ಅಲ್-ಫತ್ಹ್ · 13/29
ಅನುವಾದ ಉಚ್ಚಾರಣೆ — ಅಲ್-ಫತ್ಹ್
وَمَن لَّمۡ يُؤۡمِنۢ بِٱللَّهِ وَرَسُولِهِۦ فَإِنَّآ أَعۡتَدۡنَا لِلۡكَٰفِرِينَ سَعِيرًا  ۝١٣
Wa mal lam yu`mim billaahi wa Rasoolihee fainnaaa a`tadnaa lilkaafireena sa`eeraa
📖 ಕನ್ನಡ ಅರ್ಥ
ಅಲ್ಲಾಹನಲ್ಲಿ ಹಾಗೂ ಅವನ ದೂತರಲ್ಲಿ ನಂಬಿಕೆ ಇಲ್ಲದವರು – ಅಂತಹ ಧಿಕ್ಕಾರಿಗಳಿಗಾಗಿ ಖಂಡಿತ ನಾವು ಭುಗಿಲೇಳುವ ಬೆಂಕಿಯನ್ನು ತಯಾರಿಸಿಟ್ಟಿರುವೆವು
🎧 ಆಲಿಸಿ

📜 ಆಯತ್ 11-15 — ಅಲ್-ಫತ್ಹ್

11سَيَقُولُ لَكَ ٱلۡمُخَلَّفُونَ مِنَ ٱلۡأَعۡرَابِ شَغَلَتۡنَآ أَمۡوَٰلُنَا وَأَهۡلُونَا فَٱسۡتَغۡفِرۡ لَنَاۚ يَقُولُونَ بِأَلۡسِنَتِهِم مَّا لَيۡسَ فِي قُلُوبِهِمۡۚ قُلۡ فَمَن يَمۡلِكُ لَكُم مِّنَ ٱللَّهِ شَيۡـًٔا إِنۡ أَرَادَ بِكُمۡ ضَرًّا أَوۡ أَرَادَ بِكُمۡ نَفۡعَۢاۚ بَلۡ كَانَ ٱللَّهُ بِمَا تَعۡمَلُونَ خَبِيرَۢا 
(ಕಾರ್ಯಾಚರಣೆಯಲ್ಲಿ ಭಾಗವಹಿಸದೆ) ಹಿಂದುಳಿದುಕೊಂಡ ಹಳ್ಳಿಯವರು, ‘‘ನಮ್ಮ ಸಂಪತ್ತು ಹಾಗೂ ನಮ್ಮ ಕುಟುಂಬಗಳು ನಮ್ಮನ್ನು ಕಾರ್ಯನಿರತವಾಗಿಟ್ಟಿದ್ದವು. ನೀವೀಗ ನಮ್ಮ ಪಾಪ ವಿಮೋಚನೆಗಾಗಿ ಪ್ರಾರ್ಥಿಸಿರಿ’’ ಎಂದು ನಿಮ್ಮೊಡನೆ ಹೇಳುವರು. ನಿಜವಾಗಿ, ಅವರು ತಮ್ಮ ಮನಸ್ಸುಗಳಲ್ಲಿ ಇಲ್ಲದ ಮಾತನ್ನು ತಮ್ಮ ನಾಲಗೆಯಿಂದ ಹೇಳುತ್ತಾರೆ. ಅಲ್ಲಾಹನು ನಿಮಗೆ ಹಾನಿ ಮಾಡ ಬಯಸಿದರೂ ಹಿತವನ್ನು ಮಾಡಬಯಸಿದರೂ ಅವನೆದುರು ನಿಮಗೆ ನೆರವಾಗುವ ಅಧಿಕಾರ ಯಾರಿಗಿದೆ? ನೀವು ಮಾಡುತ್ತಿರುವ ಎಲ್ಲವುಗಳ ಕುರಿತು ಅವನಿಗೆ ಅರಿವಿದೆ
12بَلۡ ظَنَنتُمۡ أَن لَّن يَنقَلِبَ ٱلرَّسُولُ وَٱلۡمُؤۡمِنُونَ إِلَىٰٓ أَهۡلِيهِمۡ أَبَدًا وَزُيِّنَ ذَٰلِكَ فِي قُلُوبِكُمۡ وَظَنَنتُمۡ ظَنَّ ٱلسَّوۡءِ وَكُنتُمۡ قَوۡمَۢا بُورًا 
ನಿಜವಾಗಿ, ದೇವದೂತರು ಹಾಗೂ ವಿಶ್ವಾಸಿಗಳು ಎಂದೆಂದಿಗೂ (ಕಾರ್ಯಾಚರಣೆಯಿಂದ) ಮರಳಿ, ತಮ್ಮ ಮನೆಯವರ ಬಳಿಗೆ ಬರಲಾರರೆಂದೇ ಅವರು ಗ್ರಹಿಸಿದ್ದರು. ಇದು (ಈ ಆಲೋಚನೆಯು) ನಿಮ್ಮ ಮನಸ್ಸುಗಳಿಗೆ ಚೆನ್ನಾಗಿ ತೋಚಿತು ಮತ್ತು ನೀವು ಒಂದು ಲೆಕ್ಕಾಚಾರ ಮಾಡಿರಿ – ಬಹಳ ಕೆಟ್ಟ ಲೆಕ್ಕಾಚಾರ. ನೀವು ವಿನಾಶಶೀಲ ಜನಾಂಗವಾಗಿರುವಿರಿ
13وَمَن لَّمۡ يُؤۡمِنۢ بِٱللَّهِ وَرَسُولِهِۦ فَإِنَّآ أَعۡتَدۡنَا لِلۡكَٰفِرِينَ سَعِيرًا 
ಅಲ್ಲಾಹನಲ್ಲಿ ಹಾಗೂ ಅವನ ದೂತರಲ್ಲಿ ನಂಬಿಕೆ ಇಲ್ಲದವರು – ಅಂತಹ ಧಿಕ್ಕಾರಿಗಳಿಗಾಗಿ ಖಂಡಿತ ನಾವು ಭುಗಿಲೇಳುವ ಬೆಂಕಿಯನ್ನು ತಯಾರಿಸಿಟ್ಟಿರುವೆವು
14وَلِلَّهِ مُلۡكُ ٱلسَّمَٰوَٰتِ وَٱلۡأَرۡضِۚ يَغۡفِرُ لِمَن يَشَآءُ وَيُعَذِّبُ مَن يَشَآءُۚ وَكَانَ ٱللَّهُ غَفُورًا رَّحِيمًا 
ಆಕಾಶಗಳ ಹಾಗೂ ಭೂಮಿಯ ಆಧಿಪತ್ಯವು ಅಲ್ಲಾಹನಿಗೆ ಸೇರಿದೆ. ಅವನು ತಾನಿಚ್ಚಿಸಿದವರನ್ನು ಕ್ಷಮಿಸುತ್ತಾನೆ ಹಾಗೂ ತಾನಿಚ್ಛಿಸಿದವರನ್ನು ಶಿಕ್ಷಿಸುತ್ತಾನೆ. ಅವನು ಕ್ಷಮಿಸುವವನೂ ಕರುಣೆ ತೋರುವವನೂ ಆಗಿದ್ದಾನೆ
15سَيَقُولُ ٱلۡمُخَلَّفُونَ إِذَا ٱنطَلَقۡتُمۡ إِلَىٰ مَغَانِمَ لِتَأۡخُذُوهَا ذَرُونَا نَتَّبِعۡكُمۡۖ يُرِيدُونَ أَن يُبَدِّلُواْ كَلَٰمَ ٱللَّهِۚ قُل لَّن تَتَّبِعُونَا كَذَٰلِكُمۡ قَالَ ٱللَّهُ مِن قَبۡلُۖ فَسَيَقُولُونَ بَلۡ تَحۡسُدُونَنَاۚ بَلۡ كَانُواْ لَا يَفۡقَهُونَ إِلَّا قَلِيلًا 
ನೀವು (ಖೈಬರ್‌ನ) ಯುದ್ಧ ಸಂಪಾದನೆಯನ್ನು ಸಂಗ್ರಹಿಸಲು ಹೊರಟಾಗ, ಹಿಂದುಳಿದುಕೊಂಡಿದ್ದ ಆ ಜನರು, ‘‘ನಮ್ಮನ್ನೂ ನಿಮ್ಮ ಹಿಂದೆ ಬರಲು ಬಿಡಿರಿ’’ ಎನ್ನುತ್ತಾರೆ. ಅವರು ಅಲ್ಲಾಹನ ಆದೇಶವನ್ನು ಬದಲಿಸ ಬಯಸುತ್ತಾರೆ. ‘‘ನೀವು ನಮ್ಮ ಹಿಂದೆ ಬರಬೇಡಿ. ಹಾಗೆಂದು ಅಲ್ಲಾಹನು ಮೊದಲೇ ನಿಮ್ಮ ಕುರಿತು ಹೇಳಿರುವನು’’ ಎಂದು ಹೇಳಿರಿ. ಆಗ ಅವರು, ‘‘ನಮ್ಮ ಕುರಿತು ನೀವು ಅಸೂಯೆ ಪಡುತ್ತಿದ್ದೀರಿ’’ ಎನ್ನುವರು. ನಿಜವಾಗಿ ಅವರು ಅರ್ಥ ಮಾಡಿಕೊಳ್ಳುವುದೇ ತೀರಾಕಡಿಮೆ
ಅಲ್-ಫತ್ಹ್ಕುರಾನ್ ಸೂಚಿ
29ಆಯತ್
MedinanRevelation
13ಆಯತ್

ಅನುವಾದ — ಅಲ್-ಫತ್ಹ್ 13

ಸೂರಾ ಆಯತ್ 13/29 — ಅಲ್-ಫತ್ಹ್ الفتح (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಫತ್ಹ್ ಆಲಿಸಿ, ಅಲ್-ಫತ್ಹ್ ಅನುವಾದ, ಅಲ್-ಫತ್ಹ್ mp3, ಅಲ್-ಫತ್ಹ್ pdf. ಆಯತ್ 11–15. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers