ಮುಹಮ್ಮದ್ · 25/38
ಅನುವಾದ ಉಚ್ಚಾರಣೆ — ಮುಹಮ್ಮದ್
إِنَّ ٱلَّذِينَ ٱرۡتَدُّواْ عَلَىٰٓ أَدۡبَٰرِهِم مِّنۢ بَعۡدِ مَا تَبَيَّنَ لَهُمُ ٱلۡهُدَى ٱلشَّيۡطَٰنُ سَوَّلَ لَهُمۡ وَأَمۡلَىٰ لَهُمۡ  ۝٢٥
Innal lazeenar taddoo `alaaa adbaarihim mim ba`di maa tabaiyana lahumul hudash Shaitaanu sawwala lahum wa amlaa lahum
📖 ಕನ್ನಡ ಅರ್ಥ
ಸನ್ಮಾರ್ಗವು ತಮಗೆ ಸ್ಪಷ್ಟವಾದ ಬಳಿಕ (ಅದರಿಂದ) ಬೆನ್ನು ತಿರುಗಿಸಿ ಹೊರಟವರನ್ನು ಖಂಡಿತವಾಗಿಯೂ ಶೈತಾನನು ವಂಚಿಸಿದನು ಮತ್ತು ಅವರಲ್ಲಿ ಹುಸಿ ನಿರೀಕ್ಷೆಗಳನ್ನು ಬೆಳೆಸಿದನು
🎧 ಆಲಿಸಿ

📜 ಆಯತ್ 23-27 — ಮುಹಮ್ಮದ್

23أُوْلَٰٓئِكَ ٱلَّذِينَ لَعَنَهُمُ ٱللَّهُ فَأَصَمَّهُمۡ وَأَعۡمَىٰٓ أَبۡصَٰرَهُمۡ 
ಅವರೇ, ಅಲ್ಲಾಹನ ಶಾಪಕ್ಕೆ ತುತ್ತಾದವರು. ಅವನು ಅವರನ್ನು ಕಿವುಡರಾಗಿಸಿರುವನು ಮತ್ತು ಅವರ ಕಣ್ಣುಗಳನ್ನು ಕುರುಡಾಗಿಸಿರುವನು
24أَفَلَا يَتَدَبَّرُونَ ٱلۡقُرۡءَانَ أَمۡ عَلَىٰ قُلُوبٍ أَقۡفَالُهَآ 
ಅವರೇನು, ಕುರ್‌ಆನಿನ ಕುರಿತು ಚಿಂತನೆ ನಡೆಸುವುದಿಲ್ಲವೇ? ಅವರ ಮನಸ್ಸುಗಳಿಗೇನು ಬೀಗ ಜಡಿದಿದೆಯೇ
25إِنَّ ٱلَّذِينَ ٱرۡتَدُّواْ عَلَىٰٓ أَدۡبَٰرِهِم مِّنۢ بَعۡدِ مَا تَبَيَّنَ لَهُمُ ٱلۡهُدَى ٱلشَّيۡطَٰنُ سَوَّلَ لَهُمۡ وَأَمۡلَىٰ لَهُمۡ 
ಸನ್ಮಾರ್ಗವು ತಮಗೆ ಸ್ಪಷ್ಟವಾದ ಬಳಿಕ (ಅದರಿಂದ) ಬೆನ್ನು ತಿರುಗಿಸಿ ಹೊರಟವರನ್ನು ಖಂಡಿತವಾಗಿಯೂ ಶೈತಾನನು ವಂಚಿಸಿದನು ಮತ್ತು ಅವರಲ್ಲಿ ಹುಸಿ ನಿರೀಕ್ಷೆಗಳನ್ನು ಬೆಳೆಸಿದನು
26ذَٰلِكَ بِأَنَّهُمۡ قَالُواْ لِلَّذِينَ كَرِهُواْ مَا نَزَّلَ ٱللَّهُ سَنُطِيعُكُمۡ فِي بَعۡضِ ٱلۡأَمۡرِۖ وَٱللَّهُ يَعۡلَمُ إِسۡرَارَهُمۡ 
ಏಕೆಂದರೆ ಅವರು, ಅಲ್ಲಾಹನು ಇಳಿಸಿ ಕೊಟ್ಟಿರುವ ಸಂದೇಶವನ್ನು (ಕುರ್‌ಆನನ್ನು) ದ್ವೇಷಿಸುವವರೊಡನೆ, ‘‘ನಾವು ಕೆಲವು ವಿಷಯಗಳಲ್ಲಿ ನಿಮ್ಮ ಆದೇಶ ಪಾಲಿಸುವೆವು’’ ಎಂದು ಹೇಳಿರುವರು. ಅವರ ಗುಪ್ತ ಮಾತುಗಳನ್ನು ಅಲ್ಲಾಹನು ಬಲ್ಲನು
27فَكَيۡفَ إِذَا تَوَفَّتۡهُمُ ٱلۡمَلَٰٓئِكَةُ يَضۡرِبُونَ وُجُوهَهُمۡ وَأَدۡبَٰرَهُمۡ 
ಮಲಕ್‌ಗಳು, ಅವರ ಮುಖ ಮತ್ತು ಅವರ ಬೆನ್ನುಗಳಿಗೆ ಹೊಡೆಯುತ್ತಾ ಅವರ ಜೀವವನ್ನು ವಶಪಡಿಸಿಕೊಳ್ಳುವಾಗ (ಅವರ ಸ್ಥಿತಿ) ಹೇಗಿದ್ದೀತು
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
25ಆಯತ್

ಅನುವಾದ — ಮುಹಮ್ಮದ್ 25

ಸೂರಾ ಆಯತ್ 25/38 — ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಮುಹಮ್ಮದ್ ಆಲಿಸಿ, ಮುಹಮ್ಮದ್ ಅನುವಾದ, ಮುಹಮ್ಮದ್ mp3, ಮುಹಮ್ಮದ್ pdf. ಆಯತ್ 23–27. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers