ಮುಹಮ್ಮದ್ · 3/38
ಅನುವಾದ ಉಚ್ಚಾರಣೆ — ಮುಹಮ್ಮದ್
ذَٰلِكَ بِأَنَّ الَّذِينَ كَفَرُوا اتَّبَعُوا الْبَاطِلَ وَأَنَّ الَّذِينَ آمَنُوا اتَّبَعُوا الْحَقَّ مِن رَّبِّهِمْ ۚ كَذَٰلِكَ يَضْرِبُ اللَّهُ لِلنَّاسِ أَمْثَالَهُمْ ٣
Transliteration
Zaalika bi annal lazeena kafarut taba`ul baatila wa annal lazeena aamanut taba`ul haqqa mir Rabbihim; kazaalika yadribul laahu linnaasi amsaalahum
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಏಕೆಂದರೆ, ಧಿಕ್ಕಾರಿಗಳು ಮಿಥ್ಯವನ್ನು ಅನುಸರಿಸಿದರು ಹಾಗೂ ವಿಶ್ವಾಸಿಗಳು ತಮ್ಮ ಒಡೆಯನ ಕಡೆಯಿಂದ ಬಂದ ಸತ್ಯವನ್ನು ಅನುಸರಿಸಿದರು. ಅಲ್ಲಾಹನು ಈ ರೀತಿ ಮಾನವರಿಗಾಗಿ ಉದಾಹರಣೆಗಳನ್ನು ಮುಂದಿಡುತ್ತಾನೆ
Additional reference in தமிழ்
🎧 ಆಲಿಸಿ
📜 ಆಯತ್ 1-5 — ಮುಹಮ್ಮದ್
1الَّذِينَ كَفَرُوا وَصَدُّوا عَن سَبِيلِ اللَّهِ أَضَلَّ أَعْمَالَهُمْ
(ಸತ್ಯವನ್ನು) ಧಿಕ್ಕರಿಸಿದವರ ಹಾಗೂ ಅಲ್ಲಾಹನ ಮಾರ್ಗದಿಂದ (ಜನರನ್ನು) ತಡೆದವರ ಕರ್ಮಗಳೆಲ್ಲಾ ವ್ಯರ್ಥವಾಗಿ ಬಿಟ್ಟವು
2وَالَّذِينَ آمَنُوا وَعَمِلُوا الصَّالِحَاتِ وَآمَنُوا بِمَا نُزِّلَ عَلَىٰ مُحَمَّدٍ وَهُوَ الْحَقُّ مِن رَّبِّهِمْ ۙ كَفَّرَ عَنْهُمْ سَيِّئَاتِهِمْ وَأَصْلَحَ بَالَهُمْ
ಮತ್ತು ಸತ್ಯದಲ್ಲಿ ನಂಬಿಕೆ ಇಟ್ಟು ಸತ್ಕರ್ಮಗಳನ್ನು ಮಾಡಿದವರು ಹಾಗೂ ಮುಹಮ್ಮದರಿಗೆ ಇಳಿಸಿ ಕೊಡಲಾಗಿರುವ ಸಂದೇಶವು ತಮ್ಮ ಒಡೆಯನ ಕಡೆಯಿಂದ (ಬಂದ) ಸತ್ಯವೆಂದು ನಂಬಿದವರು – ಅವರ ಪಾಪಗಳನ್ನು ಅವನು (ಅಲ್ಲಾಹನು) ಪರಿಹರಿಸಿದನು ಮತ್ತು ಅವರ ಸ್ಥಿತಿಯನ್ನು ಸುಧಾರಿಸಿದನು
3ذَٰلِكَ بِأَنَّ الَّذِينَ كَفَرُوا اتَّبَعُوا الْبَاطِلَ وَأَنَّ الَّذِينَ آمَنُوا اتَّبَعُوا الْحَقَّ مِن رَّبِّهِمْ ۚ كَذَٰلِكَ يَضْرِبُ اللَّهُ لِلنَّاسِ أَمْثَالَهُمْ
ಏಕೆಂದರೆ, ಧಿಕ್ಕಾರಿಗಳು ಮಿಥ್ಯವನ್ನು ಅನುಸರಿಸಿದರು ಹಾಗೂ ವಿಶ್ವಾಸಿಗಳು ತಮ್ಮ ಒಡೆಯನ ಕಡೆಯಿಂದ ಬಂದ ಸತ್ಯವನ್ನು ಅನುಸರಿಸಿದರು. ಅಲ್ಲಾಹನು ಈ ರೀತಿ ಮಾನವರಿಗಾಗಿ ಉದಾಹರಣೆಗಳನ್ನು ಮುಂದಿಡುತ್ತಾನೆ
4فَإِذَا لَقِيتُمُ الَّذِينَ كَفَرُوا فَضَرْبَ الرِّقَابِ حَتَّىٰ إِذَا أَثْخَنتُمُوهُمْ فَشُدُّوا الْوَثَاقَ فَإِمَّا مَنًّا بَعْدُ وَإِمَّا فِدَاءً حَتَّىٰ تَضَعَ الْحَرْبُ أَوْزَارَهَا ۚ ذَٰلِكَ وَلَوْ يَشَاءُ اللَّهُ لَانتَصَرَ مِنْهُمْ وَلَٰكِن لِّيَبْلُوَ بَعْضَكُم بِبَعْضٍ ۗ وَالَّذِينَ قُتِلُوا فِي سَبِيلِ اللَّهِ فَلَن يُضِلَّ أَعْمَالَهُمْ
(ಯುದ್ಧದಲ್ಲಿ) ನೀವು ಧಿಕ್ಕಾರಿಗಳನ್ನು ಎದುರಿಸಿದಾಗ, ಕೊರಳುಗಳನ್ನು ಕತ್ತರಿಸಿರಿ. ಅವರನ್ನು ಚೆನ್ನಾಗಿ ಸದೆಬಡಿದ ಬಳಿಕ (ಉಳಿದವರನ್ನು) ಬಿಗಿಯಾಗಿ ಕಟ್ಟಿ ಹಾಕಿರಿ ಆ ಬಳಿಕ ನೀವು (ಅವರ ಮೇಲೆ) ಔದಾರ್ಯ ತೋರಬಹುದು ಅಥವಾ ಪರಿಹಾರ ಪಡೆಯಬಹುದು. ಯುದ್ಧವು ಮುಗಿಯುವ ತನಕ (ಪಾಲಿಸಬೇಕಾದ ನಿಯಮ) ಇದು. ಅಲ್ಲಾಹನು ಬಯಸಿದ್ದರೆ, ಅವರ ವಿರುದ್ಧ ಪ್ರತೀಕಾರ ತೀರಿಸುತ್ತಿದ್ದನು. ಆದರೆ ಅವನು ನಿಮ್ಮಲ್ಲಿ ಕೆಲವರನ್ನು ಮತ್ತೆ ಕೆಲವರ ಮೂಲಕ ಪರೀಕ್ಷಿಸ ಬಯಸುತ್ತಾನೆ. ಅಲ್ಲಾಹನ ಮಾರ್ಗದಲ್ಲಿ ಹತರಾದವರ ಕರ್ಮಗಳು ವ್ಯರ್ಥವಾಗಲಾರವು
5سَيَهْدِيهِمْ وَيُصْلِحُ بَالَهُمْ
ಅಲ್ಲಾಹನು ಅವರಿಗೆ ದಾರಿ ತೋರಿಸುವನು ಮತ್ತು ಅವರ ಸ್ಥಿತಿಯನ್ನು ಸುಧಾರಿಸುವನು
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
3ಆಯತ್
ಅನುವಾದ — ಮುಹಮ್ಮದ್ 3
ಸೂರಾ ಮುಹಮ್ಮದ್ ಆಯತ್ 3 - ಓದಿ, ಆಲಿಸಿ, ಅನುವಾದ, ಕನ್ನಡ : ಏಕೆಂದರೆ, ಧಿಕ್ಕಾರಿಗಳು ಮಿಥ್ಯವನ್ನು ಅನುಸರಿಸಿದರು ಹಾಗೂ ವಿಶ್ವಾಸಿಗಳು ತಮ್ಮ ಒಡೆಯನ ಕಡೆಯಿಂದ ಬಂದ…ಸೂರಾ ಆಯತ್ 3/38 — ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಮುಹಮ್ಮದ್ ಆಲಿಸಿ, ಮುಹಮ್ಮದ್ ಅನುವಾದ, ಮುಹಮ್ಮದ್ mp3, ಮುಹಮ್ಮದ್ pdf. ಆಯತ್ 1–5. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








