲಾಗಿರುವ…

ಸೂರಾ ಆಯತ್ 2/38 — ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಮುಹಮ್ಮದ್ ಆಲಿಸಿ, ಮುಹಮ್ಮದ್ ಅನುವಾದ, ಮುಹಮ್ಮದ್ mp3, ಮುಹಮ್ಮದ್ pdf. ಆಯತ್ 1–4. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers