ಮುಹಮ್ಮದ್ · 4/38
ಅನುವಾದ ಉಚ್ಚಾರಣೆ — ಮುಹಮ್ಮದ್
فَإِذَا لَقِيتُمُ الَّذِينَ كَفَرُوا فَضَرْبَ الرِّقَابِ حَتَّىٰ إِذَا أَثْخَنتُمُوهُمْ فَشُدُّوا الْوَثَاقَ فَإِمَّا مَنًّا بَعْدُ وَإِمَّا فِدَاءً حَتَّىٰ تَضَعَ الْحَرْبُ أَوْزَارَهَا ۚ ذَٰلِكَ وَلَوْ يَشَاءُ اللَّهُ لَانتَصَرَ مِنْهُمْ وَلَٰكِن لِّيَبْلُوَ بَعْضَكُم بِبَعْضٍ ۗ وَالَّذِينَ قُتِلُوا فِي سَبِيلِ اللَّهِ فَلَن يُضِلَّ أَعْمَالَهُمْ ۝٤
Fa-izaa laqeetumul lazeena kafaroo fadarbar riqaab, hattaaa izaa askhan tumoohum fashuddul wasaaq, fa immaa mannnam ba`du wa immaa fidaaa`an hattaa tada`al harbu awzaarahaa; zaalika wa law yashaaa`ul laahu lantasara minhum wa laakil laiyabluwa ba`dakum biba`d; wallazeena qutiloo fee sabeelil laahi falany yudilla a`maalahum
📖 ಕನ್ನಡ ಅರ್ಥ
(ಯುದ್ಧದಲ್ಲಿ) ನೀವು ಧಿಕ್ಕಾರಿಗಳನ್ನು ಎದುರಿಸಿದಾಗ, ಕೊರಳುಗಳನ್ನು ಕತ್ತರಿಸಿರಿ. ಅವರನ್ನು ಚೆನ್ನಾಗಿ ಸದೆಬಡಿದ ಬಳಿಕ (ಉಳಿದವರನ್ನು) ಬಿಗಿಯಾಗಿ ಕಟ್ಟಿ ಹಾಕಿರಿ ಆ ಬಳಿಕ ನೀವು (ಅವರ ಮೇಲೆ) ಔದಾರ್ಯ ತೋರಬಹುದು ಅಥವಾ ಪರಿಹಾರ ಪಡೆಯಬಹುದು. ಯುದ್ಧವು ಮುಗಿಯುವ ತನಕ (ಪಾಲಿಸಬೇಕಾದ ನಿಯಮ) ಇದು. ಅಲ್ಲಾಹನು ಬಯಸಿದ್ದರೆ, ಅವರ ವಿರುದ್ಧ ಪ್ರತೀಕಾರ ತೀರಿಸುತ್ತಿದ್ದನು. ಆದರೆ ಅವನು ನಿಮ್ಮಲ್ಲಿ ಕೆಲವರನ್ನು ಮತ್ತೆ ಕೆಲವರ ಮೂಲಕ ಪರೀಕ್ಷಿಸ ಬಯಸುತ್ತಾನೆ. ಅಲ್ಲಾಹನ ಮಾರ್ಗದಲ್ಲಿ ಹತರಾದವರ ಕರ್ಮಗಳು ವ್ಯರ್ಥವಾಗಲಾರವು
🎧 ಆಲಿಸಿ

📜 ಆಯತ್ 2-6 — ಮುಹಮ್ಮದ್

2وَالَّذِينَ آمَنُوا وَعَمِلُوا الصَّالِحَاتِ وَآمَنُوا بِمَا نُزِّلَ عَلَىٰ مُحَمَّدٍ وَهُوَ الْحَقُّ مِن رَّبِّهِمْ ۙ كَفَّرَ عَنْهُمْ سَيِّئَاتِهِمْ وَأَصْلَحَ بَالَهُمْ
ಮತ್ತು ಸತ್ಯದಲ್ಲಿ ನಂಬಿಕೆ ಇಟ್ಟು ಸತ್ಕರ್ಮಗಳನ್ನು ಮಾಡಿದವರು ಹಾಗೂ ಮುಹಮ್ಮದರಿಗೆ ಇಳಿಸಿ ಕೊಡಲಾಗಿರುವ ಸಂದೇಶವು ತಮ್ಮ ಒಡೆಯನ ಕಡೆಯಿಂದ (ಬಂದ) ಸತ್ಯವೆಂದು ನಂಬಿದವರು – ಅವರ ಪಾಪಗಳನ್ನು ಅವನು (ಅಲ್ಲಾಹನು) ಪರಿಹರಿಸಿದನು ಮತ್ತು ಅವರ ಸ್ಥಿತಿಯನ್ನು ಸುಧಾರಿಸಿದನು
3ذَٰلِكَ بِأَنَّ الَّذِينَ كَفَرُوا اتَّبَعُوا الْبَاطِلَ وَأَنَّ الَّذِينَ آمَنُوا اتَّبَعُوا الْحَقَّ مِن رَّبِّهِمْ ۚ كَذَٰلِكَ يَضْرِبُ اللَّهُ لِلنَّاسِ أَمْثَالَهُمْ
ಏಕೆಂದರೆ, ಧಿಕ್ಕಾರಿಗಳು ಮಿಥ್ಯವನ್ನು ಅನುಸರಿಸಿದರು ಹಾಗೂ ವಿಶ್ವಾಸಿಗಳು ತಮ್ಮ ಒಡೆಯನ ಕಡೆಯಿಂದ ಬಂದ ಸತ್ಯವನ್ನು ಅನುಸರಿಸಿದರು. ಅಲ್ಲಾಹನು ಈ ರೀತಿ ಮಾನವರಿಗಾಗಿ ಉದಾಹರಣೆಗಳನ್ನು ಮುಂದಿಡುತ್ತಾನೆ
4فَإِذَا لَقِيتُمُ الَّذِينَ كَفَرُوا فَضَرْبَ الرِّقَابِ حَتَّىٰ إِذَا أَثْخَنتُمُوهُمْ فَشُدُّوا الْوَثَاقَ فَإِمَّا مَنًّا بَعْدُ وَإِمَّا فِدَاءً حَتَّىٰ تَضَعَ الْحَرْبُ أَوْزَارَهَا ۚ ذَٰلِكَ وَلَوْ يَشَاءُ اللَّهُ لَانتَصَرَ مِنْهُمْ وَلَٰكِن لِّيَبْلُوَ بَعْضَكُم بِبَعْضٍ ۗ وَالَّذِينَ قُتِلُوا فِي سَبِيلِ اللَّهِ فَلَن يُضِلَّ أَعْمَالَهُمْ
(ಯುದ್ಧದಲ್ಲಿ) ನೀವು ಧಿಕ್ಕಾರಿಗಳನ್ನು ಎದುರಿಸಿದಾಗ, ಕೊರಳುಗಳನ್ನು ಕತ್ತರಿಸಿರಿ. ಅವರನ್ನು ಚೆನ್ನಾಗಿ ಸದೆಬಡಿದ ಬಳಿಕ (ಉಳಿದವರನ್ನು) ಬಿಗಿಯಾಗಿ ಕಟ್ಟಿ ಹಾಕಿರಿ ಆ ಬಳಿಕ ನೀವು (ಅವರ ಮೇಲೆ) ಔದಾರ್ಯ ತೋರಬಹುದು ಅಥವಾ ಪರಿಹಾರ ಪಡೆಯಬಹುದು. ಯುದ್ಧವು ಮುಗಿಯುವ ತನಕ (ಪಾಲಿಸಬೇಕಾದ ನಿಯಮ) ಇದು. ಅಲ್ಲಾಹನು ಬಯಸಿದ್ದರೆ, ಅವರ ವಿರುದ್ಧ ಪ್ರತೀಕಾರ ತೀರಿಸುತ್ತಿದ್ದನು. ಆದರೆ ಅವನು ನಿಮ್ಮಲ್ಲಿ ಕೆಲವರನ್ನು ಮತ್ತೆ ಕೆಲವರ ಮೂಲಕ ಪರೀಕ್ಷಿಸ ಬಯಸುತ್ತಾನೆ. ಅಲ್ಲಾಹನ ಮಾರ್ಗದಲ್ಲಿ ಹತರಾದವರ ಕರ್ಮಗಳು ವ್ಯರ್ಥವಾಗಲಾರವು
5سَيَهْدِيهِمْ وَيُصْلِحُ بَالَهُمْ
ಅಲ್ಲಾಹನು ಅವರಿಗೆ ದಾರಿ ತೋರಿಸುವನು ಮತ್ತು ಅವರ ಸ್ಥಿತಿಯನ್ನು ಸುಧಾರಿಸುವನು
6وَيُدْخِلُهُمُ الْجَنَّةَ عَرَّفَهَا لَهُمْ
ಮತ್ತು ಅವನು ಅವರಿಗೆ ಪರಿಚಯಿಸಿರುವ ಸ್ವರ್ಗದೊಳಗೆ ಅವರನ್ನು ಸೇರಿಸುವನು
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
4ಆಯತ್

ಅನುವಾದ — ಮುಹಮ್ಮದ್ 4

ಸೂರಾ ಮುಹಮ್ಮದ್ ಆಯತ್ 4 - ಓದಿ, ಆಲಿಸಿ, ಅನುವಾದ, ಕನ್ನಡ : (ಯುದ್ಧದಲ್ಲಿ) ನೀವು ಧಿಕ್ಕಾರಿಗಳನ್ನು ಎದುರಿಸಿದಾಗ, ಕೊರಳುಗಳನ್ನು ಕತ್ತರಿಸಿರಿ. ಅವರನ್ನು ಚೆನ್ನಾಗಿ ಸದೆಬಡಿದ ಬಳಿಕ…

ಸೂರಾ ಆಯತ್ 4/38 — ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಮುಹಮ್ಮದ್ ಆಲಿಸಿ, ಮುಹಮ್ಮದ್ ಅನುವಾದ, ಮುಹಮ್ಮದ್ mp3, ಮುಹಮ್ಮದ್ pdf. ಆಯತ್ 2–6. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers