ಮುಹಮ್ಮದ್ · 2/38
ಅನುವಾದ ಉಚ್ಚಾರಣೆ — ಸೂರಾ ಮುಹಮ್ಮದ್
وَالَّذِينَ آمَنُوا وَعَمِلُوا الصَّالِحَاتِ وَآمَنُوا بِمَا نُزِّلَ عَلَىٰ مُحَمَّدٍ وَهُوَ الْحَقُّ مِن رَّبِّهِمْ ۙ كَفَّرَ عَنْهُمْ سَيِّئَاتِهِمْ وَأَصْلَحَ بَالَهُمْ ٢
Transliteration
Wallazeena aamanoo wa `amilus saalihaati wa aamanoo bimaa nuzzila `alaa Muhammadinw-wa huwal haqqu mir Rabbihim kaffara `anhum saiyiaatihim wa aslaha baalahum
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಯಾರು ಸತ್ಯವಿಶ್ವಾಸವಿರಿಸಿ ಸತ್ಕರ್ಮಗಳನ್ನು ಕೈಗೊಂಡು, ಮುಹಮ್ಮದ್ರವರ ಮೇಲೆ ಅವತೀರ್ಣಗೊಳಿಸಲಾದುದರಲ್ಲಿ ವಿಶ್ವಾಸವಿರಿಸಿದರೋ ವಸ್ತುತಃ ಅದು ಅವರ ಪ್ರಭುವಿನಿಂದ ಇರುವ ಸತ್ಯಧರ್ಮವಾಗಿದೆ. ಅಲ್ಲಾಹನು ಅವರ ಪಾಪಗಳನ್ನು ಅವರಿಂದ ದೂರಮಾಡಿದನು ಮತ್ತು ಅವರ ಸ್ಥಿತಿಯನ್ನು ಉತ್ತಮಗೊಳಿಸಿದನು.
Additional reference in தமிழ்
🎧 ಆಲಿಸಿ
📜 ಆಯತ್ 1-4 — ಸೂರಾ ಮುಹಮ್ಮದ್
1الَّذِينَ كَفَرُوا وَصَدُّوا عَن سَبِيلِ اللَّهِ أَضَلَّ أَعْمَالَهُمْ
ಸತ್ಯನಿಷೇಧಿಸಿ, ಅಲ್ಲಾಹನ ಮಾರ್ಗದಿಂದ ತಡೆದಿರುವರಾರೋ ಅವರ ಕರ್ಮಗಳನ್ನು ಅಲ್ಲಾಹನು ವ್ಯರ್ಥಗೊಳಿಸಿದನು.
2وَالَّذِينَ آمَنُوا وَعَمِلُوا الصَّالِحَاتِ وَآمَنُوا بِمَا نُزِّلَ عَلَىٰ مُحَمَّدٍ وَهُوَ الْحَقُّ مِن رَّبِّهِمْ ۙ كَفَّرَ عَنْهُمْ سَيِّئَاتِهِمْ وَأَصْلَحَ بَالَهُمْ
ಯಾರು ಸತ್ಯವಿಶ್ವಾಸವಿರಿಸಿ ಸತ್ಕರ್ಮಗಳನ್ನು ಕೈಗೊಂಡು, ಮುಹಮ್ಮದ್ರವರ ಮೇಲೆ ಅವತೀರ್ಣಗೊಳಿಸಲಾದುದರಲ್ಲಿ ವಿಶ್ವಾಸವಿರಿಸಿದರೋ ವಸ್ತುತಃ ಅದು ಅವರ ಪ್ರಭುವಿನಿಂದ ಇರುವ ಸತ್ಯಧರ್ಮವಾಗಿದೆ. ಅಲ್ಲಾಹನು ಅವರ ಪಾಪಗಳನ್ನು ಅವರಿಂದ ದೂರಮಾಡಿದನು ಮತ್ತು ಅವರ ಸ್ಥಿತಿಯನ್ನು ಉತ್ತಮಗೊಳಿಸಿದನು.
3ذَٰلِكَ بِأَنَّ الَّذِينَ كَفَرُوا اتَّبَعُوا الْبَاطِلَ وَأَنَّ الَّذِينَ آمَنُوا اتَّبَعُوا الْحَقَّ مِن رَّبِّهِمْ ۚ كَذَٰلِكَ يَضْرِبُ اللَّهُ لِلنَّاسِ أَمْثَالَهُمْ
ಇದೇಕೆಂದರೆ ಸತ್ಯನಿಷೇಧಿಸಿದವರು ಮಿಥ್ಯವನ್ನು ಅನುಸರಿಸಿದರು ಹಾಗು ಸತ್ಯವಿಶ್ವಾಸಿಗಳು ತಮ್ಮ ಪ್ರಭುವಿನ ಕಡೆಯಿಂದಿರುವ ಸತ್ಯವನ್ನು ಅನುಸರಿಸಿದರು, ಇದೇ ರೀತಿ ಅಲ್ಲಾಹನು ಜನರಿಗೆ ಅವರ ಉಪಮೆಗಳನ್ನು ನೀಡುತ್ತಾನೆ.
4فَإِذَا لَقِيتُمُ الَّذِينَ كَفَرُوا فَضَرْبَ الرِّقَابِ حَتَّىٰ إِذَا أَثْخَنتُمُوهُمْ فَشُدُّوا الْوَثَاقَ فَإِمَّا مَنًّا بَعْدُ وَإِمَّا فِدَاءً حَتَّىٰ تَضَعَ الْحَرْبُ أَوْزَارَهَا ۚ ذَٰلِكَ وَلَوْ يَشَاءُ اللَّهُ لَانتَصَرَ مِنْهُمْ وَلَٰكِن لِّيَبْلُوَ بَعْضَكُم بِبَعْضٍ ۗ وَالَّذِينَ قُتِلُوا فِي سَبِيلِ اللَّهِ فَلَن يُضِلَّ أَعْمَالَهُمْ
ಆದುದರಿಂದ ನೀವು ರಣರಂಗದಲ್ಲಿ ಸತ್ಯನಿಷೇಧಿಗಳನ್ನು ಎದುರಾದರೆ (ಕದನ ಸಂದರ್ಭದಲ್ಲಿ) ಅವರ ಕತ್ತುಗಳನ್ನು ಕಡಿಯಿರಿ. ನೀವು ಅವರನ್ನು ಚೆನ್ನಾಗಿ ಸದೆಬಡಿದಾಗ ಕೈದಿಗಳನ್ನು ಬಿಗಿಯಾಗಿ ಕಟ್ಟಿರಿ. ಅನಂತರ ಒಂದೋ ಸೌಜನ್ಯದಿಂದ ಅವರನ್ನು ಬಿಡುಗಡೆಗೊಳಿಸಿರಿ. ಇಲ್ಲವೇ ವಿಮೋಚನಾ ಧನ ಪಡೆಯಿರಿ. ಯುದ್ಧವು ಆಯುಧವನ್ನು ಕೆಳಗಿಳಿಸುವವರೆಗೆ, ಇದುವೇ ಆದೇಶವಾಗಿದೆ. ಅಲ್ಲಾಹನು ಇಚ್ಛಿಸಿರುತ್ತಿದ್ದರೆ ಸ್ವತಃ ಅವನೇ ಅವರಿಂದ ಪ್ರತಿಕಾರ ಪಡೆಯುತ್ತಿದ್ದನು. ಆದರೆ ಇದು ನಿಮ್ಮಲ್ಲಿನ ಕೆಲವರನ್ನು ಇನ್ನು ಕೆಲವರ ಮೂಲಕ ಪರೀಕ್ಷಿಸಲೆಂದಾಗಿದೆ. ಅಲ್ಲಾಹನು ತನ್ನ ಮಾರ್ಗದಲ್ಲಿ ಕೊಲ್ಲಲ್ಪಟ್ಟವರ ಕರ್ಮಗಳನ್ನು ಖಂಡಿತ ವ್ಯರ್ಥಗೊಳಿಸಲಾರನು.
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
2ಆಯತ್
ಅನುವಾದ — ಮುಹಮ್ಮದ್ 2
ಸೂರಾ ಮುಹಮ್ಮದ್ ಆಯತ್ 2 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ಸತ್ಯವಿಶ್ವಾಸವಿರಿಸಿ ಸತ್ಕರ್ಮಗಳನ್ನು ಕೈಗೊಂಡು, ಮುಹಮ್ಮದ್ರವರ ಮೇಲೆ ಅವತೀರ್ಣಗೊಳಿಸಲಾದುದರಲ್ಲಿ ವಿಶ್ವಾಸವಿರಿಸಿದರೋ ವಸ್ತುತಃ ಅದು…ಸೂರಾ ಆಯತ್ 2/38 — ಸೂರಾ ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮುಹಮ್ಮದ್ ಆಲಿಸಿ, ಸೂರಾ ಮುಹಮ್ಮದ್ ಅನುವಾದ, ಸೂರಾ ಮುಹಮ್ಮದ್ mp3, ಸೂರಾ ಮುಹಮ್ಮದ್ pdf. ಆಯತ್ 1–4. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








