ಮುಹಮ್ಮದ್ · 20/38
ಅನುವಾದ ಉಚ್ಚಾರಣೆ — ಮುಹಮ್ಮದ್
وَيَقُولُ ٱلَّذِينَ ءَامَنُواْ لَوۡلَا نُزِّلَتۡ سُورَةٌۖ فَإِذَآ أُنزِلَتۡ سُورَةٌ مُّحۡكَمَةٌ وَذُكِرَ فِيهَا ٱلۡقِتَالُ رَأَيۡتَ ٱلَّذِينَ فِي قُلُوبِهِم مَّرَضٌ يَنظُرُونَ إِلَيۡكَ نَظَرَ ٱلۡمَغۡشِيِّ عَلَيۡهِ مِنَ ٱلۡمَوۡتِۖ فَأَوۡلَىٰ لَهُمۡ  ۝٢٠
Wa yaqoolul lazeena aamanoo law laa nuzzilat Sooratun fa izaaa unzilat Sooratum Muhkamatunw wa zukira feehal qitaalu ra aytal lazeena fee quloobihim maraduny yanzuroona ilaika nazaral maghshiyyi `alaihi minal mawti fa`awlaa lahum
📖 ಕನ್ನಡ ಅರ್ಥ
(ದೂತರೇ,) ವಿಶ್ವಾಸಿಗಳಾದವರು, ಒಂದು ಅಧ್ಯಾಯವನ್ನೇಕೆ ಇಳಿಸಲಾಗಿಲ್ಲ ಎಂದು ಕೇಳುತ್ತಾರೆ. ಕೊನೆಗೆ, ಬಹಳ ಸ್ಪಷ್ಟ ಆದೇಶವಿರುವ ಹಾಗೂ ಯುದ್ಧದ ಪ್ರಸ್ತಾಪವಿರುವ ಒಂದು ಅಧ್ಯಾಯವನ್ನು ಇಳಿಸಲಾದಾಗ, ಮನದಲ್ಲಿ ರೋಗವಿರುವವರು, ಮಾರಣಾಂತಿಕ ಮೂರ್ಛೆಗೊಳಗಾದವರು ನೋಡುವಂತೆ ನಿಮ್ಮತ್ತ ನೋಡ ತೊಡಗುತ್ತಾರೆ. ಅವರಿಗೆ ವಿನಾಶ ಕಾದಿದೆ
🎧 ಆಲಿಸಿ

📜 ಆಯತ್ 18-22 — ಮುಹಮ್ಮದ್

18فَهَلۡ يَنظُرُونَ إِلَّا ٱلسَّاعَةَ أَن تَأۡتِيَهُم بَغۡتَةًۖ فَقَدۡ جَآءَ أَشۡرَاطُهَاۚ فَأَنَّىٰ لَهُمۡ إِذَا جَآءَتۡهُمۡ ذِكۡرَىٰهُمۡ 
ಅವರು ಕಾಯುತ್ತಿರುವುದು ಲೋಕಾಂತ್ಯದ ಕ್ಷಣವು ಹಠಾತ್ತನೆ ತಮ್ಮ ಮೇಲೆ ಬಂದೆರಗುವುದಕ್ಕೆ ತಾನೇ? ಅದರ ಮುನ್ಸೂಚನೆಗಳು ಈಗಾಗಲೇ ಬಂದಿವೆ. ಅದು ಬಂದು ಬಿಟ್ಟ ಬಳಿಕ ಅವರಿಗೆ ಉಪದೇಶ ಸ್ವೀಕರಿಸುವ ಅವಕಾಶವೇ ಎಲ್ಲಿರುವುದು
19فَٱعۡلَمۡ أَنَّهُۥ لَآ إِلَٰهَ إِلَّا ٱللَّهُ وَٱسۡتَغۡفِرۡ لِذَنۢبِكَ وَلِلۡمُؤۡمِنِينَ وَٱلۡمُؤۡمِنَٰتِۗ وَٱللَّهُ يَعۡلَمُ مُتَقَلَّبَكُمۡ وَمَثۡوَىٰكُمۡ 
ನಿಮಗೆ ತಿಳಿದಿರಲಿ. ಆ ಅಲ್ಲಾಹನ ಹೊರತು ಬೇರೆ ದೇವರಿಲ್ಲ. ನೀವು ನಿಮ್ಮ ಹಾಗೂ ಎಲ್ಲ ವಿಶ್ವಾಸಿ ಪುರುಷರ ಹಾಗೂ ವಿಶ್ವಾಸಿ ಸ್ತ್ರೀಯರ ಪರವಾಗಿ ಕ್ಷಮೆ ಬೇಡಿರಿ. ನೀವು ನಡೆದಾಡುವ ಸ್ಥಳಗಳನ್ನೂ ನೀವು ವಿರಮಿಸುವ ಸ್ಥಳಗಳನ್ನೂ ಅಲ್ಲಾಹನು ಚೆನ್ನಾಗಿ ಬಲ್ಲನು
20وَيَقُولُ ٱلَّذِينَ ءَامَنُواْ لَوۡلَا نُزِّلَتۡ سُورَةٌۖ فَإِذَآ أُنزِلَتۡ سُورَةٌ مُّحۡكَمَةٌ وَذُكِرَ فِيهَا ٱلۡقِتَالُ رَأَيۡتَ ٱلَّذِينَ فِي قُلُوبِهِم مَّرَضٌ يَنظُرُونَ إِلَيۡكَ نَظَرَ ٱلۡمَغۡشِيِّ عَلَيۡهِ مِنَ ٱلۡمَوۡتِۖ فَأَوۡلَىٰ لَهُمۡ 
(ದೂತರೇ,) ವಿಶ್ವಾಸಿಗಳಾದವರು, ಒಂದು ಅಧ್ಯಾಯವನ್ನೇಕೆ ಇಳಿಸಲಾಗಿಲ್ಲ ಎಂದು ಕೇಳುತ್ತಾರೆ. ಕೊನೆಗೆ, ಬಹಳ ಸ್ಪಷ್ಟ ಆದೇಶವಿರುವ ಹಾಗೂ ಯುದ್ಧದ ಪ್ರಸ್ತಾಪವಿರುವ ಒಂದು ಅಧ್ಯಾಯವನ್ನು ಇಳಿಸಲಾದಾಗ, ಮನದಲ್ಲಿ ರೋಗವಿರುವವರು, ಮಾರಣಾಂತಿಕ ಮೂರ್ಛೆಗೊಳಗಾದವರು ನೋಡುವಂತೆ ನಿಮ್ಮತ್ತ ನೋಡ ತೊಡಗುತ್ತಾರೆ. ಅವರಿಗೆ ವಿನಾಶ ಕಾದಿದೆ
21طَاعَةٌ وَقَوۡلٌ مَّعۡرُوفٌۚ فَإِذَا عَزَمَ ٱلۡأَمۡرُ فَلَوۡ صَدَقُواْ ٱللَّهَ لَكَانَ خَيۡرًا لَّهُمۡ 
ಅನುಸರಣೆ ಹಾಗೂ ಸೌಜನ್ಯದ ಮಾತು (ಇದು ಅವರ ಕರ್ತವ್ಯ). ಮತ್ತು ವಿಷಯವು ನಿರ್ಧಾರವಾದ ಬಳಿಕ ಅವರು, ಅಲ್ಲಾಹನ ಜೊತೆಗಿನ ತಮ್ಮ ಕರಾರಿನ ಪಾಲನೆ ಮಾಡಿದ್ದರೆ – ಅವರ ಪಾಲಿಗೆ ಅದುವೇ ಚೆನ್ನಾಗಿರುತ್ತಿತ್ತು
22فَهَلۡ عَسَيۡتُمۡ إِن تَوَلَّيۡتُمۡ أَن تُفۡسِدُواْ فِي ٱلۡأَرۡضِ وَتُقَطِّعُوٓاْ أَرۡحَامَكُمۡ 
ಇನ್ನು ನೀವು ತಿರುಗಿ ನಿಂತರೆ, ನೀವು ಅಧಿಕಾರಸ್ಥರಾದಾಗ ನೀವು ಭೂಮಿಯಲ್ಲಿ ಅಶಾಂತಿಯನ್ನು ಮೆರೆದು ನಿಮ್ಮ ಬಾಂಧವ್ಯಗಳನ್ನೆಲ್ಲಾ ಮುರಿದು ಬಿಡುವ ಸಾಧ್ಯತೆ ಇಲ್ಲವೇ
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
20ಆಯತ್

ಅನುವಾದ — ಮುಹಮ್ಮದ್ 20

ಸೂರಾ ಆಯತ್ 20/38 — ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಮುಹಮ್ಮದ್ ಆಲಿಸಿ, ಮುಹಮ್ಮದ್ ಅನುವಾದ, ಮುಹಮ್ಮದ್ mp3, ಮುಹಮ್ಮದ್ pdf. ಆಯತ್ 18–22. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers