ಮುಹಮ್ಮದ್ · 6/38
ಅನುವಾದ ಉಚ್ಚಾರಣೆ — ಮುಹಮ್ಮದ್
وَيُدۡخِلُهُمُ ٱلۡجَنَّةَ عَرَّفَهَا لَهُمۡ  ۝٦
Wa yudkhiluhumul jannata `arrafahaa lahum
📖 ಕನ್ನಡ ಅರ್ಥ
ಮತ್ತು ಅವನು ಅವರಿಗೆ ಪರಿಚಯಿಸಿರುವ ಸ್ವರ್ಗದೊಳಗೆ ಅವರನ್ನು ಸೇರಿಸುವನು
🎧 ಆಲಿಸಿ

📜 ಆಯತ್ 4-8 — ಮುಹಮ್ಮದ್

4فَإِذَا لَقِيتُمُ ٱلَّذِينَ كَفَرُواْ فَضَرۡبَ ٱلرِّقَابِ حَتَّىٰٓ إِذَآ أَثۡخَنتُمُوهُمۡ فَشُدُّواْ ٱلۡوَثَاقَ فَإِمَّا مَنَّۢا بَعۡدُ وَإِمَّا فِدَآءً حَتَّىٰ تَضَعَ ٱلۡحَرۡبُ أَوۡزَارَهَاۚ ذَٰلِكَۖ وَلَوۡ يَشَآءُ ٱللَّهُ لَٱنتَصَرَ مِنۡهُمۡ وَلَٰكِن لِّيَبۡلُوَاْ بَعۡضَكُم بِبَعۡضٍۗ وَٱلَّذِينَ قُتِلُواْ فِي سَبِيلِ ٱللَّهِ فَلَن يُضِلَّ أَعۡمَٰلَهُمۡ 
(ಯುದ್ಧದಲ್ಲಿ) ನೀವು ಧಿಕ್ಕಾರಿಗಳನ್ನು ಎದುರಿಸಿದಾಗ, ಕೊರಳುಗಳನ್ನು ಕತ್ತರಿಸಿರಿ. ಅವರನ್ನು ಚೆನ್ನಾಗಿ ಸದೆಬಡಿದ ಬಳಿಕ (ಉಳಿದವರನ್ನು) ಬಿಗಿಯಾಗಿ ಕಟ್ಟಿ ಹಾಕಿರಿ ಆ ಬಳಿಕ ನೀವು (ಅವರ ಮೇಲೆ) ಔದಾರ್ಯ ತೋರಬಹುದು ಅಥವಾ ಪರಿಹಾರ ಪಡೆಯಬಹುದು. ಯುದ್ಧವು ಮುಗಿಯುವ ತನಕ (ಪಾಲಿಸಬೇಕಾದ ನಿಯಮ) ಇದು. ಅಲ್ಲಾಹನು ಬಯಸಿದ್ದರೆ, ಅವರ ವಿರುದ್ಧ ಪ್ರತೀಕಾರ ತೀರಿಸುತ್ತಿದ್ದನು. ಆದರೆ ಅವನು ನಿಮ್ಮಲ್ಲಿ ಕೆಲವರನ್ನು ಮತ್ತೆ ಕೆಲವರ ಮೂಲಕ ಪರೀಕ್ಷಿಸ ಬಯಸುತ್ತಾನೆ. ಅಲ್ಲಾಹನ ಮಾರ್ಗದಲ್ಲಿ ಹತರಾದವರ ಕರ್ಮಗಳು ವ್ಯರ್ಥವಾಗಲಾರವು
5سَيَهۡدِيهِمۡ وَيُصۡلِحُ بَالَهُمۡ 
ಅಲ್ಲಾಹನು ಅವರಿಗೆ ದಾರಿ ತೋರಿಸುವನು ಮತ್ತು ಅವರ ಸ್ಥಿತಿಯನ್ನು ಸುಧಾರಿಸುವನು
6وَيُدۡخِلُهُمُ ٱلۡجَنَّةَ عَرَّفَهَا لَهُمۡ 
ಮತ್ತು ಅವನು ಅವರಿಗೆ ಪರಿಚಯಿಸಿರುವ ಸ್ವರ್ಗದೊಳಗೆ ಅವರನ್ನು ಸೇರಿಸುವನು
7يَٰٓأَيُّهَا ٱلَّذِينَ ءَامَنُوٓاْ إِن تَنصُرُواْ ٱللَّهَ يَنصُرۡكُمۡ وَيُثَبِّتۡ أَقۡدَامَكُمۡ 
ವಿಶ್ವಾಸಿಗಳೇ, ನೀವು ಅಲ್ಲಾಹನಿಗೆ ನೆರವಾದರೆ ಅಲ್ಲಾಹನು ನಿಮಗೆ ನೆರವಾಗುವನು ಹಾಗೂ ನಿಮ್ಮ ಹೆಜ್ಜೆಗಳನ್ನು ಸ್ಥಿರಗೊಳಿಸುವನು
8وَٱلَّذِينَ كَفَرُواْ فَتَعۡسًا لَّهُمۡ وَأَضَلَّ أَعۡمَٰلَهُمۡ 
ಧಿಕ್ಕರಿಸಿದವರಿಗೆ ವಿನಾಶವಿದೆ ಮತ್ತು (ಅವನು) ಅವರ ಕರ್ಮಗಳನ್ನೆಲ್ಲಾ ವ್ಯರ್ಥಗೊಳಿಸಿ ಬಿಡುವನು
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
6ಆಯತ್

ಅನುವಾದ — ಮುಹಮ್ಮದ್ 6

ಸೂರಾ ಆಯತ್ 6/38 — ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಮುಹಮ್ಮದ್ ಆಲಿಸಿ, ಮುಹಮ್ಮದ್ ಅನುವಾದ, ಮುಹಮ್ಮದ್ mp3, ಮುಹಮ್ಮದ್ pdf. ಆಯತ್ 4–8. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers