ಮುಹಮ್ಮದ್ · 23/38
ಅನುವಾದ ಉಚ್ಚಾರಣೆ — ಮುಹಮ್ಮದ್
أُوْلَٰٓئِكَ ٱلَّذِينَ لَعَنَهُمُ ٱللَّهُ فَأَصَمَّهُمۡ وَأَعۡمَىٰٓ أَبۡصَٰرَهُمۡ  ۝٢٣
Ulaaa`ikal lazeena la`anahumul laahu fa asammahum wa a`maaa absaarahum
📖 ಕನ್ನಡ ಅರ್ಥ
ಅವರೇ, ಅಲ್ಲಾಹನ ಶಾಪಕ್ಕೆ ತುತ್ತಾದವರು. ಅವನು ಅವರನ್ನು ಕಿವುಡರಾಗಿಸಿರುವನು ಮತ್ತು ಅವರ ಕಣ್ಣುಗಳನ್ನು ಕುರುಡಾಗಿಸಿರುವನು
🎧 ಆಲಿಸಿ

📜 ಆಯತ್ 21-25 — ಮುಹಮ್ಮದ್

21طَاعَةٌ وَقَوۡلٌ مَّعۡرُوفٌۚ فَإِذَا عَزَمَ ٱلۡأَمۡرُ فَلَوۡ صَدَقُواْ ٱللَّهَ لَكَانَ خَيۡرًا لَّهُمۡ 
ಅನುಸರಣೆ ಹಾಗೂ ಸೌಜನ್ಯದ ಮಾತು (ಇದು ಅವರ ಕರ್ತವ್ಯ). ಮತ್ತು ವಿಷಯವು ನಿರ್ಧಾರವಾದ ಬಳಿಕ ಅವರು, ಅಲ್ಲಾಹನ ಜೊತೆಗಿನ ತಮ್ಮ ಕರಾರಿನ ಪಾಲನೆ ಮಾಡಿದ್ದರೆ – ಅವರ ಪಾಲಿಗೆ ಅದುವೇ ಚೆನ್ನಾಗಿರುತ್ತಿತ್ತು
22فَهَلۡ عَسَيۡتُمۡ إِن تَوَلَّيۡتُمۡ أَن تُفۡسِدُواْ فِي ٱلۡأَرۡضِ وَتُقَطِّعُوٓاْ أَرۡحَامَكُمۡ 
ಇನ್ನು ನೀವು ತಿರುಗಿ ನಿಂತರೆ, ನೀವು ಅಧಿಕಾರಸ್ಥರಾದಾಗ ನೀವು ಭೂಮಿಯಲ್ಲಿ ಅಶಾಂತಿಯನ್ನು ಮೆರೆದು ನಿಮ್ಮ ಬಾಂಧವ್ಯಗಳನ್ನೆಲ್ಲಾ ಮುರಿದು ಬಿಡುವ ಸಾಧ್ಯತೆ ಇಲ್ಲವೇ
23أُوْلَٰٓئِكَ ٱلَّذِينَ لَعَنَهُمُ ٱللَّهُ فَأَصَمَّهُمۡ وَأَعۡمَىٰٓ أَبۡصَٰرَهُمۡ 
ಅವರೇ, ಅಲ್ಲಾಹನ ಶಾಪಕ್ಕೆ ತುತ್ತಾದವರು. ಅವನು ಅವರನ್ನು ಕಿವುಡರಾಗಿಸಿರುವನು ಮತ್ತು ಅವರ ಕಣ್ಣುಗಳನ್ನು ಕುರುಡಾಗಿಸಿರುವನು
24أَفَلَا يَتَدَبَّرُونَ ٱلۡقُرۡءَانَ أَمۡ عَلَىٰ قُلُوبٍ أَقۡفَالُهَآ 
ಅವರೇನು, ಕುರ್‌ಆನಿನ ಕುರಿತು ಚಿಂತನೆ ನಡೆಸುವುದಿಲ್ಲವೇ? ಅವರ ಮನಸ್ಸುಗಳಿಗೇನು ಬೀಗ ಜಡಿದಿದೆಯೇ
25إِنَّ ٱلَّذِينَ ٱرۡتَدُّواْ عَلَىٰٓ أَدۡبَٰرِهِم مِّنۢ بَعۡدِ مَا تَبَيَّنَ لَهُمُ ٱلۡهُدَى ٱلشَّيۡطَٰنُ سَوَّلَ لَهُمۡ وَأَمۡلَىٰ لَهُمۡ 
ಸನ್ಮಾರ್ಗವು ತಮಗೆ ಸ್ಪಷ್ಟವಾದ ಬಳಿಕ (ಅದರಿಂದ) ಬೆನ್ನು ತಿರುಗಿಸಿ ಹೊರಟವರನ್ನು ಖಂಡಿತವಾಗಿಯೂ ಶೈತಾನನು ವಂಚಿಸಿದನು ಮತ್ತು ಅವರಲ್ಲಿ ಹುಸಿ ನಿರೀಕ್ಷೆಗಳನ್ನು ಬೆಳೆಸಿದನು
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
23ಆಯತ್

ಅನುವಾದ — ಮುಹಮ್ಮದ್ 23

ಸೂರಾ ಆಯತ್ 23/38 — ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಮುಹಮ್ಮದ್ ಆಲಿಸಿ, ಮುಹಮ್ಮದ್ ಅನುವಾದ, ಮುಹಮ್ಮದ್ mp3, ಮುಹಮ್ಮದ್ pdf. ಆಯತ್ 21–25. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers